Saturday, July 25, 2026

Bjp

ಕಾಂತಾರ-1 ಸಕ್ಸಸ್ ಕಂಡ ಬೆನ್ನಲ್ಲೇ ಸಿದ್ಧಿವಿನಾಯಕನ ದರ್ಶನ ಪಡೆದ ನಟ, ನಿರ್ದೇಶಕ ರಿಷಬ್

Sandalwood: ಸದ್ಯ ಭಾರತೀಯ ಚಿತ್ರಂಗದಲ್ಲಿ ಸಖತ್ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಕನ್ನಡದ ಕಾಂತಾರ- ಭಾಗ 1. ರಿಲೀಸ್ ಆದ 2 ದಿನಕ್ಕೆ 200 ಕೋಟಿ ಗಳಿಕೆ ಕಂಡಿರುವ ಕಾಂತಾರ ತನ್ನ ಓಟ ಇನ್ನೂ ಮುಂದುವರೆಸಿದೆ. ಜನ ಬೇಗ ಟಿಕೇಟ್ ಸಿಕ್ರೆ ಸಾಕಪ್ಪಾ ಅಂತಾ ಕಾಯ್‌ತಾ ಇದ್ದಾರೆ. ಹೀಗೆ ತಮ್ಮ ಸಿನಿಮಾ ಸಕ್ಸಸ್...

Tumakuru News: ಮನೆಮನೆಗೆ ಪೊಲೀಸ್ ಕಾರ್ಯಕ್ರಮದ ವೇಳೆ ಹೆಡ್ ಕಾನ್‌ಸ್ಟೇಬಲ್ ಮೇಲೆ ನಾಯಿ ದಾಳಿ

Tumakuru News: ತುಮಕೂರು: ತುಮಕೂರಿನಲ್ಲಿ ನಾಯಿ ಕಡಿತ ಮಿತಿ ಮೀರಿದ್ದು, ಕರ್ತವ್ಯ ನಿರತ ಹೆಡ್ ಕಾನ್‌ಸ್ಟೇಬಲ್ ಮೇಲೆ ನಾಯಿ ದಾಳಿ ಮಾಡಿದೆ. ತುಮಕೂರು ಗ್ರಾಮಾಂತರದ ಹಿರೇಹಳ್ಳಿ ಪಂಚಾಯಿತಿಯ ಚಿಕ್ಕಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆಮನೆಗೆ ಪೊಲೀಸ್ ಕಾರ್ಯಕ್ರಮದ ವೇಳೆ ಹೆಡ್ ಕಾನ್ಸ್ಟೇಬಲ್ ಗೆ ನಾಯಿ ಕಚ್ಚಿದೆ. ತುಮಕೂರಿನ ಕ್ಯಾಸಂದ್ರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ...

ಮಿನಿ ಬಸ್ ನಿಲ್ಲಿಸಿದ್ದಕ್ಕೆ ಸಾರ್ವಜನಿಕರಿಂದ ಮಹಿಳಾ ಆರ್ ಟಿ ಒ ಅಧಿಕಾರಿಗೆ ಹಿಗ್ಗಾಮುಗ್ಗಾ ಕ್ಲಾಸ್..

Mandya News: ಮಂಡ್ಯ: ಮಿನಿ ಬಸ್ ತಡೆದ ಕಾರಣಕ್ಕೆ ಮಹಿಳಾ ಆರ್ ಟಿ ಒ ಅಧಿಕಾರಿಯನ್ನು ಜನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕ``ಂಡ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಗೇಟ್ ಬಳಿ ಘಟನೆ ನಡೆದಿದ್ದು, ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಮಹಿಳಾ ಆರ್.ಟಿ.ಓ ಹೇಮಾವತಿ ಮಿನಿ ಬಸ್ ತಡೆದಿದ್ದಾರೆ. ಮಿನಿ ಬಸ್ ತಡೆಯುತ್ತಿದ್ದಂತೆ...

Sandalwood: BIGGBOSS ಬಗ್ಗೆ ರಘು ಅಭಿಪ್ರಾಯ, ತಾಳ್ಮೆ ತುಂಬಾ ಕಡಿಮೆ!: Raghu Shivamogga

Sandalwood: ನಟ ರಘು ಶಿವಮೊಗ್ಗ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿಜರ್ನಿ ಬಗ್ಗೆ ವಿವರಿಸಿದ್ದಾರೆ. ಅವರಿಗೆ ಬಿಗ್‌ಬಾಸ್‌ಗೆ ಹೋಗುವ ಅವಕಾಶ ಸಿಕ್ಕರೆ ಹೋಗುತ್ತಾರಾ ಅನ್ನೋ ಪ್ರಶ್ನೆಗೆ ರಘು ಉತ್ತರಿಸಿದ್ದಾರೆ. https://youtu.be/rDMDt4Mr_OA ಬಿಗ್‌ಬಾಸ್‌ಗೆ ಹೋಗುವ ಅವಕಾಶ ಸಿಕ್ಕರೆ ಹೋಗ್ತೀರಾ ಅನ್ನೋ ಪ್ರಶ್ನೆಗೆ ಉತ್ತರಿಸಿರುವ ರಘು, ಇಲ್ಲ ನಾನು ಹೋಗೋದಿಲ್ಲ. ನನ್ನ ವ್ಯಕ್ತಿತ್ವ ಈಗಲೂ ಜನಗಳ ಮುಂದೆ...

Sandalwood: ಬರ್ಬಾರ್ದು ಅಂದ್ಕೊಂಡಿದ್ದಲ್ಲಿಗೆ ಬಂದೆ ರೆಡ್ ಕಾರ್ಪೆಟ್ ಚಾನ್ಸೇ ಇಲ್ಲ: Raja Vardan Podcast

Sandalwood: ನಟ ರಾಜವರ್ಧನ್ ಅವರು ಕರ್ನಾಟಕ ಟವಿ ಜತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಹೇಳಿದ್ದಾರೆ. ಕೆಫೆ ಶುರು ಮಾಡಿ ಬದುಕು ಸಾಗಿಸಬೇಕು ಎಂದುಕ``ಂಡಿದ್ದ ರಾಜವರ್ಧನ್ ಸಿನಿಮಾ ಕಡೆ ಮತ್ತೆ ಬಂದಿದ್ದೇಕೆ ಅಂತಾ ವಿವರಿಸಿದ್ದಾರೆ. https://youtu.be/eOApVAiiOes ರಾಾಜವರ್ಧನ್ ಬಿಚ್ಚುಗತ್ತಿ ಸಿನಿಮಾದಲ್ಲಿ ನಟಿಸುವ ಮುನ್ನ ತಮ್ಮದೇ ಆಗಿರುವ ಕೆಫೆ ನಿರ್ಮಿಸಲು ಹೋಗಿದ್ದರು. ತಂದೆ ಡಿಂಗ್ರಿ ನಾಗರಾಜ್ ನಟರಾಗಿದ್ದರೂ...

Spiritual: ನನ್ನ ಹೆಸರಲ್ಲಿ ಮಾಡುವ ದುಡ್ಡು ಆಸ್ಪತ್ರೆ ಸೇರುವಂತೆ ಮಾಡುತ್ತೇನೆ: ಭಕ್ತರಿಗೆ ಅಭಯ ನೀಡಿದ ದೈವ

Spiritual: ಕಾಂತಾರ ಸಿನಿಮಾ ತೆರೆಗೆ ಬರುವ ಮುನ್ನ ದೈವಗಳ ಬಗ್ಗೆ ಅನೇಕರಿಗೆ ತಿಳಿದಿರಲಿಲ್ಲ. ಆದರೆ ಕಾಂತಾರ ಸಿನಿಮಾ ಬಂದ ಬಳಿಕ, ದೈವದ ಬಗ್ಗೆ, ಭೂತಕೋಲದ ಬಗ್ಗೆ, ದೈವಗಳ ಶಕ್ತಿ ಬಗ್ಗೆ ತಿಳಿದಿದೆ. ಆದರೆ ಅದನ್ನು ಭಕ್ತಿಯಿಂದ ನೋಡುವುದನ್ನು ಬಿಟ್ಟು ಕೆಲವರು ನಾಟಕಗಳನ್ನು ಮಾಡುತ್ತಿದ್ದಾರೆ. ಈ ಹಿಂದೆ ಕಾಂತಾರ ರಿಲೀಸ್ ಆದಾಗ, ರಿಷಬ್ ಅವರೇ ಸಿನಿಮಾದಲ್ಲಿ...

Spiritual: ವಿವಾಹಿತ ಮಹಿಳೆಯರು ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

Spiritual: ಹಿಂದೂಗಳಲ್ಲಿ ವಿವಾಹಿತ ಮಹಿಳೆಯರು ಮಾಡುವ ಕೆಲ ತಪ್ಪುಗಳು, ಅವರ ಪತಿಯ ಮೇಲೆ ಪರಿಣಾಮ ಬೀರುತ್ತದೆ ಅಂತಾ ಹೇಳಲಾಗಿದೆ. ಆ ರೀತಿಯಾಗಿ, ಅನುಭವಿಸಿದವರೂ ಹಲವರಿದ್ದಾರೆ. ಹಾಗಾಗಿ ಇದೆಲ್ಲ ಭ್ರಮೆ, ಮೂಢನಂಬಿಕೆ ಅಂತಲೂ ಹೇಳಲಾಗುವುದಿಲ್ಲ. ಹಾಗಾದ್ರೆ ವಿವಾಹಿತ ಮಹಿಳೆಯರು ಮಾಡಬಾರದ ತಪ್ಪುಗಳು ಯಾವುದು ಅಂತಾ ತಿಳಿಯೋಣ ಬನ್ನಿ. ಮುಸ್ಸಂಜೆಗೆ ಬಟ್ಟೆ ವಾಶ್ ಮಾಡಬೇಡಿ: ಮುಸ್ಸಂಜೆ ವೇಳೆಯಲ್ಲಿ ಮನೆಯಲ್ಲಿ...

Spiritual: ವಿಷ್ಣು ಪುರಾಣದಲ್ಲಿ ಕಲಿಯುಗದ ಜನರ ಬಗ್ಗೆ ಆಗಲೇ ಈ ಸಿಕ್ರೇಟ್‌ ಹೇಳಲಾಗಿದೆ.

Spiritual: ವಿಷ್ಣು ಪುರಾಣದಲ್ಲಿ ಕಲಿಯುಗದಲ್ಲಿ ಮನುಷ್ಯ ಹೇಗಿರುತ್ತಾನೆ ಅಂತಾ ಹೇಳಲಾಗಿದೆ. ಆ ಕಾಲದಲ್ಲೇ ನಮ್ಮ ಜ್ಞಾನಿಗಳು, ಕಲಿಯುಗದ ಜನರು ಹೇಗಿರುತ್ತಾರೆ ಅಂತಾ ಹೇಳಿದ್ದಾರೆ. ಹಾಗಾದ್ರೆ ಅವರು ಹೇಳಿದ್ದೆಲ್ಲ ನಿಜ ಆಗಿದೆಯಾ..? ಅವರು ಹೇಳಿದ್ದಾದರೂ ಏನು ಅಂತಾ ತಿಳಿಯೋಣ ಬನ್ನಿ. ಹಣಕ್ಕೆ ಹೆಚ್ಚಿನ ಬೆಲೆ: ಕಲಿಯುಗದಲ್ಲಿ ಹಣಕ್ಕೆ ಹೆಚ್ಚಿನ ಬೆಲೆ ಸಿಗುತ್ತದೆ ಎಂದು ಆಗಲೇ ವಿಷ್ಣು ಪುರಾಣದಲ್ಲಿ...

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ

Spiritual: ಗರುಡ ಪುರಾಣದಲ್ಲಿ ಯಾವ ತಪ್ಪು ಮಾಡಿದ್ರೆ, ಯಾವ ಶಿಕ್ಷೆ ಅಂತಾ ಹೇಳಲಾಗಿದೆ. ಅದೇ ರೀತಿ, ನಾವು ಜೀವನದಲ್ಲಿ ಮಾಡುವ ಕೆಲ ತಪ್ಪುಗಳ ಬಗ್ಗೆಯೂ ವಿವರಿಸಲಾಾಗಿದೆ. ಅದರಲ್ಲೂ ಜನ ಹೇಗೆ ಬಡವರಾಗುತ್ತಾರೆ..? ಎಂಥ ಜನ ಬಡವರಾಗುತ್ತಾರೆ ಅಂತಲೂ ಹೇಳಲಾಗಿದೆ. ಹಾಗಾದ್ರೆ ಎಂಥವರು ಬಡವರಾಾಗುತ್ತಾರೆ ಅಂತಾ ತಿಳಿಯೋಣ ಬನ್ನಿ. ಅತಿಯಾಸೆ: ಯಾರಿಗೆ ಜೀವನದಲ್ಲಿ ಅತಿಯಾಸೆ ಇರುತ್ತದೆಯೋ ಅಂಥವರು...

ಬಿಗ್‌ಬಾಸ್ ಕಾರ್ಯಕ್ರಮ ಸ್ಥಗಿತಗೊಳಿಸಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಿಷ್ಟು..

Political News: ರಾಜ್ಯ ರಾಜಧಾನಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ರಾಜಕಾರಣ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರ 15 ನೇ ಹಣಕಾಸು ಅಡಿಯಲ್ಲಿ ಹಾಗೂ ಇತರ ಯೋಜನೆಗಳಿಗೆ ಐದು ಪಟ್ಟು ಹಣ ಹೆಚ್ಚಿಗೆ ನೀಡಿದೆ. 15 ನೇ ಹಣಕಾಸು ಯೋಜನೆಯಲ್ಲಿ 14...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img