Thursday, May 28, 2026

Bjp

Tumakuru News: ಶ್ರೀ ಉಣ್ಣೇಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಹುಣ್ಣಿಮೆ ಪೂಜೆ

Tumakuru News: ತುಮಕೂರು: ತುಮಕೂರಿನ ಶ್ರೀ ಉಣ್ಣೇಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ತುಮಕೂರು ಜಿಲ್ಲೆಯ ಚೇಳೂರು ಸುಕ್ಷೇತ್ರ ಈರೇನಹಳ್ಳಿಯ ದೇವಾಲಯ ಇದಾಗಿದ್ದು, ಪವಾಡ ಪುರುಷರು ಇದನ್ನು ನಿರ್ಮಿಸಿದ್ದರೆಂದು ಹೇಳಲಾಗಿದೆ. ಶ್ರೀ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಪೂಜೆಗೆ ಚಾಲನೆ ನೀಡಿದ್ದಾರೆ. ಹತ್ತೂರ ಹಳ್ಳಿಯ ಜನರು ಸೇರಿ ಈ ಪೂಜೆಯನ್ನು ಆಚರಿಸುತ್ತಿದ್ದು, ಮಹಿಳೆಯರು ಸತ್ಯ...

Mandya News: ಮೈಷುಗರ್ ಶಾಲೆಗೆ ಶಾಲಾ ಬಸ್ ಕೊಡುಗೆ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Mandya News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಮಂಡ್ಯಕ್ಕೆ ಆಗಮಿಸಿದ್ದು, ಮೈಷುಗರ್ ಶಾಲೆಗೆ ಭೇಟಿ ನೀಡಿದ್ದಾರೆ. ಈ ಶಾಲೆಯಲ್ಲಿ ಶಿಕ್ಷಕರಿಗೆ ಸಂಬಳ ನೀಡಲಾಗದೇ, ಆಡಳಿತ ಮಂಡಳಿ ಕಷ್ಟಕ್ಕೆ ಸಿಲುಕಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಇಂದು ಆಡಳಿತ ಮಂಡಳಿ ಜತೆ ಸಭೆ ನಡೆಸಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿಯವರು ಈ ಮುನ್ನ ಈ ಬಗ್ಗೆ ಮಾತನಾಡಿದ್ದು, 25 ಕೋಟಿ...

Political News: ಮೇಟಿಯವರ ಕೊನೆಯ ಆಸೆಯ ಬಗ್ಗೆ ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ

Political News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕರಾದ ಹೆಚ್.ವೈ.ಮೇಟಿಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಮೇಟಿಯವರು ಈ ಸಂದರ್ಭದಲ್ಲಿ ಇಲ್ಲದಿರುವುದು ವಿಷಾದನೀಯ. ಅವರ ಆಸೆಯಂತೆ ಟೆಂಡರ್ ಕೂಡ ಈಗಾಗಲೇ ಕರೆಯಲಾಗಿದೆ. ಶೀಘ್ರದಲ್ಲಿಯೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 1983 ರಿಂದ ಹೆಚ್. ವೈ....

ಈ 5 ಸಮಯದಲ್ಲಿ ಬೈಯ್ಯುವುದರಿಂದ ಮಕ್ಕಳ ಮಾನಸಿಕ ನೆಮ್ಮದಿ ಹಾಳಾಗುತ್ತದೆ

Life lesson: ಚಿಕ್ಕ ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮವಾಗಿರುತ್ತದೆ. ಅವರು ನೋಡಲು ಮತ್ತು ಅವರಿರುವ ರೀತಿ ನೋಡಿದ್ರೆ ತುಂಬಾ ಜೋರು ಅಂತಾ ಅನ್ನಿಸಿದರೂ, ಅವರು ಸೂಕ್ಷ್ಮ ಸ್ವಭಾವದವರು ಆಗಿರುತ್ತಾರೆ. ಹಾಗಾಗಿ ಶಾಲೆಗೆ ಹೋಗುವ ಮಕ್ಕಳಿಗೆ ಪೋಷಕರು 5 ಸಮಯದಲ್ಲಿ ಬೈಯ್ಯಬಾರದು. ಅದು ಯಾವ ಸಮಯ ಅಂತಾ ತಿಳಿಯೋಣ. 1. ಬೆಳಿಗ್ಗೆ ಎದ್ದ ತಕ್ಷಣ: ಬೆಳಿಗ್ಗೆ ಎದ್ದ...

ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಟ್ವೀಟಾಸ್ತ್ರ

ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆಯ ಟೆನ್ಶನ್‌ ಶುರುವಾಗಿದೆ. ಈ ಹೊತ್ತಲ್ಲಿ ನವೆಂಬರ್ ಕ್ರಾಂತಿಗೆ ಕ್ಷಣಗಣನೆ ಎಂದು ಬಿಜೆಪಿ ಟ್ವೀಟ್‌ ಮಾಡಿ ವ್ಯಂಗ್ಯವಾಡಿದೆ. 1 ಕುರ್ಚಿಗೆ ನಾಲ್ಕು ನಾಯಕರು ಓಟ ನಡೆಸುತ್ತಿರುವ ವಿಡಿಯೋವನ್ನು ಹಂಚಿಕೊಂಡು ವ್ಯಂಗ್ಯವಾಡಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ಪೈಪೋಟಿ ಬಗ್ಗೆ, ಕಾಂಗ್ರೆಸ್...

Recipe: ಕಪ್ಪುಕಡಲೆ ಸಲಾಡ್ ವಿತ್ ಕಿವಿ ಫ್ರೂಟ್ ಡ್ರೆಸ್ಸಿಂಗ್

Recipe: ನಾಾರ್ಮಲ್ ಆಗಿ ನಾವು ನೀವು ಕಪ್ಪು ಕಡಲೆಯ ಕೋಸೋಂಬರಿ ಅಥವಾ ಸಲಾಾಡ್ ಅಂದ್ರೆ, ಅದನ್ನು ಬೇಯಿಸಿ ಅಥವಾ ನೆನೆಸಿ ಅದಕ್ಕೆ ತರಕಾರಿ, ಕಾಯಿ ತುರಿ ಹಾಕಿರುವ ಸಲಾಡ್ ತಿಂದಿರ್ತೀವಿ. ಇಂದು ನಾವು ಈ ಕಪ್ಪು ಕಡಲೆ ಸಲಾಡ್‌ಗೆ ಕಿವಿ ಫ್ರೂಟ್ ಡ್ರೆಸ್ಸಿಂಗ್ ಮಿಕ್ಸ್ ಮಾಡಿ, ಹೇಗೆ ಆರೋಗ್ಯಕರ, ರುಚಿಯಾಗಿ ಸಲಾಡ್ ಮಾಡೋದು ಅಂತಾ...

Tumakuru News: ಲೋಕಾಯುಕ್ತರ ಬಲೆಗೆ ಬಿದ್ದ ಗ್ರಾಮ ಆಡಳಿತಧಿಕಾರಿ ಮಂಜುನಾಥ್

Tumakuru News: ತುಮಕೂರು: ಲಂಚ ಕೇಳಲು ಹೋಗಿ ಗ್ರಾ ಆಡಳಿತಾಧಿಕಾರಿ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತಾಲ್ಲೂಕಿನ ಊರ್ಡಿಗೆರೆ ಹೋಬಳಿಯ, ಮಾಚನಹಳ್ಳಿ ಗ್ರಾಮದ ವಾಸಿಯಾದ ಪಿರ್ಯಾದಿ ಶ್ರೀ ಯೋಗೀಶ್.ಬಿ ರವರ ತಾತ ಗಂಗ ಗುಡ್ಡಯ್ಯ ರವರ ಹೆಸರಿನಲ್ಲಿದ್ದ ತುಮಕೂರು ತಾಲ್ಲೂಕು ಮೈದಾಳ ಅಮಾನಿಕೆರೆ ಸರ್ವೆ ನಂಬರಿನ ಪಿತ್ರಾರ್ಜಿತವಾದ ಮೂವತ್ತೆಂಟೂವರೆ ಗುಂಟೆ ಜಮೀನನ್ನು,...

Health Tips: ರಾತ್ರಿ ಸೇಬುಹಣ್ಣಿನ ಸೇವನೆ ಮಾಡೋದು ಎಷ್ಟು ಕೆಟ್ಟ‌ದ್ದು ಗೊತ್ತಾ..?

Health Tips: ಪ್ರತಿದಿನ 1 ಸೇಬುಹಣ್ಣಿನ ಸೇವನೆ ಮಾಡುವುದರಿಂದ ವೈದ್ಯರನ್ನು ದೂರವಿಡಬಹುದು ಅಂತಾ ಹೇಳೋದನ್ನು ನೀವು ಕೇಳಿದ್ದೀರಿ. ಅದನ್ನು ಇಂಗ್ಲೀಷಿನಲ್ಲಿ ಆ್ಯನ್ ಆ್ಯಪಲ್ ಅ ಡೇ ಕೀಪ್ಸ್ ಡಾಕ್ಟರ್ ಅವೇ ಅಂತಾ ಹೇಳಲಾಗುತ್ತದೆ. ಅಂದ್ರೆ ಬೆಳಗ್ಗಿನ ಸಮಯದಲ್ಲಿ ದಿನಕ್ಕೆ 1 ಆ್ಯಪಲ್ ತಿಂದ್ರೆ ನಮ್ಮ ಆರೋಗ್ಯ ಅತ್ಯುತ್ತಮವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಆದರೆ ರಾತ್ರಿ ಸೇಬು...

Recipe: ಆರೋಗ್ಯಕರ ಮತ್ತು ರುಚಿಯಾದ ರಾಗಿ- ಸ್ವೀಟ್ ಕಾರ್ನ್ ಥಾಲಿಪಿಟ್ ರೆಸಿಪಿ

Recipe: ರಾಗಿ ತಿಂದವನಿಗೆ ರೋಗವಿಲ್ಲ ಅಂತಾ ಹೇಳ್ತಾರೆ. ಆದರೆ ಇಂದಿನ ಕಾಲದಲ್ಲೂ ಹಲವರು ರಾಗಿಯ ಮಹತ್ವ ತಿಳಿಯದೇ, ಅದು ರುಚಿ ಇಲ್ಲದ ಆಹಾರ ಅಂತಲೇ ಹೇಳ್ತಾರೆ. ಆದರೆ ರಾಗಿ ಮೆಚ್ಚದವರು ಕೂಡ ಈ ರಾಗಿ ತಿಂಡಿಯನ್ನು ಬಾಯಿ ಚಪ್ಪರಿಸಿ ತಿನ್ನುವ ಹಾಗೆ ಮಾಡಬಹುದು. ಹಾಗಾದ್ರೆ ರಾಗಿ-ಕಾರ್ನ್ ತಾಲಿಪಿಟ್ಟು ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ. ಬೇಕಾಗುವ...

Political News: ಬ್ರೆಜಿಲ್ ರೂಪದರ್ಶಿಯ ಗುರುತು ಬಳಕೆ ಮಾಡಿರುವುದು ನಿರ್ಲಜ್ಜತನ: ಬಿಜೆಪಿಗರ ವಿರುದ್ಧ ಸಿಎಂ ಆಕ್ರೋಶ

Political News: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ದೇಶದಲ್ಲಿ ಹೇಗೆ ವೋಟ್ ಕಳ್ಳತನವಾಗುತ್ತಿದೆ ಅನ್ನೋ ಬಗ್ಗೆ ಇಂದು ವಿವರಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದು, ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img