ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವ್ರ ಅಗಲಿಕೆಯ ಶೋಕದಲ್ಲಿ ಇಡೀ ದೇಶ ಮುಳುಗಿದೆ. ಅಂತ್ಯಸಂಸ್ಕಾರದಲ್ಲಿ ವ್ಯವಸ್ಥೆ ಸರಿಯಾಗಿ ಮಾಡಿಲ್ಲ, ಸಿಂಗ್ ಮೆಮೋರಿಯಲ್, ಸಿಖ್ ಸಮುದಾಯಕ್ಕೆ ಅಗೌರವ ಸೇರಿದಂತೆ ಹಲವು ಆರೋಪಗಳನ್ನು ಕಾಂಗ್ರೆಸ್ ಮಾಡಿದೆ. ಆದ್ರೆ ಇದೀಗ ಮನ್ಮೋಹನ್ ಸಿಂಗ್ ನಿಧನದ ಕೆಲವೇ ದಿನದಲ್ಲಿ ರಾಹುಲ್ ಗಾಂಧಿ ಇದೀಗ ವಿದೇಶಕ್ಕೆ ಹಾರಿದ್ದಾರೆ. ರಾಹುಲ್...
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ರಾಜಕೀಯ ಕೆಸರೆರಚಾಟ ಮುಂದುವರೆದಿದೆ. ಯಾಕಂದ್ರೆ ಮನಮೋಹನ್ ಸಿಮಗ್ ಅಂತ್ಯಕ್ರಿಯೆ ನಡೆದ ನಿಗಮಭೋಧ್ ಘಾಟ್ ಅವ್ಯವಸ್ಥೆಗಳ ಆಗರವಾಗಿತ್ತು.
ಅಂದಹಾಗೆ ಮನಮೋಹನ್ ಸಿಂಗ್ ಅಂತಿಮ ವಿಧಿ ನಡೆಸಲು ಅವ್ರ ಕುಟುಂಬಸ್ಥರಿಗೂ ಸರಿಯಾಗಿ ಆಸ್ಪದ ನೀಡದೇ ಬಿಜೆಪಿ ಸಿಂಗ್ ರನ್ನ ಅವಮಾನಿಸಿದೆ ಅಂತ ಕಾಂಗ್ರೆಸ್...
ಹುಬ್ಬಳ್ಳಿ: ಸುಮಾರು ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅನಾಥವಾಗಿದ್ದ ಹು-ಧಾ ಮಹಾನಗರ ಪಾಲಿಕೆಗೆ ಚುನಾವಣೆ ಏನೋ ಸಮೀಪಿಸುತ್ತಿದೆ ಎಂದು ನಿಟ್ಟುಸಿರು ಬಿಟ್ಟಿದ್ದ ಜನರಿಗೆ ಈಗ ಮತ್ತೊಂದು ಆತಂಕ ಎದುರಾಗಿದೆ.
ಹೌದು.. ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದ ಬೆನ್ನಲ್ಲೇ ಹು-ಧಾ ಮಹಾನಗರ ಪಾಲಿಕೆಯು 8,13,257 ಮತದಾರರ ಮತದಾನಕ್ಕೆ 837 ಮತಗಟ್ಟೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ....