Saturday, September 12, 2026

bjp titcket aspirents

BJP Titcket: ಟಿಕೆಟ್ ಆಮಿಷವೊಡ್ಡಿ ಕೋಟಿ ವಂಚಿಸಿದ ಹಾಲಾಶ್ರೀ; ಮತ್ತೊಂದು ವಂಚನೆ ಪ್ರಕರಣ..!

ಗದಗ: ಹಿರೇ ಹಡಗಲಿಯ ಅಭಿನವ ಹಾಲಾಶ್ರೀ ಸ್ವಾಮಿಜಿ ಗೋವಿಂದ್ ಬಾಬುಗೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೊಪದ ಬೆನ್ನಲ್ಲೆ ಅವರ ವಿರುದ್ದ ಅಂತಹದ್ದೇ ಮತ್ತೊಂದು ಪ್ರಕರಣ ದಾಖಲಾಗಿದೆ. ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯಿತಿ ಪಿಡಿಒ ಸಂಜಯ್ ಚವಡಾಳ್ ಅವರಿಗೆ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ರೂಗಳನ್ನು ವಂಚಿಸಿದ ಆರೋಪದ ಮೇಲೆ...

ಮಾಲೂರಿನಲ್ಲಿ ಬಿಜೆಪಿ ನಾಯಕರಿಂದ ವಿಜಯ ಸಂಕಲ್ಪ ಯಾತ್ರೆ, ಟಿಕೆಟ್ ಆಕಾಂಕ್ಷಿಗಳ ನಡುವೆ ಪ್ರಬಲ ಪೈಪೋಟಿ

ಕೋಲಾರ : ಇಂದು ಮಾಲೂರಿನಲ್ಲಿ‌ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ವಿಜಯ ಸಂಕಲ್ಪ‌ ಯಾತ್ರೆ  ನಡೆಸಲಾಯಿತು ಈ ಹಿನ್ನೆಲೆಯಲ್ಲಿ  ಕೋಲಾರ ಜಿಲ್ಲೆಯ  ಮಾಲೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ  ಹೂಡಿ ವಿಜಯ್ ಕುಮಾರ್ ಹಾಗೂ ಮಾಜಿ ಶಾಸಕರಿಂದ ಶಕ್ತಿ ಪ್ರದರ್ಶನ ಹಮ್ಮಿಕೊಂಡಿದ್ದರು. ಈ ರೀತಿ ಜನ ಬೇಂಬಲ ಪ್ರದರ್ಶನದಿಂದ ಬಿಜಡಪಿ ನಾಯಕರ  ಮನವೊಲಿಸುವ ಯೋಜನೆ ಹಾಕಿಕೊಂಡಿದ್ದಾರೆ. ಇನ್ನು ಬಿಜೆಪಿ...
- Advertisement -spot_img

Latest News

Political News: ಪ್ರತಾಪ್ ಸಿಂಹರನ್ನು ಪರೋಕ್ಷವಾಗಿ ಪೇಟೆ ರೌಡಿ ಎಂದು ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

Political News: ಮೈಸೂರಿನಲ್ಲಿ ಗಣೇಶ್ ಮೆರವಣಿಗೆ ವೇಳೆ ಪಟಾಕಿ ಸಿಡಿಸುವಂತಿಲ್ಲ. ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ ಎಂದು ಪೋಲೀಸ್ ಅಧಿಕಾರಿ ಹೇಳಿರುವ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್...
- Advertisement -spot_img