Saturday, July 25, 2026

Bjp

Political News: ಯತ್ನಾಳ್ ಆ ಭ್ರಷ್ಟ ಕುಟುಂಬಕ್ಕೆ ಕೈ ಮುಗಿಯುವ ಅಗತ್ಯ ಇಲ್ಲ: ಬಿಎಸ್‌ವೈ ವಿರುದ್ಧ ವಾಗ್ದಾಳಿ

Political News: ಮಂಡ್ಯದ ಮದ್ದೂರಿಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಕೆರೆಗೋಡು ಗ್ರಾಮದಲ್ಲಿ ಪ್ರತಿಷ್ಠಾಪಿಸಲಾದ ಶ್ರೀ ಗಜಾನನ ವಿಸರ್ಜನೆ ಮೆರವಣಿಗೆ ಸಮಾರಂಭದಲ್ಲಿ ಭಾಗವಹಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆಯಾದ ಬಗ್ಗೆ ಹೇಳಿಕೆ ನೀಡಿದ್ದಾರೆ. ಬಿಜೆಪಿ ಉಚ್ಚಾಟನೆ ಮಾಡಿದೆ, ಜನರು ಮಾಡಿದ್ದಾರಾ? ಉಚ್ಚಾಟನೆ ಪಶ್ಚಾತ್ತಾಪ ಇಲ್ಲ. ಹಿಂದೂ ಮತಗಳು ವಿಭಜನೆ ಆಗಬಾರದು‌. ಹೊಸ...

Mandya News: ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯನ್ನು ಮುಸ್ಲೀಮಿಕರಣ ಮಾಡಲು ನಿಂತಿದೆ: ಯತ್ನಾಳ್

Mandya News: ಮಂಡ್ಯದ ಮದ್ದೂರಿನ ಹೊಳೆ ಆಂಜನೇಯ ದೇಗುಲಕ್ಕೆ ಶಾಸಕ ಯತ್ನಾಳ್ ಭೇಟಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಯತ್ನಾಳ್ ಅವರಿಗೆ ದೇಗುಲದ ಆಡಳಿತ ಮಂಡಳಿ ವತಿಯಿಂದ ಶಾಲು ಹೊದಿಸಿ ಸ್ವಾಗತ ಮಾಡಲಾಯಿತು. ಈ ವೇಳೆ ಅವರ ಜತೆ ಹಿಂದೂಪರ ಸಂಘಟನೆಗಳ ಕೂಡ ಸಾಥ್ ನೀಡಿದ್ದರು. ಈ ವೇಳೆ ಮಾತನಾಡಿದ...

Mandya News: ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಸಾಕು ನಾಯಿ ಹೊತ್ತೊಯ್ದ ಚಿರತೆ

Mandya News: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಮನೆ ಮುಂದೆ ಕಟ್ಟಿದ್ದ ಸಾಕು ನಾಯಿಯನ್ನು ಚಿರತೆ ಎಳೆದೋಯ್ದಿದೆ. ಮಂಡ್ಯದ ಕೆ ಆರ್ ಪೇಟೆ ತಾ ಹೀರಳಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಿರಳಹಳ್ಳಿ ಜಯರಾಮ್ ಎಂಬುವವರ ಮನೆ ಮುಂದೆ ಕಟ್ಟಿದ್ದ ಸಾಕು ನಾಯಿಯನ್ನು ಚಿರತೆ ಎಳೆದೋಯ್ದಿದೆ. ಈ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ...

Health Tips: ಊಟ ಹೋಗ್ಬೇಕಾ? ಉಸಿರು ಹೋಗ್ಬೇಕಾ?: ಭಗವದ್ಗೀತೆ ರೋಗ ನಿವಾರಿಸುತ್ತೆ!

Health Tips: ಇತ್ತೀಚಿನ ದಿನಗಳಲ್ಲಿ ಹಲವರಿಗೆ ಇರುವ ಆರೋಗ್ಯ ಸಮಸ್ಯೆ ಅಂದ್ರೆ, ಅದು ಗ್ಯಾಸ್ಟಿಕ್ ಸಮಸ್ಯೆ. ಈ ಸಮಸ್ಯೆ ಕಾಮನ್ ಆಗಿದ್ದರೂ, ಇದು ಗಂಭೀರ ಸಮಸ್ಯೆ ಅಂತಾರೆ ವೈದ್ಯರು. https://youtu.be/xvpDuVfPMIg ಶ್ವಾಸಕೋಶದ ಸಮಸ್ಯೆ ಬಗ್ಗೆ ಈಗಾಗಲೇ ವೈದ್ಯರಾಗಿರುವ ಡಾ.ಭವ್ಯ ಅವರು ವಿವರಿಸಿದ್ದಾರೆ. ನಮಗೆ ಶೀತ, ಕೆಮ್ಮು ಬಂದಾಗ, ಶ್ವಾಸಕೋಶದ ಸಮಸ್ಯೆ ಕಾಣಿಸಬಹುದು. ಅದೇ ರೀತಿ ಸ್ಮೋಕ್ ಮಾಡಿದಾಗ,...

ಅಲ್ಲಿ ಹಿಂದಿ ವಿರೋಧಿಸುತ್ತೀರಿ, ಇಲ್ಲಿ ಹಿಂದಿ ಮಾತನಾಡುತ್ತೀರಿ.. ಏನಿದು?: ನಿರೂಪಕಿಯ ಪ್ರಶ್ನೆಗೆ ರಿಷಬ್ ಜಾಣ ಉತ್ತರವಿದು..

Sandalwood: ಸದ್ಯ ದೇಶದೆಲ್ಲೆಡೆ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ನಮ್ಮ ಕನ್ನಡ ಸಿನಿಮಾ ಕಾಂತಾರ ಭಾಗ 1. ಕಳೆದ ಬಾರಿ ಕನ್ನಡದಲ್ಲಿ ಮಾತ್ರ ಕಾಂತಾರ ಸಿನಿಮಾ ರಿಲೀಸ್ ಮಾಡಲಾಗಿತ್ತು. ಆದರೆ ಅದು ತಾನಾಗಿಯೇ ಪ್ಯಾನ್ ಇಂಡಿಯನ್ ಸಿನಿಮಾ ಆಯಿತು. ಅದಾದ ಬಳಿಕ ಭಾರತೀಯರೆಲ್ಲರೂ ಕಾಂತಾರ ಭಾಗ 1ಕ್ಕಾಗಿ ಕಾತುರದಿಂದ ಕಾದಿದ್ದರು. ಇದೀಗ ಕಾಂತಾರ...

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ!: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ರೇಸ್‌ನಲ್ಲಿ ಇದ್ದವರು ಹೌದು. ಆದರೆ ನನಗೆ ಸಿಎಂ ಆಗುವ ಆತುರವೇನಿಲ್ಲ ಎಂದು ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು...

Mandya News: ದೇವೇಗೌಡರ ಆರೋಗ್ಯದ ಬಗ್ಗೆ ಸಚಿವ ಚಲುವರಾಯಸ್ವಾಮಿ ಹೇಳಿದ್ದು ಹೀಗೆ..

Mandya News: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಚಲುವರಾಯಸ್ವಾಮಿ, ಕಳೆದ ಒಂದು ತಿಂಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಮಳೆಯಿಂದ ಬೆಳೆ ಹಾನಿ ಆಗಿದೆ‌. ಸಿಎಂ ಜೊತೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ಕೊಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ. ಅಲ್ಲದೇ, ಮಂಡ್ಯದಲೂ ಭಾರೀ ಮಳೆಗೆ ಶ್ರೀರಂಗಪಟ್ಟಣ ದಸರಗುಪ್ಪೆ ಸೇರಿ ಹಲವೆಡೆ ಹಾನಿಯಾಗಿದೆ. ಕೆ.ಹೆಚ್.ಬಿ ಕಾಲೋನಿಗೂ...

Sandalwood: ರಘು ತುಂಬಾ ದುಬಾರಿ? ವಿಜಿ ಸರ್ ಮನಸು ಮಾಡ್ಬೇಕು : Raghu Shivamogga Podcast

Sandalwood: ನಟ, ನಿರ್ದೇಶಕ ರಘು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು,  ಅವರ ಸಂಭಾವನೆ ಬಗ್ಗೆ ಮಾತನಾಡಿದ್ದಾರೆ. ರಘು ಅವರು ತುಂಬಾ ದುಬಾರಿನಾ ಅನ್ನೋ ಪ್ರಶ್ನೆಗೆ ಅವರು ಈ ರೀತಿಯಾಗಿ ಉತ್ತರಿಸಿದ್ದಾರೆ. https://youtu.be/TLj9CaEujJg ರಘು ಅವರು ತುಂಬಾ ದುಬಾರಿನಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ರಘು, ಅಲ್ಲಾ ನಾನು ದುಬಾರಿ ಅಲ್ಲಾ, ಸಿಂಪಲ್ ಅಂತಾರೆ. ಈ ಬಗ್ಗೆ ಮಾತು...

ದಿನಕ್ಕೆ 1 ಬಾರಿ ಊಟ, ಡಿವೋರ್ಸ್ ನೀಡಿದ್ದ ಪತ್ನಿ ಜತೆ ಮತ್ತೆ ಲವ್: ಇದು ಕುಲಶೇಖರನ ಕುತೂಹಲಕಾರಿ ಕಹಾನಿ

Sandalwood: ಸದ್ಯ ಎಲ್ಲೆಡೆ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಕಾಂತಾರ. ಬರೀ ಭಾರತದಲ್ಲಿ ಮಾತ್ರವಲ್ಲದೇ, ವಿದೇಶದಲ್ಲೂ ಜನ ಕಾಂತಾರ ಕಂಡು ಖುಷಿ ಪಡುತ್ತಿದ್ದಾರೆ. ಈ ಸಿನಿಮಾದಲ್ಲಿ ರಿಷಬ್-ರುಕ್ಮಿಣಿ ಜತೆ, ತಮ್ಮದೇ ಆದ ವಿಭಿನ್ನ ಪಾತ್ರದಲ್ಲಿ ಕಾಣಿಸಿರೋದು ನಟ ಗುಲ್ಶನ್ ದೇವಯ್ಯಾ. ಗುಲ್ಶನ್ ಬಾಲಿವುಡ್ ನಟರಾಗಿದ್ದರೂ, ಅವರ ಮೂಲ ಮಡಿಕೇರಿ. ಕರ್ನಾಟಕದವರೇ ಆಗಿರುವ ಗುಲ್ಶನ್, ಫ್ಯಾಷನ್,...

Tumakuru: ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ: ಕ್ರೈಸ್ತ ಪ್ರಾರ್ಥನಾ ಮಂದಿರಕ್ಕೆ ನುಗ್ಗಿದ ಮಳೆ ನೀರು

Tumakuru: ತಿಪಟೂರು: ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಎಡವಟ್ಟಿನಿಂದ ರಾತ್ರಿ ಸುರಿದ ಮಳೆ ನೀರು ಕ್ರೈಸ್ತ ಪ್ರಾರ್ಥನಾ ಮಂದಿರಕ್ಕೆ ಭಾರೀ ಅವಾಂತರ ಸೃಷ್ಠಿಮಾಡಿದ್ದು,ಭಕ್ತರು ಸೇರಿದಂತೆ ನೂರಾರು ಜನ ಮಹಿಳೆಯರು ಮಕ್ಕಳು ಪರದಾಡಿದ ಘಟನೆ ನಗರದ ಹೊರಹೊಲಯದ ಹುಚ್ಚಗೊಂಡನಹಳ್ಳಿ ಬಳಿ ಇರುವ ಕಲ್ವರಿ ಪ್ರಾರ್ಥನಾ ಮಂದಿರದಲ್ಲಿ ನಡೆದಿದೆ. ಹೆದ್ದಾರಿಯಲ್ಲಿ ಬೀಳುವ ಮಳೆನೀರು ಸರಾಗವಾಗಿ ಹರಿದುಹೋಗಲು ಸೂಕ್ತ ಚರಂಡಿ ವ್ಯವಸ್ಥೆ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img