Wednesday, July 22, 2026

Bjp

Mumbai News: ಕಾಳಿ ಪ್ರತಿಮೆಗೆ ಮೇರಿ ಮಾತೆ ವೇಷ ಹಾಕಿದ ಅರ್ಚಕ ಬಂಧನ

Mumbai: ಮುಂಬೈನ ಕಾಳಿ ದೇವಿ ದೇವಸ್ಥಾನದಲ್ಲಿ ಕಾಳಿ ಪ್ರತಿಮೆಗೆ ಮದರ್ ಮೇರಿ ವೇಷ ಹಾಕಲಾಗಿತ್ತು. ಈ ಕಾರಣಕ್ಕೆ ದೇವಸ್ಥಾನದ ಅರ್ಚಕನನ್ನು ಬಂಧಿಸಲಾಗಿದೆ. ಚೆಂಬೂರ್ ಪ್ರದೇಶದ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಇಂದು ದೇವಸ್ಥಾನಕ್ಕೆ ಬಂದಿದ್ದ ಭಕ್ತರು ದೇವಿ ವೇಷ ಕಂಡು ಆತಂಕಕ್ಕೀಡಾಗಿದ್ದಾರೆ. ಬಳಿಕ ಇದು ಅರ್ಚಕರ ಕೆಲಸವೆಂದು ತಿಳಿದು, ಆಡಳಿತ ಮಂಡಳಿಗೆ ಈ ಬಗ್ಗೆ ದೂರು...

ರೈತರ ಬದುಕು ನಾಶವಾದರೂ ಸರಿ, ತಮ್ಮ ಕುರ್ಚಿ ಗಟ್ಟಿಯಾಗಿರಬೇಕು ಅಂತಾರೆ ಸಿದ್ದರಾಮಯ್ಯ: R.Ashok

Political News: ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕದನದ ಬಗ್ಗೆ ಎಲ್ಲರಿಗೂ ತಿಳಿದಿದೆ. ಅಲ್ಲದೇ 1 ಕಡೆ ಕುರ್ಚಿಗಾಾಗಿ ಜಗಳ ನಡೆಯುತ್ತಿದ್ದರೆ, ಇನ್ನ``ಂದು ಕಡೆ ರೈತರು ಸಮಸ್ಯೆಗೆ ಪರಿಹಾರ ನೀಡಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾರಣಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು, ವಾಗ್ದಾಳಿ ನಡೆಸಿದ್ದಾರೆ. ಕುರ್ಚಿ ಕಿತ್ತಾಟದಲ್ಲಿ ಅನ್ನದಾತರನ್ನ ಸಂಪೂರ್ಣವಾಗಿ ಮರೆತಿರುವ...

ಮೊದಲು ಜಿ.ಪರಮೇಶ್ವರ್ ಅವರ ಹಳೇ ಕೂಲಿ ಕ್ಲೀಯರ್ ಆಗಲಿ: ಸಿಎಂ ಕುರ್ಚಿ ಕದನದ ಬಗ್ಗೆ ಕೆ.ಎನ್.ರಾಜಣ್ಣ ಹೇಳಿಕೆ

Tumakuru News: ತುಮಕೂರು: ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಕಾಂಗ್ರೆಸ್‌ನ ಕುರ್ಚಿ ಕದನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಎಲ್ಲರೂ ಚುನಾವಣೆಗೆ ಹೋಗೋಣ. ಡಿಕೆ ನೇತೃತ್ವದಲ್ಲಿ ಚುನಾವಣೆ ಹೋಗಿ, ನಾವೆಲ್ಲಾ ಒಟ್ಟಿಗೆ ಕೆಲಸ ಮಾಡಿ, ಬಹುಮತ ತಂದು ಆಗ ಡಿಕೆ ಶಿವಕುಮಾರ್ ಐದು ವರ್ಷ ಸಿಎಂ ಆಗಲಿ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ. ಸಿದ್ದರಾಮಯ್ಯರನ್ನು ಎಲೆಕ್ಟ್ ಮಾಡಿದ್ದು...

Tumakuru: ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ವ ದಾರ್ಶನಿಕರ ಜಯಂತ್ಯೋತ್ಸವ ಆಚರಣೆ

Tumakuru News: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ವ ದಾರ್ಶನಿಕರ ಜಯಂತ್ಯೋತ್ಸವ ಆಚರಿಸಲಾಗುತ್ತಿದೆ. ಜೆಡಿಎಸ್ ಸಿಎಲ್ ಪಿ ನಾಯಕ, ಶಾಸಕ ಸುರೇಶ್ ಬಾಬು ಈ ವಿನೂತನ ಪ್ರಯತ್ನ ಮಾಡಿದ್ದು, ಸಂವಿಧಾನ ಸಮರ್ಪಣ ದಿನದಂದೆ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ನಗರದ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ನಡೆದಿದ್ದು, ತಾಲೂಕು ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧಿ,...

ಮುಖ್ಯಮಂತ್ರಿ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಸರ್ಕಾರ ದಿಕ್ಕನ್ನು ಕಳೆದುಕೊಂಡಿದೆ: ನಿಖಿಲ್ ಕುಮಾರ್

Political News: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಜಟಾಪಟಿ ನಡಿತಿದೆ. ಈ ಕಾರಣಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಮುಖ್ಯಮಂತ್ರಿ ಬದಲಾವಣೆಯ ಮಾತುಕತೆ ಪ್ರೀತಿಯಿಂದ ನಡೆಯುವುದಿಲ್ಲ; ಶಾಸಕರು ವಿಶ್ವಾಸ ಕಳೆದುಕೊಂಡಾಗ ಅದು ನಡೆಯುತ್ತದೆ ಎಂದಿದ್ದಾರೆ. ಕರ್ನಾಟಕದ ಜನರು ಕಾಂಗ್ರೆಸ್‌ಗೆ ಬಲವಾದ ಜನಾದೇಶವನ್ನು ನೀಡಿದರು ಕೂಡ ತಮ್ಮದೇ ಆದ ಮುಖ್ಯಮಂತ್ರಿಯನ್ನು ನಂಬಲು ಸಾಧ್ಯವಾಗದ ಪರಿಸ್ಥಿತಿಗೆ...

Mandya: ನಾನು ಸಾಮಾನ್ಯ ವ್ಯಕ್ತಿ, ಆದರೆ ನನ್ನ ಕೆಲಸ ಸಾಮಾನ್ಯ ಅಲ್ಲ: ಎನ್.ಚಲುವರಾಯಸ್ವಾಮಿ

Mandya News: ನಾನೊಬ್ಬ ಸಾಮಾನ್ಯ ವ್ಯಕ್ತಿಯೆ ಆದರೆ ನಾನು ಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಸಾಮಾನ್ಯ ಅಲ್ಲ. ಜಿಲ್ಲೆಗೆ ಅನೇಕ ಉಪಯುಕ್ತವಾಗುವ ಕೆಲಸವನ್ನು ಮಾಡಿದ್ದೇನೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಮಂಡ್ದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ 4 ಕೃಷಿ ವಿಶ್ವವಿದ್ಯಾಲಯಗಳು...

Karnataka TV : ಕರುನಾಡ ಸುಧಾರಕರು ಕಾರ್ಯಕ್ರಮಕ್ಕೆ ವ್ಯಾಪಕ ಪ್ರಶಂಸೆ

Bengaluru: ನಮ್ಮ ಹೆಮ್ಮೆಯ ಕರ್ನಾಟಕ ಏಕೀಕರಣಗೊಂಡು 70 ವರ್ಷಕ್ಕೆ ಕಾಲಿಟ್ಟ ಸುವರ್ಣ ಸಂದರ್ಭ ಕರ್ನಾಟಕ ಟಿವಿ ಮತ್ತು AD6 ಅಡ್ವರ್ಟೈಸಿಂಗ್ ಜಂಟಿಯಾಗಿ ಕರುನಾಡ ಸುಧಾರಕರು ಅನ್ನೋ ಅದ್ಭುತ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಸುದೀರ್ಘ 7 ದಶಕಗಳ ಕಾಲ ಕರುನಾಡು ಅಸಂಖ್ಯಾತ ಸುಧಾರಕರನ್ನ, ಸಾಧಕರನ್ನ ಕಂಡಿದೆ. ನಾಡು, ನುಡಿ, ನೆಲ, ಜಲದ ವಿಷಯಕ್ಕೆ ಪದೇ ಪದೇ ಎದ್ದು ನಿಲ್ಲುವ...

Health Tips: ಮಕ್ಕಳಿಗೆ ಮಲಬದ್ಧತೆ? ಇದಕ್ಕೆ ಕಾರಣ? ಪರಿಹಾರ?

Health Tips: ನಿಮ್ಮ ಮಕ್ಕಳು ಬುದ್ಧಿವಂತರು, ಚೈತನ್ಯದಾಯಕರು, ಶಕ್ತಿವಂತರೂ ಆಗಬೇಕು ಅಂತಾ ನಿಮಗೂ ಆಸೆ ಇದೆಯಾ..? ಹಾಗಾದ್ರೆ ಅವರ ದಿನಚರಿ ಹೇಗಿರಬೇಕು ಎಂದು ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/XvY2KaSqf_8 ಮಕ್ಕಳು ಓದುವುದರಲ್ಲೂ, ಸ್ಪೋರ್ಟ್ಸ್‌ನಲ್ಲೂ, ಬೇರೆ ಬೇರೆ ಕೆಲಸಗಳಲ್ಲೂ ಜಾಣರಾಗಿಬೇಕು ಅಂದ್ರೆ, ಅವರ ದಿನಚರಿ ಅತ್ಯುತ್ತಮವಾಗಿರಬೇಕು. ಅವರ ಆಹಾರ ಆರೋಗ್ಯಕರವಾಗಿರಬೇಕು. ಕಾಯಿಸಿ, ಆರಿಸಿದ ಶುದ್ಧ ನೀರಿನ ಸೇವನೆ ಮಾಡುವುದು...

ಪಲಾಶ್ ಮುಚ್ಚಲ್ ಮೇಲೆ ಕೇಳಿಬಂತು ಆರೋಪ..! ಸ್ಮೃತಿಗೆ ಚೀಟ್ ಮಾಡಿದ್ರಾ ಪ್ರಿಯಕರ..?

Cricket News: ನವೆಂಬರ್ 23ರಂದು ಆಟಗಾರ್ತಿ ಸ್‌ಮೃತಿ ಮಂದನ ಮತ್ತು ಸಂಗೀತ ಸಂಯೋಜಕ, ಸಂಗೀತಗಾರ ಪಲಾಶ್ ಮುಚ್ಚಲ್ ಮದುವೆ ಫಿಕ್ಸ್ ಆಗಿತ್ತು. ಸಂಗೀತ್, ಹಲ್ದಿ ಹೀಗೆ ಎಲ್ಲ ಕಾರ್ಯಕ್ರಮಗಳು ಕೂಡ ಮುಗಿದು, ಇನ್ನೇನು ಮದುವೆಯಾಗಲು ಕೆಲ ಸಮಯ ಬಾಕಿ ಎನ್ನುವಾಗಲೇ, ಸ್ಮೃತಿ ತಂದೆಗೆ ಹೃದಯಾಘಾತವಾಗಿ, ಅವರು ಆಸ್ಪತ್ರೆಗೆ ದಾಖಲಾದರು. ಮತ್ತು ಈ ಕಾರಣಕ್ಕೆ ಸ್ಮೃತಿ...

Health Tips: ಎದೆ ಹಾಲು ಕುಡಿಸಿದ 15 ನಿಮಿಷ ಮಕ್ಕಳನ್ನ ಮಲಗಿಸಬೇಡಿ? ಮಕ್ಕಳಿಗೆ ತೆಗಿಸೋದು ಮುಖ್ಯ?

Health Tips: ಚಿಕ್ಕ ಮಕ್ಕಳ ಆರೈಕೆ ಬಗ್ಗೆ ಎಷ್ಟೇ ಕಾಳಜಿ ಮಾಡಿದರೂ ಅದು ಕಮ್ಮಿ ಅಂತಾ ಹೇಳಲಾಗುತ್ತದೆ. ಏನೇ ಆರೈಕೆ ಮಾಡುವುದಿದ್ದರೂ, ಅದರ ಬಗ್ಗೆ ತಿಳಿದು, ಮಾಹಿತಿ ಪಡೆದು, ಸೂಕ್ಷ್ಮ ರೀತಿಯಿಂದ ಶಿಶುಗಳನ್ನು ಬೆಳೆಸಬೇಕಾಗುತ್ತದೆ. ಹಾಗಾಗಿ ವೈದ್ಯರಾಗಿರುವ ಡಾ.ಪ್ರಿಯಾ ಶಿವಳ್ಳಿ ಅವರು ಎದೆ ಹಾಲು ಕುಡಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. https://youtu.be/NXAP6wILVUQ ಶಿಶುಗಳು ಜನಿಸಿ 2 ವಾರದ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img