Saturday, July 25, 2026

Bjp

Health Tips: ಜಾಸ್ತಿ ಉಸಿರಾಡೋದೂ ತೊಂದ್ರೇನೆ.. ಅಸ್ತಮಾ ಒಂದೊಳ್ಳೆ ಸಮಸ್ಯೆ!: Dr Bhavya Podcast

Health Tips: ಶ್ವಾಸಕೋಶದ ಸಮಸ್ಯೆಗೆ ಸಂಬಂಧಪಟ್ಟಂತೆ ಈಗಾಗಲು ಹಲವು ವಿವರಣೆ ನೀಡಿರುವ ಡಾ. ಭವ್ಯಾ ಅವರು, ಆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಹಂಚಿಕ``ಂಡಿದ್ದಾರೆ. https://youtu.be/kAa03gO5yFg ವೈದ್ಯರು ಹೇಳುವ ಪ್ರಕಾರ ನೀವು ಬೆಂಗಳೂರಿನಂಥ ಜನಜಂಗುಳಿ ಪ್ರದೇಶದಲ್ಲಿರುವುದು ದಿನಕ್ಕೆ 5ರಿಂದ 6 ಸಿಗರೇಟ್ ಸೇದಿದಂತೆ. ಅಷ್ಟು ಕಲುಶಿತವಾಗಿದೆ ಬೆಂಗಳೂರು. ಹಾಗಾಗಿಯೇ ವಾರಕ್ಕೆ 1 ಬಾರಿಯಾದರೂ ಹಸಿರು ತುಂಬಿರುವ ಸ್ಥಳಕ್ಕೆ...

Sandalwood: ದುಡ್ಡಿದ್ದವರು ಇಲ್ಲದವರು CYCLE ಹೊಡಿಲೇಬೇಕು!: Raghu Shivamogga Podcast

Sandalwood: ನಟ ರಘು ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ವಿವರಿಸಿದ್ದಾರೆ. ಇಲ್ಲಿ ದುಡ್ಡಿದ್ದವರೂ ಸೈಕಲ್ ಹೋಡಿಬೇಕು. ದುಡ್ಡು ಇಲ್ಲದವರು ಕೂಡ ಸೈಕಲ್ ಹೋಡಿಬೇಕು ಎಂದು ರಘು ಹೇಳಿದ್ದಾರೆ. https://youtu.be/skrPXhJKMew ನಿನಾಸಂ ರಂಗಭೂಮಿ ಕಲಾವಿದರಾಗಲು ಹಲವರು ತುಂಬಾ ಪ್ರಯತ್ನಿಸುತ್ತಾರೆ. ಹಾಗೆ ಅವಕಾಶ ಸಿಕ್ಕಿಯೂ ರಂಗಭೂಮಿಯಲ್ಲಿ ಬಂದು ತರಬೇತಿ ಪಡೆದರೂ ಕೂಡ, ಸಿನಿಮಾ,...

ಓವರ್ ಕಾನ್ಫಿಡೆನ್ಸ್‌ನಿಂದ ಔಟ್ ಆದ ಬಾಲಕ ಫುಲ್ ಟ್ರೋಲ್: ಅಮಿತಾಬ್ ತಾಳ್ಮೆಗೆ ನೆಟ್ಟಿಗರಿಂದ ಶ್ಲಾಘನೆ

Bollywood: ಭಾರತದ ಪ್ರಸಿದ್ಧ ರಿಯಾಲಿಟಿ ಶೋ ಅಂದ್ರೆ ಅದು ಕೌನ್ ಬನೇಗಾ ಕರೋಡ್‌ಪತಿ. ಹಲವು ವರ್ಷಗಳಿಂದ ಈ ಕಾರ್ಯಕ್ರಮವನ್ನು ಬಾಲಿವುಡ್ ಬಿಗ್‌ ಬಿ ಅಮಿತಾಬ್ ಬಚ್ಚನ್ ಅವರೇ ನಡೆಸಿಕ``ಂಡು ಬರುತ್ತಿದ್ದಾರೆ. ಜನ ಅವರನ್ನು ಬಿಟ್ಟು ಬೇರೆಯವರನ್ನು ಆ ಕಾರ್ಯಕ್ರಮಕ್ಕೆ ಊಹಿಸಿಕ``ಳ್ಳಲು ಕೂಡ ಇಷ್ಟಪಡುವುದಿಲ್ಲ. ಅಲ್ಲದೇ ನಮಗೂ 1 ದಿನ ಆ ಹಾಟ್ ಸೀಟ್‌ನಲ್ಲಿ ಕೂರುವ ಅವಕಾಶ...

Tumakuru: ಕಸ ವಿಲೇವಾರಿ ಆಗದ ಹಿನ್ನೆಲೆ, DC, AC, ತಹಶೀಲ್ದಾರ್‌ಗೆ ಕಸ ಪ್ಯಾಕ್ ಮಾಡಿ ಗಿಫ್ಟ್ ನೀಡಲು ನಿರ್ಧಾರ

Tumakuru News: ತುಮಕೂರು: ತುಮಕೂರಿನಲ್ಲಿ ಕಸ ವಿಲೇವಾರಿ ಸರಿಯಾದ ಸಮಯಕ್ಕೆ ಆಗದ ಕಾರಣ, ಅಲ್ಲಿನ ಜನ ವಿನೂತನವಾಗಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಅದು ಹೇಗೆ ಇವರ ಪ್ರತಿಭಟನೆ ಡಿಫ್ರೆಂಟ್ ಆಗಿದೆ ಅಂದ್ರೆ, ಇವರು ಈ ಬಾರಿ ದೀಪಾವಳಿ ಗಿಫ್ಟ್ ಅಂತಾ ಡಿಸಿ, ಎಸಿ, ತಹಶೀಲ್ದಾರ್ ಅವರಿಗೆ ಕಸವನ್ನು ಪ್ಯಾಕ್ ಮಾಡಿ ಕೋರಿಯರ್ ಮಾಡಲಿದ್ದಾರೆ. ಇಂದು ತುಮಕೂರು ಪಟ್ಟಣ ಪಂಚಾಯ್ತಿ...

Tumakuru News: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಆಚರಣೆ ಹಿನ್ನೆಲೆ, ಪಥಸಂಚಲನ

Tumakuru News: ತಿಪಟೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಆಚರಣೆ ಮಾಡುತ್ತಿದ್ದು, ಈ ಹಿನ್ನೆಲೆ ಪಥಸಂಚಲನ ಏರ್ಪಡಿಸಲಾಗಿತ್ತು. ತುಮಕೂರು ಜಿಲ್ಲೆ ತಿಪಟೂರು ನಲ್ಲಿ ಶತಾಬ್ದಿ ವರ್ಷ ಹಾಗೂ ವಿಜಯದಶಮಿ ಪ್ರಯುಕ್ತ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಆಕರ್ಷಕ ಪಥಸಂಚಲನ ಬೆಳಗ್ಗೆ ವಿನೋದ್ ಟಾಕೀಸ್ ಮೈದಾನದಿಂದ ಪ್ರಾರಂಭವಾಗಿ ಕೊಡಿ ಸರ್ಕಲ್ , ದೊಡ್ಡಪೇಟೆ ,ಕನ್ನಿಕಾ ಪರಮೇಶ್ವರಿ ದೇವಸ್ತಾನ...

Mandya: ಅಮೆರಿಕದ ಅಕ್ಕ ಸಂಸ್ಧೆಯ 25ನೇ ಬೆಳ್ಳಿ ಮಹೋತ್ಸವ ಸಂಭ್ರಮ: ಮಂಡ್ಯದಲ್ಲಿ ವಾಕಥಾನ್ ಕಾರ್ಯಕ್ರಮ

Mandya: ಅಮೆರಿಕ ಅಕ್ಕಿ ಸಂಸ್ಥೆಯ 25 ನೇ ಬೆಳ್ಳಿ ಮಹೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಹಾಗೂ ಆರೋಗ್ಯ ಜಾಗೃತಿ ಹಾಗೂ ವನ್ಯ ಜೀವಿಗಳ ಸಂರಕ್ಷಣೆ ಸಂದೇಶ ಜನರಿಗೆ ತಲುಪಿಸುವ ಉದ್ದೇಶದಿಂದ ಮಂಡ್ಯದಲ್ಲಿ ಅಕ್ಟೋಬರ್ 19 ರಂದು ವಾಕಥಾನ್ ನಡೆಸಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಮೆರಿಕಾ ಕನ್ನಡ ಕೂಟಗಳ ಅಗರ...

Tumakuru News: ಡಾ.ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆ ಅಭಿವೃದ್ಧಿಗೆ ಪೂರಕ: ಕೇಂದ್ರ ಸಚಿವ ವಿ.ಸೋಮಣ್ಣ

Tumakuru News: ತಿಪಟೂರು ತಾಲ್ಲೂಕಿನ ಶ್ರೀ ಗುರುಕುಲ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇಧಿಕೆ ಟ್ರಸ್ಟ್(ರಿ)ತುಮಕೂರು-1 ಜಿಲ್ಲೆ ಇವರ ವತಿಯಿಂದ ಗಾಂಧಿ ಸ್ಮೃತಿ ಹಾಗೂ ನವಜೀವನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮೊದಲು ನಗರದ ಗಣಪತಿ ಪೆಂಡಾಲ್ ಇಂದ ಗುರುಕುಲ ಕಲ್ಯಾಣಮಂಟಪದವರೆಗೆ ಸಾವಿರಕ್ಕೂ...

ಬಾಗಿಸುತ್ತೇನೆಂದು ಬೀಗಬೇಡಿ. ಬಾಗಿದ ಬಿಲ್ಲೇ ನಿಮ್ಮ ಸೊಕ್ಕು ಮುರಿಯುತ್ತದೆ: ಪ್ರಿಯಾಂಕ್‌ಗೆ ಸುನೀಲ್ ಕುಮಾರ್ ಟಾಂಗ್..

Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದಲ್ಲಿ ಆರ್‌ಎಸ್‌ಎಸ್‌ ಬ್ಯಾನ್ ಮಾಡಬೇಕು ಎಂದು ಆಗಾಗ ಹೇಳಿಕೆ ನೀಡುತ್ತಿದ್ದಾರೆ. ಇತ್ತೀಚಿಗೆ ಈ ಹೇಳಿಕೆ ಮತ್ತೆ ನೀಡಿದ್ದು, ಬಿಜೆಪಿ ಶಾಸಕ ಸುನೀಲ್ ಕುಮಾರ್ ಈ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಹೌದು. ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅದನ್ನು ನಿಗ್ರಹಿಸುವ ಅಧಿಕಾರ ಸಂವಿಧಾನ ಬದ್ಧವಾಗಿ ದತ್ತವಾಗಿದೆ ! ರಾಜ್ಯಾಡಳಿತ...

Tumakuru News: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಯುವಕನ ಬಂಧನ

Tumakuru News: ತುಮಕೂರು: ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುತಿಕೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಯುವಕನನ್ನು ಬಂಧಿಸಲಾಗಿದೆ. ತುಮಕೂರು ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಸಹ ಪ್ರಯಾಣಿಕ ಯುವತಿ ಮೇಲೆ ಯುವಕ ಹಸ್ತಮೈಥುನ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಕೆಎ 06- ಎಫ್ 1235 ನೊಂದಣಿಯ ಬಸ್...

Mandya: ಆತ ಯಾರು ಸರ್ಕಾರದ ಭವಿಷ್ಯ ಹೇಳೋಕೆ..?: ಬ್ರಹ್ಮಾಂಡ ಗುರೂಜಿ ವಿರುದ್ಧ ಕದಲೂರು ಉದಯ್ ಆಕ್ರೋಶ

Mandya: ಹಾಸನಾಂಬಾ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಗುರೂಜಿ, ದೇವಿ ದರ್ಶನದ ಬಳಿಕ, ಪ್ರತೀ ವರ್ಷ ಭವಿಷ್ಯ ನುಡಿಯುತ್ತಾರೆ. ಅದೇ ರೀತಿ ಈ ವರ್ಷವೂ ಗುರೂಜಿ ಭವಿಷ್ಯ ನುಡಿದಿದ್ದು, ಮುಂದೆ ದೇಶದ ಅಧಿಕಾರ ಸನ್ಯಾಸಿ ಕೈಗೆ ಸಿಗಲಿದೆ ಎಂದು ಹೇಳಿದ್ದಾರೆ. ಆದರೆ ಈ ಭವಿಷ್ಯದ ಹೇಳಿಕೆಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img