Saturday, July 25, 2026

Bjp

Sandalwood: ನಾನು ಯಾಕೆ ಅನ್ನೋ ಟೆನ್ಶನ್ ! ತುಂಬಾ ಅನುಭವಿಸಿದ್ದೀನಿ: Raja Vardan Podcast

Sandalwood: ನಟ ರಾಜವರ್ಧನ್ ತಮ್ಮ ಸಿನಿಮಾ ಜರ್ನಿ ಬಗ್ಗೆ ಕರ್ನಾಟಕ ಟಿವಿ ಜತೆ ಮಾತನಾಡಿದ್ದಾರೆ. ಅವರು ಇಲ್ಲಿಯವರೆಗೂ ಬಂದು ಪ್ರಸಿದ್ಧಿ ಪಡೆಯಲು ಜೀವನದಲ್ಲಿ ಏನೇನು ಸಮಸ್ಯೆ ಅನುಭವಿಸಿದ್ದಾರೆ ಅನ್ನೋದನ್ನೂ ವಿವರಿಸಿದ್ದಾರೆ. https://youtu.be/f_rsdEYOugI ರಾಜವರ್ಧನ್ ಸಿನಿಮಾದಲ್ಲಿ ನಟಿಸಬೇಕು ಎಂದು ನಿರ್ಧರಿಸಿದಾಗ, ಹಲವು ಕಡೆ ಪಾರ್ಶಿಯಾಲಿಟಿ ಅನುಭವಿಸಿದ್ದಾರೆ. ಇಷ್ಟು ಉತ್ತಮ ಬಜೆಟ್ ಸಿನಿಮಾ ಮಾಡ್ತಿದ್ದೀರಿ ಅಂದ್ರೆ, ಬೇರೆ ನಟನನ್ನೇ ಆಯ್ಕೆ...

Bollywood News: ಅಬುದಾಬಿ ಪ್ರವಾಸದ ಜಾಹೀರಾತಿಗಾಗಿ ಹಿಜಬ್ ಧರಿಸಿದ ನಟಿ ದೀಪಿಕಾ ಪಡುಕೋಣೆ

Bollywood News: ಕನ್ನಡತಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಪದೇ ಪದೇ ವಿವಾದಕ್ಕೆ ಸಿಲುಕುತ್ತಿದ್ದಾರೆ. ಈ ಹಿಂದೆ ದೆಹಲಿಯ ನೆಹರು ಕಾಲೇಜು ವಿದ್ಯಾರ್ಥಿಗಳಿಗೆ ಬೆಂಬಲಿಸಿ, ಕೇಸರಿ ಕಲಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಅವರ ಸಿನಿಮಾವನ್ನು ಯಾವ ಹಿಂದೂಗಳು ನೋಡಬಾರದು ಅಂತಾ ಪ್ರತಿಭಟಿಸಲಾಗಿತ್ತು. ಇದೀಗ ಮತ್ತೆ ದೀಪಿಕಾ ವಿವಾದಕ್ಕೆ ಸಿಲುಕುವ ಎಲ್ಲ ಲಕ್ಷಣಗಳು ಕಾಣುತ್ತಿದೆ. ಅಬುದಾಬಿ ಪ್ರವಾಾಸದ ಜಾಹೀರಾತಿಗಾಗಿ...

ನನ್ನ ಬಗ್ಗೆ ಮಾತನಾಡದೇ ಇದ್ದರೆ ಜೆಡಿಎಸ್‌ನವರಿಗೆ ನಿದ್ದೇನೇ ಬರಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ರಾಮನಗರದ ಬಿಡದಿಯಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡವನ್ನು ಸ್ಥಗಿತಗ``ಳಿಸಲಾಾಗಿದೆ. ನೀರಿನ ನಿರ್ವಹಣೆ ಸರಿಯಾಗಿಲ್ಲವೆಂದು ಆರೋಪಿಸಿ, ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಇದೀಗ ಈ ಸುದ್ದಿಗೆ ರಾಜಕೀಯ ಟಚ್ ನೀಡಿ, ಡಿಕೆಶಿ ಹೇಳಿದ ಹಾಗೆ ಸಿನಿ ರಂಗದವರ ನಟ್ಟು ಬೋಲ್ಟು ಸರಿ ಮಾಡಿದ್ರಾ ಅನ್ನೋ ಪ್ರಶ್ನೆ ಓಡಾಡುತ್ತಿದೆ. ಆದರೆ ಹಾಗೇನೂ...

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯ ಮುಖ್ಯವಲ್ಲ. ಜಾತಿ ಮುಖ್ಯ: ನಿಖಿಲ್ ಕುಮಾರ್

Political News: ಜಾತಿಗಣತಿ ವಿಚಾರವಾಗಿ ರಾಜ್ಯದಲ್ಲಿ ಪರ ವಿರೋಧ ಚರ್ಚೆಗಳು ಜೋರಾಗಿದೆ. ಕಾಂಗ್ರೆಸ್ ಸರ್ಕಾರ ತಪ್ಪು ತಪ್ಪಾಗಿ ಗಣತಿ ಮಾಡುತ್ತಿದೆ. ಗಣತಿ ಮಾಡುವವರು ಜಾತಿ ಜತೆ ಎಲ್ಲ ವಿಷಯವನ್ನು ಕೆದಕಿ ಕೇಳುತ್ತಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ. ಇದರ ಮಧ್ಯೆ ಸರ್ಕಾರಿ ಶಾಲೆ ಮಕ್ಕಳ ರಜೆ ಹೆಚ್ಚಿಸಿರುವುದಕ್ಕೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್...

Tumakuru News: ಮುಖ್ಯ ನ್ಯಾಯ ಮೂರ್ತಿಗೆ ಶೂ ಎಸೆದ ಬಗ್ಗೆ ಮಾಜಿ ಮಂತ್ರಿ ರಾಜಣ್ಣ ಅಸಮಾಧಾನ

Tumakuru News: ತುಮಕೂರು: ಸಿಜೆಐ ಗವಾಯಿ ಅವರ ಮೇಲೆ ವಕೀಲನಿಂದ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ಮಧುಗಿರಿಯಲ್ಲಿ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಖಂಡನೆ ವ್ಯಕ್ತಪಡಿಸಿದ್ದಾರೆ. ಮುಖ್ಯ ನ್ಯಾಯ ಮೂರ್ತಿಗೆ ಶೂ ಎಸೆಯುತ್ತಾನೆ ಅಂದ್ರೆ ಇದು ನಮ್ಮ ದೇಶ ಎಲ್ಲಿಗೆ ಹೋಗ್ತಿದೆ ಎಂಬ ದಿಕ್ಸೂಚಿ‌. ಸುಪ್ರಿಂ ಕೋರ್ಟ್ನ ಮುಖ್ಯ ನ್ಯಾಯದೀಶರ ಮುಂದೆ ಅನುಚಿತವಾಗಿ ವರ್ತಿಸಿರುವ...

ಮಾರ್ಕೋನಹಳ್ಳಿ ಡ್ಯಾಂನ ಕೋಡಿಯಲ್ಲಿ 7 ಮಂದಿ ಕೊಚ್ಚಿ ಹೋದ ಕೇಸ್: 4 ವರ್ಷದ ಮಗುವಿನ ದೇಹ ಪತ್ತೆ

Tumakuru News: ತುಮಕೂರು: ತುಮಕೂರಿನ ಮಾರ್ಕೋನಹಳ್ಳಿ ಡ್ಯಾಂನ ಕೋಡಿಯಲ್ಲಿ 7 ಮಂದಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಕೂಡ ಮೃತದೇಹಗಳ ಶೋಧಕಾರ್ಯ ಮುಂದುವರೆದಿದೆ. ಇಂದು ನಾಲ್ಕು ವರ್ಷದ ಮಗು ಮಿಫ್ರಾ ಮೃತದೇಹ, ಕೋಡಿಯಲ್ಲಿ ಹರಿಯುತ್ತಿದ್ದ ನದಿ ದಡದಲ್ಲಿ ಪತ್ತೆಯಾಗಿದೆ. ಇನ್ನು 3 ಮೃತದೇಹ ಪತ್ತೆಯಾಗುವುದು ಬಾಕಿ ಇದ್ದು, ಅದಕ್ಕಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ...

40 ಕ್ಷೇತ್ರಗಳಿಗಾಗಿ ಪಟ್ಟು ಹಿಡಿದ ಚಿರಾಗ್ ಪಾಸ್ವಾನ್!

ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭಗೊಳ್ಳುವ ಮುನ್ನ ಎನ್‌ಡಿಎ ಮೈತ್ರಿಕೂಟವು ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗಿದೆ. NDA ಮೈತ್ರಿಕೂಟದ ಅಡಿಯಲ್ಲಿ ಸ್ಪರ್ಧಿಸಲು ಚಿರಾಗ್ ಸಿದ್ದರಾಗಿದ್ದಾರೆ. 235 ವಿಧಾನಸಭಾ ಕ್ಷೇತ್ರಗಳ ಪೈಕಿ 40 ಕ್ಷೇತ್ರ ಬಿಟ್ಟುಕೊಡುವಂತೆ ಚಿರಾಗ್ ಪಟ್ಟು ಹಿಡಿದಿದ್ದು, ಬಿಜೆಪಿ ಕೇವಲ 15 ಕ್ಷೇತ್ರಗಳನ್ನು ಬಿಟ್ಟುಕೊಡಲು ಸಮ್ಮತಿಸಿದೆ. ಲೋಕಜನಶಕ್ತಿಯ...

ಕುಮಾರಣ್ಣ ಸಂಘದ ಬಗ್ಗೆ ಹೀಗೆ ಬರೆದಿದ್ದರು ನೋಡಿ: ಹೆಚ್ಡಿಕೆ ಬರೆದ ಬರಹದ ಬಗ್ಗೆ ಸಚಿವ ಪ್ರಿಯಾಂಕ್ ವ್ಯಂಗ್ಯ

Political News: ಕೆಲ ತಿಂಗಳಿಂದ ಆರ್‌ಎಸ್‌ಎಸ್‌ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವಿರೋಧಿ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಬಿಜೆಪಿ ನಾಯಕರು, ಪ್ರಿಯಾಂಕ್ ಖರ್ಗೆಗೆ ಅಭಿವೃದ್ಧಿ ಮಾಡಿ ಪ್ರಸಿದ್ಧರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಆರ್‌ಎಸ್‌ಎಸ್‌ನ್ನು ವಿರೋಧ ಮಾಡಿ, ಹೇಳಿಕೆ ನೀಡಿ ಪ್ರಸಿದ್ಧಿ ಪಡೆಯಲು ಪ್ರಯತ್ನಿಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದರು. ಇದೀಗ ಮತ್ತೆ ಪ್ರಿಯಾಂಕ್ ಆರ್‌ಎಸ್‌ಎಸ್‌ ವಿರುದ್ಧ ಮತ್ತು...

ವಿಐಪಿಗಳಿಗೆ ಬಳಕೆಯಾಗಬೇಕಿದ್ದ ಸರ್ಕಾರಿ ವಾಹನ ಪತಿಯ ಕೆಲಸಕ್ಕೆ ಬಳಕೆ: ಜಿಲ್ಲಾಧಿಕಾರಿ ಶುಭ ವಿರುದ್ಧ ಚಾಲಕನ ಆರೋಪ

Tumakuru News: ಜಿಲ್ಲೆಯ ವಿಐಪಿಗಳಿಗೆ ಬಳಕೆಯಾಗಬೇಕಿದ್ದ ಸರ್ಕಾರಿ ವಾಹನವನ್ನ ತಮ್ಮ ಪತಿ ಕೆಲಸಕ್ಕೆ ಹೋಗಿ ಬರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬಳಸಿದ್ದಾರೆ ಎಂದು ಕಾರು ಚಾಲಕ ಹರೀಶ್ ಆರೋಪ ಮಾಡಿದರು. ಅವರು ತುಮಕೂರು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರ ಆರ್ ಟಿ ಐ ಕಾರ್ಯಕರ್ತರ ಗಮನಕ್ಕೆ ಬಂದಾಗ ನಿಯಮಾನುಸಾರ...

Tumakuru: ಹಣದಾಸೆಗೆ ಪತ್ನಿಯಿಂದ ಕಿರುಕುಳ: ಲೈವ್ ಮಾಡಿ ಜೀವ ಹರಣಕ್ಕೆ ಯತ್ನ..!

Tumakuru: ತುಮಕೂರು: ಪತಿ ವಿದೇಶಕ್ಕೆ ಹೋಗಿ, ಮರಳಿ ಬಂದ ಬಳಿಕ ಪತ್ನಿ ಕಿರುಕುಳ ನೀಡಿದ್ದಾಳೆಂದು ಆರೋಪಿಸಿ ವ್ಯಕ್ತಿಯೋರ್ವ ಲೈವ್ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರಿನ ಜಯನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಲ್ಮಾನ್ ಪಾಷಾ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಕಳೆದ 4 ವರ್ಷದ ಹಿಂದೆ ಈತ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img