Tuesday, July 22, 2025

#bjp ticket

DELHI :ದೆಹಲಿ ಸಿಎಂ ಆಗ್ತಾರಾ ಸ್ಮೃತಿ ಇರಾನಿ?

ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇನ್ನು ಈ ಚುನಾವಣೆಗೆ ಅರವಿಂದ ಕೇಜ್ರಿವಾಲ್‌ರ ಆಪ್‌ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಚುನಾವಣೆಗೆ ಪೂರ್ಣ ಸಿದ್ಧವಾಗಿದೆ. ಸದ್ಯ ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಅನ್ನೋದ್ರ ತಲಾಶ್ ಶುರುವಾಗಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಅನ್ನೋ ಗಾಸಿಪ್ ಕೇಳಿಬರ್ತಿದೆ. ನವದೆಹಲಿ...

Bjp Ticket : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಮತ್ತೊಂದು ವಂಚನೆ ಪ್ರಕರಣ : 2.03 ಕೋಟಿ ರೂ. ಮೋಸ, ಇಬ್ಬರ ವಿರುದ್ಧ ದೂರು

Hosapete News : ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಂಚಿಸಿದ್ದಾರೆ ಎಂಬ ಪ್ರಕರಣದ ಬೆನ್ನಿಗೇ ರಾಜ್ಯದಲ್ಲಿ ಅಂಥದ್ದೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿಯೂ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವುದು ತಡವಾಗಿ ಬಹಿರಂಗಗೊಂಡಿದ್ದು, ಇಬ್ಬರ ವಿರುದ್ಧ ದೂರು ಕೂಡ ದಾಖಲಾಗಿದೆ. ಕಳೆದ...
- Advertisement -spot_img

Latest News

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ...
- Advertisement -spot_img