Tuesday, October 14, 2025

BJP vs Congress

ವಿದ್ಯಾರ್ಥಿನಿ ಸಾವಿಗೆ ‘ರಸ್ತೆ ಗುಂಡಿ ಕಾರಣವಲ್ಲ’ ಬಿಜೆಪಿ ಆರೋಪಕ್ಕೆ ಡಿ.ಕೆ. ಶಿವಕುಮಾರ್ ಕಿಡಿ!

ಬೆಂಗಳೂರು ನಗರದ ಬೂದಿಗೆರೆ ಕ್ರಾಸ್ ಬಳಿ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದರು. ಈ ಘಟನೆಗೆ ರಸ್ತೆ ಗುಂಡಿಯೇ ಕಾರಣ ಎಂದು ಬಿಜೆಪಿಯು ಆರೋಪಿಸಿದ್ದಾರೆ. ಆದ್ರೆ ಈಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಈ ಆರೋಪವನ್ನು ತಳ್ಳಿ ಹಾಕಿದ್ದು, ಈ ಹೇಳಿಕೆ "ಫೇಕ್" ಎಂದು ಟೀಕಿಸಿದ್ದಾರೆ. ಇದು ಬಿಜೆಪಿ ಹುಟ್ಟುಹಾಕಿರುವ ಸುಳ್ಳು ಕತೆ. ನಮ್ಮ ಸರ್ಕಾರ...

ಪೊಲೀಸರು ಕಾಂಗ್ರೆಸ್ ಎಜೇಂಟ್ ಆಗಿದ್ದಾರೆ – ಎಂಪಿ ರೇಣುಕಾಚಾರ್ಯ ತೀವ್ರ ವಾಗ್ದಾಳಿ!

ಕಾಂಗ್ರೆಸ್ ಎಜೇಂಟ್ ಆಗಿ ಪೊಲೀಸರು ವರ್ತನೆ ಮಾಡ್ತಿದ್ದಾರೆ. ಇಡೀ ಸರ್ಕಾರವನ್ನ ಕಂಟ್ರೋಲ್ ಮಾಡ್ತಿದ್ದಾರೆ. ಹಿಂಬಾಗಿಲಿನಿಂದ ಪಾಕಿಸ್ತಾನ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ ಅಂತ ರಾಜ್ಯ ಸರ್ಕಾರದ ಧರ್ಮ ನೀತಿಯ ವಿರುದ್ಧ ಎಂಪಿ ರೇಣುಕಾಚಾರ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದವರು ಶಾಂತಿದೂತರೇ? ಪಾಕಿಸ್ತಾನಕ್ಕೆ ಹೋಗಿ ಭಾರತದ ಪರ ಘೋಷಣೆ ಕೂಗಿದರೆ...

BJP ಧರ್ಮಸ್ಥಳ ಚಲೋಗೆ ಸಿದ್ದು ಕೌಂಟರ್ ಅಟ್ಯಾಕ್!

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪಗಳ ಬಗ್ಗೆ NIA ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಅಂತಹ ತನಿಖೆಗೆ ಒತ್ತಾಯಿಸಲು 'ಧರ್ಮಸ್ಥಳ ಚಲೋ' ರ್ಯಾಲಿಯನ್ನು ನಡೆಸುವುದಾಗಿಯೂ ಬಿಜೆಪಿ ಘೋಷಿಸಿದೆ. ಈಗ NIA ತನಿಖೆಗೆ ಒತ್ತಾಯಿಸಿ ಬಿಜೆಪಿ ಪಕ್ಷವು ಸೆಪ್ಟೆಂಬರ್ 1ರಂದು ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಂಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ...

ನಮಸ್ತೇ ಸದಾ ವತ್ಸಲೇ.. ಡಿಕೆ RSS ಗೀತೆ ಹೇಳಿದ್ಮೇಲೆ ಏನಾಯ್ತು?

ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು RSS ಗೀತೆಯ ಸಾಲು ಹೇಳಿ ಅಚ್ಚರಿ ಮೂಡಿಸಿದ್ದಾರೆ. 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ RSS ಗೀತೆಯ ಮೊದಲ ಸಾಲುಗಳನ್ನು ಡಿಕೆ ಶಿವಕುಮಾರ್ ಅವರು ಉಚ್ಛರಿಸಿದಾಗ ಸದನ ಕೆಲ ಕ್ಷಣಗಳ ಕಾಲ ನಿಶಬ್ದವಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗದ್ದಲ...

‘ನಾನೀಗ ಮಾಜಿ ಸಚಿವ’ ಪಿತೂರಿ ಮಾಡಿದವರು ಗೊತ್ತು – ನನ್ನ ರಾಜೀನಾಮೆ ಹಿಂದೆ ಷಡ್ಯಂತ್ರ ಇದೆ!

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆ, ರಾಜ್ಯ ರಾಜಕೀಯದಲ್ಲಿ ಹೊಸ ಗದ್ದಲವನ್ನುಂಟುಮಾಡಿದೆ. ಇತ್ತೀಚೆಗೆ ದೇಶಾದ್ಯಂತ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಬಿಜೆಪಿ ಮತ್ತು ಚುನಾವಣಾ ಆಯೋಗದ ಮತ ಕಳ್ಳತನ ಅಭಿಯಾನದ ವಿರುದ್ಧದ ಹೋರಾಟಕ್ಕೆ, ಸಚಿವ ಕೆಎನ್ ರಾಜಣ್ಣ ಕೂಡ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ, ಇತ್ತೀಚೆಗೆ ಸರ್ಕಾರದ ಸಂಪುಟದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ....
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img