Tuesday, October 14, 2025

BJP vs Congress Karnataka

ಮದ್ದೂರಿನಲ್ಲಿ ಕಲ್ಲು ತೂರಾಟ ನಂತರ ಮತ್ತೆ ಗಣೇಶ ವಿಸರ್ಜನೆಗೆ ಸಿದ್ಧತೆ!

ಮಸೀದಿಯ ಬಳಿ ನಡೆದ ಕಲ್ಲು ತೂರಾಟದ ಘಟನೆ ನಂತರ ಮದ್ದೂರಿನಲ್ಲಿ ಮತ್ತೆ ಗಣೇಶ ವಿಸರ್ಜನೆ ಮೆರವಣಿಗೆಗೆ ಸಿದ್ಧತೆ ಜೋರಾಗಿದೆ. ಸೆಪ್ಟೆಂಬರ್ 10ರಂದು 28 ಗಣಪತಿಗಳ ಸಾಮೂಹಿಕ ವಿಸರ್ಜನೆ ನಡೆಯಲಿದೆ. ಸುಮಾರು 20 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಡಾ. ಕೆ. ಸುಧಾಕರ್, ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್...

ಯೂಟ್ಯೂಬರ್‌ ಮೇಲೆ ಹಲ್ಲೆ 6 ಮಂದಿ ಅರೆಸ್ಟ್!

ಇತ್ತೀಚೆಗೆ ಧರ್ಮಸ್ಥಳಕ್ಕೆ ವರದಿ ಮಾಡಲು ತೆರಳಿದ್ದ ಯೂಟ್ಯೂಬರ್, ಟಿವಿ ಚಾನೆಲ್ ವರದಿಗಾರರ ಮೇಲೆ ಹಲ್ಲೆ ನಡೆದಿತ್ತು. ಧರ್ಮಸ್ಥಳದ ಪಾಂಗಳ ಕ್ರಾಸ್‌ ಬಳಿ ಮಾರಣಾಂತಿಕ ದಾಳಿ ಮಾಡಲಾಗಿತ್ತು. ಈ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 6 ಮಂದಿಯನ್ನ ಅರೆಸ್ಟ್ ಮಾಡಿದ್ದಾರೆ. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ್ದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ...
- Advertisement -spot_img

Latest News

ರಾಜಕೀಯದ ಸುಳಿವು ನೀಡಿದ್ರಾ ಸೈನಾ ನೆಹವಾಲ್​?

ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...
- Advertisement -spot_img