Tuesday, August 25, 2026

BJP vs Congress Karnataka

Gruha Lakshmi Scheme: Where is Rs 5000 Crore? ಗೃಹಲಕ್ಷ್ಮಿ ಹಣ ಹೋಗಿದ್ದೆಲ್ಲಿ? ತಪ್ಪು ಲೆಕ್ಕ ಕೊಟ್ರಾ ಹೆಬ್ಬಾಳ್ಕರ್!

ಸಿದ್ದರಾಮಯ್ಯ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ ಒಂದಾಗಿದೆ. ಆದ್ರೆ, ಕೆಲ ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಸಂಬಂಧ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಅಧಿವೇಶನದಲ್ಲಿ ಗಮನಸೆಳೆದಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ...

ಮದ್ದೂರಿನಲ್ಲಿ ಕಲ್ಲು ತೂರಾಟ ನಂತರ ಮತ್ತೆ ಗಣೇಶ ವಿಸರ್ಜನೆಗೆ ಸಿದ್ಧತೆ!

ಮಸೀದಿಯ ಬಳಿ ನಡೆದ ಕಲ್ಲು ತೂರಾಟದ ಘಟನೆ ನಂತರ ಮದ್ದೂರಿನಲ್ಲಿ ಮತ್ತೆ ಗಣೇಶ ವಿಸರ್ಜನೆ ಮೆರವಣಿಗೆಗೆ ಸಿದ್ಧತೆ ಜೋರಾಗಿದೆ. ಸೆಪ್ಟೆಂಬರ್ 10ರಂದು 28 ಗಣಪತಿಗಳ ಸಾಮೂಹಿಕ ವಿಸರ್ಜನೆ ನಡೆಯಲಿದೆ. ಸುಮಾರು 20 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಡಾ. ಕೆ. ಸುಧಾಕರ್, ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್...

ಯೂಟ್ಯೂಬರ್‌ ಮೇಲೆ ಹಲ್ಲೆ 6 ಮಂದಿ ಅರೆಸ್ಟ್!

ಇತ್ತೀಚೆಗೆ ಧರ್ಮಸ್ಥಳಕ್ಕೆ ವರದಿ ಮಾಡಲು ತೆರಳಿದ್ದ ಯೂಟ್ಯೂಬರ್, ಟಿವಿ ಚಾನೆಲ್ ವರದಿಗಾರರ ಮೇಲೆ ಹಲ್ಲೆ ನಡೆದಿತ್ತು. ಧರ್ಮಸ್ಥಳದ ಪಾಂಗಳ ಕ್ರಾಸ್‌ ಬಳಿ ಮಾರಣಾಂತಿಕ ದಾಳಿ ಮಾಡಲಾಗಿತ್ತು. ಈ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 6 ಮಂದಿಯನ್ನ ಅರೆಸ್ಟ್ ಮಾಡಿದ್ದಾರೆ. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ್ದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img