Wednesday, July 22, 2026

Bjp

Mumbai News: ಬರ್ತ್‌ಡೇ ಸೆಲೆಬ್ರೇಷನ್‌ಗೆ ಕರೆದು ಯುವಕನನ್ನು ಸುಟ್ಟ ಸ್ನೇಹಿತರು

Mumbai News: ಬರ್ತ್‌ಡೇ ಅಂದ್ರೆ ಅದು ಸಂಭ್ರಮದ ಘಳಿಗೆ. ಆ ದಿನ ವ್ಯಕ್ತಿ ಖುಷಿ ಖುಷಿಯಾಗಿರಬೇಕು. ಇನ್ನು ಯುವ ಪೀಳಿಗೆ ವಿಷಯಕ್ಕೆ ಬಂದ್ರೆ, ಇತ್ತೀಚೆಗೆ ಪಾರ್ಟಿ ಮಾಡೋದು ಜೋರಾಗಿದೆ. ಪಾರ್ಟಿ ಮಾಡೋದು, ಎಂಜಾಯ್ ಮಾಡೋದು ತಪ್ಪೇನಲ್ಲ. ಆದರೆ ಇಲ್ಲಿ ಪಾರ್ಟಿ ಮಾಡುವ ನೆಪದಲ್ಲಿ ಬರ್ತ್‌ಡೇ ಬಾಯ್‌ನೇ ಸುಟ್ಟು ಹಾಕಲಾಗಿದೆ. ಮಹಾರಾಷ್ಟ್ರದ ಮುಂಬೈನ ಕುರ್ಲಾದಲ್ಲಿ ಈ ಘಟನೆ...

ಒಂದೆಡೆ ದಲಿತ ಸಿಎಂ ಆಗಲಿ ಎಂದು ಅರೆಬೆತ್ತಲೆ ಪ್ರತಿಭಟನೆ: ಇನ್ನೊಂದೆಡೆ ಡಿಕೆಶಿ ಸಿಎಂ ಆಗಲಿ ಎಂದು ಹೋಮ

Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ವಿರುದ್ದ ರೊಚ್ಚಿಗೆದ್ದ ದಲಿತ ಸಂಘಟನೆಯವರು ಅರೆಬೆತ್ತಲೆಯಾಗಿ ರಸ್ತೆಯಲ್ಲಿ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬದಲಾವಣೆ ಆಗುವುದೇ ಆದರೆ, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೇ ಸಿಎಂ ಸ್ಥಾನ ನೀಡಿ ಎಂದು...

Spiritual: ಆಹಾರವನ್ನೇಕೆ ವ್ಯರ್ಥ ಮಾಡಬಾರದು..? ಇದರಿಂದ ಏನಾಗುತ್ತದೆ..?

Spiritual: ನಿಮಗೆ  3 ಸಮಯ ತಿನ್ನಲು ರುಚಿಕರ, ಆರೋಗ್ಯಕರ ಆಹಾರ ಸಿಗುತ್ತಿದೆ. ನೀವು ನೆಮ್ಮದಿಯಾಗಿದ್ದೀರಿ. ಉಪವಾಸವಿರುವ ಅಗತ್ಯ ನಿಮಗಿಲ್ಲವೆಂದಲ್ಲಿ. ನೀವು ಪುಣ್ಯವಂತರು ಎಂದರ್ಥ. ಎಲ್ಲರ ಪ್ರಕಾರ ಶ್ರೀಮಂತಿಕೆ ಎಂದರೆ, ಬಂಗ್ಲೆ, ಕಾರು, ಹಣ. ಆದರೆ ನಿಜವಾದ ಶ್ರೀಮಂತಿಕೆ ಎಂದರೆ 3 ಸಮಯ ಯಾವುದೇ ರಗಳೆ ಇಲ್ಲದೇ, ಆರಾಮವಾಗಿ ಕುಳಿತು ಆಹಾರ ಸೇವಿಸುವುದು. ಅಂಥ ನೆಮ್ಮದಿ...

Spiritual: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Spiritual: ಅಹಂಕಾರ ಅಂದರೇನೇ ಕೆಂಡವಿದ್ದಂತೆ. ಅದು ನಿಮ್ಮನ್ನೇ ಬೂದಿ ಮಾಡಿಬಿಡುತ್ತದೆ. ಹಾಗಾಗಿ ಯಾವುದೇ ವಿಷಯದಲ್ಲೂ ಅಹಂಕಾರ ಪಡಬಾರದು ಅಂತಾರೆ ಹಿರಿಯರು. ಸಂಬಂಧದಲ್ಲಿ ಅಹಂಕಾರ: ಸಂಬಂಧಗಳು ಹಾಳಾಗೋದು ಅಲ್ಲಿ ಅಹಂಕಾರ ಬಂದಾಗ ಮಾತ್ರ. ಪತಿ-ಪತ್ನಿ ನಡುವಿನ ಸಂಬಂಧ ಹಾಳಾಗೋದು, ಪತಿಗೆ ತನ್ನ ಅಪ್ಪ-ಅಮ್ಮನ ಮೇಲೆ ಪ್ರೀತಿ, ಕಾಳಜಿಗಿಂತ ಹೆಚ್ಚು, ಅವರು ನನ್ನವರು, ನೀನು ಈಗ ಬಂದವಳು ಅನ್ನೋ...

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

Spiritual: ಕೆಲವು ಅಭ್ಯಾಸಗಳು ನಮ್ಮನ್ನು ಶ್ರೀಮಂತರನ್ನಾಗಿ ಮಾಡುತ್ತದೆ. ಇನ್ನು ಕೆಲವು ಕೆಲಸಗಳು ನಮ್ಮನ್ನು ಬಡವರನ್ನಾಗಿ ಮಾಡುತ್ತದೆ. ನಮ್ಮನ್ನು ಬಡವರನ್ನಾಗಿ, ಸಾಲಗಾರರನ್ನಾಗಿ ಮಾಡುವ ಅಭ್ಯಾಸದ ಬಗ್ಗೆ ತಿಳಿಯೋಣ. ಆಲಸ್ಯ: ನಾವು ನಮ್ಮ ಜೀವನದಲ್ಲಿ ಯಶಸ್ಸು ಸಾಧಿಸಿದಾಗ ಮಾತ್ರ, ಲಕ್ಷ್ಮೀ ಕೃಪೆ ತೋರಲು ಸಾಧ್ಯ ಮತ್ತು ನಾವು ಶ್ರೀಮಂತರಾಗಲು ಸಾಧ್ಯ. ಆದರೆ ನಾವು ಯಾವುದೇ ವಿಷಯದಲ್ಲಿ ಆಲಸ್ಯ ತೋರಿಸಿದರೆ,...

ರೈತರ ಸಮಸ್ಯೆ ವಿಚಾರವಾಗಿ ಸಿಎಂ ಪರವಾಗಿ ಪ್ರಧಾನಿ ಮೋದಿಗೆ ಪತ್ರ ನೀಡಿದ ಸಚಿವ ದಿನೇಶ್ ಗುಂಡೂರಾವ್

Political News: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ಅವರು ಇಂದು ಉಡುಪಿಗೆ ಆಗಮಿಸಿದ್ದ ಪ್ರಧಾನಿ ಮೋದಿಯವರನ್ನು ವಿಮಾನ ನಿಲ್ದಾಣದಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬರೆದ ಪತ್ರ ಪ್ರಧಾನಿ ಅವರಿಗೆ ನೀಡಿರುವ ಗುಂಡೂರಾವ್ ಬೆಳೆ ಹಾನಿ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ವಿನಂತಿಸಿದರು. ಈ ಬಗ್ಗೆ...

Mandya News: ಮಂಡ್ಯ ಶಾಸಕ ಮಂಜು ವಿರುದ್ಧ ಅಸಮಾಧಾನ: ಜೆಡಿಎಸ್‌ಗೆ ಹೆಚ್ಚಾಯ್ತು ಬಂಡಾಯದ ಬಿಸಿ

Mandya News: ಮಂಡ್ಯ: ಜೆಡಿಎಸ್ ಮುಖಂಡರಾದ ಡಾಲು ರವಿ ಬಿ.ಎಂ.ಕಿರಣ್ ನೇತೃತ್ವದಲ್ಲಿ ಇಂದು ಮಂಡ್ಯದಲ್ಲಿ ಪ್ರೆಸ್‌ಮೀಟ್ ನಡೆದಿದ್ದು, ಶಾಸಕ ಮಂಜು ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ಪಟ್ಟಣ ಪುರಸಭೆ ಚುನಾವಣೆ ವೇಳೆ ಬಹುಮತ ಇದ್ರು ತಮ್ಮ ಅಧಿಕಾರ ದಾಹಕ್ಕೆ ಪುರಸಭೆ ಅಧಿಕಾರ ಬಿಟ್ಟು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆಂದು ಆರೋಪಿಸಿದ್ದಾರೆ. ಇದೀಗ...

Tumakuru: ರಾಜ್ಯದಲ್ಲಿ ದಲಿತ ಸಿಎಂ ಆಗಲಿ: ಸಂಜಯ್ ಕುಮಾರ್ ಶ್ರೀ ಹೇಳಿಕೆ

Tumakuru News: ತುಮಕೂರು: ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂಬ ಕೂಗು ಹೆಚ್ಚಾಗಿದ್ದು, ಇಂದು ತುಮಕೂರಿನಲ್ಲಿ ಮಾತನಾಡಿರುವ ಸಂಜಯ್ ಕುಮಾರ್ ಶ್ರೀಗಳು ಕೂಡ ರಾಜ್ಯದಲ್ಲಿ ದಲಿತ ಸಿಎಂ ಆಗಲಿ ಎಂದಿದ್ದಾರೆ. ತುಮಕೂರಿನ ಪಾವಗಡದಲ್ಲಿ ಮಾತನಾಡಿರುವ ನಿಡಗಲ್ ಸಂಸ್ಥಾನ ಪೀಠದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಅವರು, ಮಾಜಿ ಸಹಕಾರ ಸಚಿವ ಕೆ.ಎನ್ ರಾಜಣ್ಣರನ್ನ ಪುನರ್...

Tumakuru News: ಅಧಿಕಾರಿಗಳಿಗೆ ಲಂಚ ಕೊಡಲು ಭಿಕ್ಷಾಟನೆಗೆ ಇಳಿದ ಬಿಜೆಪಿ ಮುಖಂಡ

Tumakuru News: ತುಮಕೂರು: ತುಮಕೂರಿನಲ್ಲಿ ಬಿಜೆಪಿ ಮುಖಂಡರೋರ್ವ ಅಧಿಕಾರಿಗಳಿಗೆ ಲಂಚ ನೀಡಲು ಭಿಕ್ಷೆ ಬೇಡಿದ್ದಾರೆ. ತಾಲ್ಲೂಕು ಪಂಚಾಯ್ತಿ ಎದುರು ಭಿಕ್ಷಾಟನೆ ಮಾಡುವ ಮೂಲಕ ಪ್ರತಿಭಟನೆ ಮಾಡಿದ್ದಾರೆ. ತುಮಕೂರು ಜಿಲ್ಲೆ ಪಾವಗಡದಲ್ಲಿ ತಾಲೂಕು ಪಂಚಾಯ್ತಿ ಎದುರು ಈ ಘಟನೆ ನಡೆದಿದ್ದು, ಬಿಜೆಪಿ ಓಬಿಸಿ ಮುಖಂಡ ಮುರುಳಿ ಎಂಬುವರು ಅಧಿಕಾರಿಗಳಿಗೆ ಲಂಚ ನೀಡಲು ಭಿಕ್ಷೆ ಬೇಡಿದ್ದಾರೆ. ನಿವೇಶನದ ಖಾತೆ ಬದಲಾವಣೆಗೆ, ವೆಂಕಾಟಪುರ...

Sandalwood: ಕಸ ಗುಡಿಸೋನು ರಾಜ ಆಗ್ತಾನೆ: Bala Rajwadi Podcast

Sandalwood: ಬಲರಾಜ್ವಾಡಿ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಕಲಾವಿದರಾಗದಿದ್ದಲ್ಲಿ ಏನಾಗುತ್ತಿದ್ದರು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/85crw0GzXlw ಕಾಂತಾರ ಸಿನಿಮಾದಲ್ಲಿ ನಟಿಸಿರುವ ಬಲ್‌ರಾಜ್ವಾಡಿ ಅವರು, ಈ ಮುನ್ನ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಆದರೆ ಕಾಂತಾರದಿಂದ ಅವರು ಇನ್ನೂ ಪ್ರಸಿದ್ಧರಾದರು. ಬಾಲ್‌ರಾಜ್‌ ಅವರ ತಂದೆ ಪೋಲೀಸ್ ಆಗಿದ್ದರು. ಹಾಗಾಗಿ ಬಾಲ್‌ರಾಜ್ ಅವರು ಕೂಡ ಕೆಲವು ಬಾರಿ ಪೋಲೀಸ್ ಆಗುವ ಆಸೆ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img