Thursday, May 28, 2026

Bjp

Spiritual: ಉಪವಾಸ ಅಂದರೇನು..? ಉಪವಾಸ ಮಾಡುವಾಗ ನಾವು ಅನುಸರಿಸಬೇಕಾದ ಪದ್ಧತಿಗಳೇನು..?

Spiritual: ಉಪವಾಸ ಅನ್ನೋದು 1 ಧಾರ್ಮಿಕ ಪದ್ಧತಿ. ಎಲ್ಲ ಧರ್ಮದಲ್ಲೂ ಉಪವಾಸವಿದೆ. ಹಿಂದೂಗಳು ಏಕಾದಶಿ, ಸಂಕಷ್ಟಿ ಅಥವಾ ಯಾವುದಾದರೂ ದಿನ ಉಪವಾಸ ಮಾಡುತ್ತಾರೆ. ಮುಸ್ಲಿಂರು ರಂಜಾನ್ ದಿನ ಉಪವಾಸ ಮಾಡುತ್ತಾರೆ. ಕ್ರಿಶ್ಚಿಯನ್ನರು ಗುಡ್‌ಫ್ರೈಡೆ ಸಮಯದಲ್ಲಿ ಉಪವಾಸ ಮಾಡುತ್ತಾರೆ. ಹಾಗಾದರೆ ಉಪವಾಸ ಏಕೆ ಮಾಡೋದು. ಹಿಂದೂಗಳು ಉಪವಾಸ ಮಾಡುವಾಗ, ಯಾವ ತಪ್ಪು ಮಾಡಬಾರದು ಅಂತಾ ತಿಳಿಯೋಣ...

Spiritual: ನಿಮ್ಮ ಮಂಗಳಸೂತ್ರವನ್ನು ಬೇರೆಯವರಿಗೆ ನೀಡಬೇಡಿ

Spiritual: ಮಂಗಳಸೂತ್ರ ಅನ್ನೋದು ಬರೀ 1 ಸರವಲ್ಲ. ಇಂದಿನ ಕಾಲದ ಹಲವು ಹೆಣ್ಣು ಮಕ್ಕಳು ಮಂಗಲಸೂತ್ರಕ್ಕೆ ಬೆಲೆಯೇ ನೀಡುವುದಿಲ್ಲ. ಅಪರೂಪಕ್ಕೆ ಅಲಂಕಾರಕ್ಕಾಗಿ ಮಂಗಲಸೂತ್ರ ಧರಿಸುತ್ತಾರೆ. ಇನ್ನು ಕೆಲವರು ಡಿಸೈನ್ ಚೆನ್ನಾಗಿದೆ ನಾನು 1 ಸಲ ಹಾಕೋತೀನಿ ಅಂತಾ ಕೇಳ್ತಾರೆ. ಹಾಗೆ ಕೇಳಿದರೂ ಅಂತಾ ನೀವು ಬೇರೆಯವರಿಗೆ ನಿಮ್ಮ ಮಂಗಳಸೂತ್ರ ನೀಡುವಂತಿಲ್ಲ. ಹಾಗಾದ್ರೆ ಏಕೆ ನಾವು...

Chanakya Neeti: ಪತ್ನಿಗೆ ಈ ವಸ್ತುಗಳನ್ನು ನೀಡಿದ್ರೆ ಪತಿ ನೆಮ್ಮದಿಯಿಂದ ಇರುತ್ತಾನೆ ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನಕ್ಕೆ ಬೇಕಾದ ಹಲವು ವಿಷಯಗಳನ್ನು ಹೇಳಿದ್ದಾರೆ. ಆರ್ಥಿಕ ಪರಿಸ್ಥಿತಿ, ಸಂಸಾರ, ಸಮಾಜ, ವಿದ್ಯೆ, ಹೀಗೆ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಪತಿಯಾದವನು ಜೀವನದಲ್ಲಿ ಆರ್ಥಿಕ ಯಶಸ್ಸು ಸಾಧಿಸಬೇಕು ಎಂದರೆ, ಪತ್ನಿಯನ್ನು ಗೌರವಿಸಬೇಕು. ಆಕೆಯ ಕಾಳಜಿ ಮಾಡಬೇಕು. ಅಲ್ಲದೇ ಆಕೆಗೆ ಕೆಲ ವಸ್ತುಗಳನ್ನು ನೀಡಬೇಕು. ಹಾಗಾದ್ರೆ ಯಾವುದು ಆ...

ಅಣ್ಣಾವ್ರ ಸುತ್ತಲಿದ್ದ ಭದ್ರ ಕೋಟೆ ಸಿನಿಮಾ ಮಾಡಲು ಬಿಡಲಿಲ್ಲ! : Nagathihalli Chandrashekhar Podcast

Sandalwood: ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅಣ್ಣಾವ್ರ ಜತೆಗೆ ಅವರು 1 ಸಿನಿಮಾ ಮಾಡಲಿದ್ದರಂತೆ. ಆದರೆ ಕಾರಣಾಂತರಗಳಿಂದ ಅದು ತಪ್ಪಿ ಹೋಯ್ತು ಅನ್ನೋ ವಿಷಯದ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=yp4JK9Yt1CE ಚಂದ್ರಶೇಖರ್ ಅವರು ಹೇಳುವುದೇನೆಂದರೆ, ನನಗೆ ಅಣ್ಣಾವ್ರ ಜತೆ ಸಿನಿಮಾ ಮಾಡುವ ಅವಕಾಶ ಸಿಕ್ಕಿತ್ತು. ಆದರೆ ಅವರ ಸುತ್ತಲಿರುವ 1 ಭದ್ರಕೋಟೆಯಿಂದ ಆ...

ಮುಸಲ್ಮಾನರು ಭಯೋತ್ಪಾದನೆಯತ್ತ ಆಕರ್ಷಿತರಾಗಲು ಧರ್ಮಾಂಧತೆಯೇ ಕಾರಣ: ಪ್ರತಾಪ್ ಸಿಂಹ

Political News: ದೆಹಲಿಯಲ್ಲಿ ನಡೆದಿರುವ ಸ್ಪೋಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಮುಸಲ್ಮಾನರು ಭಯೋತ್ಪಾದನೆಯತ್ತ ಆಕರ್ಷಿತರಾಗಲು ಬಡತನ, ನಿರುದ್ಯೋಗವಲ್ಲ, ಅವರ ಮನಸ್ಥಿತಿ ಮತ್ತು ಧರ್ಮಾಂಧತೆಯೇ ಕಾರಣ ಎಂದಿದ್ದಾರೆ. ಭಾರತದಲ್ಲಿ ಮುಸ್ಲಿಂಮರ ಪರಿಸ್ಥಿತಿ ಸರಿ ಇಲ್ಲಾ. ಬಡತನದಿಂದ ಜೀವನ ಮಾಡಬೇಕು. ಸಣ್ಣ ಸಣ್ಣ ದುಡಿಮೆ ಮಾಡಬೇಕು. ಇದೇ ಬಡತನದಿಂದಾಗಿ ಅವರು ಭಯೋತ್ಪಾದನೆಗೆ ಆಕರ್ಷಿತರಾಗುತ್ತಿದ್ದಾರೆ...

ನಿಜವಾದ ದೇಶಭಕ್ತ ಭಾರತೀಯರಿಗೆ ಯಾವಾಗಲೂ ‘ದೇಶ ಮೊದಲು’, ಉಳಿದದ್ದೆಲ್ಲವೂ ನಂತರ: ಸಿಎಂಗೆ ವಿಜಯೇಂದ್ರ ಟಾಂಗ್..?

Political News: ದೆಹಲಿಯಲ್ಲಿ ನಡೆದ ಸ್ಪೋಟದ ಬಗ್ಗೆ ಸಿಎಂ ಸಿದ್ದರಾಮಯ್ಯ, ಚುನಾವಣೆ ಸಮಯದಲ್ಲೇ ಯಾಕೆ ದಾಳಿಯಾಗುತ್ತದೆ ಎಂದು ಪ್ರಶ್ನಿಸಿದ್ದರು. ಅಲ್ಲದೇ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಿಜವಾದ ದೇಶಭಕ್ತ ಭಾರತೀಯರಿಗೆ ಯಾವಾಗಲೂ 'ದೇಶ ಮೊದಲು', ಉಳಿದದ್ದೆಲ್ಲವೂ ನಂತರ ಎಂದಿದ್ದಾರೆ. ದೆಹಲಿಯ...

ತಿಥಿ ಗಡ್ಡಪ್ಪ ಖ್ಯಾತಿಯ ಚನ್ನೇಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Political news: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ಗಡ್ಡಪ್ಪ ಎಂದೇ ಪ್ರಖ್ಯಾತರಾಗಿದ್ದ 89 ವರ್ಷದ ಚನ್ನೇಗೌಡ, ಅಸ್ತಮಾ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇವರ ನಿಧನಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ 'ತಿಥಿ' ಚಲನಚಿತ್ರದಲ್ಲಿ ಗಡ್ಡಪ್ಪನ ಪಾತ್ರದಲ್ಲಿ ಅಮೋಘವಾಗಿ ನಟಿಸಿದ್ದ ಮಂಡ್ಯ ಜಿಲ್ಲೆಯ...

Political News: ನನಗೆ ಜೀವ ಬೆದರಿಕೆ ಇತ್ತು. ಆದರೆ ನಾನು ಹೆದರಲಿಲ್ಲ: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನ ಗಾಂಧಿನಗರದಲ್ಲಿ ನಡೆದ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ. ಮೊದಲ...

Kannada Podcast : ಅಮ್ಮನಿಂದ ನಾನು ಬಿರಿಯಾನಿ ತಿನ್ನೋದು ಕಲಿತೆ: Tanisha Kuppanda

Kannada Podcast : ಕನ್ನಡ ನಟಿ ತನೀಷಾ ಕುಪ್ಪಂಡ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಅವರ ತಾಯಿಯಿಂದಲೇ ಅವರು ಬಿರಿಯಾನಿ ತಿನ್ನೋದು, ತಾನು ದುಡಿದ ದುಡ್ಡಿನಲ್ಲಿ 1 ಭಾಗ ಆಹಾರಕ್ಕಾಗಿಯೇ ಮೀಸಲಿಡೋದು ಕಲಿತಿದ್ದಾರಂತೆ. https://www.youtube.com/watch?v=deBA8YMdqFs ತನೀಷಾ ಅವರು ಮುಂಚೆ ದಿನಕ್ಕೆ 1ಸಾವಿರದ 200 ರೂಪಾಯಿ ದುಡಿಯುತ್ತಿದ್ದರಂತೆ. ಆಗ ಅವರ ತಾಯಿ, ನೀನು ದಿನಕ್ಕೆ ಸಾವಿರ ರೂಪಾಯಿ ದುಡಿಯುತ್ತಿದ್ದರೆ,...

ಸಿನಿಮಾ ಹೇಗಿರಬೇಕು? ಇದು ಮೂರ್ಖತನ : Nagathihalli Chandrashekhar Podcast

Sandalwood: ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಅವರು 1 ಸಿನಿಮಾ ಅಂದ್ರೆ ಹೇಗಿರಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ. https://www.youtube.com/watch?v=ve5-7Ak_yEg ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಹೇಳುವುದೇನೆಂದರೆ, ಸಿನಿಮಾ ಅಂದ್ರೆ ಬಜೆಟ್ ಕಡಿಮೆ ಇದ್ದರೂ, ಕಂಟೆಂಟ್ ಉತ್ತಮವಾಗಿರಬೇಕು. ನೂತನ ಕಲಾವಿದರು, ನಬತನ ತಂತ್ರಜ್ಞರು ಇರಬೇಕು. ಉತ್ತಮ ಪ್ರತಿಭೆಗಳಿಗೆ ಅವಕಾಶ ನೀಡಬೇಕು. ಇಂಥ ವಿಭಿನ್ನ ಕಂಟೆಂಟ್ ಇರುವ ಕಥೆಗಳನ್ನು ಜನ ಸ್ವಾಗತಿಸಬೇಕು ಅಂತಾರೆ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img