Friday, July 17, 2026

Bjp

ತುರ್ತು ಭೂ ಸ್ಪರ್ಶ ಮಾಡುವಾಗ ವಿಮಾನ ಪತನ: ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ದುರ್ಮರಣ

Maharashtra: ಬಾರಾಮತಿಯಲ್ಲಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಮಹಾರಾಷ್ಟ್ರದ ಡಿಸಿಎಂ ಅಜೀತ್ ಪವಾರ್ ಇದ್ದ ವಿಮಾನ ಪತನವಾಗಿದ್ದು, ಅಜೀತ್ ಪವಾರ್ ಸಾವನ್ನಪ್ಪಿದ್ದಾರೆ. ತಾಂತ್ರಿಕ ದೋಷವಿದ್ದ ಕಾರಣ, ತುರ್ತು ಭೂ ಸ್ಪರ್ಶ ಮಾಡಲು ಹೋಗಿ, ಈ ದುರಂತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳೀಯ ಚುನಾವಣಾ ಸಭೆ ನಿಮಿತ್ತ ಅಜೀತ್ ಪವಾರ್ ಆ ಸಭೆ ಮುಗಿಸಿ ಬರುವಾಗ, ಬಾರಾಮತಿಯಲ್ಲಿ ತುರ್ತು...

Political News: ಸಮಾಜದಲ್ಲಿ ಅಸಮಾನತೆಯನ್ನು ಶಾಶ್ವತವಾಗಿಸುವುದೇ RSS ಹುನ್ನಾರ: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ 'ಮನರೇಗಾ ಉಳಿಸಿ ಆಂದೋಲನದ" ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆ ಹಾಗೂ ರಾಜ್ ಭವನ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ ಗ್ರಾಮ್ ಜಿ ರದ್ದುಪಡಿಸಿ ನರೇಗಾ ಪುನರ್‌...

ಗಾಂಧೀಜಿಯನ್ನು ಗೋಡ್ಸೇ ಅಲ್ಲ, ಬಿಜೆಪಿ ಹಾಗೂ ಎನ್‌ಡಿಎ ಅವರು ಸೇರಿ ಕೊಲ್ಲುತ್ತಿದ್ದೀರಿ: ಡಿಸಿಎಂ ಡಿಕೆಶಿ

Political News: ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಫ್ರೀಡಂಪಾರ್ಕ್‌ನಿಂದ ರಾಜಭವನದವರೆಗೆ “ರಾಜಭವನ ಚಲೋ - ಮನರೇಗಾ ಬಚಾವೋ ಸಂಗ್ರಾಮ”ವನ್ನು ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ...

Mandya: ನಾನು 3 ಬಾರಿ ಸೋತರೂ ಎದೆಗುಂದಿಲ್ಲ. ನಿಮ್ಮೆಲ್ಲರ ಪ್ರೀತಿ-ವಿಶ್ವಾಸ ಸಂಪಾದಿಸಿದ್ದೇನೆ: ನಿಖಿಲ್ ಕುಮಾರ್

Mandya: ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಮಡುವಿನಕೊಡಿ ಗ್ರಾಮದಲ್ಲಿ ಆಯೋಜಿಸಿದ್ದ ಜೆಡಿಎಸ್ ಪಕ್ಷದ 25 ನೇ ವರ್ಷದ ಬೆಳ್ಳಿಹಬ್ಬದ ಮತ್ತು ಬೃಹತ್ ಸಮಾವೇಶ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ 25 ವರ್ಷಗಳ ಕಾಲ ಬೆಳೆದು ಬಂದ ಹಾದಿ ,...

ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಇರಾದೆ, ದಮ್ಮು-ತಾಕತ್ತು ನಿಮ್ಮ ಸರ್ಕಾರಕ್ಕಿಲ್ಲವೇ?: ಆರ್.ಅಶೋಕ್

Political News: ರಾಜ್ಯದಲ್ಲಿ ವ್ಯಾಪಕವಾಗಿರುವ ಅಕ್ರಮ ಬಾಂಗ್ಲಾ ವಲಸಿಗರ ಜಾಲವನ್ನು ಬಯಲಿಗೆಳೆದಿದ್ದಕ್ಕಾಗಿ ಡಾ. ನಾಗೇಂದ್ರಪ್ಪ ಅವರಿಗೆ ಪೊಲೀಸರಿಂದ ಕಿರುಕುಳ ಎಂಬ ಆರೋಪ ಕೇಳಿ ಬಂದಿದೆ. ಇದೇ ಕಾರಣಕ್ಕೆ ವಿಧಾನಸೌಧದ ಮುಂದೆ ಅವರು, ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿರುವ ವೀಡಿಯೋ ವೈರಲ್ ಆಗಿದೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ...

ರಾಜಸ್ತಾನದ ಜೈಪುರನ್ನು ಪಿಂಕ್ ಸಿಟಿ ಎಂದು ಜೋಧ್ಪುರವನ್ನು ಬ್ಲ್ಯೂ ಸಿಟಿ ಅಂತಾ ಕರೆಯಲು ಕಾರಣವೇನು..?

Rajasthan: ಇಡೀ ದೇಶದಲ್ಲಿ ನೀವೆಲ್ಲೇ ಹೋದರು ನಿಮಗೆ ಎಲ್ಲ ನಗರಗಳಲ್ಲಿಯೂ ಬಣ್ಣ ಬಣ್ಣದ ಮನೆಗಳು ಕಾಣ ಸಿಗುತ್ತದೆ. ಆದರೆ ರಾಜಸ್ತಾನದ ಜೈಪುರ್‌ನಲ್ಲಿ ಮಾತ್ರ, ಎಲ್ಲ ಮನೆಗಳ, ಅಂಗಡಿಗಳ ಬಣ್ಣ ಗುಲಾಬಿಯೇ ಆಗಿದೆ. ಹಾಗಾದ್ರೆ ಯಾಕೆ ಇಡೀ ನಗರಕ್ಕೆ ಗುಲಾಬಿ ಬಣ್ಣದಿಂದ ಶೃಂಗರಿಸಿದ್ದು..? ಯಾಕೆ ಈ ನಗರವನ್ನು ಗುಲಾಬಿ ಬಣ್ಣದ ನಗರವೆಂದು ಕರೆಯುತ್ತಾರೆ ಅಂತಾ ತಿಳಿಯೋಣ...

ಹಿಂದಿನ ಕಾಲದಲ್ಲಿ ಸಂಜೆ ಬಳಿಕ ಮನೆಯಲ್ಲಿ ಕಸ ಗುಡಿಸಬಾರದು ಅಂತಾ ಹೇಳಲು ಕಾರಣವೇನು..?

Spiritual: ನಾವಿಂದು ಮನೆಯಲ್ಲಿ ಮುಸ್ಸಂಜೆ ಬಳಿಕ ಕಸ ಗುಡಿಸಿದರೆ, ನಮ್ಮ ಹಿರಿಯರು ಮುಸ್ಸಂಜೆ ಬಳಿಕ ಕಸ ಗುಡಿಸಿದರೆ, ಮನೆಗೆ ದರಿದ್ರ ಅಂತಾ ಬೈತಾರೆ. ಯಾಕಂದ್ರೆ ಅವರ ಹಿರಿಯರು ಕೂಡ ಹೀಗೆ ಬೈಯ್ಯುತ್ತಿದ್ದರು. ಆದರೆ ಮುಸ್ಸಂಜೆ ಬಳಿಕ ಯಾಕೆ ಹಿಂದಿನ ಕಾಲದಲ್ಲಿ ಕಸ ಗುಡಿಸುತ್ತಿರಲಿಲ್ಲ ಅಂತಾ ಹಲವರಿಗೆ ತಿಳಿದಿಲ್ಲ. ಹಿಂದಿನ ಕಾಲದಲ್ಲಿ ವಿದ್ಯುಸ್ ಸೌಕರ್ಯ ಇರಲಿಲ್ಲ. ಯಾವುದೇ...

Life lesson: ರಾತ್ರಿ ವೇಳೆ ಉಗುರು ಕತ್ತರಿಸಬಾರದು ಅಂತಾ ಹೇಳಲು ಕಾರಣವೇನು..?

Life lesson: ಮುಂಚೆ ಹಿರಿಯರೆಲ್ಲ ರಾತ್ರಿ ವೇಳೆ ಉಗುರು ಕತ್ತರಿಸಬಾರದು ಎಂದು ಹೇಳುತ್ತಿದ್ದರು. ಕಾರಣವೇನೆಂದು ಕೇಳಿದಾಗ, ರಾತ್ರಿ ಉಗುರು ಕತ್ತರಿಸಿದರೆ, ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗುತ್ತದೆ. ಇದರಿಂದ ಮನೆಯಲ್ಲಿ ನೆಮ್ಮದಿ ಹಾಳಾಗುತ್ತದೆ ಎಂದು ಕಾರಣ ಹೇಳುತ್ತಿದ್ದರು. ಆದರೆ ಇದರ ಹಿಂದೆ ಬೇರೇಯದ್ದೇ ಕಾರಣವಿದೆ. ಆ ಕಾರಣವೇನು ಅಂತಾ ತಿಳಿಯೋಣ ಬನ್ನಿ. ಮುಂಚೆ ಮನೆಯಲ್ಲಿ ವಿದ್ಯುತ್...

ಹಿಂದಿನ ಕಾಲದಲ್ಲಿ ಪತಿಯ ಊಟವಾದ ಬಳಿಕವೇ ಪತ್ನಿ ಊಟ ಮಾಡುತ್ತಿದ್ದರಂತೆ.. ಕಾರಣವೇನು..?

Life Lesson: ಹಿಂದಿನ ಕಾಲದಲ್ಲಿ ಪತಿಯ ಮತ್ತು ಮಕ್ಕಳ ಊಟವಾದ ಬಳಿಕವೇ ಪತ್ನಿ ಊಟ ಮಾಡುತ್ತಿದ್ದಳು. ಕೆಲವರು ಇದನ್ನು ಪತಿ ಉಂಡ ತಟ್ಟೆಯಲ್ಲಿ ಪತ್ನಿ ಉಂಡರೆ, ಆಕೆಯ ಪತಿಯ ಆಯಸ್ಸು ಹೆಚ್ಚುತ್ತದೆ ಎಂದು ಹೇಳುತ್ತಿದ್ದರು. ಆದರೆ ಇದರ ಹಿಂದೆ ಬೇರೆಯದ್ದೇ ಕಾರಣವಿದೆ. ಅದೇನು ಅಂತಾ ತಿಳಿಯೋಣ ಬನ್ನಿ. ಮುಂಚೆ ಎಲ್ಲ ಮನೆಯ ಜವಾಬ್ದಾರಿ ಪತ್ನಿಯ ಮೇಲೆ...

Life lesson: ಬೆಡ್ ಮೇಲೆ ಕುಳಿತು ಆಹಾರ ಸೇವಿಸಬೇಡಿ ಅಂತಾ ಹಿರಿಯರು ಹೇಳೋದ್ಯಾಕೆ..?

Life lesson: ನೀವು ಮನೆಯಲ್‌ಲಿ ಬೆಡ್ ಮೇಲೆ ಕುಳಿತ ಊಟ ಮಾಡಿದ್ರೆ ಅಥವಾ ಆಹಾರ ಸೇವಿಸಿದರೆ, ನಿಮ್ಮ ಮನೆಯ ಹಿರಿಯರು ನಿಮಗೆ ಬೈದಿರಬಹುದು. ಬೆಡ್ ಮೇಲೆ ಕುಳಿತು ಊಟ ಮಾಡಬೇಡಾ, ಮನೆಗೆ ದರಿದ್ರ ಸಂಭವಿಸುತ್ತೆ ಅಂತಾ. ಹಾಗೆ ಹೇಳುವುದರ ಹಿಂದೆ 1 ಕಾರಣವೂ ಇದೆ. ಆ ಕಾರಣ ವಿವರಿಸಿದರೆ, ಅದನ್ನು ಅರಿಯುವ ಶಕ್ತಿ ಮಕ್ಕಳ...
- Advertisement -spot_img

Latest News

Bidar News: ಬೀದರ್‌ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಭೇದಿಸಿದ ಪೊಲೀಸರು

Bidar News: ಬೀದರ್: ಬೀದರ್ ಪೋಲೀಸರು ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಭೇದಿಸಿದ್ದಾರೆ. ಸ್ಥಳೀಯರು ಪೋಲೀಸರು ಕಾರ್ಯಾಚರಣೆ ನಡೆಸಿ, ನಗರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮವಾಗಿ...
- Advertisement -spot_img