Wednesday, April 29, 2026

BJP to JDS Switch

ಬಿಜೆಪಿ ಪ.ಪಂ ಅಧ್ಯಕ್ಷ ಸೇರಿ ಮೂವರು ಜೆಡಿಎಸ್ ಸೇರ್ಪಡೆ!

ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಪಕ್ಷದಿಂದ ಚುನಾಯಿತರಾಗಿದ್ದ ಪ.ಪಂ ಅಧ್ಯಕ್ಷ ಡಾ. ಮಳಸಿದ್ದಪ್ಪ ಡಿ. ಮೇತ್ರಿ, ಸದಸ್ಯರಾದ ಪ್ರಕಾಶ ಮನಗೂಳಿ ಮತ್ತು ರಮೇಶ ಪಿರಗಾ ಅವರು ಜೆಡಿಎಸ್ ಪಕ್ಷದಲ್ಲಿ ಸೇರ್ಪಡೆಯಾದಿದ್ದಾರೆ. ಮಂಗಳವಾರ ಸಂಜೆ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ ಮನಗೂಳಿ ಅವರ ಸಮ್ಮುಖದಲ್ಲಿ ಈ ಮೂವರು ಪಕ್ಷಾಂತರ ಮಾಡಿದ್ದಾರೆ. ಈಗ ತಾಲೂಕಿನ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img