Thursday, May 28, 2026

Bjp

ನಮ್ಮ ಸರ್ಕಾರ ರಚನೆಯಾದರೆ ‘ವಕ್ಫ್ ಮಸೂದೆ’ ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದ ತೇಜಸ್ವಿ ಯಾದವ್!

ಬಿಹಾರ ಚುನಾವಣೆಯ ಕಣ ಕಾವೇರಿದೆ. ಈ ಮದ್ಯೆ ಬಿಹಾರ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ, ಕೇಂದ್ರ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಅವರು ಘೋಷಿಸಿದ್ದಾರೆ. ಸೀಮಾಂಚಲ ವಿಧಾನಸಭಾ ಕ್ಷೇತ್ರಗಳಲ್ಲಿ ತೇಜಸ್ವಿ ಯಾದವ್ ಪ್ರಚಾರ ನಡೆಸಿದ್ದಾರೆ....

ರಾಜ್ಯಸಭಾ ಚುನಾವಣೆಯಲ್ಲಿ NCಗೆ ಗೆಲುವು

ರಾಜ್ಯಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಜಯ ಸಾಧಿಸಿದೆ. 4 ಮೇಲ್ಮನೆ ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ನ್ಯಾಷನಲ್ ಕಾನ್ಫರೆನ್ಸ್ ಗೆದ್ದರೆ, ಬಿಜೆಪಿ ಒಂದು ಸ್ಥಾನವನ್ನು ಪಡೆಯುವಷ್ಟೇ ತೃಪ್ತಿಯಾಗಿದೆ. 2019ರಲ್ಲಿ ಈ ಪ್ರದೇಶದ ರಾಜ್ಯ ಸ್ಥಾನಮಾನ ರದ್ದಾದ ನಂತರ, ಮೊದಲ ಬಾರಿಗೆ ನಡೆದ ಚುನಾವಣೆ ಇದಾಗಿತ್ತು. ಇದರಲ್ಲಿ ಎನ್‌ಸಿ ನೇತೃತ್ವದ ಮೈತ್ರಿಕೂಟ ಮತ್ತು...

ಬಿಜೆಪಿ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು!

ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳ ಮೂಲಕ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಸಂಸದ ಬಿ.ವೈ. ರಾಘವೇಂದ್ರ ಅವರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ಹೇಳಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ಯಡಿಯೂರಪ್ಪ ಮತ್ತು...

ನಮಾಜ್ ಮಾಡಿದ ಜಾಗಕ್ಕೆ ಸಗಣಿ ಗೋಮೂತ್ರ ಹಾಕಿ ಶುದ್ಧೀಕರಿಸಿದ BJP

ಪುಣೆಯ ಐತಿಹಾಸಿಕ ಶನಿವಾರವಾಡ ಕೋಟೆಯಲ್ಲಿ ಮುಸ್ಲಿಂ ಸಮುದಾಯದವರು ನಮಾಜ್‌ ಸಲ್ಲಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ನಂತರ ರಾಜಕೀಯ ಕೋಲಾಹಲ ಉಂಟಾಗಿದೆ. ಈ ಘಟನೆಯ ನಂತರ ಬಿಜೆಪಿ ನಾಯಕರು ನಮಾಜ್‌ ನಡೆದ ಸ್ಥಳದಲ್ಲಿ ಸಗಣಿ ಸುರಿದು, ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ನಡೆಸಿದ್ದಾರೆ. ಈ ಕ್ರಮ ರಾಜಕೀಯ ಮತ್ತು ಧಾರ್ಮಿಕ ವಲಯಗಳಲ್ಲಿ ಭಾರೀ ಚರ್ಚೆಗೆ...

Bollywood News: ಶಾರುಖ್ ಮನೆಗೆ ಪಾರ್ಟಿಗೆ ಹೋದಾಗ ನಟ ಗುಲ್ಶನ್‌ಗೆ ಇರಿಸುಮುರುಸಾಗಿತ್ತಂತೆ.. ಯಾಕೆ..?

Bollywood News: ಗುಲ್ಶನ್ ದೇವಯ್ಯ. ಇಷ್ಟು ವರ್ಷ ಬಾಲಿವುಡ್ ನಟನಾಗಿ ಮಿಂಚಿ, ಇದೀಗ ಕಾತಾರದ ಮೂಲಕ ಕನ್ನಡ ಸಿನಿಮಾಗೆ ಲಗ್ಗೆ ಇಟ್ಟಿದ್ದಾರೆ. ಕಾಂತಾರದಲ್ಲಿ ಕೆಲಸಕ್ಕೆ ಬಾರದ ರಾಜ ಕುಲಶೇಖರ್‌ನ ಪಾತ್ರಕ್ಕೆ ಬಣ್ಣ ಹಚ್ಚಿ ಸೈ ಎನ್ನಿಸಿಕ``ಂಡಿರುವ ಗುಲ್ಶನ್‌ಗೆ ಕನ್ನಡ ಸರಿಯಾಗಿ ಬರೋದಿಲ್ಲ. ಆತನೂ ಬಾಲಿವುಡ್ ಮಂದಿ ರೀತಿ, ಕರ್ನಾಟಕದಲ್ಲಿ ಜನಿಸಿದರೂ ಕನ್ನಡ ಮಾತನಾಡಲು ಮುಜುಗರ...

ಗರ್ಲ್ ಫ್ರೆಂಡ್ಸ್ ಜಾಸ್ತಿ! ತುಂಬಾ ಏಟು ತಿಂದಿದ್ದೆ!: Dayal Padmanabhan Podcast

Sandalwood News: ಸ್ಯಾಂಡಲ್‌್ವುಡ್‌ನ ನಿರ್ದೇಶಕರಲ್ಲಿ ದಯಾಳ್ ಪದಮ್‌ನಾಭನ್ ಕೂಡ ಪ್ರಸಿದ್ಧರು. ಬಿಗ್‌ಬಾಸ್‌ಗೆ ಬಂದ ಬಳಿಕ ಇವರ ಪ್ರಸಿದ್ಧತೆ ಇನ್ನಷ್ಟು ಹೆಚ್ಚಿತ್ತು. ಕನ್ನಡದಲ್ಲಿ ನಿರ್ದೇಶಕರಾಗಿ ಹೆಸರು ಗಳಿಸಿರುವ ದಯಾಳ್ ತಮಿಳುನಾಡಿನವರು. ಹಾಗಾದ್ರೆ ದಯಾಳ್ ಎಲ್ಲಿ ಜನಿಸಿದ್ದು, ಅವರು ಓದು ಬರಹವೆಲ್ಲ ಎಲ್ಲಿ ಆಗಿದ್ದು..? ಈ ಕುತೂಹಲಕಾರಿ ಮಾಹಿತಿ ಬಗ್ಗೆ ಅವರೇ ಮಾತನಾಡಿದ್ದಾರೆ ನೋಡಿ. https://youtu.be/2a1nqtZx9R4 ದಯಾಳ್ ತಮಿಳುನಾಡಿನ ವಿಳ್ಳುಪುರಂನಲ್ಲಿ...

ನಂಗೆ ಬೇಕಿತ್ತಾ ಇದೆಲ್ಲಾ? ಯೋಗಿ & ಗಣೇಶ್ ಸರ್ ಇಗೋ ಕ್ಲಾಶ್: Dayal Padmanabhan Podcast

Sandalwood News: ಸ್ಯಾಂಡಲ್ವುಡ್ ನಿರ್ದೇಶಕ ದಯಾಲ್ ಪದ್ಮನಾಭನ್ ಇನ್ನೂ ಪ್ರಸಿದ್ಧರಾಗಿದ್ದು ಬಿಗ್‌ಬಾಸ್‌ಗೆ ಬಂದ ಬಳಿಕ. ಇದೀಗ ದಯಾಳ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. https://youtu.be/HR0_Qk1S3Pk ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕ ದಯಾಳ್ ಪದ್ಮನಾಭನ್, ನನ್ನ ನಿರ್ದೇಶನಕ್ಕೆ ದಾರಿ ಮಾಡಿಕ``ಟ್ಟವರು ಎಸ್.ನಾರಾಯಣ್ ಸರ್. ಸಮಯಕ್ಕೆ ಸರಿಯಾಗಿ ಕೆಲಸ ಶುರು ಮಾಡುವುದು,...

Tumakuru News: ಮುನಿಯಮ್ಮದೇವಿ ದೇವಸ್ಥಾನದಲ್ಲಿ ಕಳ್ಳರ ಕೈಚಳಕ

Tumakuru News: ಚಿಕ್ಕನಾಯಕನಹಳ್ಳಿ ತಾಲೂಕಿನ ಕಸಬಾ ಹೋಬಳಿಯ ಮುದ್ದೇನಹಳ್ಳಿ ಪೋಸ್‌ಟ್ ಮುನಿಯಮ್ಮನ ಪಾಳ್ಯ ಗ್ರಾಮದಲ್ಲಿ 2 ಕಳ್ಳತನ ಪ್ರಕರಣಗಳು ವರದಿಯಾಗಿದೆ. ಗ್ರಾಮದಲ್ಲಿರುವ ಶ್ರೀ ಮುನಿಯಮ್ಮದೇವಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ದೇವಾಲಯದ ಹುಂಡಿ ಒಡೆದು ಹಣ ಹಾಗೂ ಪೂಜಾ ಸಾಮಗ್ರಿಗಳನ್ನು ಕಳವು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಶ್ರೀ ಮುನಿಯಮ್ಮದೇವಿ ಸೇವಾ ಚಾರಿಟಬಲ್ಸ್ ಟ್ರಸ್ಟ್...

RSS ಶತಮಾನೋತ್ಸವ ಹಿನ್ನೆಲೆ ತುರುವೇಕೆರೆ ನಗರದಲ್ಲಿ ಆಕರ್ಷಕ ಪಥಸಂಚಲನ

Turuvekere News: ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಶತಮಾನೋತ್ಸವದ ಸಂಭ್ರಮ ಜೋರಾಗಿದೆ. ನೂರು ವರ್ಷ ಪೂರೈಕೆ ಹಿನ್ನೆಲೆ ತುರುವೇಕೆರೆಯಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಗಣವೇಷಧಾರಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು. ನಗರದ ಉಡಸಲಮ್ಮ ದೇವಸ್ಥಾನದ ಮುಂಭಾಗದಿಂದ ಪ್ರಾರಂಭವಾದ ಪಥಸಂಚಲನವು ಸಂತೆಬೀದಿ, ಮತ್ತು ತುರುವೇಕೆರೆ ನಗರದ ಆನೇಕ ಬೀದಿಗಳಲ್ಲಿ ಪಥಸಂಚಲನ ನಡೆಯಿತು. ಯುವಕರು, ಹಿರಿಯರು, ಚಿಕ್ಕ ಮಕ್ಕಳು...

ಡಾ. ವೀರೇಂದ್ರ ಹೆಗಡೆಯವರು ಕಾರ್ಯುದ ಬಗ್ಗೆ ತಿಪಟೂರು ತಹಶೀಲ್ದಾರ್ ಮೋಹನ್ ಕುಮಾರ್ ಮೆಚ್ಚುಗೆ

Tipaturu: ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ಬಸವೇಶ್ವರ ನಗರ ಕಾರ್ಯಕ್ಷೇತ್ರದ ಗಾಂಧಿನಗರದ ಮಾಶಾಸನ ಸದಸ್ಯರಾದ ರಾಣಿಯಮ್ಮ w/o ಲೇಟ್ ರಾಜಪ್ಪ ರವರವರಿಗೆ ವಾತ್ಸಲ್ಯ ಮನೆ ರಚನೆ ಮಾಡಿದ್ದು ಈ ದಿನ ತಾಲ್ಲೂಕಿನ ದಂಡಾಧಿಕಾರಿಗಳಾದ ಮೋಹನ್, ಕುಮಾರ್ ಜಿಲ್ಲೆಯ ನಿರ್ದೇಶಕರಾದ ಸತೀಶ್ ಸುವರ್ಣ ಸರ್ ಇವರಿಂದ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು. ತಾಲ್ಲೂಕು ದಂಡಾಧಿಕಾರಿ ಮೋಹನ್ ಕುಮಾರ್ ಮಾತನಾಡಿ...
- Advertisement -spot_img

Latest News

Political News: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ: ಸಚಿವ ಸಂತೋಷ್ ಲಾಡ್ ಕಣ್ಣೀರು

Political News: ಇಂದು ಉಪಹಾರ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ತಾನು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಹೈಕಮಾಂಡ್ ಹೇಳತ್ತೆ ಎಂದು...
- Advertisement -spot_img