Thursday, January 22, 2026

BJP Vice President

ಹಾಸನಕ್ಕೆ ಉಪರಾಷ್ಟ್ರಪತಿಗಳ ಮೊದಲ ಭೇಟಿ

ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮೊದಲ ಬಾರಿಗೆ ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನವೆಂಬರ್​ 9ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಶ್ರವಣಬೆಳಗೊಳದ ಮಠದಲ್ಲಿ ದಿಗಂಬರ ಜೈನ ಮಠದ ಶ್ರೀಗಳು ಮಾಹಿತಿ ನೀಡಿದ್ದಾರೆ. ಮೊದಲ ಬಾರಿಗೆ ಕರ್ನಾಟಕಕ್ಕೆ ಬರುತ್ತಿರುವ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್​​ ಅವರು, 108 ಶಾಂತಿಸಾಗರ ಮಹಾರಾಜರ ಪ್ರತಿಮೆ...
- Advertisement -spot_img

Latest News

ಶೂ ಪ್ರಮೋಟ್ ಮಾಡುವ ಭರದಲ್ಲಿ ಭರತನಾಟ್ಯಕ್ಕೆ ಅವಮಾನಿಸಿದ ಕಲಾವಿದೆ.. ನೆಟ್ಟಿಗರ ಅಸಮಾಧಾನ

National News: ಭರತನಾಟ್ಯ ಅನ್ನೋದು ಬರೀ 1 ಕಲೆಯಲ್ಲ. ಅದು ವಿದೇಶದಲ್ಲಿ ನಮ್ಮ ಭಾರತವನ್ನು ಪ್ರತಿನಿಧಿಸುವ ಕಲೆ. ಕೆಲವರ ಜೀವನ ರೂಪಿಸುವ ಕಲೆ. ಅನ್ನಪೂರ್ಣೆಗೆ ಸಮನಾದ...
- Advertisement -spot_img