Saturday, July 27, 2024

Bjp

ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡಿ ಸಂಚಾರ ನಿಯಮ ಉಲ್ಲಂಘನೆ: 75 ಸಾವಿರ ದಂಡ ವಿಧಿಸಿದ ಕೋರ್ಟ್

Hubli News: ಹುಬ್ಬಳ್ಳಿ : ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡಿ ಸಂಚಾರ ನಿಯಮ ಉಲ್ಲಂಘನೆ ಮಾಡಿಸಲು ಪರೋಕ್ಷ ಸಹಕಾರ ನೀಡಿದ ಮೂವರು ಪಾಲಕರಿಗೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್ ದಂಡ ವಿಧಿಸಿ, 75 ಸಾವಿರ ಪಾವತಿಸಿಕೊಂಡಿದೆ. ಗೌಳಿಗಲ್ಲಿಯ ಅನಿಲ ಕೋಳೇಕರ, ಕಮರಿಪೇಟೆಯ ಸುನೀಲ ಮೇತ್ರಾಣಿ ಮತ್ತು ಪಡದಯ್ಯನ ಹಕ್ಕಲದ ಅಶ್ವಿನಿ ಕಲಾ ಅವರಿಂದ ತಲಾ...

ಯಾರೋ ಮಾಡಿದ ತಪ್ಪಿಗೆ ಸಿಎಂ ಯಾಕೆ ರಾಜೀನಾಮೆ ನೀಡಬೇಕು..?: ಸತೀಶ್ ಜಾರಕಿಹೊಳಿ

Belagavi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೃಷ್ಣಾ ನದಿಗೆ ಸತೀಶ್ ಜಾರಕಿಹೊಳಿ ಭೇಟಿ ಕೊಟ್ಟು, ನದಿ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ರಕ್ಷಣಾ ತಂಡ ಕಾಳಜಿ ಕೇಂದ್ರಗಳ ಕುರಿತು ಎಲ್ಲಾ ಪರಿಶೀಲನೆ ಮುಗಿದಿದೆ. ಸದ್ಯಕ್ಕೆ ಯಾವುದೆ ಪ್ರವಾಹ ಪರಿಸ್ಥಿತಿ ಇಲ್ಲಾ. ಮುಂದೆ ಏನಾದರೂ ಸಮಸ್ಯೆಯಾದಲ್ಲಿ...

ದಲಿತ ಯುವಕನ ಕೈ ಕಡಿದವರು ಡಿಸಿಎಂ ಸಂಬಂಧಿಕರು: ಮಾರಸಂದ್ರ ಮುನಿಯಪ್ಪ

Ramanagara News: ರಾಮನಗರ: ರಾಮನಗರ ಜಿಲ್ಲೆಯ ಮಳಗಾಳು ಗ್ರಾಮದಲ್ಲಿ ದಲಿತ ಯುವಕನ ಕೈ ತುಂಡು ಮಾಡಲಾಗಿದ್ದು, ಬಿಎಸ್‌ಪಿ ರಾಜ್ಯ ಘಟಕ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ, ಈ ಕೆಲಸ ಮಾಡಿದ ರೌಡಿಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಬಂಧಿಕರು ಎಂದಿದ್ದಾರೆ. https://youtu.be/SUkBZ4Hz9cg ಇಲ್ಲಿನ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈರಮುಡಿ ಅವರ ಪುತ್ರ ಅನೀಶ್ ಎಂಬುವವನ ಕೈಯನ್ನು ರೌಡಿ ಹರ್ಷ ಅಲಿಯಾಸ್...

ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ನೀರು ಬಿಡುಗಡೆ ಎಚ್ಚರಿಕೆ ವಹಿಸಿ: ಎನ್ ಚಲುವರಾಯಸ್ವಾಮಿ

Political News: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. https://youtu.be/wIj--sZdc4Q ನದಿ ಪಾತ್ರದ ತಗ್ಗು...

ರಾಜ್ಯದಲ್ಲಿ ನಡೆದಿರುವ ಹಗರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಶ್ರೀರಾಮಸೇನೆ ಪ್ರತಿಭಟನೆ

Gadag News: ಗದಗ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿವೆ ಎನ್ನಲಾದ ಹಗರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ, ಶ್ರೀರಾಮಸೇನೆ ಗದಗದಲ್ಲಿ ಪ್ರತಿಭಟನೆ ನಡೆಸಿದೆ. https://youtu.be/tm-wGQjt7HM ಗದಗ ಜಿಲ್ಲಾಡಳಿತ ಭವನದ ಎದುರು ಶ್ರೀರಾಮಸೇನೆ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ವಾಲ್ಮೀಕಿ ನಿಗಮದ ಹಗರಣ, ಭೋವಿ ಸಮಾಜದ ಅನುದಾನ ಹಗರಣ, SCP/TSP ಹಣ ದುರ್ಬಳಕೆ,...

ಸಾಹಿತ್ಯ ಸಮ್ಮೇಳನ ಸಡಗರದ ಜೊತೆಗೆ ಪಾರದರ್ಶಕವಾಗಿರಲಿ: ಎನ್.ಚಲುವರಾಯಸ್ವಾಮಿ

Political News: ಬೆಂಗಳೂರು: ಮುಂಬರುವ ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯ,ಸಾಂಸ್ಕೃತಿಕ ಶ್ರೀಮತಿಕೆಯ ಜೊತೆಗೆ ಪಾರದರ್ಶಕವಾಗಿರಲಿ ಎಂದು ಕೃಷಿ ಸಚಿವರು ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ...

ಅಭಿವೃದ್ಧಿ ಮಾಡಿಲ್ಲವೆಂದ ಆರ್.ಅಶೋಕ್‌ಗೆ ತಿರುಗೇಟು ನೀಡಿದ ದಾಸರಳ್ಳಿ ಮಂಜುನಾಥ್

Political News: ಸದನದಲ್ಲಿಂದು ಕಾಂಗ್ರೆಸ್- ಬಿಜೆಪಿ ನಡುವೆ ಮಾತಿನ ಜಟಾಪಟಿ ನಡೆದಿದ್ದು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿಯೇ ಮಾಡಿಲ್ಲವೆಂದು ಬಿಜೆಪಿಗರು ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ತಡೆಹಿಡಿದಿದೆ ಎಂದು ಆರೋಪಿಸಿದ್ದರು. https://youtu.be/Ayn4_Q3iOWA ಇದಕ್ಕೆ ತಿರುಗೇಟು ನೀಡಿದ ದಾಸರಳ್ಳಿ ಮಾಜಿ ಎಂಎಲ್‌ಎ ಮಂಜುನಾಥ್, ನಾನು ಶಾಸಕನಾಗಿದ್ದಾಗ,...

ಕೇಂದ್ರ ಬಜೆಟ್ ಮಂಡನೆ: ಕನ್ನಡಿಗರಿಗೆ ಮತ್ತದೇ ಚೊಂಬು ಕೊಟ್ಟಿದ್ದಾರೆಂದ ಸಿಎಂ ಸಿದ್ದರಾಮಯ್ಯ

Political News: ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಿಜೆಪಿ ರಾಜ್ಯದ ಜನತೆಗೆ ಚೊಂಬು ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅವರ ಟ್ವೀಟ್ ಇಂತಿದೆ. ಕೇಂದ್ರ ಸರ್ಕಾರದ 2024-25ನೇ ಸಾಲಿನ ಬಜೆಟ್ ಗೆ ನನ್ನ ಪ್ರತಿಕ್ರಿಯೆ; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್,...

Dharwad News: ಲೇಔಟ್ ವಿಷಯವಾಗಿ ಟೈಲ್ಸ್ ಕೆಲಸಗಾರನ ಕೊ*ಲೆ

Dharwad News: ಧಾರವಾಡ: ಧಾರವಾಡದ ಮಣಿಕಿಲ್ಲಾದ ಡೋರಗಲ್ಲಿಯ ನಿವಾಸಿ, ಹರೀಶ್ ಶಿಂಧೆ(30)ಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಲೇಔಟ್ ವೊಂದರಲ್ಲಿ ಈ ಘಟನೆ ನಡೆದಿದೆ. https://youtu.be/3Z-OrBZZgig ಹರೀಶ್ ವೃತ್ತಿಯಲ್ಲಿ ಟೈಲ್ಸ್ ಕೆಲಸ ಮಾಡಿಕೊಂಡಿದ್ದ. ನಿನ್ನೆ ರಾತ್ರಿ ಮನೆಯಿಂದ ಹೊರಹೋದವನು, ಮನೆಗೆ ಬರಲೇ ಇಲ್ಲ. ಹಾಗಾಗಿ ಆತನ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ...

ಬಾಗಲಕೋಟೆಯಲ್ಲಿ ಅನ್ನಭಾಗ್ಯ ಪಡಿತರ ಅಕ್ರಮ ಸಾಗಾಟ ಜಾಲ ಪತ್ತೆ

Bagalakote News: ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಬಸವೇಶ್ವರ ವೃತ್ತದ ಬಳಿಯ ಗೋದಾಮಿನಲ್ಲಿ ಅನ್ನಭಾಗ್ಯ ಪಡಿತರ ಅಕ್ರಮ ಸಾಗಾಟ ಜಾಲ ಪತ್ತೆಯಾಗಿದ್ದು, ಅಕ್ರಮ ಸಾಗಾಟದ ವೇಳೆ ಅಪಾರ ಪ್ರಮಾಣದ ಪಡಿತರ ಅಕ್ಕಿ ಪತ್ತೆಯಾಗಿದೆ. https://youtu.be/j011IaFh6P0 ಬಡವರ ಅನ್ನಭಾಗ್ಯ ಯೋಜನೆ ಅಕ್ಕಿಗೆ ಕನ್ನ ಹಾಕಿ, ಪಡಿತರ ಅಕ್ಕಿಯನ್ನು ಬೇರೆಡೆ ಸಾಗಿಸಲಾಗುತ್ತಿತ್ತು. ಫ್ರೀಯಾಗಿ ಸಿಗುವ ಅಕ್ಕಿಯನ್ನು ಡಬಲ್ ದುಡ್ಡಿಗೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img