Saturday, July 25, 2026

Bjp

ಈ ಭೂಮಿಯಲ್ಲಿ ಹುಟ್ಟಿದ್ದೀನಿ, ಈ ಭೂಮಿಯಲ್ಲಿ ಬದುಕಿದ್ದೀನಿ, ಇದೇ ಭೂಮಿಯಲ್ಲಿ ಸಾಯ್ತೀನಿ: ಡಿಸಿಎಂ ಡಿಕೆಶಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ರಾಮನಗರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ದಿ. ಶ್ರೀ ಡಿ ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಎಂದೇ ಹೆಸರುವಾಸಿಯಾಗಿದ್ದ ದೇವರಾಜ ಅರಸು ಅವರು ಪ್ರತಿಯೊಬ್ಬ ರಾಜಕಾರಣಿಗೂ ಮಾದರಿಯಾಗಿದ್ದಾರೆ. ಭೂಸುಧಾರಣೆ ಹಾಗೂ ಉಳುವವನೆ ಭೂಮಿಯ ಒಡೆಯ ಕಾನೂನನ್ನು ಜಾರಿಗೆ...

Spiritual: ಹಳೆ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ನಾವು ಭಾರತೀಯ ಮಿಡಲ್ ಕ್ಲಾಸ್ ಜನರು ಹಣ ಖರ್ಚು ಮಾಡದಿರಲು ಎಲ್ಲೆಲ್ಲಿ ಸಾಧ್ಯ ಎಂದು ನೋಡುತ್ತೇವೆ. ಇದೇ ಬುದ್ಧಿ ನಮಗೆ ಜೀವನ ಮಾಡಲೂ ಕಲಿಸಿದೆ ಅನ್ನೋದು ಸತ್ಯ. ಆದರೆ ನೀವೇನಾದರೂ ಬೇರೆ ವಸ್ತ್ರ ತರುವ ಬದಲು, ಇರುವ ಹಳೇ ವಸ್ತ್ರದಲ್ಲೇ ಮನೆ ಕ್ಲೀನ್ ಮಾಡೋಣ ಅಂದ್ರೆ, ಲಕ್ಷ್ಮೀ ದೇವಿಯ ಕೃಪೆ ನಿಮ್ಮ ಮೇಲೆ...

Political News: ವೀರಶೈವ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಆಗಬೇಕು: ಸಮಾವೇಶದಲ್ಲಿ ಈಶ್ವರ್ ಖಂಡ್ರೆ ಹೇಳಿಕೆ

Hubli: ಹುಬ್ಬಳ್ಳಿಯಲ್ಲಿಂದು ವೀರಶೈವ - ಲಿಂಗಾಯತ ಶಕ್ತಿ ಪ್ರದರ್ಶನ ತೋರಿಸಲು ನೆಹರೂ ಮೈದಾನದಲ್ಲಿ ವೀರಶೈವ - ಲಿಂಗಾಯತ ಏಕತಾ ಸಮಾವೇಶ ನಡೆಸಲಾಗುತ್ತಿದೆ. ಫಕೀರ ದಿಂಗಾಲೇಶ್ವರ ಶ್ರೀ ನೇತೃತ್ವದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ರಂಭಾಪುರಿ ಶ್ರೀ, ಶ್ರೀಶೈಲ ಜಗದ್ಗುರು, ಕಾಶಿ, ಉಜನಿ ಜಗದ್ಗುರುಗಳು, ಸಿದ್ಧಾಂಗಂಗಾ ಶ್ರೀ, ಮೂರು ಸಾವಿರ ಮಠ ಶ್ರೀಗಳ ಸಾನಿಧ್ಯತೆ ಇದೆ. ಈ ಸಮಾವೇಶದಲ್ಲಿ...

Spiritual: ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ನೀವು ಯಾವುದಾದರೂ ಮುಖ್ಯವಾದ ಕೆಲಸಕ್ಕೆ, ಅಥವಾ ಯಾವುದಾದರೂ ಮೌಲ್ಯವಾದ ವಸ್ತು ಖರೀದಿಗೋ, ಸಂದರ್ಶನಕ್ಕೋ ಹೀಗೆ ಯಾವುದಾದರೂ ಕೆಲಸಕ್ಕೆ ಹೋಗುವಾಗ, ಆ ಕೆಲಸದಲ್ಲಿ ಯಶಸ್ಸು ಸಿಗಬೇಕು ಅಂದ್ರೆ ನೀವು ಕೆಲ ಕೆಲಸಗಳನ್ನು ಮಾಡಬೇಕು. ಅದೇನು ಅಂತಾ ತಿಳಿಯೋಣ ಬನ್ನಿ.. ನೀವು ಮನೆಯಿಂದ ಆಚೆ ಹೋಗುವಾಾಗ, ಮನೆಯಲ್ಲಿ ದೇವರಿಗೆ ದೀಪ ಹಚ್ಚಿ, ಕೈ ಮುಗಿದು ಹೋಗಿ. ಇದರಿಂದ...

Spiritual: ಕೆಟ್ಟ ದೃಷ್ಟಿಯಿಂದ ತಪ್ಪಿಸಿಕ“ಳ್ಳಲು ನವವಿವಾಹಿತರು ಹೀಗೆ ಮಾಡಿ

Spiritual: ನವವಿವಾಹಿತರು ಕೆನಸುಗಳನ್ನು ಕಟ್ಟಿಕ``ಂಡು ವಿವಾಹವಾಗುತ್ತಾರೆ. ಆ ಕನಸು ನನಸಾಗಬೇಕು, ಜೀವನ ಚೆಂದವಿರಬೇಕು ಅಂದ್ರೆ ನಿಮ್ಮ ಖುಷಿಗೆ ಯಾರದ್ದೂ ದೃಷ್ಟಿ ಬೀಳಬಾರದು. ಹಾಗಾಗಿ ನೀವು ಕೆಲ ಕೆಲಸಗಳನ್ನು ಮಾಡಬೇಕು. ಏನು ಮಾಡಬೇಕು ತಿಳಿಯೋಣ ಬನ್ನಿ.. ಕುಂಕುಮ ಅಥವಾ ವಿಭೂತಿ ಹಚ್ಚಿ: ಕೆಟ್ಟದೃಷ್ಟಿ ತಾಕಬಾರದು ಅಂದ್ರೆ, ನೀವು ದೇವರ ಕುಂಕುಮ ಅಥವಾ ವಿಭೂತಿ ಹಚ್ಚಿ. ಇದರಿಂದ ನಿಮಗೆ...

Spiritual: ಗುರುವಾರ ಈ ಕೆಲಸಗಳನ್ನು ಎಂದಿಗೂ ಮಾಡಬೇಡಿ

Spiritual: ಗುರುವಾರ ಗುರುವಿನ ದಿನ, ಅಂದ್ರೆ ಬೃಹಸ್ಪತಿಯ ದಿನ. ಈ ದಿನ ನಾವು ಹೇಗಿರುತ್ತೇವೋ, ಆ ರೀತಿ ನಮ್ಮ ಜೀವನದಲ್ಲಿ ಗುರು ಬಲ ಹೆಚ್ಚಿಸಲು ಸಹಾಯಕವಾಗಿರುತ್ತದೆ. ಹಾಗಾಗಿ ಇಂದು ನಾವು ಗುರುವಾರ ಯಾವ ತಪ್ಪುಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಗುರುವಾರದ ದಿನ ಮನೆ ಒರೆಸಬೇಡಿ: ಗುರುವಾರದ ದಿನ ಮನೆ ಗುಡಿಸಬಹುದು. ಆದರೆ ಒರೆಸಬೇಡಿ. ಬುಧವಾರದಂದೇ...

Sandalwood: ಅಪ್ಪು ಹೋದಮೇಲೆ GYM ಟ್ರೈನರ್ ಗಳಿಗೆ ಕಷ್ಟ ಆಯ್ತು?: Anjaan Gym Trainer Podcast

Health Tips: ಜಿಮ್ ಅಂದ್ರೆ ಏನು..? ನಾವು ಎಷ್ಟು ಸಮಯ ಜಿಮ್ ಮಾಡಬೇಕು..? ಇತ್ಯಾದಿ ವಿಷಯಗಳ ಬಗ್ಗೆ ಜಿಮ್ ಟ್ರೇನರ್ ಅಂಜನ್ ವಿವರಿಸಿದ್ದಾರೆ. https://youtu.be/CYFMqnFjneU ಕೆಲವರು ತಾನು ಸಣ್ಣ ಆಗಬೇಕು ಅಥವಾ ಬಾಡಿ ಬೆಳೆಸಿಕ``ಳ್ಳಬೇಕು ಎನ್ನುವ ಕಾರಣಕ್ಕೆ, ಜಿಮ್‌ನಲ್ಲೇ ಅರ್ಧ ದಿನ ಕಳೆದುಬಿಡ್ತಾರೆ. 2ರಿಂದ 3 ತಾಸು ಕಂಟಿನ್ಯೂ ಜಿಮ್ ಮಾಡ್ತಾರೆ. ಆದರೆ ಇದು ತಪ್ಪು ಅಂತಾರೆ...

Health Tips: BLACK WATER ಕುಡಿಯೋದು ಎಷ್ಟು ಸಾಧ್ಯ? | Anjaan Gym Trainer

Health Tips: ಇತ್ತೀಚೆಗೆ ಶ್ರೀಮಂತರು ಬ್ಲಾಕ್ ವಾಟರ್ ಕುಡಿಯುವ ಟ್ರೆಂಡ್ ಶುರುವಾಗಿದೆ. ಹಾಗಾದ್ರೆ ಏನಿದು ಬ್ಲಾಕ್ ವಾಟರ್..? ಇದರ ಸೇವನೆಯಿಂದ ಆರೋಗ್ಯಕ್ಕೇನು ಲಾಭ..? ಜಿಮ್ ಟ್ರೇನರ್ ಅಂಜನ್ ಈ ಬಗ್ಗೆ ಏನು ಹೇಳ್ತಾರೆ..? https://youtu.be/-lWUuP8ZFuY ಶ್ರೀಮಂತರು ಬಳಸುವ ನೀರನ್ನು ಕ್ಲೀನ್ ಮಾಡುವ ಮಷಿನ್‌ಗೆ 4ರಿಂದ 5 ಲಕ್ಷ ರೂಪಾಯಿ ಇರುತ್ತದೆ. ಇದು ಸಾಮಾನ್ಯ ನೀರಿಗಿಂತ ಹೆಚ್ಚು ಕ್ಲೀನ್...

Political News: ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು: ಸಿಎಂ ಸಿದ್ದರಾಮಯ್ಯ

Bengaluru: ಇಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ ವಾರ್ತಾಸೌಧದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ವಿತರಿಸಿ, ಮಾತನಾಡಿದರು. ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು. ಸಮಾಜದ ಧ್ವನಿಯಂತೆ ಬಾಳಿದವರು. ಪತ್ರಿಕಾವೃತ್ತಿಯಲ್ಲಿ ತೊಡಗಿರುವವರಿಗೆ ವಡ್ಡರ್ಸೆಯವರಂತವರು...

ಹೈಕಮಾಂಡ್ ನಿಮ್ಮ ಮಾತಿಗೆ ಬೆಲೆ ನೀಡುವುದಿಲ್ಲ, ಭಂಡ ಬಾಳು ಬಿಡಿ, ರಾಜೀನಾಮೆ ನೀಡಿ: ಆರ್.ಅಶೋಕ್

Political news: ಜಾತಿ ಗಣತಿ ಸಮೀಕ್ಷೆಗೆ ಸಂಬಂಧಿಸಿದಂತೆ, ರಾಜ್ಯ ರಾಜಕಾರಣದಲ್ಲಿ ಚರ್ಚೆ ಜೋರಾಗಿದ್ದು, ಪರಿ ವಿರೋಧ ಹೇಳಿಕೆಗಳು ಪ್ರತಿದಿನ ಕೇಳಿಬರುತ್ತಿದೆ. ಕಾಂಗ್ರೆಸ್‌ ವಿರುದ್ಧ ಬಿಜೆಪಿ, ಜೆಡಿಎಸ್ ವಾಗ್ದಾಳಿ ನಡೆಸುತ್ತಿರುವುದಲ್ಲದೇ, ಕಾಂಗ್ರೆಸ್‌ನಲ್ಲೇ ಬಣ ಬಡಿದಾಟವಾಗುತ್ತಿದೆ ಎನ್ನಲಾಗಿದೆ. ಇನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಿಎಂ ಸಿದ್ದರಾಮಯ್ಯ ವಿರುದ್ಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿಗೆ...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img