Wednesday, July 22, 2026

Bjp

ರಾಜ್ಯ ಸರ್ಕಾರದ ಸಾಧನೆಯ ಹೆಸರಲ್ಲಿ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನಲ್ಲ: ಪ್ರಿಯಾಂಕ್

Political News: ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನೂ ಅಲ್ಲ ಎಂದು ಕಿಡಿಕಾರಿದ್ದಾರೆ. ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆಯಾದರೂ ವಾಸ್ತವದಲ್ಲಿ ಕರ್ನಾಟಕದ ಮಟ್ಟಿಗೆ ಕೇಂದ್ರ ತೀರಸ್ಕೃತ ಯೋಜನೆಯಾಗಿದೆ ಎನ್ನಬಹುದು. ಪ್ರಸಕ್ತ ಸಾಲಿನವರೆಗೆ JJM ಯೋಜನೆಗಾಗಿ ಒಟ್ಟು...

Mandya: ಬೂಕನಕರೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಡಿ ಗ್ರೇಡ್ ಗೆ ಇಳಿಕೆ ವಿರೋಧಿಸಿ ಪ್ರತಿಭಟನೆ

Mandya News: ಮಂಡ್ಯ: ಬೂಕನಕರೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಡಿ ಗ್ರೇಡ್ ಗೆ ಇಳಿಕೆ ಹಿನ್ನಲೆ, ಮಾಜಿ ಸಿ.ಎಂ.ಬಿಎಸ್ವೈ ಹುಟ್ಟೂರು ಬೂಕನಕೆರೆ ಗ್ರಾಮದಲ್ಲಿ ಸುತ್ತಮುತ್ತಲಿನ 60 ಹಳ್ಳಿ ಜನರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಬೂಕನ ಕೆರೆ ಗ್ರಾಮದಲ್ಲಿ, ಗ್ರಾಮದ ಆರೋಗ್ಯ ಕೇಂದ್ರವನ್ನು ಡಿ ಗ್ರೇಡ್‌ಗೆ ಇಳಿಕೆ ಮಾಡಿದ್ದಕ್ಕೆ...

2028ಕ್ಕೆ ಮದ್ದೂರಿನಿಂದಲೇ ಸುಮಲತಾ ಸ್ಪರ್ಧೆ?

2028ರ ಚುನಾವಣೆಗೆ ಮಾಜಿ ಸಂಸದೆ ಸುಮಲತಾ ಸ್ಪರ್ಧೆ ಖಚಿತವಾಗಿದೆ. ಇದನ್ನು ಸ್ವತಃ ಸುಮಲತಾ ಅವರೇ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದಲೇ ಸ್ಪರ್ಧೆಗಿಳಿಯುವಂತೆ, ಬಿಜೆಪಿ ನಾಯಕರು ಆಹ್ವಾನ ನೀಡಿದ್ದರು. ಆದರೆ, ರಾಜ್ಯ ರಾಜಕಾರಣಕ್ಕೆ ಬರುವ ಮನಸ್ಸು ಇಲ್ಲವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದೆ. ಮದ್ದೂರು ನನ್ನ ಪತಿ ಅಂಬರೀಶ್ ಅವರ ಕರ್ಮಭೂಮಿ. ಹೀಗಾಗಿ ನಾನು ಅಥವಾ...

Mandya: ಕುಡಿತ ಬಿಟ್ಟ ಖುಷಿಗೆ, ಊರಿನ ಜನರಿಗೆ ಕೋಳಿ ಹಂಚಿ ಸಂಭ್ರಮಿಸಿದ ಭೂಪ

Mandya News: ಮಂಡ್ಯ: ಮಂಡ್ಯದಲ್ಲಿ ಓರ್ವ ಯುವಕ ತಾನು ಕುಡಿತ ಬಿಟ್ಟ ಖುಷಿಗೆ, ಊರಿನ ಜನರಿಗೆ ಕೋಳಿ ಹಂಚಿ ಖುಷಿ ಪಟ್ಟಿದ್ದಾನೆ. ಮಂಡ್ಯ ತಾಲೂಕಿನ ಬಸರಾಳು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಿರಣ್ ಎಂಬಾತನೇ ಕುಡಿತ ಬಿಟ್ಟ ಖುಷಿಗೆ ಕೋಳಿ ಹಂಚಿರೊ ಯುವಕನಾಗಿದ್ದಾನೆ. ಈತನಿಗೆ ಹಲವು ವರ್ಷಗಳಿಂದ ಕುಡಿಯುವ ದುರಭ್ಯಾಸವಿತ್ತು. ಆದ್ರೆ ಕುಡಿತದ ಚಟದಿಂದ ಬೇಸತ್ತ ಈತ...

Health Tips: ಜಾಂಡೀಸ್ ಯಾಕೆ ಬರುತ್ತೆ.? ಮೆಡಿಸಿನ್ಸ್ ನಿಂದ ಲಿವರ್ ಡ್ಯಾಮೇಜ್?

Health Tips: ಶಿಶುಗಳು ಜನಿಸಿದ 2ದಿನಕ್ಕೆ ಮಕ್ಕಳ ದೇಹ ಹಳದಿ ಬಣ್ಣಕ್ಕೆ ತಿರುಗುತ್ತದೆ. ಇದನ್ನು ಜಾಂಡೀಸ್ ಅಂತಾನೇ ಹೇಳಲಾಗುತ್ತದೆ. ಹಾಗಾಗಿ ಮಕ್ಕಳಿಗೆ ಅದರದ್ದೇ ಆದ ಚಿಕಿತ್ಸೆ ನೀಡಲಾಗುತ್ತದೆ. ಹಾಗಾದ್ರೆ ಹೀಗೆ ಜನಿಸಿದ ಕೆಲ ದಿನಕ್ಕೆ ಜಾಂಡೀಸ್ ಬರಲು ಕಾರಣವೇನು ಎಂದು ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/lc5E6RzBVV4 ಡಾ.ಪ್ರಿಯ ಶಿವಳ್ಳಿ ಅವರು ಈ ಬಗ್ಗೆ ವಿವರಿಸಿದ್ದು, ಲಿವರ್ ಸಮಸ್ಯೆ...

Health Tips: ಈ ಏಳು ಘಟಕಗಳನ್ನ ಸೇವಿಸಿದ್ರೆ ಅದು ಒಳ್ಳೆಯ ಆಹಾರ.! : Dr. Prakash Rao

Health Tips: ನಾವು ಯಾವ ರೀತಿಯ ಆಹಾರಗಳನ್ನು ಸೇವಿಸಬೇಕು..? ಎಂಥ ಆಹಾರ ಸೇವನೆಯಿಂದ ನಮ್ಮ ಆರೋಗ್ಯ ಅಭಿವೃದ್ಧಿಯಾಗುತ್ತದೆ ಅಂತಾ ವೈದ್ಯರು ವಿವರಿಸಿದ್ದಾರೆ. https://youtu.be/GYC6QG-H3Fo ವೈದ್ಯರು ಹೇಳುವ ಪ್ರಕಾರ ನಾವು 7 ರೀತಿಯ ಆಹಾರಗಳನ್ನು ಸೇವಿಸಬೇಕು. ಆಗ ನಮ್ಮ ಆರೋಗ್ಯ ವೃದ್ಧಿಸುತ್ತದೆ. ವೈದ್ಯರಾಗಿರುವ ಡಾ.ಪ್ರಕಾಶ್.ಸಿ.ರಾವ್ ಎಂಬುವರು ಈ ಬಗ್ಗೆ ವಿವರಿಸಿದ್ದು, ಯಾವ ಆಹಾರ ಸಮತೋಲನವಾಗಿರುತ್ತದೆಯೋ ಅದೇ ಉತ್ತಮ ಆಹಾರ. ವಿಟಮಿನ್ಸ್,...

Health Tips: ರಾತ್ರಿ ತಡವಾಗಿ ಆಹಾರ ಸೇವನೆ ಮಾಡಿದರೆ ಆರೋಗ್ಯ ಹಾಳಾಗೋದು ಗ್ಯಾರಂಟಿ

Health Tips: ಬರೀ ಆರೋಗ್ಯಕರ ಆಹಾರ ಸೇವನೆಯಿಂದ ನಮ್ಮ ಜೀವನ ಉತ್ತಮವಾಗಿರುವುದಿಲ್ಲ. ನಾವು ಯಾವ ಸಮಯದಲ್ಲಿ ಎಷ್ಟು ಆರೋಗ್ಯಕರ ಆಹಾರ ಸೇವನೆ ಮಾಡುತ್ತೇವೆ ಅನ್ನೋದು ಕೂಡ ಮುಖ್ಯ. ಹಾಗಾಗಿ ನಾವಿಂದು ರಾತ್ರಿ ತಡವಾಗಿ ಆಹಾರ ಸೇವನೆ ಮಾಡಿದರೆ ಯಾವ ಆರೋಗ್ಯ ಸಮಸ್ಯೆ ಬರುತ್ತದೆ ಅಂತಾ ಹೇಳಲಿದ್ದೇವೆ ಕೇಳಿ. ವೈದ್ಯರು ಹೇಳುವ ಪ್ರಕಾರ, ನಾವು ಸಂಜೆ 7.30ರಿಂದ...

Political News: 2027ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ಆಯೋಜಿಸಿದ್ದ, ಚಿಕ್ಕಬಳ್ಳಾಪುರ ಹೈಟೆಕ್‌ ಗೂಡಿನ ಮಾರುಕಟ್ಟೆ, ಹೆಚ್‌.ಎನ್‌ ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿತು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಡಿಸಿಎಂ...

Malaysia: ಮಹಿಳೆಯರಿಗೂ ಸಮಾನ ಅವಕಾಶಗಳು ದೊರೆತಾಗ ದೇಶದ ಪ್ರಗತಿ ಸಾಧ್ಯ

Malaysia: ಮಹಿಳಾ ಉದ್ಯಮಿಗಳಿಗೂ ವೇದಿಕೆ ಸಿಗಬೇಕು. ಅದಕ್ಕಾಗಿ ಸೂಕ್ತ ತರಬೇತಿ, ಮಾರ್ಗದರ್ಶನ ಮತ್ತು ಬೆಂಬಲ ದೊರಕಿದರೆ ದೇಶದ ಅಭಿವೃದ್ಧಿಗಾಗಿ ಅವರು ಕೂಡ ಸಮಾನವಾಗಿ ಪಾಲ್ಗೊಳ್ಳಲು ಸಾಧ್ಯ ಎಂದು ಉಬುಂಟು ಒಕ್ಕೂಟದ ಸಂಸ್ಥಾಪಕರು ಹಾಗೂ ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಹೇಳಿದರು. ಮಲೇಷ್ಯಾದಲ್ಲಿ ನಡೆದ 2025ರ ಯುನೈಟೆಡ್ ಎಕನಾಮಿಕ್ ಶೃಂಗಸಭೆಯಲ್ಲಿ ಗೌರವ ಅತಿಥಿಗಳಾಗಿ ಪಾಲ್ಗೊಂಡಿದ್ದ...

Mahabharat: ದುಷ್ಟ ಶಕುನಿಗೆ ಮರಣದ ಬಳಿಕ ಸ್ವರ್ಗ ಸಿಗಲು ಕಾರಣವೇನು..?

Mahabharat: ಮಹಾಭಾರತ ಯುದ್ಧದಲ್ಲಿ ಬರುವ ಪ್ರಮುಖ ಪಾಾತ್ರಗಳಲ್ಲಿ ಶಕುನಿ ಪಾತ್ರ ಕೂಡ 1. ಅಪ್ಪ ಮತ್ತು ತನ್ನ ಮನೆಯವರ ಪ್ರಾಣ ತೆಗೆದ ಕಾರಣ ಕೌರವರ ವಿರುದ್ಧ ಸೇಡು ತೀರಸಿಕ``ಳ್ಳಲು ಶಕುನಿ ಬಂದಿದ್ದ. ಅದೇ ರೀತಿ ಕೌರವರ ಮನಸ್ಸಿನಲ್ಲಿ ಪಾಂಡವರ ವಿರುದ್ಧ ವಿಷ ಬೀಜ ಬಿತ್ತಿದನು. ತನ್ನ ತಂದೆಯ ಮೂಳೆಯಿಂದ ಮಾಡಿದ ದಾಳವನ್ನಿಸಿ, ಕೌರವರು ಮತ್ತು ಪಾಂಡವರು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img