Saturday, May 2, 2026

#bjp yuva morcha protest against congress

ಕುಮಾರಸ್ವಾಮಿ ಮಾತಿನಲ್ಲಿ ಬುದ್ದಿವಂತರು, ಅಭಿವೃದ್ಧಿಯಲ್ಲಲ್ಲ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Mandya: ಮದ್ದೂರು: ಕೇಂದ್ರ ಸಚಿವ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಲ್ಲಿ ಬುದ್ದಿವಂತರು, ಕ್ಷೇತ್ರದ ಅಭಿರುದ್ದಿಯಲ್ಲಿ ಯೋಜನತ್ಮಕ ಕೊಡುಗೆಯಿಲ್ಲ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಗುದ್ದು ನೀಡಿದರು. https://youtu.be/ikd_VIxkEk0 ತಾಲೂಕಿನ ಕದಲೂರು ಗ್ರಾಮದಲ್ಲಿನ ಶಾಸಕ ಕದಲೂರು ಉದಯ್. ಕೆ.ಎಂ ನಿವಾಸದಲ್ಲಿ ಸುದ್ಧಿಗಾರರರೊಂದಿಗೆ ಅವರು ಮಾತನಾಡಿದರು. ಕ್ಷೇತ್ರದಲ್ಲಿಯೇ ಇದ್ದು ಅಭಿವೃದ್ಧಿ...

kolara: ಕಾಂಗ್ರೆಸ್ ಶಾಸಕರ ವಿರುದ್ದ ಕೋಲಾರದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ..!

ಕೋಲಾರ: ಸೋಮವಾರ ನಗರದಲ್ಲಿ ಜನತಾ ದರ್ಶನ ಕಾರ್ಯಕ್ರಮದ ವೇಳೆ ನಡೆದ ಗದ್ದಲ ಕುರಿತು ಇಂದು ಬಿಜೆಪಿ ಕಾರ್ಯಕರ್ತರು ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸೋಮವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಮತ್ತು ಎಸ್ಪಿ ನಾರಾಯಣ್ ಅವರು ಸಂಸದರನ್ನು ಸಭೆಯಿಂದ ಹೊರಗೆ ತಳ್ಳಿದ್ದರ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img