Sunday, August 23, 2026

Bjp

ಭಾವೈಕ್ಯ ರಕ್ತ ತುಲಾಭಾರ ಮೂಲಕ ಗಮನ ಸೆಳೆದ ಶಾಸಕ ಶ್ರೀನಿವಾಸ ಮಾನೆ ಜನ್ಮದಿನ ಆಚರಣೆ

Haveri News: ಹಾನಗಲ್ : ತಾಲೂಕಿನ ಶಾಸಕ ಶ್ರೀನಿವಾಸ ಮಾನೆ ಅವರ 52ನೇ ಜನ್ಮದಿನದ ಅಂಗವಾಗಿ ಬುಧವಾರ ಹಾನಗಲ್‌ನಲ್ಲಿ ಆಯೋಜಿಸಿದ್ದ ಭಾವೈಕ್ಯ ರಕ್ತ ತುಲಾಭಾರ ಹಾಗೂ ಬೃಹತ್ ರಕ್ತದಾನ ಶಿಬಿರಗಳು ವಿಶೇಷ ಗಮನ ಸೆಳೆದವು. ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮಗುರುಗಳ ಸಮ್ಮುಖದಲ್ಲಿ ನಡೆದ ತುಲಾಭಾರ ಕಾರ್ಯಕ್ರಮ ಧಾರ್ಮಿಕ ಸೌಹಾರ್ದತೆ, ಸಾಮರಸ್ಯ ಮತ್ತು ಭಾವೈಕ್ಯದ...

Sirsi News: 21,682 ರೂ ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಾಹನ ಸಮೇತ ವಶ

Sirsi News: ಶಿರಸಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವೊಂದನ್ನು ಶಿರಸಿ ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ನಗರದಲ್ಲಿ ನಡೆದಿದೆ. ಸೈಯದ್ ಎಂಬಾತ ತನ್ನ ಓಮಿನಿಯಲ್ಲಿ ಆರು ಕ್ವಿಂಟಲ್ 43 ಕೆಜಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಬನವಾಸಿ ಕಡೆಗೆ ಸಾಗಿಸುತ್ತಿರುವ ವೇಳೆಯಲ್ಲಿ ರಾಮನಬೈಲ್ ಕ್ರಾಸ್ ಎದುರು ಬನವಾಸಿ ರಸ್ತೆಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಅಕ್ಕಿಯ ಮೌಲ್ಯ...

Haveri News: ವಿದ್ಯಾರ್ಥಿಗಳ ಬಿಸಿಯೂಟದ ಗುಣಮಟ್ಟ ಪರೀಕ್ಷಿಸಿದ ಹಾನಗಲ್ ತಹಶೀಲ್ದಾರ್ ವಿಠ್ಠಲ್ ಚೌಗುಲ

Haveri News: ಹಾನಗಲ್: ತಾಲೂಕಿನ ಮಾಸನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಹಾನಗಲ್ ತಹಶೀಲ್ದಾರ್ ವಿಠ್ಠಲ್ ಚೌಗುಲ ರವರು ದಿಢೀರ್ ಭೇಟಿ ನೀಡಿ, ಶಾಲೆಯ ಬಿಸಿಯೂಟ ವ್ಯವಸ್ಥೆಯನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ, ಅಡುಗೆ ಕೋಣೆಯ ಸ್ವಚ್ಛತೆ, ಆಹಾರ ತಯಾರಿಕೆ ವಿಧಾನ ಹಾಗೂ ಅಗತ್ಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ತಯಾರಿಸಲಾಗಿದ್ದ...

Hubli News: ಕ್ಯಾನ್ಸರ್ ಪೀಡಿತ ಮಹಿಳೆ ಮನೆ CCTV ಧ್ವಂಸ – FIR ದಾಖಲು

Hubli News: ಹುಬ್ಬಳ್ಳಿಯಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಹಿಳೆಯ ಮನೆ ಮೇಲೆಯೇ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮಾನಭಂಗ ಸೇರಿದಂತೆ ಹಲವು ಆರೋಪಗಳಡಿ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಈ ಹಿಂದೆ ಪ್ರಕರಣಗಳನ್ನು ಎದುರಿಸಿದ್ದ ಕೆಲವರ ಮೇಲೂ ಮತ್ತೆ ಆರೋಪ ಕೇಳಿಬಂದಿದೆ....

ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ನೇಮಕಾತಿ ಗೊಂದಲ, ಸಾಮಾಜಿಕ ನ್ಯಾಯದ ಬಗ್ಗೆ ತೀವ್ರ ಟೀಕೆ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಗೊಂದಲ ಹಾಗೂ ಆಡಳಿತ ವೈಫಲ್ಯ ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಚಿವ ಸಂಪುಟ...

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ, ಗುಂಡಿ ಎಲ್ಲಿದೆ ಎಂಬುದೇ ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ. ಗುಂಡಿಗಳ ನಡುವೆ ಜೀವ ಕೈಯಲ್ಲಿ ಹಿಡಿದು ವಾಹನ ಚಲಾಯಿಸುವಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಬೀದರ್ ನಗರದ ರಸ್ತೆ...

Koppala: ರಾಜ್ಯದ ಅನ್ನದಾತರ ಹಿತರಕ್ಷಣೆಗಾಗಿ ಅಂಜನಾದ್ರಿ ತನಕ ಬಿಜೆಪಿ ನಾಯಕರ ಬೈಕ್ ಜಾಥಾ

Koppala News: ಅಂಜನಾದ್ರಿ ಬೆಟ್ಟದ ಶ್ರೀ ಹನುಮಂತ ದೇವರ ದಿವ್ಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ, ರಾಜ್ಯದ ಸಂಕಷ್ಟದಲ್ಲಿರುವ ಅನ್ನದಾತರ ಹಿತರಕ್ಷಣೆಗಾಗಿ ಬೃಹತ್ ಹೋರಾಟಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದೆ. ತೀವ್ರ ಅಭಾವ ಮತ್ತು ಭೀಕರ ಬರದ ಬೇಗೆಯಿಂದಾಗಿ ಕಷ್ಟಪಟ್ಟು ಬೆಳೆದ ಬೆಳೆಗಳು ರೈತರ ಕಣ್ಣೆದುರೇ ಒಣಗಿ ಹೋಗುತ್ತಿದ್ದು, ಗ್ರಾಮೀಣ ಭಾಗದ ಬದುಕು ಅತ್ಯಂತ...

Karwar: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ, ಬಿಜೆಪಿ ಪ್ರತಿಭಟನೆ

Karwar News: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಇಂದು ಕಾರವಾರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಾಜಿ ಶಾಸಕಿ ರೂಪಾಲಿ ನಾಯ್ಕ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆಯಲ್ಲಿ ರಸ್ತೆ, ವಿದ್ಯುತ್, ಆರೋಗ್ಯ ಹಾಗೂ ಸಾರಿಗೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು...

Hubli News: ವಿನಯ್ ಕುಲಕರ್ಣಿಗೆ ಜಾಮೀನು; ಧಾರವಾಡದಲ್ಲಿ ಸಂಭ್ರಮ

Hubli : ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವ ಬೆನ್ನಲ್ಲೇ, ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಹೈಕೋರ್ಟ್ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ, ಜೀವಾವಧಿ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಟ್ಟ ಬೆನ್ನಲ್ಲೇ ಧಾರವಾಡದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು. ಧಾರವಾಡದ ಜುಬ್ಲಿ...

Hubli News: ಪ್ರಿಯಾಂಕಾ ಗಾಂಧಿ ಹೇಳಿಕೆ ಖಂಡನೆ; ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಮುತ್ತಿಗೆ ಯತ್ನ

Hubli News: ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನೀಡಿದ ಹೇಳಿಕೆಯನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ನಾಯಕಿ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img