Thursday, July 23, 2026

Bjp

Spiritual: ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Spiritual: ಹಬ್ಬವಿದ್ದಾಗ, ಕೆಲವು ಮದುವೆ ಮುಂಜೆ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಕೆಲವು ಈರುಳ್ಳಿ-ಬೆಳ್ಳುಳ್ಳಿ ಹಾಕದೇ, ಅಡುಗೆ ಮಾಡುತ್ತಾರೆ. ಹಾಗಾದ್ರೆ ಶುಭಕಾರ್ಯದ ವೇಳೆ ಏಕೆ ಈರುಳ್ಳಿ-ಬೆಳ್ಳುಳ್ಳಿ ಬಳಸುವುದಿಲ್ಲ ಅಂತಾ ತಿಳಿಯೋಣ ಬನ್ನಿ.. ದೇವತೆಗಳು ಮತ್ತು ರಾಕ್ಷಸರು ಸೇರಿ ಸಂಧಾನ ಮಾಡಿ, ಅಮೃತಕ್ಕಾಗಿ ಸಮುದ್ರಮಥನ ಮಾಡಿದರು. ಅಮೃತ ರಾಕ್ಷಸರ ಕೈ ಸೇರಿದರೆ,. ಅವರು ಚಿರಂಜೀವಿಗಳಾಗುತ್ತಾರೆಂದು ತಿಳಿದ ವಿಷ್ಣು ಮೋಹಿನಿ...

ನಿಮ್ಮ ದೇಹದ ಕೆಲವು ಭಾಗ ಸಡನ್ನಾಗಿ ಅನಸ್ತೇಶಿಯಾ ನೀಡಿದ ಹಾಗಾಗುತ್ತದೆಯಾ..? ಇದೇ ಕಾರಣ ನೋಡಿ..

Health Tips: ನೀವು 1 ಕಡೆ ಹೆಚ್ಚು ಸಮಯ ಕುಳಿತಾಗ, ಅಥವಾ ಕಾಲು ಮೇಲೆ ಕಾಲು ಹಾಕಿ ಕುಳಿತಾಗ. 1 ಬದಿ ಮಗ್ಗಲು ಬದಲಿಸದೇ ಮಲಗಿದ್ದಾಗ, ಹೀಗೆ ಹಲವು ಬಾರಿ ಆ ಜಾಗದಲ್ಲಿ ಜೀವವೇ ಇಲ್ಲದಂತಾಗುತ್ತದೆ. ಅನಸ್ತೇಶಿಯಾ ನೀಡಿದ ಹಾಗಾಗುತ್ತದೆ. ಹಾಗಾದರೆ ಇದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ನರಗಳು ದುರ್ಬಲವಾದಾಗ ಈ ರೀತಿಯಾಗುತ್ತದೆ. ದೇಹದ...

ಆತ್ಮಹ*ತ್ಯೆ ಮಾಡಿಕೊಂಡ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಎನ್. ಚೆಲುವರಾಯಸ್ವಾಮಿ

Mandya News: ಮಂಡ್ಯದಲ್ಲಿ ಜಮೀನಿನ ವಿಷಯವಾಗಿ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕ``ಂಡ ರೈತ ಮಂಜೇಗೌಡನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಸೋಮವಾರ ಬೆಳ್ಳಿಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದ ಕೆ.ಆರ್.ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ರನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ...

Political News: ಮೈಸೂರು ಅಭಿವೃದ್ಧಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್

Political News: ಮೈಸೂರು ಸಂಸದ, ಮಹಾರಾಜರಾದ ಯದುವೀರ್ ಅವರು, ಮೈಸೂರು ಅಭಿವೃದ್ಧಿಯ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಪತ್ರ ಇಂತಿದೆ. ಜವಾಬ್ದಾರಿಯುತ ಅಭಿವೃದ್ಧಿಯ ಮೂಲಕ ಮೈಸೂರಿನ ಪರಂಪರೆಯನ್ನು ಸಂರಕ್ಷಿಸಬೇಕಿದೆ. ಮೈಸೂರು ನಗರ ಬೆಳೆಯುತ್ತಲೇ ಇರುವುದರಿಂದ, ನಮ್ಮ ಅಭಿವೃದ್ಧಿಯು ಪಾರದರ್ಶಕವಾಗಿರಬೇಕು, ದತ್ತಾಂಶ ಆಧಾರಿತವಾಗಿರಬೇಕು ಮತ್ತು ಪರಂಪರೆಯಲ್ಲಿ ಬೇರೂರಿರಬೇಕು. ವಿನೋಬಾ ರಸ್ತೆ ಮತ್ತು ಝಾನ್ಸಿ ರಾಣಿ...

Political News: ವಿಧಾನ ಪರಿಷತ್ ಚುನಾವಣೆ; ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಗ್ಗೆ ಜೆಡಿಎಸ್ ಸಭೆ

Political News: ಬೆಂಗಳೂರು: ಮುಂಬರುವ ವಿಧಾನ ಪರಿಷತ್ ನ ಪದವಿ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗಳಿಗೆ ಸಂಬಂಧಿಸಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಮಂಗಳವಾರ ಸಭೆ ನಡೆಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಈ ಸಭೆಯಲ್ಲಿ ಮುಂಬರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ವಿಚಾರವಾಗಿ ಪಕ್ಷದ...

Mandya: ಡಿಸಿ ಕಚೇರಿ ಮುಂದೆ ಆತ್ಮಹ*ತ್ಯೆಗೆ ಯತ್ನಿಸಿದ್ದ ರೈತ ಮಂಜೇಗೌಡ ನಿಧನ

Mandya News: ನಿನ್ನೆ ಮಂಡ್ಯದ ಡಿಸಿ ಕಚೇರಿ ಮುಂದೆ ಪೆಟ್ರೋಲ್ ಸುರಿದುಕ``ಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಮಂಜೇಗೌಡ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದ ಮಂಚೇಗೌಡ ಎಂಬುವವರಿಗೆ ಹಲವು ವರ್ಷಗಳಿಂದ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಈ ಸಂಬಂಧ ಹಲವು ವರ್ಷಗಳಿಂದ ಪದೇ ಪದೇ ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿಗೆ ಹೋಗುತ್ತಿದ್ದರು. ಇಷ್ಟಾದರೂ ಸಮಸ್ಯೆ...

Political News: ಕರ್ನಾಟಕದಲ್ಲಿ ಇರುವ ಬಿಹಾರಿಗಳಿಗೆ 3 ದಿನ ವೇತನ ಸಹಿತ ರಜೆ: ಡಿಸಿಎಂ ಡಿಕೆಶಿ ಮನವಿ

Political News: ಬಿಹಾರದಲ್ಲಿ ಇದೇ ತಿಂಗಳು ಚುನಾವಣೆ ನಡೆಯಲಿದ್ದು, ಬೆಂಗಳೂರಿನಲ್ಲಿ ಮತ್ತು ಕರ್ನಾಟಕದ ಯಾವುದೇ ಭಾಗದಲ್ಲಿ ಕೆಲಸ ಮಾಡುವ ಬಿಹಾರಿಗಳಿಗೆ 3 ದಿನ ವೇತನ ಸಹಿತ ರಜೆ ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿನಂತಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, 2025ರ ನವೆಂಬರ್ 6 ಮತ್ತು 11 ರಂದು ನಡೆಯಲಿರುವ ಬಿಹಾರ ರಾಜ್ಯದ...

Political News: ಇರುವ ಸ್ಥಳದಿಂದಲೇ ಹುಟ್ಟುಹಬ್ಬಕ್ಕೆ ಹರಸಿ: ಅಭಿಮಾನಿಗಳಲ್ಲಿ ಬಿ.ವೈ.ವಿಜಯೇಂದ್ರ ಮನವಿ

Political News: ನಾಳೆ ಅಂದ್ರೆ ನವೆಂಬರ್ 5ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬರ್ತ್‌ಡೇ. ಆದರೆ ವಿಜಯೇಂದ್ರ ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆಗೆ ಸಾಥ್ ನೀಡಿ, ತಾವೂ ಆ ಹೋರಾಟದಲ್ಲಿ ಪಾಲ್ಗ``ಂಡಿದ್ದಾರೆ. ಹೀಗಾಗಿ ಹೋರಾಟ ಮುಗಿಯುವವರೆಗೂ ಉತ್ತರಕರ್ನಾಟಕದಲ್ಲೇ ಇರಬೇಕೆಂದು ನಿರ್ಧರಿಸಿರುವ ವಿಜಯೇಂದ್ರ, ನಾಳೆ ಬೆಂಗಳೂರಿಗೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಭಿಮಾನಿಗಳಲ್ಲಿ ಇದ್ದಲ್ಲಿಂದಲೇ ಹರಸಿ...

Mandya News: ಜಮೀನು ಸಮಸ್ಯೆ ಬಗೆಹರಿಯದ ಕಾರಣ, ಡಿಸಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ರೈತ

Mandya News: ಮಂಡ್ಯ: ಜಮೀನು ಸಮಸ್ಯೆ ಬಗೆಹರಿಯದ ಕಾರಣ, ರೈತನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಡಿಸಿ ಕಚೇರಿ ಎದುಗಿನ ಪಾರ್ಕ್‌ನಲ್ಲಿ, ಮಂಜೇಗೌಡ ಎಂಬ ರೈತ ಬೆಂಕಿ ಹಚ್ಚಿಕ``ಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದ ಮಂಚೇಗೌಡ ಎಂಬುವವರಿಗೆ ಹಲವು ವರ್ಷಗಳಿಂದ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಈ ಸಂಬಂಧ ಹಲವು ವರ್ಷಗಳಿಂದ...

Tumakuru: ಕೆಡಿಪಿ ಸಭೆಯಲ್ಲಿ ಅಂಗವಿಕಲರ ನಕಲಿ ಕಾಡ್೯ ಪ್ರಕರಣದ ಬಗ್ಗೆ ಧ್ವನಿ ಎತ್ತಿದ ಎಂಎಲ್‌ಸಿ ಚಿದಾನಂದಗೌಡ

Tumakuru News: ತುಮಕೂರು: ಇಂದು ತುಮಕೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಈ ವೇಳೆ ಎಂಎಲ್ಸಿ ಚಿದಾನಂದಗೌಡ, ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದ ಅಂಗವಿಕಲರ ನಕಲಿ ಕಾಡ್೯ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ್ದಾರೆ. ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಈ ಸಭೆ ನಡೆದಿದ್ದು, ಈ ವೇಳೆ ಎಂಎಲ್‌ಸಿ ಆರೋಪಕ್ಕೆ ಧ್ವನಿಗೂಡಿಸಿರುವ ಜಿಲ್ಲೆಯ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಲು...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img