Thursday, July 23, 2026

Bjp

Mandya: ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಶೀಘ್ರವಾಗಿ ಪಾವತಿಸಿ: ಡಾ.ಕುಮಾರ್

Mandya News: ಜಿಲ್ಲೆಯ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಯಾವುದೇ ವಿಳಂಬ ಮಾಡದೆ ಶೀಘ್ರವಾಗಿ ಪಾವತಿ ಮಾಡಬೇಕು ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ರೈತರ ಸಮಸ್ಯೆಗಳನ್ನು ಚರ್ಚಿಸಲು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೈಷುಗರ್ ಕಾರ್ಖಾನೆಯ...

Tumakuru News: ಶಿವರ ಗ್ರಾಮದಲ್ಲಿ ಚಿರತೆ ದಾಳಿಗೆ ಹತ್ತಕ್ಕೂ ಹೆಚ್ಚು ಕುರಿ ಬಲಿ.

Tumakuru News: ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವರ ಗ್ರಾಮದಲ್ಲಿ ತಡರಾತ್ರಿ ಚಿರತೆ ದಾಳಿಗೆ ಹತ್ತಕ್ಕೂ ಹೆಚ್ಚು ಕುರಿ ಬಲಿ ಮತ್ತು 5 ಕುರಿಗಳಿಗೆ ಗಾಯವಾಗಿದ್ದು, ಘಟನೆಯ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಪರಿಶೀಲಿಸಿ, ಚಿರತೆಯ ದಾಳಿಯಿಂದಾಗಿಯೇ ಮೇಕೆಗಳು...

ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ: R. Ashok

Kalaburgi News: RSS ಬಗ್ಗೆ ಸದಾ ವ್ಯಂಗ್ಯವಾಡುವ, ಅಸಮಾಧಾನ ತೋರ್ಪಡಿಸುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಿಜೆಪಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಕಲಬುರ್ಗಿ ಅಭಿವೃದ್ಧಿ ಬಗ್ಗೆ ಪ್ರಶ್ನಿಸಿ, ಟಾಂಗ್ ನೀಡಿದ್ದಾರೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ....

Mandya News: ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಗ್ರಾಮಸ್ಥರು ಅಹೋರಾತ್ರಿ ಧರಣಿ

Mandya:ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಗ್ರಾಮದ ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಗ್ರಾಮಸ್ಥರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಶ್ರೀರಂಗಪಟ್ಟಣದ ತಾಲೂಕು ಕಚೇರಿ ಮುಂದೆ ಮುಂಡುಗ ದೊರೆ ದಲಿತ ಸಮುದಾಯದವರು ಧರಣಿ ನಡೆಸಿದ್ದಾರೆ. ಈ ಧರಣಿಯಲ್ಲಿ ಗ್ರಾಮದ ಮಹಿಳೆಯರು, ಯುವಕರು, ಮುಖಂಡರೆಲ್ಲರೂ ಭಾಗಿಯಾಗಿದ್ದು, ಇಡೀ ರಾತ್ರಿ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ. ಕಚೇರಿ ಮುಂದೆಯೇ ಧರಣಿ ಮಾಡುವವರು ಅಡುಗೆ...

Mandya News: ಕಬ್ಬಿಣದ ಪೆಟ್ಟಿಗೆ ಅಂಗಡಿ ಬಾಗಿಲು ಮುರಿದು ದುಷ್ಕರ್ಮಿಗಳಿಂದ ಕಳ್ಳತನ

Mandya: ಮಂಡ್ಯ: ನಿಯತ್ತಾಗಿ ದುಡಿದು ತಿನ್ನುವವರನ್ನೂ ಜನ ಬಿಡೋದಿಲ್ಲ ಅನ್ನೋದಕ್ಕೆ ಮಂಡ್ಯದಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಾಗಿದೆ. ಜೀವನಕ್ಕಾಗಿ ಜಯಮ್ಮ ಎಂಬ ಬಡ ಮಹಿಳೆ ಪೆಟ್ಟಿಗೆ ಅಂಗಡಿ ಇರಿಸಿದ್ದಳು. ಆದರೆ ದುಷ್ಕರ್ಮಿಗಳು ಅಂಗಡಿಗೆ ಬೀಗ ಹಾಕಿದ ವೇಳೆ ಬಂದು, ಬೀಗ ಮುರಿದು, ಅಲ್ಲಿದ್ದ ಬೀಡಿ ಸಿಗರೇಟ್, ಚಿಲ್ಲರೆಕಾಸು ಎಲ್ಲವೂ ಕಳ್ಳತನ ಮಾಡಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣ ಟೌನ್ ವ್ಯಾಪ್ತಿಯ...

Bengaluru News: ಸುದಯ ಫೌಂಡೇಶನ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Bengaluru: ಬೆಂಗಳೂರು, ನ.4: ಸುದಯ ಫೌಂಡೇಶನ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು, ಬಿಸ್ಕೆಟ್‌ ವಿತರಣೆ ಮಾಡಲಾಯಿತು. ನಗರದ ಆಶಾ ಕಿರಣ್ ಡಯಾಲಿಸಿಸ್ ಸೆಂಟರ್ ನಲ್ಲಿ ಸುದಯ ಫೌಂಡೇಶನ್ ಅಧ್ಯಕ್ಷರಾದ ಸುಶೀಲ. ಸಿ ಅವರು ರೋಗಿಗಳಿಗೆ ಹಣ್ಣು, ಬಿಸ್ಕೆಟ್ ವಿತರಿಸಿ ರೋಗಿಗಳೊಂದಿಗೆ ಕೆಲವು ಸಮಯ ಕಳೆದು ಯೋಗ ಕ್ಷೇಮ ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ...

Mandya News: KRSನಲ್ಲಿ ಪದೇ ಪದೇ ಭದ್ರತಾ ಲೋಪ, ಮುಂದುವರೆದ ವಿಐಪಿಗಳ ದರ್ಬಾರ್

Mandya News: ಮಂಡ್ಯದ ಕೆಆರ್‌ಎಸ್‌ನಲ್ಲಿ ಪದೇ ಪದೇ ಭದ್ರತಾ ಲೋಪವಾಗುತ್ತಿದ್ದು, ವಿಐಪಿಗಳ ಪ್ರವೇಶಕ್ಕೆ ಅನುಕೂಲ ಮಾಡಿಕ``ಡುತ್ತಿರುವ ಆರೋಪ ಕೇಳಿಬರುತ್ತಿದೆ. ಇಲ್ಲಿನ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಕೆಆರ್‌ಎಸ್ ಡ್ಯಾಮ್ ನಿರ್ಬಂಧಿತ ಪ್ರದೇಶವಾದರೂ ಕೂಡ, ಪ್ರಭಾವಿಗಳು ವಿಶ್ವವಿಖ್ಯಾತ ಬೃಂದಾವನ ಗಾರ್ಡನ್ ಫುಟ್‌ಪಾತ್‌ನಲ್ಲಿ ರಾಜಾರೋಷವಾಗಿ ಸೈಕ್ಲಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಕೆಆರ್‌ಎಸ್ ಮುಖ್ಯ ದ್ವಾರದ ಮುಂದೆಯೂ ಪ್ರಭಾವಿಗಳು ಫೋಟೋ...

Life Lesson: ಪುತ್ರನ ಎದುರು ತಾಯಿಯಾದವಳು ಈ ಕೆಲಸಗಳನ್ನು ಮಾಡಬಾರದು

Life Lesson: ಅಪ್ಪ-ಮಗಳ ಸಂಬಂಧ ಎಷ್ಟು ಸುಂದರವೋ, ತಾಯಿ-ಮಗನ ಸಂಬಂಧ ಕೂಡ ಅಷ್ಟೇ ಉತ್ತಮವಾಗಿದೆ. ತಾಯಿಗೆ ಮಗ-ಮಗಳು ಎಲ್ಲರೂ ಸಮಾನರು. ಆದರೆ ಆಕೆಗೆ ಮಗನ ಮೇಲೆ ಪ್ರೀತಿ ಹೆಚ್ಚು. ಆದರೆ ಚಾಣಕ್ಯರ ಪ್ರಕಾರ, ತಾಯಿಯಾದವಳು ಅದೇ ರೀತಿ ಪ್ರೀತಿಯನ್ನು ಕಾದಿಡಬೇಕು ಅಂದರೆ, ಮಗನ ಎದುರು ಕೆಲ ಕೆಲಸಗಳನ್ನು ಮಾಡಬಾರದು. ಮಗನನ್ನು ಅತೀಯಾಗಿ ಮುದ್ದು ಮಾಡಬಾರದು: ಮಗು...

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Chanakya Neeti: ಹೊಗಳುವಿಕೆ ಅಂದ್ರೆ ಯಾರಗೆ ತಾನೇ ಪ್ರಿಯವಲ್ಲ. ಎಲ್ಲರೂ ಹೊಗಳಿಕೆಯನ್ನು ಪ್ರೀತಿಸುವವರೇ. ಹೊಗಳಿಸಿಕ``ಂಡು ಹಿಗ್ಗುವವರೇ. ಆದರೆ ಅಪ್ಪಿ ತಪ್ಪಿ ನೀವೇನಾದರೂ ಪುರುಷನಾಗಿದ್ದು, ಅದರಲ್ಲೂ ಪತಿಯಾಗಿದ್ದು, ನಿಮ್ಮ ಪತ್ನಿಯ ಎದುರು ಇವರನ್ನೇನಾದರೂ ಹೊಗಳಿದಿರೋ, ನಿಮ್ಮ ಕಥೆ ಮುಗೀತು. ನಿಮ್ಮ ನೆಮ್ಮದಿಯೂ ದಿ ಎಂಡ್ ಆದ ಹಾಗೆ. ಹಾಗಾದ್ರೆ ಪತ್ನಿಯ ಎದುರು ಯಾರನ್ನು ಪತಿ ಹೊಗಳಬಾರದು...

Spiritual: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಹೇಳಿದ್ದ

Spiritual: ದ್ವಾಪರ ಯುಗದಲ್ಲೇ ಶ್ರೀಕೃಷ್ಣ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆ ಎಂದು ಹೇಳಿದ್ದನಂತೆ. ಭಗವದ್ಗೀತೆಯಲ್ಲಿ ಈ ಬಗ್ಗೆ ವಿವರಿಸಲಾಗಿದೆ. ಹಾಗಾದ್ರೆ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆಂದು ಶ್ರೀಕೃಷ್ಣ ಹೇಳಿದ್ದ.? ಅವನ ಮಾತು ಈಗೆಷ್ಟು ಸತ್ಯವಾಗಿದೆ ಅಂತಾ ತಿಳಿಯೋಣ ಬನ್ನಿ.. ಮಹಿಳೆಯರು ಮದುವೆಯಾಗುವಾಗ ಪುರುಷನ ಗುಣಕ್ಕಿಂತ ಶ್ರೀಮಂತಿಕೆಗೆ ಬೆಲೆ ನೀಡುತ್ತಾರೆ: ಈ...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img