Tuesday, August 4, 2026

BJP Victory

BJP ಗೆದ್ದ ಸಂಭ್ರಮದ ನಂತರ ಮುಂಬೈನಲ್ಲಿ ₹10Cr ರಸ್‌ಮಲೈ ಸೇಲ್!

ಇತ್ತೀಚೆಗೆ ನಡೆದ ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶದ ಬಳಿಕ ರಾಜಕೀಯ ವಲಯದಲ್ಲಿ ಕುತೂಹಲಕರ ಬೆಳವಣಿಗೆಗಳು ಕಂಡುಬಂದಿವೆ. ಚುನಾವಣಾ ಪ್ರಚಾರದ ವೇಳೆ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ಧ ವ್ಯಂಗ್ಯವಾಡಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ಇದೀಗ ಫಲಿತಾಂಶದ ನಂತರ ಟೀಕೆಗೆ ಗುರಿಯಾಗಿದ್ದಾರೆ. ಚುನಾವಣೆ ಪ್ರಚಾರದ ಸಂದರ್ಭ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮುಂಬೈಗೆ...

ರಾಹುಲ್ ಯಾತ್ರೆ ಕೈಗೊಂಡ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸೋಲು ಕಂಡಿದ್ದು ಯಾಕೆ?

ಸ್ವಾತಂತ್ರ್ಯ ಕಾಲದಲ್ಲಿ ಅವಿಭಜಿತ ಬಿಹಾರದಲ್ಲಿ ಏಕಮೇವ ಪ್ರಭಾವಶಾಲಿ ಪಕ್ಷವಾಗಿದ್ದ ಕಾಂಗ್ರೆಸ್, 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 6 ಸ್ಥಾನಗಳಿಗೆ ತೃಪ್ತಿಪಟ್ಟು ತನ್ನ ಸೋಲಿನ ಸರಣಿಯನ್ನು ಮತ್ತೊಮ್ಮೆ ಮುಂದುವರಿಸಿದೆ. ಪಕ್ಷದ ನಿರಂತರ ಕುಸಿತ ನಾಯಕತ್ವ, ಸಂಘಟನೆ ಮತ್ತು ನೆಲಮಟ್ಟದ ಬಲದ ಕೊರತೆಯ ಪ್ರಶ್ನೆಗಳನ್ನು ಹೆಚ್ಚಿಸಿದೆ. ಬಿಹಾರದಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲು ಮತ್ತೊಮ್ಮೆ ಪಕ್ಷದ ಅಸ್ತಿತ್ವವನ್ನು ಪ್ರಶ್ನಿಸುವಂತೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img