Saturday, July 25, 2026

Bjp

ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿಎಂ

Political news: ಇಂದಿನಿಂದ ನವರಾತ್ರಿ ಶುರುವಾಗಿದ್ದು, ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಲೇಖಕಿ ಭಾನು ಮುಷ್ತಾಕ್ ನಾಡಹಬ್ಬ ದಸರಾಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಿಎಂ, ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ...

Tumakuru: ಧಾರ್ಮಿಕ ಮಂಟಪ ಉದ್ಘಾಟಿಸಿ ದಸರಾಗೆ ಚಾಲನೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್

Tumakuru: ತುಮಕೂರು: ಕಲ್ಪತರು ನಾಡ ಹಬ್ಬ ತುಮಕೂರು ದಸರಾಗೆ ಡಾ.ಜಿ.ಪರಮೇಶ್ವರ್ ಅವರು ಅದ್ಧೂರಿ ಚಾಲನೆ ನೀಡಿದ್ದಾರೆ. ತುಮಕೂರಿನ ಜೂನಿಯರ್ ಕಾಲೇ ಮೈಧಾನದಲ್ಲಿ ನಿರ್ಮಾಣಗೊಂಡಿರುವ ಭವ್ಯ ದಸರಾ ಧಾರ್ಮಿಕ ಮಂಟಪವನ್ನು ಡಾ.ಜಿ.ಪರಮೇಶ್ವರ್ ಅವರು ಉದ್ಘಾಟಿಸುವ ಮೂಲಕ, ದಸರಾಗೆ ಚಾಲನೆ ನೀಡಿದ್ದಾರೆ. ಈ ದಸರಾ ಧಾರ್ಮಿಕ ಮಂಟಪವನ್ನು ಅಂಬಾವಿಲಾಸ ಅರಮನೆಯಂತೆ ನಿರ್ಮಿಸಲಾಗಿದೆ. ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ದಸರಾ ಧಾರ್ಮಿಕ ಮಂಟಪ...

Political News: ಜಾತಿ ಗಣತಿ ಎಲ್ರಿ ನಡಿತಾ ಇದೆ..? ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಅಷ್ಟೇ: ಕೆ.ಎನ್.ರಾಜಣ್ಣ

Tumakuru News: ತುಮಕೂರು: ಜಾತಿಗಣತಿ ವಿಚಾರವಾಗಿ ತುಮಕೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ, ಜಾತಿ ಗಣತಿ ಎಲ್ರಿ ನಡಿತಾ ಇದೆ..? ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಅಷ್ಟೆ ಅದು ಎಂದಿದ್ದಾರೆ. ಸುಮ್ನೆ ಜಾತಿ ಗಣತಿ ಅಂತಾ ಜನರ ತಲೆ‌ಕೆಡಿಸ್ತಿದಿರಾ.. ಅಷ್ಟೇ. ಯಾವ ಯಾವ ಸಮುದಾಯದಲ್ಲಿ ಎಷ್ಟು ಜನ ವಿದ್ಯಾವಂತರಿದ್ದಾರೆ, ಎಷ್ಟು ಜನ ಲಕ್ಷಾದೀಶ್ವರರಿದ್ದಾರೆ.. ಎಷ್ಟು ಜನ ಬಡವರಿದ್ದಾರೆ..?...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮತ್ತಿಹಳ್ಳಿ ಕೆರೆಯ ಅಕ್ಕ ಪಕ್ಕ ಗಿಡ ನಾಟಿ

Tumakuru: ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತುಮಕೂರು -1 ಜಿಲ್ಲಾ ನಿರ್ದೇಶಕರಾದ ಸತೀಷ್ ಸುವರ್ಣ ರವರ ನೇತೃತ್ವದಲ್ಲಿ ಕೆರೆಯಂಗಳದಲ್ಲಿ ಗಿಡನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸತೀಶ್ ಸುವರ್ಣ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯದ ರೈತರಿಗೆ ಉಪಯೋಗವಾಗಲೆಂದು ಕೆರೆಗಳನ್ನು...

Gadag News: ಹುಬ್ಬಳ್ಳಿ ನಡೆದ ಏಕತಾ ಸಮಾವೇಶ ಫ್ಲಾಪ್ ಆಗಿದೆ: ವಚನಾನಂದ ಶ್ರೀಗಳು

Gadag News: ಗದಗ: ಗದಗನಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಮಾತನಾಡಿದ್ದು,  ನಾಳೆಯಿಂದ ನಡೆಯುವ ಜಾತಿಗಣತಿಯಲ್ಲಿ ಲಿಂಗಾಯತ ಪಂಚಮಸಾಲಿ ಅಂತ ಬರೆಸಿ ಎಂದಿದ್ದಾರೆ. ರಾಜ್ಯದ 16 ಜಿಲ್ಲೆಗಳಿಗೆ ಭೇಟಿ ನೀಡಿ ಭಕ್ತರ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಅಂತ ಬರೆಸಿ. ಪಂಚಮಸಾಲಿಗಳ ಮನೆ ಮನೆಗೆ ತೆರಳಿ...

ಆಳಂದದ ಮತಗಳ್ಳತನ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಯಲಿದೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Political News: ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿ, ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನು ಎಸ್‌ಐಟಿಗೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅವರು, ಆಳಂದ ಕ್ಷೇತ್ರದಲ್ಲಿ ಸುಮಾರು 6,000 ಮತದಾರರ ಹೆಸರನ್ನು ಕೈಬಿಟ್ಟಿರುವ ಮತಗಳ್ಳತನದ ವಿಚಾರವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಉಲ್ಲೇಖಿಸಿದ್ದಾರೆ....

ನಿಮಗೆ ಮಾತ್ರ ನವರಾತ್ರಿಯೇ? ಸಮೀಕ್ಷೆ ನಡೆಸುವವರಿಗಿಲ್ಲವೇ..?: ಶಿಕ್ಷಕ ವೃಂದದ ಪರ ಹೆಚ್.ಡಿ.ಕುಮಾರಸ್ವಾಮಿ ಧ್ವನಿ

Political News: ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ ಅದು, ಜಾತಿ ಗಣತಿ ಸಮೀಕ್ಷೆ. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಈ ಮಧ್ಯ ಕೇಂದ್ರ ಸಚಿವ ಹೆಚ್.ಡಿ.,ಕುಮಾರಸ್ವಾಮಿಯವರ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು,...

Hubli: ಮನೆ ಮನೆಗೆ ಜಾಗೃತಿ ಮೂಡಿಸಲು ಮುಂದಾದ ವಚನಾನಂದ ಸ್ವಾಮೀಜಿ..!

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಜಾತಿ ಜನಗಣತಿ ವಿಚಾರ ಸಾಕಷ್ಟು ಮುನ್ನೆಲೆಗೆ ಬಂದಿದ್ದು, ವೀರಶೈವ ಲಿಂಗಾಯತ ಸಮಾವೇಶದ ಬೆನ್ನಲ್ಲೇ ಈಗ ಮತ್ತೇ ಪಂಚಮಸಾಲಿ ಸಮಾಜದ ಸ್ವಾಮೀಜಿಗಳು ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಇದೇ 22 ರಿಂದ ರಾಜ್ಯದಲ್ಲಿ ಜಾತಿ ಗಣತಿ ಆರಂಭವಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ಮನೆ ಮೆನೆಗೆ ಹೋಗಿ ಪಂಚಮಸಾಲಿ ಸ್ವಾಮೀಜಿಗಳು ಜಾಗೃತಿ ಮೂಡಿಸುತ್ತಿದ್ದಾರೆ.‌ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ...

Gadag :ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು?: ಸಿಎಂ

Gadag News: ಗದಗ: ಗದಗ ತಾಲೂಕಿನಲ್ಲಿಂದು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವ ನಡೆದಿದ್ದು, ಸಿಎಂ ಸಿದ್ದರಾಮಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿರುವ ಸಿಎಂ, ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದ ಜಾತಿಯವರೇ ಆಗಿದ್ದಾರೆ. ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ...

Hubli: ಹುಬ್ಬಳ್ಳಿ: ಯೂಟ್ಯೂಬರ್ ಮುಕಳೆಪ್ಪ ವಿರುದ್ಧ ಗಾಯತ್ರಿ ಪೋಷಕರಿಂದ ದೂರು

Hubli: ಹುಬ್ಬಳ್ಳಿ: ಶಾರ್ಟ್ ಮೂವಿ ಮೂಲಕ ಯೂಟ್ಯೂಬ್ ನಲ್ಲಿ ಮನರಂಜನೆ ನೀಡುತ್ತಿದ್ದ ಖಾಜಾ ಶಿರಹಟ್ಟಿ(ಮುಕಳೆಪ್ಪ) ವಿರುದ್ಧ ದೂರು ಸಲ್ಲಿಕೆಯಾಗಿರುವ ಬೆನ್ನಲ್ಲೇ ಗಾಯಿತ್ರಿ ಜಾಲಿಹಾಳ ಪಾಲಕರು ಮುಕಳೆಪ್ಪ ವಿರುದ್ಧ ಕ್ರಮ ಜರುಗಿಸಿ ನಮ್ಮ ಮಗಳಿಗೆ ಹಾಗೂ ನಮಗೆ ನ್ಯಾಯ ಕೊಡಿಸುವಂತೆ ಮನವಿ ಇಟ್ಟಿದ್ದಾರೆ. ಗಾಯಿತ್ರಿ ಯಲ್ಲಪ್ಪ ಜಾಲಿಹಾಳ ಪಾಲಕರು ಈಗ ಖಾಜಾ ಶಿರಹಟ್ಟಿ ವಿರುದ್ಧ ಗಂಭೀರವಾಗಿ ಆರೋಪಿಸಿದ್ದು,...
- Advertisement -spot_img

Latest News

ಮತದಾರರ ಗಮನಕ್ಕೆ: ವೋಟರ್ ಐಡಿಯಲ್ಲಿ ನಿಮ್ಮ ಹೆಸರು ಕಟ್ ಆಗಿದೆಯೇ? ಹೀಗೆ ಪರಿಶೀಲಿಸಿ!

ದೇಶಾದ್ಯಂತ ಕೇಂದ್ರ ಚುನಾವಣಾ ಆಯೋಗದಿಂದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಲಕ್ಷಾಂತರ ಜನರ ಮತದಾರರ ಹೆಸರು ರದ್ದಾಗುವ ಭೀತಿ ಎದುರಾಗಿದೆ. ನಿಮ್ಮ ವೋಟರ್ ಐಡಿ...
- Advertisement -spot_img