Thursday, July 23, 2026

Bjp

ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಟ್ವೀಟಾಸ್ತ್ರ

ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆಯ ಟೆನ್ಶನ್‌ ಶುರುವಾಗಿದೆ. ಈ ಹೊತ್ತಲ್ಲಿ ನವೆಂಬರ್ ಕ್ರಾಂತಿಗೆ ಕ್ಷಣಗಣನೆ ಎಂದು ಬಿಜೆಪಿ ಟ್ವೀಟ್‌ ಮಾಡಿ ವ್ಯಂಗ್ಯವಾಡಿದೆ. 1 ಕುರ್ಚಿಗೆ ನಾಲ್ಕು ನಾಯಕರು ಓಟ ನಡೆಸುತ್ತಿರುವ ವಿಡಿಯೋವನ್ನು ಹಂಚಿಕೊಂಡು ವ್ಯಂಗ್ಯವಾಡಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ಪೈಪೋಟಿ ಬಗ್ಗೆ, ಕಾಂಗ್ರೆಸ್...

Recipe: ಕಪ್ಪುಕಡಲೆ ಸಲಾಡ್ ವಿತ್ ಕಿವಿ ಫ್ರೂಟ್ ಡ್ರೆಸ್ಸಿಂಗ್

Recipe: ನಾಾರ್ಮಲ್ ಆಗಿ ನಾವು ನೀವು ಕಪ್ಪು ಕಡಲೆಯ ಕೋಸೋಂಬರಿ ಅಥವಾ ಸಲಾಾಡ್ ಅಂದ್ರೆ, ಅದನ್ನು ಬೇಯಿಸಿ ಅಥವಾ ನೆನೆಸಿ ಅದಕ್ಕೆ ತರಕಾರಿ, ಕಾಯಿ ತುರಿ ಹಾಕಿರುವ ಸಲಾಡ್ ತಿಂದಿರ್ತೀವಿ. ಇಂದು ನಾವು ಈ ಕಪ್ಪು ಕಡಲೆ ಸಲಾಡ್‌ಗೆ ಕಿವಿ ಫ್ರೂಟ್ ಡ್ರೆಸ್ಸಿಂಗ್ ಮಿಕ್ಸ್ ಮಾಡಿ, ಹೇಗೆ ಆರೋಗ್ಯಕರ, ರುಚಿಯಾಗಿ ಸಲಾಡ್ ಮಾಡೋದು ಅಂತಾ...

Tumakuru News: ಲೋಕಾಯುಕ್ತರ ಬಲೆಗೆ ಬಿದ್ದ ಗ್ರಾಮ ಆಡಳಿತಧಿಕಾರಿ ಮಂಜುನಾಥ್

Tumakuru News: ತುಮಕೂರು: ಲಂಚ ಕೇಳಲು ಹೋಗಿ ಗ್ರಾ ಆಡಳಿತಾಧಿಕಾರಿ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತಾಲ್ಲೂಕಿನ ಊರ್ಡಿಗೆರೆ ಹೋಬಳಿಯ, ಮಾಚನಹಳ್ಳಿ ಗ್ರಾಮದ ವಾಸಿಯಾದ ಪಿರ್ಯಾದಿ ಶ್ರೀ ಯೋಗೀಶ್.ಬಿ ರವರ ತಾತ ಗಂಗ ಗುಡ್ಡಯ್ಯ ರವರ ಹೆಸರಿನಲ್ಲಿದ್ದ ತುಮಕೂರು ತಾಲ್ಲೂಕು ಮೈದಾಳ ಅಮಾನಿಕೆರೆ ಸರ್ವೆ ನಂಬರಿನ ಪಿತ್ರಾರ್ಜಿತವಾದ ಮೂವತ್ತೆಂಟೂವರೆ ಗುಂಟೆ ಜಮೀನನ್ನು,...

Health Tips: ರಾತ್ರಿ ಸೇಬುಹಣ್ಣಿನ ಸೇವನೆ ಮಾಡೋದು ಎಷ್ಟು ಕೆಟ್ಟ‌ದ್ದು ಗೊತ್ತಾ..?

Health Tips: ಪ್ರತಿದಿನ 1 ಸೇಬುಹಣ್ಣಿನ ಸೇವನೆ ಮಾಡುವುದರಿಂದ ವೈದ್ಯರನ್ನು ದೂರವಿಡಬಹುದು ಅಂತಾ ಹೇಳೋದನ್ನು ನೀವು ಕೇಳಿದ್ದೀರಿ. ಅದನ್ನು ಇಂಗ್ಲೀಷಿನಲ್ಲಿ ಆ್ಯನ್ ಆ್ಯಪಲ್ ಅ ಡೇ ಕೀಪ್ಸ್ ಡಾಕ್ಟರ್ ಅವೇ ಅಂತಾ ಹೇಳಲಾಗುತ್ತದೆ. ಅಂದ್ರೆ ಬೆಳಗ್ಗಿನ ಸಮಯದಲ್ಲಿ ದಿನಕ್ಕೆ 1 ಆ್ಯಪಲ್ ತಿಂದ್ರೆ ನಮ್ಮ ಆರೋಗ್ಯ ಅತ್ಯುತ್ತಮವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಆದರೆ ರಾತ್ರಿ ಸೇಬು...

Recipe: ಆರೋಗ್ಯಕರ ಮತ್ತು ರುಚಿಯಾದ ರಾಗಿ- ಸ್ವೀಟ್ ಕಾರ್ನ್ ಥಾಲಿಪಿಟ್ ರೆಸಿಪಿ

Recipe: ರಾಗಿ ತಿಂದವನಿಗೆ ರೋಗವಿಲ್ಲ ಅಂತಾ ಹೇಳ್ತಾರೆ. ಆದರೆ ಇಂದಿನ ಕಾಲದಲ್ಲೂ ಹಲವರು ರಾಗಿಯ ಮಹತ್ವ ತಿಳಿಯದೇ, ಅದು ರುಚಿ ಇಲ್ಲದ ಆಹಾರ ಅಂತಲೇ ಹೇಳ್ತಾರೆ. ಆದರೆ ರಾಗಿ ಮೆಚ್ಚದವರು ಕೂಡ ಈ ರಾಗಿ ತಿಂಡಿಯನ್ನು ಬಾಯಿ ಚಪ್ಪರಿಸಿ ತಿನ್ನುವ ಹಾಗೆ ಮಾಡಬಹುದು. ಹಾಗಾದ್ರೆ ರಾಗಿ-ಕಾರ್ನ್ ತಾಲಿಪಿಟ್ಟು ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ. ಬೇಕಾಗುವ...

Political News: ಬ್ರೆಜಿಲ್ ರೂಪದರ್ಶಿಯ ಗುರುತು ಬಳಕೆ ಮಾಡಿರುವುದು ನಿರ್ಲಜ್ಜತನ: ಬಿಜೆಪಿಗರ ವಿರುದ್ಧ ಸಿಎಂ ಆಕ್ರೋಶ

Political News: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ದೇಶದಲ್ಲಿ ಹೇಗೆ ವೋಟ್ ಕಳ್ಳತನವಾಗುತ್ತಿದೆ ಅನ್ನೋ ಬಗ್ಗೆ ಇಂದು ವಿವರಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದು, ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ...

Life Lesson: ಮಕ್ಕಳನ್ನು ಬೆಳೆಸುವಾಗ ಪೋಷಕರು ಫಾಲೋ ಮಾಡಬೇಕಾದ 3 ರೂಲ್ಸ್ ಇದು

Life Lesson: ಹಿಂದಿನ ಕಾಲದಲ್ಲಿ ತಂದೆ ತಾಯಿ ಮಕ್ಕಳನ್ನು ಹೇಗೆ ಬೆಳೆಸುತ್ತಿದ್ದರೆಂದರೆ, ತಂದೆ ಖಳನಾಯಕ ಎನ್ನಿಸುತ್ತಿದ್ದ. ತಾಯಿ ಕರುಣಾಮಯಿ ಆಗಿದ್ದಳು. ಹಾಗಿದ್ದ ಕಾರಣಕ್ಕೆ, ಮಿಲ್ಲೇನಿಯಲ್ಸ್ ಅಂದ್ರೆ 80ರಿಂದ 90ರ ದಶಕದ ಮಕ್ಕಳು ಸ್ವಲ್ಪ ಶಿಸ್ತಿನಿಂದ ಇದ್ದಾರೆ. ಆದರೆ ಇಂದಿನ ಕಾಲದ ಮಕ್ಕಳಿಗೆ ತಂದೆ ತಾಯಿ ಇಬ್ಬರೂ ಅತೀಯಾದ ಪ್ರೀತಿ ಮಾಡಿ, ಸಲುಗೆ ನೀಡಿ ಬೆಳೆಸುತ್ತಿದ್ದಾರೆ....

ಸರ್ಕಾರದ ಎದುರು ರೈತರ 7 ಬೇಡಿಕೆಗಳು!

ಕಬ್ಬಿನ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಆರಂಭವಾಗಿರುವ ಹೋರಾಟದ ಕಿಚ್ಚು, ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಬೆಳಗಾವಿಯಲ್ಲಿ 7ನೇ ದಿನಕ್ಕೆ ಅಹೋರಾತ್ರಿ ಹೋರಾಟ ಮುಂದುವರೆದಿದ್ದು, 7 ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಕಬ್ಬು ಬೆಳೆಗಾರರ ಬೇಡಿಕೆಗಳು ಏನು ಅನ್ನೋದನ್ನ ನೋಡೋದಾದ್ರೆ.. 1) 1 ಟನ್‌ ಕಬ್ಬಿಗೆ 3,500ಕ್ಕೂ ಹೆಚ್ಚಿನ ದರ ನಿಗದಿ 2) ಕಬ್ಬಿಗೆ ಬೆಂಬಲ ಬೆಲೆ ನೀಡಿ 3) ಕೇಂದ್ರ, ರಾಜ್ಯದಿಂದ...

ಬಿಜೆಪಿಗೆ ಸಿಂಘಂ ಅಣ್ಣಾಮಲೈ ಗುಡ್‌ಬೈ..?

ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಜಿದ್ದಾಜಿದ್ದಿನ ರಾಜಕೀಯದಲ್ಲಿ, ರಾಷ್ಟ್ರೀಯ ಪಕ್ಷಗಳು ನೆಲೆ ಕಂಡುಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ನ್ಯಾಷನಲ್ ಪಾರ್ಟಿಗಳು ಅಲ್ಲಿ ಸೀಟು ಗೆಲ್ಲಬೇಕು ಅಂದ್ರೆ, ಪ್ರಾದೇಶಿಕ ಪಕ್ಷಗಳ ಬೆಂಬಲ ಬೇಕೇ ಬೇಕು. ಅದು ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ. ಅಷ್ಟರಮಟ್ಟಿಗೆ ಪ್ರಾದೇಶಿಕ ಪಾರ್ಟಿಗಳ ಹಿಡಿತದಲ್ಲಿರುವ, ಭಾರತದ ಕೆಲವೇ ಕೆಲವು ರಾಜ್ಯಗಳಲ್ಲಿ ತಮಿಳುನಾಡು ಒಂದು. ಡಿಎಂಕೆ ಒಕ್ಕೂಟದ ನೇತೃತ್ವವನ್ನು...

Spiritual: ತುಳಸಿ ಮಾಲೆ ಧರಿಸುವ ಮುನ್ನ ಈ ನಿಯಮಗಳನ್ನು ಪಾಲಿಸಿ

Spiritual: ಕೆಲವು ವಸ್ತುಗಳನ್ನು ಧರಿಸಿದಾಗ, ಅದರ ಪರಿಣಾಮದಿಂದ ನಮಗೆ ಒಳಿತು-ಕೆಡಕಾಗುವುದನ್ನು ನಾವು ನೋಡಿರುತ್ತೇವೆ. ಉಂಗುರ, ಸರ, ಇತ್ಯಾದಿಗಳನ್ನು ಧರಿಸಿ, ಕೆಲವರು ಸಿರಿವಂತರೂ, ಆರೋಗ್ಯವಂತರೂ ಆದರೆ, ಇನ್ನು ಕೆಲವರು ಅನಾರೋಗ್ಯಕ್ಕೀಡಾಗಿದ್ದಾರೆ. ಇದ್ದ ಹಣ ಕಳೆದುಕ``ಂಡು ಗತಿಗೆಟ್ಟವರಾಗಿದ್ದಾರೆ. ಹಾಗಾಗಿ ಯಾವ ವಸ್ತುಗಳನ್ನಾದರೂ ಧರಿಸುವ ಮುನ್ನ ಅದರ ಬಳಕೆಯ ಬಗ್ಗೆ ನಾವು ತಿಳಿದಿರಬೇಕು. ಹಾಗಾಗಿ ನಾವಿಂದು ತುಳಸಿ ಮಾಲೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img