Thursday, May 28, 2026

Bjp

Tumakuru : ಶೀಘ್ರದಲ್ಲೇ ಹೈಕಮಾಂಡ್‌ನಿಂದ ಒಳ್ಳೆ ಪ್ರತಿಕ್ರಿಯೆ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದೇನೆ: ರಾಜಣ್ಣ

Tumakuru News: ತುಮಕೂರು: ಬಿಹಾರ್ ಎಲೆಕ್ಷನ್ ಬಳಿಕ ರಾಜ್ಯ ರಾಜಕಾರಣ ಬದಲಾವಣೆ ವಿಚಾರದ ಬಗ್ಗೆ ತುಮಕೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಮಾತನಾಡಿದ್ದು, ರಾಜಕಾರಣ ಎಂಬುದು ನಿಂತ ನೀರಲ್ಲ. ಅದು ಯಾವಾಗಲು ಚಲನಾಶೀಲತೆ ಹೊಂದಿರುವಂತಹದ್ದು ಎಂದಿದ್ದಾರೆ. ಅಲ್ಲದೇ, ಆ ಚಲನಾಶೀಲತೆ ಹೊಂದಿರುತಕ್ಕಂತೆ, ನಮ್ಮ ರಾಜ್ಯದಲ್ಲಿ ಬದಲಾವಣೆಗಳು ಆಗುಹೋಗುಗಳು ಆಗ್ತವರ. ಬೇರೆ ರಾಜ್ಯದಲ್ಲೂ ಆಗುವುದಿಲ್ಲ ಅಂತೇನಿಲ್ಲ. ಬದಲಾವಣೆ ರಾಜಕಾರಣದಲ್ಲಿ ಆಗೋದಿಲ್ಲ ಅಂತಿಲ್ಲ....

Mandya News: ದೇಶದ ಯುವ ಜನತೆ ದೇಶದ ಶಕ್ತಿ : ಕೆ. ಆರ್ ನಂದಿನಿ

Mandya News: ಮಂಡ್ಯ : ದೇಶ ಅಭಿವೃದ್ಧಿ ಹೊಂದಲು ಮಾನವ ಸಂಪನ್ಮೂಲ ಬಹಳ ಮುಖ್ಯ, ಅದರಲ್ಲೂ ದೇಶದ ಯುವ ಜನತೆ ದೇಶದ ಶಕ್ತಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಅವರು ಅಭಿಪ್ರಾಯಪಟ್ಟರು. ಅವರು ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ರವರ 150 ನೇ ಜನ್ಮದಿನೋತ್ಸವದ ಪ್ರಯುಕ್ತ ಮಂಡ್ಯ ವಿಶ್ವವಿದ್ಯಾಲಯದ...

Sandalwood News: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

Mandya News: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ಗಡ್ಡಪ್ಪ ಎಂದೇ ಪ್ರಖ್ಯಾತರಾಗಿದ್ದ 89 ವರ್ಷದ ಚನ್ನೇಗೌಡ, ಅಸ್ತಮಾ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಚನ್ನೇಗೌಡ ಎಂಬ ಹೆಸರಿದ್ದರೂ ಕೂಡ, ತಿಥಿ ಸಿನಿಮಾ ಬಂದ ಬಳಿಕ ಇವರು ಗಡ್ಡಪ್ಪ ಅಂತಲೇ ಫೇಮಸ್ ಆಗಿದ್ದರು. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರಾದ ಇವರು,...

ಕಿತ್ತೋಗಿರೋ ನನ್ ಮಕ್ಳು ಕಾಮೆಂಟ್ ಮಾಡ್ತಾರೆ! ಚಪ್ಲಿ ತಗೊಂಡು ಹೊಡಿತಿದ್ದೆ: Tanisha Kuppanda Podcast

Sandalwood: ನಟಿ ತನೀಷಾ ಕುಪ್ಪಂಡ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಬೋಲ್ಡ್ ಆಗಿರುವ ಬಗ್ಗೆ ಹೇಳಿಕೆ ನೀಡಿದ್ದಾರೆ. https://www.youtube.com/watch?v=9DZNIrAXfKo ನಟಿ ತನೀಷಾ ಅವರು ಬೋಲ್ಡ್ ಆಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಾಗಾಗಿ ಅವರಿಗೆ ಕೆಲವರು ಸಂದರ್ಶನ ಮಾಡುವಾಗ, ಇದನ್ನು ಮಾಡಿದ್ದಾರೆ, ಇದೇ ರೀತಿ ಬೇರೆ ರೀತಿಯ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕರೆ ನಟಿಸುತ್ತೀರಾ ಅಂತಾ...

ಬೀದಿ ಬೀದಿ ಸುತ್ತುತಿದ್ದೆ! ದಾರಿ ತಪ್ಪಿದ್ರಾ ತನಿಷಾ?: Tanisha Kuppanda Podcast

Sandalwood News: ಬಿಗ್‌ಬಾಸ್ ಮೂಲಕ ಪ್ರಸಿದ್ಧರಾಗಿರುವ ನಟಿ ತನಿಷಾ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. https://www.youtube.com/watch?v=t1YA_EjNFcQ ತನಿಷಾ ಅವರು ಚಿಕ್ಕವರಿದ್ದಾನಿಂದಲೂ ಹಿರೋಯಿನ್ ಆಗಬೇಕು ಎಂದೇ ನಿರ್ಧರಿಸಿದ್ದರು. ಹಾಗಾಗಿ ಬಾಲ್ಯದಿಂದಲೇ, ಯಾರು ಮುಂದೆ ಏನಾಗ್ತೀಯಾ ಅಂತಾ ಕೇಳಿದಾಗಲೆಲ್ಲ ನಾನು ಹಿರೋಯಿನ್ ಆಗ್ತೀನಿ ಅಂತಾನೇ ಹೇಳ್ತಿದ್ದರಂತೆ. ಇನ್ನು ಬಾಲ್ಯದಲ್ಲಿ ತನಿಷಾಗೆ ಲಿಪ್‌ಸ್ಟಿಕ್ ಅಂತಾ ಬಿಟ್ಟು ಬೇರೆ ಏನೂ ಮೇಕಪ್ ತಿಳಿದಿರಲಿಲ್ಲ....

ಇಂಥ ಮಾತುಗಳನ್ನಾಡುವ ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ವಜಾ ಮಾಡಲಿ: ವಿಜಯೇಂದ್ರ ಆಗ್ರಹ

Political News: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಜನರಿಗೆ ಟೀ ಕಾಫಿ ಯಾಕೆ ಕುಡಿಸ್ತೀರಾ.? ಉಚ್ಚೆ ಕುಡಿಸಿ ಎಂದು ಹೇಳಿದ್ದಾರೆ. ಈ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಾಗ್ದಾಳಿ ನಡೆಸಿದ್ದಾರೆ. “ಪದ ಸಂಸ್ಕ್ರತಿ ವ್ಯಕ್ತಿತ್ವದ ಮುಖಬಿಂಬ ಪ್ರತಿಬಿಂಬಿಸುತ್ತದೆ” ಪದಸಂಸ್ಕೃತಿಯನ್ನು ಮರೆತ ಸಚಿವ ಸಂತೋಷ್ ಲಾಡ್ ಅವರು...

Sandalwood News: ಸಾಕು ಅನಿಸಿದ್ದು ಇದ್ಯಾ? ಸಿನಿಮಾ ಬಿಟ್ಟು ಸೀರಿಯಲ್ ಯಾಕೆ?: Rithvik Krupakar Podcast

Sandalwood News: ಸಿನಿ ಇಂಡಸ್ಟ್ರಿಗೆ ಬಂದವರಲ್ಲಿ ಹಲವರು ಈ ಕೆಲಸ ಸಾಕು ಅಂತಾ ಅನ್ನಿಸಿದವರಿದ್ದಾರೆ. ಅಂಥವರಂತೆ ನಿಮಗೂ ಯಾವಾಗಲಾದ್ರೂ ಕಲಾ ಪಯಣ ಸಾಕು ಅನ್ನಿಸಿದೆಯಾ ಅಂತಾ ಕೇಳಿದ್ದಕ್ಕೆ ಉತ್ತರಿಸಿರುವ ರಿತ್ವಿಕ್ ಕೃಪಾಕರ್, ಇಲ್ಲಾಪ್ಪಾ, ಕ್ಯಾಮೆರಾ ರೋಲ್ ಇದ್ರೆ ಮಾತ್ರ ನಾನು ಜೀವಂತವಾಗಿರುತ್ತೇನೆ. ಅಷ್ಟು ನಾನು ಕೆಲಸವನ್ನು ಪ್ರೀತಿಸುತ್ತೇನೆ ಅಂತಾರೆ ರಿತ್ವಿಕ್. https://www.youtube.com/watch?v=NKzra2rd8w4 ಮನೆಯಲ್ಲಿ ಕೂರಿಸಿದ್ರೆ ನನಗೆ ಹಿಂಸೆಯಾಗತ್ತೆ....

Sandalwood: 1 ತುತ್ತು ಅನ್ನಕ್ಕೂ ದುಡ್ಡಿರ್ಲಿಲ್ಲ: Rithvik Krupakar Podcast

Sandalwood: ಸದ್ಯ ಕಲರ್ಸ್ ಕನ್ನಡದಲ್ಲಿ ಬರುವ ರಾಮಾಚಾರಿ ಸಿರಿಯಲ್‌ ನಟ ರಿತ್ವಿಕ್ ಕೃಪಾಕರ್ ಅವರು ಉತ್ತಮ ನಟ ಅಂತಾ ನಮಗೆಲ್ಲ ತಿಳಿದಿದೆ. ಆದರೆ ಅವರು ಸಿನಿ ಜರ್ನಿ ಆರಂಭಿಸುವುದಕ್ಕೂ ಮುನ್ನ ಯಾವ ಕೆಲಸ ಮಾಡಬೇಕು ಅಂತಾ ಅಂದುಕ``ಂಡಿದ್ರು ಅಂತಾ ಅವರೇ ವಿವರಿಸಿದ್ದಾರೆ ನೋಡಿ. https://www.youtube.com/watch?v=TWgKlWleO-g ಮೈಸೂರು ಮೂಲದವರಾದ ರಿತ್ವಿಕ್ ಸೈಂಟಿಸ್ಟ್ ಆಗಬಯಸಿದ್ದರು. ಆದರೆ 1 ದಿನಅವರ ತಂದೆ...

Sandalwood News: ಹೊಟ್ಟೆ ಬಿಟ್ಕೊಂಡಿದ್ದೆ! ಅಷ್ಟು ಒಳ್ಳೆಯವನಲ್ಲ ನಾನು | Rithvik Krupakar Podcast

Sandalwood News: ಸದ್ಯ ರಾಮಾಚಾರಿ ಸಿರಿಯಲ್ ಮೂಲಕ ಮನೆ ಮಾತಾಗಿರುವ ರಿತ್ವಿಕ್ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಕಲಾ ಪಯಣದ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=YUZO9cPFvcg ರಿತ್ವಿಕ್ ಕೃಪಾಕರ್ ಅವರ ತಂದೆ ಸ್ಯಾಂಡಲ್‌ವುಡ್‌ನ ನಿರ್ದೇಶಕರು. ಆದರೆ ರಿತ್ವಿಕ್ ಮಾತ್ರ ತಂದೆ ಹೆಸರು ಬಳಸಿ ಎಂದಿಗೂ ಮುಂದೆ ಬಂದವರಲ್ಲ. ಬದಲಾಗಿ ತಮ್ಮಲ್ಲಿರುವ ಕಲೆಯಿಂದಲೇ ಅವರು ಪ್ರಸಿದ್ಧರಾಗಿರೋದು. ಇದೀಗ ಯಾಕೆ...

ನಂಬರ್‌ 1 ಸ್ಪೋಕನ್‌ ಇಂಗ್ಲಿಷ್‌ ಫ್ಲ್ಯಾಟ್‌ಫಾರ್ಮ್‌ ಅಂತಾ ಸುಮ್ನೆ ಬಂದಿಲ್ಲ: English Partner

Web News: ನೀವೂ ಸರಳವಾಗಿ, ಸರಾಾಗವಾಗಿ, ಕಾನ್ಫಿಡೆನ್ಸ್‌ನಲ್ಲಿ ಇಂಗ್ಲೀಷ್ ಮಾತನಾಡಬೇಕು ಅಂದ್ರೆ, ಇಂಗ್ಲೀಷ್ ಪಾರ್ಟ್ನರ್ ಜಾಯಿನ್ ಆಗಿ ಅಂತಾರೆ ರಕ್ಷಿತ್. https://www.youtube.com/watch?v=IZIsLoanh8k ಯಾಕಂದ್ರೆ ಬರೀ ಕನ್ನಡ ಮಾತ್ರವಲ್ಲ, ಬೇರೆ ಬೇರೆ ಭಾಷೆಗಳನ್ನು ಮಾತನಾಡುವವರು ಕೂಡ, ಮನೆಯಲ್ಲೇ ಕುಳಿತು ಆಡಿಯೋ ಕಾಲ್, ವೀಡಿಯೋ ಕಾಲ್, ಆಡಿಯೋ ನೋಟ್ ಮೂಲಕವೂ ಇಂಗ್ಲೀಷ್ ಸ್ಪೀಕಿಂಗ್ ತರಬೇತಿ ಪಡೆಯುವ ಅವಕಾಶ ಇಲ್ಲಿದೆ. ಇನ್ನು ಗವರ್ನ್‌ಮೆಂಟ್...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img