Wednesday, September 16, 2026

#bjp yuva morcha

ಬಿಜೆಪಿಯ ರಾಜಕೀಯ ರಣಕಹಳೆ ಶುರು – ಕಾಂಗ್ರೆಸ್ ಗೆ ದೊಡ್ಡ ಸಂಕಷ್ಟ!

ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಎಸ್ 'ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪಟ್ಟು ಹಿಡಿದು ಯುವ ಮೋರ್ಚಾ ಮುಖಂಡರು ಭರ್ಜರಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ವಾಗ್ದಾಳಿ...

ಬಿಹಾರ BJPಗೆ ಹೊಸ ಸಾರಥಿ!

ಬಿಹಾರ BJPಯ ನೂತನ ಅಧ್ಯಕ್ಷರನ್ನಾಗಿ ಸಂಜಯ್ ಸರೋಗಿ ಅವರನ್ನು ಪಕ್ಷ ನೇಮಕ ಮಾಡಿದೆ. BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕ ಮಾಡಿದ್ದಾರೆಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ. ABVP ಮೂಲಕ ರಾಜಕೀಯ ಜೀವನ ಆರಂಭಿಸಿದ್ದ ಸರೋಗಿ, 2001ರಲ್ಲಿ ಬಿಜೆಪ ದರ್ಭಾಂಗ ಘಟಕದ ಅಧ್ಯಕ್ಷರಾಗುವ ಮುನ್ನ...

Blood donate: ಬಿಜೆಪಿ ಯುವ ಮೋರ್ಚಾ ಗುಡಿಬಂಡೆ ಮಂಡಲ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಗುಡಿಬಂಡೆ ಮಂಡಲ ವತಿಯಿಂದ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಹುತಾತ್ಮ ವೀರ ಯೋಧರ ಸ್ಮರಣಾರ್ಥವಾಗಿ ಇಂದು ಗುಡಿಬಂಡೆಯ ತಾಲ್ಲೂಕು ಕಛೇರಿ ಪಕ್ಕ ಇರುವ ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿತ್ತು. ಇನ್ನು ಈ (ಗಜನಾಣ್ಯ) ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು...

Textbook refinement:ಶಿಕ್ಷಣ ಸಚಿವರ ವಿರುದ್ದ ಪ್ರತಿಭಟನೆ

ಶಿವಮೊಗ್ಗ: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಹಿಂದಿನ ಬಿಜೆಪಿ ಸರ್ಕಾರ ಇದ್ದಾಗಲೂ ಇದೇ ರೀತಿ ಸಮಸ್ಯೆ ಉಂಟಾಗಿತ್ತು ಹಲವಾರು ಪ್ರತಿಭಟನೆಗಳು ನಡೆದಿದ್ದವು ,ಆದರೆ ಈಗ ಮತ್ತೊಮ್ಮೆ ಹೊಸ ಸರ್ಕಾರ ಬಂದಾಗಲೂ ಸಹ ಪರಿಷ್ಕರಣೆ ಬಗ್ಗೆ ವಿವಾದಗಳು ಶುರುವಾಗಿವೆ. ಇಂದು ಶಿಕ್ಷಣ ಸಚಿವ ಮದು ಬಂಗಾರಪ್ಪನವರು ಶಿವಮೊಗ್ಗದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಸಭೆ ನಡೆಸುವ ವೇಳೆ...
- Advertisement -spot_img

Latest News

ರೈತರ ಸಾಲಕ್ಕೆ ಬಿಗ್ ರಿಲೀಫ್ – ಸರ್ಕಾರದಿಂದ ಮಹತ್ವದ ಆದೇಶ!

ರಾಜ್ಯದ ಬರಪೀಡಿತ ತಾಲೂಕುಗಳ ರೈತರ ನೆರವಿಗೆ ಧಾವಿಸಿರುವ ಬ್ಯಾಂಕರ್‌ಗಳ ರಾಜ್ಯ ಮಟ್ಟದ ಸಮಿತಿ, ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ಸಂಬಂಧಿಸಿದಂತೆ ಮಹತ್ವದ ವಿಶೇಷ...
- Advertisement -spot_img