Thursday, May 28, 2026

Bjp

Movie News: ಮೂರನೇ ಗಂಡನಿಗೂ ಡಿವೋರ್ಸ್ ನೀಡಿದ ಖ್ಯಾತ ನಟಿ

Movie News: ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಮೀರಾ ವಸುದೇವನ್ ಅವರು ತಮ್ಮ ಮೂರನೇ ಪತಿಗೂ ಡಿವೋರ್ಸ್ ನೀಡಿದ್ದಾರೆ. 2024ರಲ್ಲಿ ಇವರ ವಿವಾಹವಾಗಿದ್ದು, 1 ವರ್ಷದಲ್ಲಿ ದಾಂಪತ್ಯ ಜೀವನಕ್ಕೆ ಗುಡ್‌ ಬೈ ಹೇಳಿದ್ದಾರೆ. ಕನ್ನಡ, ಮಲಯಾಳಂ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿರುವ ಮೀರಾ ಅವರು 2005ರಲ್ಲಿ ವಿಶಾಲ್ ಅಗರ್ವಾಲ್ ಎಂಬುವವರನ್ನು ವಿವಾಹವಾಗಿದ್ದರು. ಆದರೆ 2010ರಲ್ಲಿ ಈ...

ನೀರು ಕುಡಿಯಲು ಹೋಗಿ ಕಾಲುವೆಗೆ ಬಿದ್ದ ಕಾಡಾನೆ: ಆನೆ ಎತ್ತಲು ಅರಣ್ಯ ಇಲಾಖೆಯವರ ಹರಸಾಹಸ

Mandya News: ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾ ಬ್ಲಫ್‌ನ ಕಾಲುವೆಯಲ್ಲಿ ಕಾಡಾನೆ ಬಿದ್ದಿದ್ದು, ಅದನ್ನು ಮೇಲಕ್ಕೆತ್ತಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ನೀರು ಕುಡಿಯಲು ಬಂದ ಕಾಡಾನೆ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಸುಮಾರು 20 ಅಡಿ ಆಳದ ಕಾಲುವೆಗೆ ಬಿದ್ದಿದೆ. ಕಳೆದೆರಡು ದಿನಗಳಿಂದ ಕಾಡಾನೆ ಆಹಾರ ಇಲ್ಲದೇ ಪರದಾಡುತ್ತಿದ್ದು, ಕಾಲುವೆಗೆ ಸರಬರಾಜಾಗ್ತಿದ್ದ ನೀರು...

Political News: ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ 5 ವಿಷಯಗಳ ಬಗ್ಗೆ ಚರ್ಚಿಸಿದ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ, ಎಡಿಷನಲ್ ಚೀಫ್ ಸೆಕ್ರೆಟರಿ ಅಂಜುಮ್ ಫರ್ವೇಜ್ ಮತ್ತು ಸಚಿವರಾದ ಕೃಷ್ಣ ಭೈರೇಗೌಡ ಮೂವರು ಸೇರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಇಂದು ಭೇಟಿಯಾಗಿದ್ದಾರೆ. ಸದ್ಯ ನವದೆಹಲಿಗೆ ದೌಡಾಯಿಸಿರುವ ಸಿದ್ದು ಟೀಂ, ಪ್ರಧಾನಿ ಬಳಿ ಯಾವ ವಿಷಯದ ಬಗ್ಗೆ ಚರ್ಚಿಸಿದರು ಅನ್ನೋ ಕುತೂಹಲ ಎಲ್ಲರಲ್ಲಿಯೂ ಇತ್ತು. ಇದೀಗ ಸಿಎಂ ಆ ಬಗ್ಗೆ ಮಾತನಾಡಿದ್ದು,...

ಚಾರ್ಲಿ ಚಾಪ್ಲೀನ್ ಇಷ್ಟ: ಕಾಲೆಳೆದು ಕಾಮಿಡಿ ಮಾಡಲ್ಲ! : Mahantesh Hiremath Podcast

Sandalwood: ಅರಸಯ್ಯನ ಪ್ರೇಮ ಪ್ರಸಂಗ ಸಿನಿಮಾ ನಟ ಮಹಾಂತೇಷ್ ಅವರು ತಮ್ಮ ನೆಚ್ಚಿನ ಹಾಸ್ಯನಟ ಯಾರು ಅಂದಾಗ ಚಾರ್ಲಿ ಚಾಪ್ಲಿನ್ ಎಂದಿದ್ದಾರೆ. ಯಾಕೆ ಅವರೇ ಎಂದಿದ್ದಕ್ಕೂ ಅವರು ಉತ್ತರಿಸಿದ್ದಾರೆ. https://www.youtube.com/watch?v=nMDukbLamcY ಕಾಮಿಡಿ ಮಾಡೋದು ಅಂದ್ರೆ ಬೇರೆಯವರನ್ನು ನಗಿಸೋದು. ಆದರೆ ಬೇರೆಯವರ ಕಾಲೆಳೆದು ತಮಾಷೆ ಮಾಡಿ ನಗಿಸೋದು ತಪ್ಪು. ಆದರೆ ಚಾರ್ಲಿ ತಮ್ಮ ಬಗ್ಗೆನೇ ತಮಾಷೆ ಮಾಡಿ ನಗಿಸುತ್ತಿದ್ದರು....

ಹೀರೋಯಿನ್ ಕೈ ಹಿಡಿದು ಗೊತ್ತಿಲ್ಲ: ಹುಟ್ಟು ಸಾವು ಎಲ್ಲವೂ ಇಲ್ಲೇ: Mahantesh Hiremat Podcast

Sandalwood: ನಟ ಮಹಾಂತೇಷ್ ಅವರು ಅರಸಯ್ಯನಪ್ರಸಂಗ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ಹಿರೋಯಿನ್ ಹುಡುಕುವಾಗ ಆದ ಪೇಚಾಟದ ಬಗ್ಗೆ ವಿವರಿಸಿದ್ದಾರೆ. https://www.youtube.com/watch?v=g6rsGo4Qzq8 ಅರಸಯ್ಯನ ಪ್ರಸಂಗ ನಿರ್ದೇಶಕ ಮಹಾಂತೇಷ್ ಅವರ ಗೆಳೆಯರಾಗಿದ್ದರು. ಹಾಗಾಗಿ ಮಾತಾಡ್ತಾ ಮಾತಾಡ್ತಾ ಇಲ್ಲಿ ಮೇನ್ ಪಾತ್ರ ಮಾಡಲು ಮಹಾಂತೇಷ್ ಅವರಿಗೆ ಹೇಳಿದರಂತೆ. ಆದರೆ ಇವರಿಗೆ 1 ಹಿರೋಯಿನ್ ತರಬೇಕು ಅನ್ನೋದೇ ಪೇಚಾಟವಾಗಿ ಹೋಯ್ತು. ಬಳಿಕ ರಶ್ಮಿತಾ...

Sandalwood: ಸಿನಿಮಾದಲ್ಲಿ ಅವಕಾಶ ಸಿಕ್ಕಿದಾಗ ಬಿದೀಲಿ ಮಲಗಿದ್ರಾ ಮಸಲ್ ಮಣಿ.? : Mahantesh Hiremath Podcast

Sandalwood: ಫ್ರೆಂಚ್ ಬಿರಿಯಾನಿ ಸಿನಿಮಾದಲ್ಲಿ ಮಸಲ್ ಮಣಿ ಪಾತ್ರದಲ್ಲಿ ಮಿಂಚಿದ್ದ ಮಹಾಂತೇಷ್ ಅವರು ಜೀವನದಲ್ಲಿ ಸಾಕಷ್ಟು ಕಷ್ಟದ ದಿನಗಳನ್ನು ಕಂಡವರು. ಆದರೆ ಫ್ರೆಂಚ್ ಬಿರಿಯಾನಿ ಸಿನಿಮಾ ಬಂದ ಬಳಿಕ ಅವರು ಇಲ್ಲಿಯವರೆಗೂ ಫುಲ್ ಬ್ಯುಸಿಯಾಗಿರುವ ನಟ. ಸಿನಿಮಾದಲ್ಲಿ ಅವಕಾಶ ಸಿಕ್ಕಾಗ ಮಹಾಂತೇಷ್ ಬೀದಿಲಿ ಮಲಗುವ ಪರಿಸ್ಥಿತಿ ಬಂದಿತ್ತಾ ಎಂಬ ಪ್ರಶ್ನೆಗೆ ಅವರೇ ಉತ್ತರಿಸಿದ್ದಾರೆ ನೋಡಿ. https://www.youtube.com/watch?v=Y2CYm37CAuk ಫ್ರೆಂಚ್...

Big boss Kannada: ಗಿಲ್ಲಿ ನಟನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Big Boss Kannada: ಬಿಗ್‌ಬಾಸ್ ಕನ್ನಡದ ಸ್ಪರ್ಧಿ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿದೆ. ಇದೇ ಸ್ಪರ್ಧೆಯಲ್ಲಿ ಭಾಗವಹಿಸಿರುವ ರಿಷಾ ಅವರ ವಸ್ತ್ರವನ್ನು ವಾಶ್‌ರೂಮ್ ಬಳಿ ತಂದಿರಿಸಿದ್ದಕ್ಕಾಗಿ ಗಿಲ್ಲಿ ವಿರುದ್ಧ ದೂರು ನೀಡಲಾಗಿದೆ. ಇದರ ಜತೆ ಮಹಿಳೆಯರಿಗೆ ಬೇಸರವಾಗುವ ರೀತಿ ವಾಗ್ದಾಳಿ ಮಾಡಿದ್ದಕ್ಕಾಗಿ ಗಿಲ್ಲಿ ವಿರುದ್ಧ ದೂರು ದಾಖಲಿಸಲಾಗಿದೆ. ಸದ್ಯ ಈ ಪ್ರಕರಣವನ್ನು...

ಕ್ಯಾರೆಕ್ಟರ್ ಇಲ್ಲ ಅಂದ್ರು! ಕರಡಿ ಕರಡಿ ಅಂದಿದ್ರು : Mahantesh Hiremath Podcast

Sandalwood: ಮಹಾಂತೇಷ್ ಅವರಿಗೆ ಹಲವು ಸಿನಿಮಾದಲ್ಲಿ ಜೂನಿಯರ್ ಕಲಾವಿದನಾಗಿ ಕೆಲಸ ಮಾಡಿದ್ದಾರೆ. ಅದರಿಂದ ಬಂದ ಹಣದಿಂದಲೇ ಜೀವನ ಮಾಡಿದ್ದಾರೆ. https://www.youtube.com/watch?v=64dDNzTO1TI ಕೆಲವು ಕಡೆ ಅವರಿಗೆ ಅವಕಾಶ ನೀಡುತ್ತೇನೆಂದು ಕರೆದು, ಕ್ಯಾರೆಕ್ಟರ್ ಇಲ್ಲಾ ಎಂದು ಹೇಳಿದ್ದೂ ಉಂಟು ಎಂದು ಮಹಾಂತೇಷ್ ನೆನಪಿಸಿಕ``ಂಡಿದ್ದಾರೆ. ಮಹಾಂತೇಷ್ ಅವರ ಜೀವನದಲ್ಲಿ ಹಲವು ಸಮಸ್ಯೆಗಳು ಬಂದಿದೆ. ಊಟಕ್ಕೆ, ಬಟ್ಟೆಗೆ, ಮನೆ ಬಾಡಿಗೆಗೆ ನೀಡಲು ಹಣವಿರಲಿಲ್ಲ....

ಬಿಹಾರದಲ್ಲಿ ಖಾತೆ ಹಂಚಿಕೆಗೆ NDA ಸೂತ್ರ – BJPಗೆ 15-16 ಮಂತ್ರಿಗಿರಿ, JDU 14 ಸ್ಥಾನ ಸಾಧ್ಯ!

ಬಿಹಾರದಲ್ಲಿ ಎನ್‌ಡಿಎ ಭರ್ಜರಿ ಜಯದ ನಂತರ, ಜೆಡಿಯು ನಾಯಕ ನಿತೀಶ್ ಕುಮಾರ್ 10ನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ 89 ಮತ್ತು ಜೆಡಿಯು 85 ಸ್ಥಾನಗಳೊಂದಿಗೆ ಮುನ್ನಡೆ ಸಾಧಿಸಿದರೂ, ಅತಿದೊಡ್ಡ ಪಕ್ಷವಾದ ಬಿಜೆಪಿ ಈ ಬಾರಿ ಸಚಿವ ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಪಡೆಯುವ ಸಾಧ್ಯತೆ ಜಾಸ್ತಿ. ಫಲಿತಾಂಶದ ಬಳಿಕ ಅಮಿತ್ ಶಾ ಅಧ್ಯಕ್ಷತೆಯಲ್ಲಿ NDA ಸಭೆ...

3 ವರ್ಷ ಮನೆಯವ್ರು ಮಾತಾಡಿಲ್ಲ! ಒಳಗಡೆ ನಡುಕ!: Mahantesh Hiremath Podcast

Sandalwood: ಸದ್ಯ ಅರಸಯ್ಯನ ಪ್ರಸಂಗ ಸಿನಿಮಾ ಮೂಲಕ ಮನೆ ಮಾತಾಗಿರುವ ಮಹಾಂತೇಷ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಾವು ಸಿನಿಮಾಗೋಸ್ಕರ ತಮ್ಮ ಕೆಲಸವನ್ನೇ ಬಿಟ್ಟ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=6vneeeqx-30 ನಟ ಮಹಾಂತೇಷ್ ಅವರಿಗೆ ನಟನಾಗುವ ಆಸೆ ಇತ್ತು. ಅದಕ್ಕಾಗಿ ಅವರು ನಾಟಕದ ಟೀ ಸೇರಿ ತಮಗೆ ಸಿಕ್ಕ ಅವಕಾಶವನ್ನು ಬಳಸಿಕ``ಳ್ಳುತ್ತಿದ್ದರು. ಆದರೆ ಸಿನಿಮಾದಲ್ಲಿ ನಟಿಸುವ ಅವಕಾಶ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img