Saturday, July 25, 2026

Bjp

ಸೂಪರ್ ಸಿಎಂ ಶ್ರೀ ಸೂರ್ಜೇವಾಲಾ ಅವರೇ, ಗುಂಡಿಗಳ ನಗರಕ್ಕೆ ಸ್ವಾಗತ: ನಿಖಿಲ್ ಕುಮಾರ್ ವ್ಯಂಗ್ಯ

Political News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿಂದ, ಹಲವು ಜನರಿಗೆ ಸಮಸ್ಯೆಗಳು ಎದುರಾಗುತ್ತಲೇ ಇದೆ ಎಂದು ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಾಗ್ದಾಳಿ ಮಾಡುತ್ತಲೇ ಬಂದಿದ್ದಾರೆ. ಅದಕ್ಕೆ ತಕ್ಕಂತೆ, ರಾಜ್ಯದಲ್ಲಿ ಹಲವು ಸಮಸ್ಯೆಗಳು ಬಗೆಹರಿಯುವಂತೆ ಕಾಣುತ್ತಿಲ್ಲ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳು ಗುಂಡಿ ಬಿದ್ದು, ಜನ ತಾವು ಮನೆಗೆ ಹೋಗಿ...

Bengaluru: ಓಂ ಶಾಂತಿ ಟೆಕ್ಸ್ವೈಲ್‌ನಲ್ಲಿ ಧಮಾಕಾ ಆಫರ್, ಉತ್ತಮ ಕ್ವಾಲಿಟಿ ಸೀರೆ ಕಡಿಮೆ ಬೆಲೆಗೆ

Web Story: ನವರಾತ್ರಿ, ದೀಪಾವಳಿ ಹಬ್ಬಗಳು ಹತ್ತಿರ ಬರುತ್ತಿದೆ. ಹೀಗಿರುವಾಗ ಸೀರೆ ಖರೀದಿ ಭರಾಟೆ ಜೋರಾಗಿಯೇ ಇರುತ್ತದೆ. ಹಾಗಾಗಿ ನಾವಿಂದು ನಿಮಗೆ ಉತ್ತಮ ಕ್ವಾಲಿಟಿಯ, ಕಡಿಮೆ ಬೆಲೆಯ ಸೀರೆ ಎಲ್ಲಿ ಸಿಗುತ್ತದೆ ಅಂತಾ ಹೇಳಲಿದ್ದೇವೆ. https://youtu.be/aQJp3_TrYwk ಬೆಂಗಳೂರಿನ ಕಬ್ಬನಪೇಟೆಯಲ್ಲಿ ಓಂ ಶಾಂತಿ ಅನ್ನೋ ಸೀರೆ ಅಂಗಡಿಯಲ್ಲಿ ನೀವೇನಾದರೂ ಶಾಪಿಂಗ್ ಮಾಡಿದ್ರೆ, ಉತ್ತಮ ಕ್ವಾಲಿಟಿಯ ಸೀರೆಯನ್ನು ಕಡಿಮೆ ಬೆಲೆಗೆ...

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್, ಬಿಜೆಪಿ, ಯಡಿಯೂರಪ್ಪ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಗಿಂದು ಭೇಟಿ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಧ್ಯಮದ ಜತೆ ಮಾತನಾಡಿದ್ದು, ಅಖಿಲಭಾರತ ವೀರಶೈವ ಮಹಾಸಭೆ ಎಲ್ಲರಿಗೂ ಆಹ್ವಾನ ಪತ್ರಿಕೆ ಕಳುಹಿಸಿದ್ದಾರೆ. ಪಂಚಪೀಠಗಳು ಮತ್ತು ಲಿಂಗಾಯತರು ಒಂದೇ. ವೀರಶೈವರು‌ ಶಿವನ ಭಕ್ತರು. ಲಿಂಗಪೂಜೆಯನ್ನು ಮಾಡ್ತಾರೆ. ಉದ್ದೇಶಪೂರ್ವಕವಾಗಿ ತಮ್ಮ ವೈಭವಿಕರಣಕ್ಕಾಗಿ ಕಂದಕ ನಿರ್ಮಾಣ ಮಾಡಿದ್ದಾರೆ. ಕಮ್ಯೂನಿಸ್ಟ್‌ ಮೈಂಡೆಡ್ ಸ್ವಾಮೀಜಿಗಳು ಮಾಡ್ತಿದ್ದಾರೆ. ಅವರಿಗೆ ‌ಲಿಂಗಾಯತ...

Spiritual: ರವಿವಾರ ಈ ಕೆಲಸಗಳನ್ನು ಮಾಡಲೇಬೇಡಿ

Spiritual: ರವಿವಾರ ರಜಾ ದಿನ. ಹಾಗಾಗಿ ಹಲವರು ಎಲ್ಲ ಕೆಲಸಗಳನ್ನು ರವಿವಾರದಂದೇ ಇಟ್ಟುಕ``ಳ್ಳುತ್ತಾರೆ. ಪೂಜೆ, ಹೋಮ-ಹವನ, ಪ್ರವಾಸ, ಅತಿಥಿಗಳನ್ನು ಬರಹೇಳುವುದು, ಅತಿಥಿಗಳ ಮನೆಗೆ ಹೋಗುವುದು ಹೀಗೆ ಹಲವು ವಿಚಾರಗಳು. ಕೆಲವರಂತೂ ಹಿರಿಯರ ಶ್ರಾದ್ಧವನ್ನು ಸಹ ತಮಗೆ ಬಿಡುವಿದ್ದಾಗ ಮಾಡುತ್ತಾರೆ. ಆದರೆ ನಾವು ರವಿವಾರದಂದು ಕೆಲ ಕೆಲಸಗಳನ್ನು ಮಾಡಲೇಬಾರದು. ಹಾಗಾದ್ರೆ ಯಾವ ಕೆಲಸಗಳನ್ನು ರವಿವಾರ ಮಾಡಬಾರದು....

Health Tips: ಬೆಂಗಳೂರಲ್ಲಿ 24 ಗಂಟೆ ಜೀವನ 5-6 ಸಿಗರೇಟ್ ಸೇದಿದ್ದಕ್ಕೆ ಸಮ : Dr Bhavya Podcast

Health Tips: ಬೆಂಗಳೂರಿನಲ್ಲಿ ವಾಹನ ಓಡಾಟದ ಕಾರಣ, ಕಾರ್ಖಾನೆಗಳ ಹೊಗೆಗಳಿಂದ ವಾತಾವರಣ ಕಲ್ಮಶವಾಗಿರುವ ಕಾರಣ, ಉಸಿರಾಟದ ಸಮಸ್ಯೆ ಹೆಚ್ಚಾಗಿದೆ.  ಹಾಗಾಗಿ ಡಾ.ಭವ್ಯಾ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಬೆಂಗಳೂರು ಕಲುಶಿತ ವಾತಾವರಣದ ಪ್ರಭಾವ ಹೇಗಿದೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/e9H6Lou6qfI ವೈದ್ಯರು ಹೇಳುವ ಪ್ರಕಾರ, ನಮ್ಮ ದೇಹದ ಯಾವ ಭಾಗ ಕಾರ್ಯನಿರ್ವಹಿಸದಿದ್ದರೂ, ನಾವು ಸರಿಯಾಗಿ ಉಸಿರಾಡುವ...

Hubli News: ಏಕತಾ ಸಮಾವೇಶದಲ್ಲಿ 1 ಸಾವಿರ ಸ್ವಾಮೀಜಿಗಳು ಭಾಗಿ: ದಿಂಗಾಲೇಶ್ವರ ಶ್ರೀ

Hubli News: ಹುಬ್ಬಳ್ಳಿ: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಹಾಗೂ ಲಿಂಗಾಯತ ಧರ್ಮದ ಪ್ರತಿಪಾದಕರಲ್ಲಿ ಮೂರ್ನಾಲ್ಕು ಕವಲುಗಳಾಗಿವೆ. ಒಬ್ಬೊಬ್ಬರು ಒಂದೊಂದು ವಾದ ಮಂಡಿಸುತ್ತಿರುವುದರಿಂದ ಸಮೀಕ್ಷೆಯ ಜಾತಿ, ಧರ್ಮದ ಕಾಲಂನಲ್ಲಿ ಏನು ನಮೂದಿಸಬೇಕು ಎಂಬ ಬಗ್ಗೆ ವೀರಶೈವ, ಲಿಂಗಾಯತ ಹಾಗೂ ಉಪ ಪಂಗಡಗಳಲ್ಲಿ ಗೊಂದಲ ಸೃಷ್ಟಿಯಾಗಿದೆ. ಇದರ ಮಧ್ಯೆ ನಗರದ ನೆಹರೂ...

ಬಿಜೆಪಿ ರಾಜಕೀಯ ಚಿಂತನ ಶಿಬಿರ ಆರಂಭ

ಈ ಕಾರ್ಯಾಗಾರದಲ್ಲಿ ಕೇಂದ್ರ ಸಚಿವರು ಧರ್ಮೇಂದ್ರ ಪ್ರದಾನ್, ಪ್ರಹ್ಲಾದ್ ಜೋಶಿ ಮತ್ತು ರಾಷ್ಟ್ರೀಯ ನಾಯಕ ಬಿಎಲ್ ಸಂತೋಷ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾತನಾಡಲಿದ್ದಾರೆ. ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರು ಮತ್ತು ವಿವಿಧ ಜಿಲ್ಲೆಗಳ ಪ್ರಮುಖ ಮುಖಂಡರೂ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಎನ್....

Recipe: ಓಟ್ಸ್- ವೆಜಿಟೇಬಲ್ ಕಟ್ಲೇಟ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಬೌಲ್ ಓಟ್ಸ್, 1 ಕಪ್ ಶಿಮ್ಲಾ ಮೆಣಸು (ಕ್ಯಾಪ್ಸಿಕಂ), ಬೇಯಿಸಿದ ಆಲೂಗಡ್ಡೆ, ಕ್ಯಾರೇಟ್ ತುರಿ, ಈರುಳ್ಳಿ, ಕೊತ್ತೊಂಬರಿ ಸೊಪ್ಪು, ಸ್ವಲ್ಪ ಶುಂಠಿ, ಹಸಿಮೆಣಸು, ಬೆಳ್ಳುಳ್ಳಿ, ತರಿ ತರಿಯಾಗಿ ಪುಡಿ ಮಾಡಿದ ಕೊತ್ತೊಂಬರಿ ಕಾಳು, ಜೀರಿಗೆ, 1 ಸ್ಪೂನ್ ಗರಂ ಮಸಾಲೆ, ಧನಿಯಾ ಪುಡಿ, ಖಾರದ ಪುಡಿ, ಅರಿಶಿನ, ಎಣ್ಣೆ,...

Recipe: ಎಳ್ಳು-ಶೇಂಗಾ ಚಿಕ್ಕಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಶೇಂಗಾ, 1 ಕಪ್ ಎಳ್ಳು, 1 ಕಪ್ ಬೆಲ್ಲ, ತುಪ್ಪ, ಸ್ವಲ್ಪ ಏಲಕ್ಕಿ ಪುಡಿ. ಮಾಡುವ ವಿಧಾನ: ಶೇಂಗಾ ಮತ್ತು ಎಳ್ಳನ್ನು ಎಣ್ಣೆ ಹಾಕದೇ ಹಾಗೆ ಹುರಿಯಿರಿ. ಬಳಿಕ ಎರಡೂ ಸಪರೇಟ್ ಆಗಿ ತರಿ ತರಿಯಾಗಿ ಪುಡಿ ಮಾಡಿ. ಪ್ಯಾನ್ ಬಿಸಿ ಮಾಡಿ, ತುಪ್ಪ ಹಾಕಿ ಬೆಲ್ಲ ಕರಗಿಸಿ,...

Recipe: ಮೆಂತ್ಯೆ-ಬಟಾಣಿ ಪಡ್ಡು (Methi-matar appe)

Recipe: ಬೇಕಾಗುವ ಸಾಮಗ್ರಿ: ಅರ್ಧ ಬೌಲ್ ಮೆಂತ್ಯೆ ಸೊಪ್ಪು, ಕೊತ್ತೊಂಬರಿ ಸೊಪ್ಪು, ಶುಂಠಿ, 3 ಹಸಿಮೆಣಸು, 1 ಕಪ್ ಸಜ್ಜೆ ಹುಡಿ, ಅರ್ಧ ಕಪ್ ರವಾ, ಅರ್ಧ ಕಪ್ ಹಸಿ ಬಟಾಣಿ, ಸ್ನಲ್ಪ ಜೀರಿಗೆ ಮತ್ತು ವೋಮ, ಉಪ್ಪು, ಎಳ್ಳು. ಎಣ್ಣೆ. ಮಾಡುವ ವಿಧಾನ: 1 ಬೌಲ್‌ಗೆ ಸಣ್ಣಗೆ ಕತ್ತರಿಸಿದ ಮೆಂತ್ಯೆ ಸೊಪ್ಪು, ಕೊತ್ತೊಂಬರಿ ಸೊಪ್ಪು,...
- Advertisement -spot_img

Latest News

ಸಚಿವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ – ಮೋದಿಗೆ ಖರ್ಗೆ ಒತ್ತಾಯ!!

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
- Advertisement -spot_img