Mandya Political News : ಮಂಡ್ಯದ ಗೊಂದಲಕ್ಕೆ ಇಂದು ತೆರೆ ಬಿದ್ದಿದೆ. ಸುಮಲತಾ ಅಂಬರೀಷ್ ದಿಟ್ಟ ನಿರ್ಧಾರಕ್ಕೆ ಅಭಿಮಾನಿಗಳು ಕೂಡಾ ಫುಲ್ ಖುಷ್ ಆಗಿದ್ದಾರೆ. ಆದ್ರೆ ಸುಮಲತಾ ಗೆ ಅದೆಷ್ಟೋ ಅವಕಾಶಗಳಿದ್ದವು ಪಕ್ಷೇತರವಾಗಿ ನಿಂತಿದ್ರೂ ಗೆಲುವು ಖಚಿತ ಎಂಬಂತಿತ್ತು. ಆದ್ರೆ ಮಂಡ್ಯ ಗೌಡ್ತಿ ಎಲ್ಲವನ್ನು ಬದಿಗೊತ್ತಿ ಚುನಾವಣೆಯಿಂದ ಹಿಂದೆ ಸರಿದ್ರು. ಹಾಗು ಬಿಜೆಪಿ ಸೇರುವುದಾಗಿಯೂ...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...