Saturday, July 25, 2026

Bjp

Recipe: ಎಳ್ಳು-ಶೇಂಗಾ ಚಿಕ್ಕಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಶೇಂಗಾ, 1 ಕಪ್ ಎಳ್ಳು, 1 ಕಪ್ ಬೆಲ್ಲ, ತುಪ್ಪ, ಸ್ವಲ್ಪ ಏಲಕ್ಕಿ ಪುಡಿ. ಮಾಡುವ ವಿಧಾನ: ಶೇಂಗಾ ಮತ್ತು ಎಳ್ಳನ್ನು ಎಣ್ಣೆ ಹಾಕದೇ ಹಾಗೆ ಹುರಿಯಿರಿ. ಬಳಿಕ ಎರಡೂ ಸಪರೇಟ್ ಆಗಿ ತರಿ ತರಿಯಾಗಿ ಪುಡಿ ಮಾಡಿ. ಪ್ಯಾನ್ ಬಿಸಿ ಮಾಡಿ, ತುಪ್ಪ ಹಾಕಿ ಬೆಲ್ಲ ಕರಗಿಸಿ,...

Recipe: ಮೆಂತ್ಯೆ-ಬಟಾಣಿ ಪಡ್ಡು (Methi-matar appe)

Recipe: ಬೇಕಾಗುವ ಸಾಮಗ್ರಿ: ಅರ್ಧ ಬೌಲ್ ಮೆಂತ್ಯೆ ಸೊಪ್ಪು, ಕೊತ್ತೊಂಬರಿ ಸೊಪ್ಪು, ಶುಂಠಿ, 3 ಹಸಿಮೆಣಸು, 1 ಕಪ್ ಸಜ್ಜೆ ಹುಡಿ, ಅರ್ಧ ಕಪ್ ರವಾ, ಅರ್ಧ ಕಪ್ ಹಸಿ ಬಟಾಣಿ, ಸ್ನಲ್ಪ ಜೀರಿಗೆ ಮತ್ತು ವೋಮ, ಉಪ್ಪು, ಎಳ್ಳು. ಎಣ್ಣೆ. ಮಾಡುವ ವಿಧಾನ: 1 ಬೌಲ್‌ಗೆ ಸಣ್ಣಗೆ ಕತ್ತರಿಸಿದ ಮೆಂತ್ಯೆ ಸೊಪ್ಪು, ಕೊತ್ತೊಂಬರಿ ಸೊಪ್ಪು,...

ಅತಿಯಾದ JUNK: PLAN A ಮಾತ್ರ B ಇಲ್ಲ: Anjaan Gym Trainer

Health Tips: ಇಂದಿನ ದಿನಗಳಲ್ಲಿ ಜಂಕ್ ಫುಡ್‌ಗಳ ಹಾವಳಿ ಜೋರಾಗಿದೆ. ಅದರ ಮಧ್ಯೆ ಫುಡ್ ವ್ಲಾಗರ್ಸ್ ಹಾವಳಿ. ವೀಡಿಯೋ ನೋಡಿ, ಆ ಫುಡ್ ಪ್ಲೇಸ್‌ಗೆ 1 ಸಲಾ ಹೋಗಲೇಬೇಕು ಅನ್ನೋ ಆಸೆ. ಇದೇ ಆಸೆಗಳು ಹಲವು ರೋಗಗಳಿಗೆ ದಾರಿ ಮಾಡಿಕ``ಡುತ್ತಿದೆ. ಈ ಬಗ್ಗೆ ಜಿಮ್ ಟ್ರೇನರ್ ಮಾತನಾಡಿದ್ದಾರೆ. https://youtu.be/DWwMcvr7n2s ನಾವು ಯಂಗ್ ಆಗಿ, ಶಕ್ತಿವಂತರಾಗಿ ಇರಬೇಕು ಅಂದ್ರೆ...

ರೈಸ್ ತಿನ್ನೋದ್ರಿಂದ ಹೊಟ್ಟೆ ಬೊಜ್ಜು ಬರುತ್ತೆ? ಇದು ನಿಜಾನಾ? Anjaan Gym Trainer

Health Tips: ಅನ್ನ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತದೆ ಅಂತಾ ಹೇಳಲಾಗತ್ತೆ.ಹಾಗಾದ್ರೆ ನಿಜವಾಗ್ಲೂ ಅನ್ನದ ಸೇವನೆಯಿಂದ ದೇಹದ ತೂಕ ಹೆಚ್ಚತ್ತಾ ಅನ್ನೋ ಬಗ್ಗೆ ಜಿಮ್ ಟ್ರೇನರ್ ಅಂಜನ್ ಅವರೇ ಹೇಳಿದ್ದಾರೆ ಕೇಳಿ. https://youtu.be/j3MuGDn-f8g ನಾವು ರಾತ್ರಿ ವೇಳೆ ಏನೇ ಆಹಾರ ಸೇವಿಸಿದರೂ ಅದು 7.30ಕ್ಕಿಂತ ಮುಂಚೆಯೇ ಸೇವಿಸಿಬಿಡಬೇಕು. ಮತ್ತು ರಾತ್ರಿ ಬೇಗ ಮಲಗಬೇಕು. ಇದೇ ರೀತಿ ಅಭ್ಯಾಸ...

Sandalwood: ನಾನು ಚಪ್ಪರ್ ತರ ಇದ್ದೆ! ತುಂಬಾ ಸೈಕಲ್ ಹೊಡೆದಿದ್ದೆ: Rakesh Adiga Podcast

Sandalwood: ಜೋಶ್ ಸಿನಿಮಾಗಾಗಿ ಕಲಾವಿದರನ್ನು ಹುಡುಕುತ್ತಿದ್ದಾಗ, ಅದಾಗಲೇ ಕಾರ್ಯಕ್ರಮದಲ್ಲಿ ಗುರುತಿಸಿಕ``ಂಡಿದ್ದ ರಾಕೇಶ್ ಮತ್ತು ಸಂಗಡಿಗರನ್ನು ನಿರ್ದೇಶಕ ಶಿವಮಣಿ ಅವರು ಸಂದರ್ಶನಕ್ಕಾಗಿ ಕರೆದಿದ್ದರು. https://youtu.be/XeV09YuvQRA ಸಿನಿಮಾ ಸಂದರ್ಶನಕ್ಕಾಗಿ ತಮ್ಮವರಿಗೂ ಕೇಳದೇ ಸ್ವಾರ್ಥಿಯಾಗುವ ಕಾಲದಲ್ಲಿ ರಾಕೇಶ್ , ಹಾದಿ ಬೀದಿಲಿ ಸಿಕ್ಕವರನ್ನೆಲ್ಲ ಕರೆದುಕ``ಂಡು ಆಡೀಶನ್‌ಗೆ ಹೋಗಿದ್ದರಂತೆ. ಸುಮಾರು 25 ಬೈಕ್‌ನಲ್ಲಿ ಹುಡುಗರನ್ನು ಕರೆದುಕ``ಂಡು ರಾಕೇಶ್ ಶಿವಮಣಿ ಅವರ ಬಳಿ ಸಂದರ್ಶನಕ್ಕಾಗಿ...

ಜೋಶ್ ಸಿನಿಮಾ ಮಾಡಿದ್ದಕ್ಕೆ ರಾಕೇಶ್‌ಗೆ ಎಷ್ಟು ಸಂಭಾವನೆ ಸಿಕ್ಕಿತ್ತು..? : Rakesh Adiga Podcast

Sandalwood: ಸ್ಯಾಂಡಲ್‌ವುಡ್‌ನಲ್ಲಿ 20 ವರ್ಷದ ಹಿಂದೆ ತೆರೆ ಕಂಡಿದ್ದ ಜೋಶ್ ಸಿನಿಮಾದ ನಟ ರಾಕೇಶ್ ಅಡಿಗ,  ಬಿಗ್‌ಬಾಸ್‌ ಮೂಲಕ ಮತ್ತೆ ಮನೆ ಮಾತಾದರು. ಇದೀಗ ರಾಕೇಶ್ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಜೋಶ್ ಸಿನಿಮಾ ಮಾಡಿದ್ದಕ್ಕಾಗಿ, ಅವರಿಗೆ ಸಿಕ್ಕ ಸಂಭಾವನೆ ಬಗ್ಗೆ ಮಾತನಾಡಿದ್ದಾರೆ. https://youtu.be/S1gS18pJxC8 ರಾಕೇಶ್ ಮತ್ತು ಸಂಗಡಿಗರು ನಟಿಸಿದ್ದ ಜೋಶ್ ಸಿನಿಮಾ  ಆದ ಬಳಿಕ, ಅವರಿಗೆ...

Sandalwood: ರಾಕೇಶ್ ಗೆ ಕಿರೀಟ ಇಲ್ಲ ಯಾಕೆ? ಸಿನಿಮಾ ಹುಚ್ಚು ಹೇಗೆ ಶುರುವಾಯ್ತು?

Sandalwood: ನಟ ರಾಕೇಶ್ ಅಡಿಗ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ರಾಕೇಶ್ ಹೇಗೆ ಸಿನಿ ಕ್ಷೇತ್ರಕ್ಕೆ ಬಂದರು ಅನ್ನೋ ಬಗ್ಗೆ ಹೇಳಿದ್ದಾರೆ. https://youtu.be/vb6NIKWDEds ಸಿನಿಮಾದಲ್ಲಿ ಚಿಕ್ಕ ಪಾತ್ರ ಮಾಡುವ ಅವಕಾಶ ಸಿಕ್ಕರೂ ಕೆಲವರು ತಲೆ ಮೇಲೆ ಕಿರೀಟ ಹಾಕಿ ತಿರುಗುತ್ತಾರೆ. ರಾಕೇಶ್‌ಗೆ ಯಾಕೆ ಕಿರೀಟ ಇಲ್ಲ ಎಂಬ ನಿರೂಪಕರ ಪ್ರಶ್ನೆಗೆ...

WORKOUT ಮಾಡೋ ಮೊದಲು ಏನು ಸೇವಿಸಬೇಕು? Anjaan Gym Trainer

Health Tips: ಜಿಮ್ ಟ್ರೇನರ್ ಅಂಜನ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಹಲವು ಫಿಟ್‌ನೆಸ್‌ ಟಿಪ್ಸ್ ನೀಡಿದ್ದಾರೆ. 1 ತಿಂಗಳಲ್ಲೇ ನಾನು ಸಣ್ಣ ಆಗ್ತೀನಿ ಅಂತಾ ಹೋಗುವವರಿಗೆ ಕಿವಿ ಮಾತು ಹೇಳಿದ್ದಾರೆ. https://youtu.be/wDWY8_sPQ5s ಅಂಜನ್ ಅವರು ಹೇಳುವ ಪ್ರಕಾರ 1 ದೇಹವನ್ನು ಸರಿಯಾದ ಶೇಪಿಗೆ ತರಲು 1 ವರ್ಷವಾದರೂ ಬೇಕು. 1 ಸೈಜ್ ಮಾಡಬೇಕು, 2...

Political News: ಆಗೋ ಪೂಜೆ ಆಗುತ್ತಿರಲಿ, ಊದೋ ಶಂಖ ಊದಿ ಬಿಡುವ: ಕಾಂಗ್ರೆಸ್‌ಗೆ ಜೆಡಿಎಸ್‌ ವ್ಯಂಗ್ಯ

Political News: ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿರುವುದರಿಂದ ಆದಷ್ಟು ಬೇಗ ರಸ್ತೆ ಗುಂಡಿಗಳಿಗೆ ಜಿಬಿಎ ಮುಕ್ತಿ ನೀಡಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ...

Political News: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ವಿಚಾರಕ್ಕೆ ಯತ್ನಾಳ್- ಪ್ರಿಯಾಂಕ್ ವಾಗ್ವಾದ

Political News: "ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡೋರು ಸನಾತನ ಧರ್ಮದ ಮಹಿಳೆಯೇ ಆಗಿರಬೇಕು, ಸಾಮಾನ್ಯ ದಲಿತ ಮಹಿಳೆಗೂ ಹಾಕಲಿಕ್ಕೆ ಅಧಿಕಾರ ಇಲ್ಲ" ಎಂದು ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನುವಾದದ ಅಣಿಮುತ್ತುಗಳು ಯತ್ನಾಳರ ಬಾಯಿಯಿಂದ ಉದುರಿವೆ, ಇದು ಯತ್ನಾಳರ ಮಾತುಗಳಷ್ಟೇ ಅಲ್ಲ RSS...
- Advertisement -spot_img

Latest News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
- Advertisement -spot_img