Tuesday, August 25, 2026

BJP Vice President

ಹಾಸನಕ್ಕೆ ಉಪರಾಷ್ಟ್ರಪತಿಗಳ ಮೊದಲ ಭೇಟಿ

ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮೊದಲ ಬಾರಿಗೆ ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನವೆಂಬರ್​ 9ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಶ್ರವಣಬೆಳಗೊಳದ ಮಠದಲ್ಲಿ ದಿಗಂಬರ ಜೈನ ಮಠದ ಶ್ರೀಗಳು ಮಾಹಿತಿ ನೀಡಿದ್ದಾರೆ. ಮೊದಲ ಬಾರಿಗೆ ಕರ್ನಾಟಕಕ್ಕೆ ಬರುತ್ತಿರುವ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್​​ ಅವರು, 108 ಶಾಂತಿಸಾಗರ ಮಹಾರಾಜರ ಪ್ರತಿಮೆ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img