Wednesday, July 22, 2026

Bjp

Health Tips: ಸ್ವ ಚಿಕಿತ್ಸೆಯಿಂದ ಅಪಾಯ? Self Treatment Risks

Health Tips: ಮುಂಚೆ ಎಲ್ಲ ಜ್ವರ, ನೆಗಡಿ ಅಥವಾ ಯಾವುದೇ ಖಾಯಿಲೆ ಬಂದರೆ ಮನೆ ಮದ್ದು ಮಾಡಿ, ಯಾವುದಕ್ಕೂ ಗುಣವಾಗದಿದ್ದಾಗ ಮಾತ್ರ, ವೈದ್ಯರ ಬಳಿ ಹೋಗುತ್ತಿದ್ದರು. ಅದನ್ನು ಸ್ವಚಿಕಿತ್ಸೆ ಎನ್ನುತ್ತಾರೆ. ಅಂದರೆ ನಮ್ಮ ಸಮಸ್ಯೆಗೆ ನಾವೇ ಪರಿಹಾರ ಕಂಡುಕ``ಳ್ಳುವುದು. ಹಾಗಾದ್ರೆ ಸ್ವಚಿಕಿತ್ಸೆ ಉತ್ತಮ ಹೌದೋ, ಅಲ್ಲವೋ ಅನ್ನೋ ಬಗ್ಗೆ ವೈದ್ಯರಾಗಿರುವ ಡಾ. ಪ್ರಕಾಶ್ ರಾವ್...

ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿ ಮಾಡಿ ಇಲ್ಲವೇ ಕುರ್ಚಿ ಖಾಲಿ ಮಾಡಿ: ಕನಕೇನಹಳ್ಳಿ ಕೃಷ್ಣಪ್ಪ

Tipaturu: ತಿಪಟೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಡಿಸೆಂಬರ್ 11 2025 ರಂದು ಮೈಸೂರು ಚಲೋ ಕಾರ್ಯಕ್ರಮದಲ್ಲಿ ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದುಕರ್ನಾಟಕ ಬಹುಜನ ಚಳುವಳಿ ರಾಜ್ಯಾಧ್ಯಕ್ಷರಾದ ಕನಕೇನಹಳ್ಳಿ ಕೃಷ್ಣಪ್ಪನವರು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳ ತವರಾದ ಸಿದ್ದರಾಮಯ್ಯನ ಹುಂಡಿಯಿಂದ ಕಾಲ್ನಡಿಗೆ ಜಾತ...

ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು ಜಗದಗಲ ವ್ಯಾಪಿಸುತ್ತಿದೆ: ಸಿಎಂ ಸಿದ್ದರಾಮಯ್ಯ

Political News: ಹಲವು ದೇಶಗಳಿಗೆ ಈಗಾಗಲೇ ನಮ್ಮ ನಂದಿನಿ ಉತ್ಪನ್ನಗಳು ರಫ್ತಾಗುತ್ತಿದೆ. ಇದೀಗ ಇನ್ನೂ ಹಲವು ದೇಶಗಳಿಗೆ ನಂದಿನಿ ತುಪ್ಪ ರಫ್ತಾಗಲು ರೆಡಿಯಾಗಿದೆ. ಈ ಕಾರಣಕ್ಕೆ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು ಜಗದಗಲ ವ್ಯಾಪಿಸುತ್ತಿದೆ ಎಂದಿದ್ದಾರೆ. ಪ್ರಸ್ತುತ ದುಬೈ, ಕತಾರ್‌, ಬ್ರುನೈ, ಮಾಲ್ಡೀವ್ಸ್‌ ಹಾಗೂ ಸಿಂಗಾಪುರ್‌ ದೇಶಗಳು ಸೇರಿದಂತೆ...

Winter Special Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

ಬೇಕಾಗುವ ಸಾಮಗ್ರಿ: 1 ಬೌಲ್ ಹುಳಿ ಮೊಸರು, ಸಣ್ಣ ಬೌಲ್ ಕಡಲೆಹುಡಿ, 1 ಸ್ಪೂನ್ ಖಾರದ ಪುಡಿ, ಸ್ನಲ್ಪ ಅರಿಶಿನ ಪುಡಿ, 1 ಸ್ಪೂನ್ ಧನಿಯಾ ಪುಡಿ, 1 ಬೌಲ್ ಮೆಂತ್ಯೆ ಎಲೆ, 4 ಸ್ಪೂನ್ ಸಾಸಿವೆ ಎಣ್ಣೆ, 2 ಮೆಣಸು, 1 ಸ್ಪೂನ್ ಜೀರಿಗೆ, ಸ್ವಲ್ಪ ಹಿಂಗು, ಕೊತ್ತೊಂಬರಿ ಕಾಳು, ಕರಿಬೇವು, 1ಸ್ಪೂನ್...

Recipe: ಈ ರೀತಿ ಚಿಪ್ಸ್ ಮನೆಯಲ್ಲೇ ಮಾಡಿ ತಿನ್ನಿ

ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿಹುಡಿ, 4 ಸ್ಪೂನ್ ತುಪ್ಪ, ಕಾಲು ಕಪ್ ಪಾಲರ್ ಪ್ಯೂರಿ, ಕಾಲು ಕಪ್ ಬೀಟ್‌ರೂಟ್ ಪ್ಯೂರಿ, 2 ಸ್ಪೂನ್ ಎಳ್ಳು, ಉಪ್ಪು, ಕರಿಯಲು ಎಣ್ಣೆ. ಮಾಡುವ ವಿಧಾನ: ಗ್ಯಾಸ್ ಆನ್ ಮಾಡಿ, ನೀರು ಬಿಸಿ ಮಾಡಿ, ಬಿಸಿ ನೀರಿಗೆ ತುಪ್ಪ, ಚಿಲ್ಲಿ ಫ್ಲೇಕ್ಸ್, ಉಪ್ಪು, ಅಕ್ಕಿಹುಡಿ ಹಾಕಿ 2ರಂದ 3...

ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ ರೈತರನ್ನು ಉಳಿಸುವ ಶಕ್ತಿ, ಯೋಗ್ಯತೆ ಇಲ್ಲ: ನಿಖಿಲ್ ಕುಮಾರ್

Sindhanooru: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಮತ್ತು ಜೆಡಿಎಸ್ ಕಾರ್ಯಕರ್ತರೆಲ್ಲ ಸೇರಿ, ತುಂಗಭದ್ರಾ ಆಣೆಕಟ್ಟಿನಿಂದ‌ 2 ನೇ ಬೆಳೆಗೆ ನೀರಿಗಾಗಿ ಆಗ್ರಹಿಸಿ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಯಚೂರು ಜಿಲ್ಲೆಯ ಸಿಂಧನೂರಿನ ಕೋಟೆ ಈರಣ್ಣಸ್ವಾಮಿ ದೇವಸ್ಥಾನದಿಂದ‌ ಎಪಿಎಂಸಿ ಆವರಣದ ವರೆಗೆ ಪಕ್ಷದ ವತಿಯಿಂದ‌ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ, ಅನ್ನದಾತರ ಪರವಾಗಿ ಕಾಂಗ್ರೆಸ್...

Political News: ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ?: ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

Political News: ಬಿಜೆಪಿ ವಿರುದ್ಧ ಸದಾ ಕಿಡಿಕಾರುವ ಸಚಿವ ಪ್ರಿಯಾಂಕ್ ಖರ್ಗೆ ಅದೇ ತಕರಾರು ಮುಂದುವರೆಸಿದ್ದು, ಬಿಜೆಪಿಗೆ ವ್ಯಂಗ್ಯವಾಗಿ ಪ್ರಶ್ನೆ ಮೇಲೆ ಪ್ರಶ್ನೆ ಕೇಳಿದ್ದಾರೆ. ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಪ್ರಿಯಾಂಕ್ ಪ್ರಶ್ನಿಸಿದ್ದಾರೆ. ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು...

Tumakuru News: ದಲಿತ ಸಂಘಟನೆಗಳ ಪ್ರತಿಭಟನೆ: ಡಾ.ಜಿ.ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹ

Tumakuru News: ತುಮಕೂರು: ದಲಿತ ಸಿಎಂ ಕೂಗು ಹೆಚ್ಚಾಗಿದ್ದು ಕೆಲ ದಿನಗಳ ಹಿಂದೆಯಷ್ಟೇ ಮಂಡ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಆಗ್ರಹಿಸಿ, ಸಭೆ ನಡೆಸಿದ್ದರು. ಇಂದು ತುಮಕೂರಿನಲ್ಲೂ ದಲಿತ ಸಿಎಂ ಕೂಗು ಕೇಳಿಬಂದಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಷಯ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂದು ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.ದಲಿತ ಸಂಘಟನೆಗಳು...

ಈ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ವಿಭಜನೆಯಾಗಲ್ಲ,ಡಿ.ಕೆ.ಶಿವಕುಮಾರ್ ಅಲ್ಲಿಂದ ಹೊರಗಡೆ ಬರಲ್ಲ: ಸದಾನಂದ ಗೌಡ

Tumakuru News: ತುಮಕೂರು: ತುಮಕೂರಿನಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಮಾತನಾಡಿದ್ದು, ಡಿಕೆಶಿಯನ್ನು ಸಿಎಂ ಮಾಡಿ, ವಿಜಯೇಂದ್ರನನ್ನ ಡಿಸಿಎಂ ಮಾಡುವ ಚರ್ಚೆ ನಡೆಯುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ವಿಭಜನೆಯೂ ಆಗಲ್ಲ, ಡಿಸಿಎಂ ಡಿ.ಕೆ. ಶಿವಕುಮಾರ್ ಅಲ್ಲಿಂದ ಹೊರಗಡೆಯೂ ಬರಲ್ಲ. ಡಿ.ಕೆ. ಶಿವಕುಮಾರ್ ಅಲ್ಲೇ ಇದ್ದುಕೊಂಡು ಏನಾಗುತ್ತೆ ಎಂದು ನೋಡುತ್ತಾರೆ. ಯಾಕಂದ್ರೆ ಅಷ್ಟು ಸುಲಭವಿಲ್ಲ ಅಲ್ಲಿಂದ...

‘ಜಾನಪದ ಲೋಕ’ಕ್ಕೆ ಬೀಗ ಬೀಳುವ ಪರಿಸ್ಥಿತಿ, ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಅಸಮಾಧಾನ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಜಾನಪದ ಲೋಕವನ್ನು ಮುಚ್ಚುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೂತನ ಸಂಸ್ಥೆಗಳನ್ನು ಕಟ್ಟುವುದಿರಲಿ, ಇರುವುದನ್ನು ಉಳಿಸಿಕೊಳ್ಳುವ ಕಳಕಳಿಯೂ ಇಲ್ಲದ, ತನ್ನ ನಿರ್ಲಕ್ಷ್ಯ, ಅಸಡ್ಡೆಗಳಿಂದ ಉತ್ತಮ ಸಂಸ್ಥೆಗಳನ್ನು ಹಾಳು ಮಾಡುತ್ತಿರುವ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ! ನಾಡಿನ ಸಂಸ್ಕೃತಿ ಮತ್ತು ಜಾನಪದ ಶ್ರೀಮಂತಿಕೆಯ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img