Sunday, August 9, 2026

BJP tweet war

ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಟ್ವೀಟಾಸ್ತ್ರ

ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆಯ ಟೆನ್ಶನ್‌ ಶುರುವಾಗಿದೆ. ಈ ಹೊತ್ತಲ್ಲಿ ನವೆಂಬರ್ ಕ್ರಾಂತಿಗೆ ಕ್ಷಣಗಣನೆ ಎಂದು ಬಿಜೆಪಿ ಟ್ವೀಟ್‌ ಮಾಡಿ ವ್ಯಂಗ್ಯವಾಡಿದೆ. 1 ಕುರ್ಚಿಗೆ ನಾಲ್ಕು ನಾಯಕರು ಓಟ ನಡೆಸುತ್ತಿರುವ ವಿಡಿಯೋವನ್ನು ಹಂಚಿಕೊಂಡು ವ್ಯಂಗ್ಯವಾಡಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ಪೈಪೋಟಿ ಬಗ್ಗೆ, ಕಾಂಗ್ರೆಸ್...

ಮೋದಿ ಗಾಯಬ್‌ ಮಾಡಲು ಹೋಗಿದ್ದ “ಕೈ” ಗೆ, ಬಿಜೆಪಿಯಿಂದ ಪಾಕ್‌ ಏಜೆಂಟ್‌ ಪಟ್ಟ : ಈಗ ಬೇಕಿತ್ತಾ ರಾಜಕೀಯ..?

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಅಮಾಯಕ ಪ್ರವಾಸಿಗರು ಬಲಿಯಾಗಿದ್ದಾರೆ. ಭಯೋತ್ಪಾದನೆಗೆ ಬೆಂಬಲವಾಗಿ ಈ ಹೇಯ ಕೃತ್ಯ ಮಾಡಲು ಕಾರಣವಾಗಿರುವ ಪಾಕಿಸ್ತಾನಕ್ಕೆ ಭಾರತ ಒಂದಾದ ಮೇಲೊಂದರಂತೆ ತಕ್ಕ ಪಾಠಗಳನ್ನು ಕಲಿಸುತ್ತಿದೆ. ಆದರೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಹೊಲಸ್ಸು ರಾಜಕೀಯ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಸಾರ್ವಜನಿಕರು ಛೀ ಥೂ ಎಂದು ಉಗಿಯುತ್ತಿದ್ದಾರೆ....

ಜೆಡಿಎಸ್, ಕಾಂಗ್ರೆಸ್ ವಿರುದ್ಧ ಮುಂದುವರೆದ ಬಿಜೆಪಿ ಟ್ವೀಟ್ ವಾರ್

ಹಳೇ ಮೈಸೂರು ಅಭಿವೃದ್ಧಿಗಾಗಿ ಕಾಂಗ್ರೆಸ್ ಏನನ್ನೂ ಮಾಡಲಿಲ್ಲ, ಅಭಿವೃದ್ಧಿಯ ಹೆಸರಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿನ ಜನರನ್ನು ಲೂಟಿ ಮಾಡಿದ್ದಾರೆ ಎಂದು ಟ್ವೀಟ್​​ ಮೂಲಕ ಜೆಡಿಎಸ್​​​​ ಹಾಗೂ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ.  ಹಳೆ ಮೈಸೂರು ಭಾಗದ ಜನರಿಗೆ ಬೇಕಿರೋದು ಅಭಿವೃದ್ಧಿಯ ರಾಜಕಾರಣ. ಈ ಭಾಗದ ಜನರು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img