Sunday, January 25, 2026

bjp vs jds

ಭದ್ರಕೋಟೆ ಮಂಡ್ಯ ಕಳೆದುಕೊಳ್ಳೋ ಭಯದಲ್ಲಿ ಜೆಡಿಎಸ್‌!

ರಾಜ್ಯ ರಾಜಕಾರಣದಲ್ಲಿ ಭಾರೀ ಚಟುವಟಿಕೆಗಳ ನಡುವೆ ಬಿಜೆಪಿಯ ಸಂಘಟಿತ ಹೋರಾಟಗಳು ಜೆಡಿಎಸ್ ಮೇಲೆ ತೀವ್ರ ಒತ್ತಡವನ್ನು ಉಂಟುಮಾಡಿವೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಲಾಟೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಕೇಸರಿ ಶಕ್ತಿ ಪ್ರದರ್ಶನ ನಡೆಸಿದೆ. ಈಗ ಇದು ಜೆಡಿಎಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಚುನಾವಣಾ ಮೈತ್ರಿಯ ಬೆನ್ನಲ್ಲೇ ಬಿಜೆಪಿ ಇದೀಗ ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಕೈ...

ಬಿಜೆಪಿಗರ ಮಾತಿನಿಂದ ಸಹೋದರತ್ವ ಕಲುಷಿತ: ಎಚ್.ಡಿ.ಕೆ

Banglore News: ಶಿವಮೊಗ್ಗದಲ್ಲಿ  ನಿನ್ನೆಯಿಂದಲೇ ಭುಗಿಲೆದ್ದ ವಾತಾವರಣವಿದೆ. ಈ ವಿಚಾರಕ್ಕೆ ಅನುಗುಣವಾಗಿ ಇಂದು ನಾಯಕರುಗಳು ಸಿಡಿದೆದ್ದು ಒಬ್ಬೊರ ಮೇಲೆ  ಒಬ್ಬರು ಆರೋಪವನ್ನು ಮಾಡುತ್ತಲೇ ಇದ್ದಾರೆ.ಒಂದೆಡೆ ಬಿಜೆಪಿ ಕಾಂಗ್ರೆಸ್ ಟಾಕ್ ವಾರ್ ನಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುತ್ತಿದ್ದರೆ ಇದೀಗ ಜೆಡಿಎಸ್ ನ ಮಖಂಡ ಎಚ್ ಡಿ ಕುಮಾರಸ್ವಾಮಿ ನೇರವಾಗಿ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. “ಬಿಜೆಪಿಯೇ...

ಯಶವಂತಪುರದ ಯಜಮಾನ ಯಾರು..?

ಕರ್ನಾಟಕ ಟಿವಿ : ಎಸ್.ಟಿ ಸೋಮಶೇಖರ್ ಗೆದ್ದು ಸಚಿವರಾಗ್ತಾರಾ..? ಮೂರನೇ ಬಾರಿಯಾದ್ರೂ ಜವರಾಯಿಗೌಡರಿಗೆ ಜಯದ ಮಾಲೆ ಸಿಗುತ್ತಾ..? ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರಾ ಅಥವಾ ಠೇವಣಿ ಕಳೆದುಕೊಳ್ತಾರಾ..? ಡಿಕೆಶಿ-ಹೆಚ್ಡಿಕೆ ಗೇಮ್ ವರ್ಕೌಟ್ ಆಗುತ್ತಾ..? ಯಶವಂತಪುರದ ಗೌಡ ಯಾರು..? ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಬೆಂಗಳೂರಲ್ಲಿ ಅತೀದೊಡ್ಡ ವಿಧಾನಸಭಾ ಕ್ಷೇತ್ರದಲ್ಲಿ ಯಶವಂತಪುರ ವಿಧಾನಕ್ಷೇತ್ರವೂ ಒಂದು.....
- Advertisement -spot_img

Latest News

ವಿಕಾಸಸೌಧ – ವಿಧಾನಸೌಧಕ್ಕೆ ಸೋಲಾರ್ ಪವರ್

ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸೋಲಾರ್ ಮೂಲಕ ವಿದ್ಯುತ್ ಪೂರೈಕೆ ಮಾಡುವ ಯೋಜನೆಯು ಭರದಿಂದ ಸಾಗುತ್ತಿದೆ.ಸೆಲ್ಕೋ ಸಂಸ್ಥೆಯ ಮೂಲಕ ಒಟ್ಟು 300...
- Advertisement -spot_img