Saturday, July 25, 2026

Bjp

Horoscope: ಆಕರ್ಷಕ ವ್ಯಕ್ತಿತ್ವವುಳ್ಳ ರಾಶಿಯವರು ಇವರು

Horoscope: ಎಲ್ಲ ರಾಶಿಯವರಿಗೂ ಅವರದ್ದೇ ಆದ ಗುಣಗಳಿರುತ್ತದೆ. ಅವರದ್ದೇ ಆದ ಪರ್ಸನಾಲಿಟಿ ಇರುತ್ತದೆ. ಕೆಲವರು ಕುಳ್ಳಗೆ, ಕೆಲವರು ಬೆಳ್ಳಗೆ, ಎತ್ತರ, ಕಪ್ಪು, ಹೀಗೆ ವಿಭಿನ್ನ ಸೌಂದರ್ಯ ಹೊಂದಿರುತ್ತಾರೆ. ಆದರೆ ಇಂದು ಎಲ್ಲರ ಮಧ್ಯೆ ಆಕರ್ಷಕವಾಗಿರುವ ರಾಶಿಯವರ ಬಗ್ಗೆ ತಿಳಿಯೋಣ. ಮೇಷ: ಮೇಷ ರಾಶಿಯವರು ಎಲ್ಲದರಲ್ಲೂ ತಾವು ಮುಂದಿರಬೇಕು ಎಂದು ಬಯಸುವವರು. ಎಲ್ಲ ವಿಷಯದಲ್ಲೂ ಜ್ಞಾನ ಉಳ್ಳವರು....

Spiritual: ಈ 4 ಜನರ ಅಂತ್ಯಸಂಸ್ಕಾರವನ್ನು ಕಾಶಿಯಲ್ಲಿ ಮಾಡಲಾಗುವುದಿಲ್ಲ.

Spiritual: ಕಾಶಿಗೆ ಹೋಗಿ ಸಾವನ್ನಪ್ಪಿ, ಅಲ್ಲಿ ನಮ್ಮ ಅಂತ್ಯಸಂಸ್ಕಾರ ನಡೆದರೆ, ನಮಗೆ ಜನ್ಮ ಜನ್ಮಂತರದ ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ಮಾತಿದೆ. ಹಾಗಾಗಿಯೇ ಬೇರೆ ಕಡೆಯಿಂದ ಬಂದ ರೋಗಿಗಳು, ವೃದ್ಧರಿಗೆ ಅಲ್ಲಿ ಉಳಿಯುವ ವ್ಯವಸ್ಥೆ ಮಾಡಲಾಗುತ್ತದೆ. ಅವರ ಮರಣದ ಬಳಿಕ, ಅಲ್ಲೇ ಅವರ ಅಂತ್ಯಸಂಸ್ಕಾರ ಮಾಡಲಾಗುತ್ತದೆ. ಆದರೆ 4 ಜನರ ಅಂತ್ಯ ಸಂಸ್ಕಾರವನ್ನು ಮಾತ್ರ ಅಲ್ಲಿ...

Chanakya Neeti: ಈ 3 ಸ್ಥಳಗಳು ಸ್ಮಶಾನಕ್ಕೆ ಸಮ, ಇಂಥ ಜಾಗದಲ್ಲಿ ಎಂದಿಗೂ ಇರಬೇಡಿ

Chanakya Neeti: ಚಾಣಕ್ಯರು ಕೆಲವು ಸ್ಥಳಗಳನ್ನು ಸ್ಮಶಾನಕ್ಕೆ ಹೋಲಿಸಿದ್ದಾರೆ. ಏಕೆಂದರೆ, ಆ ಜಾಗದಲ್ಲಿ ಎಂದಿಗೂ ನೆಮ್ಮದಿ ಸಿಗುವುದಿಲ್ಲ, ನಮ್ಮ ಆರ್ಥಿಕ ಪರಿಸ್ಥಿತಿ, ಅರ್ಹತೆ, ಜೀವನ ಎಂದಿಗೂ ಅಭಿವೃದ್ಧಿಯಾಗುವುದಿಲ್ಲ ಎಂದಿದ್ದಾರೆ. ಹಾಗಾದ್ರೆ ಯಾವ ಸ್ಥಳವನ್ನು ಚಾಣಕ್ಯರು ಸ್ಮಶಾನ ಎಂದಿದ್ದಾರೆ, ಏಕೆ ಎಂದಿದ್ದಾರೆ ಅಂತಾ ತಿಳಿಯೋಣ ಬನ್ನಿ.. ಧಾರ್ಮಿಕ ಕಾರ್ಯ ನಡೆಯದ ಮನೆ: ಮನೆಯಲ್ಲಿ ವರ್ಷಕ್ಕೆ 1 ಬಾರಿಯಾದರೂ...

Dharwad: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರಿಂದ ಅಹವಾಲು ಸ್ವೀಕಾರ

Dharwad: ಕಲಘಟಗಿ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಇಂದು ಕಲಘಟಗಿಯ ತಮ್ಮ ಅಮೃತ ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬೆಂಗಳೂರಿನ ಶ್ರೀನಿವಾಸ ಹೆಲ್ತ್‌ ಕೇರ್‌ ಸಹಯೋಗದಲ್ಲಿ ಸಚಿವರ ನಿವಾಸದಲ್ಲಿ ಉಚಿತ ಶ್ರವಣ ದೋಷ ತಪಾಸಣೆ ಹಾಗೂ ಶ್ರವಣ ಸಾಧನ ವಿತರಣಾ ಶಿಬಿರವನ್ನು...

Shivamogga: ಗಣ್ಯರಿಂದ “ಕುಟುಂಬ ಸಂಗಮ” ಸಮಾರಂಭ ಉದ್ಘಾಟನೆ

Shivamogga: ಶಿವಮೊಗ್ಗದ ಪ್ರೇರಣಾ ಸಭಾಂಗಣದಲ್ಲಿ ಭಾರತೀಯ ಮಜೂರ್ ಸಂಘ, ಕರ್ನಾಟಕದ 70ನೇ ವರ್ಷಾಚರಣೆಯ ಸಮಾರೋಪ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನದ ನಿಮಿತ್ತ ಏರ್ಪಡಿಸಿದ್ದ "ಕುಟುಂಬ ಸಂಗಮ" ಸಮಾರಂಭವನ್ನು ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಹಾಗೂ ಶ್ರೀ...

Health Tips: ಖಾಲಿ ಹೊಟ್ಟೆಗೆ ಇದನ್ನೆಲ್ಲ ಸೇವಿಸಿದರೆ, ಆರೋಗ್ಯ ಹಾಳಾಗೋದು ಖಂಡಿತ

Health Tips: ಬೆಳಿಗ್ಗೆ ಎದ್ದ ತಕ್ಷಣ ನಿಮಗೆ ನಿಶ್ಶಕ್ತಿಯಾಗಿ, ಸುಸ್ತಾದಂತೆ ಫೀಲ್ ಆಗುತ್ತಿರಬಹುದು. ಇದಕ್ಕೆ ಕಾರಣ, ನಾವು ಕೆಲ ವರ್ಷಗಳ ಹಿಂದೆ ಮಾಡಿದ ತಪ್ಪು. ಆ ತಪ್ಪು ಏನಂದ್ರೆ, ಖಾಲಿ ಹೊಟ್ಟೆಯಲ್ಲಿ ಕೆಲವು ಆಹಾರ ಸೇವನೆ ಮಾಡೋದು. ಹಾಗಾದ್ರೆ ಯಾವ ಆಹಾರ ನಾವು ಸೇವಿಸಬಾರದು..? ಅದರಿಂದ ಏನಾಗುತ್ತದೆ ಅಂತಾ ತಿಳಿಯೋಣ ಬನ್ನಿ. ನಾವು ಬೆಳಿಗ್ಗೆ ಎದ್ದಾಗ...

Bollywood News: ರಾಜ್‌.ಬಿ.ಶೆಟ್ಟಿ- ಅಕ್ಷಯ್ ಕುಮಾರ್ ಭೇಟಿ: ಶೆಟ್ಟರನ್ನು ಬಾಲಿವುಡ್‌ಗೆ ಆಮಂತ್ರಿಸಿದ ಖಿಲಾಡಿ

Bollywood News: ಸದ್ಯ ಕರ್ನಾಟಕದಲ್ಲಿ ಸಖತ್ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಸು ಫ್ರಮ್ ಸೋ. ರಾಜ್‌.ಬಿ.ಶೆಟ್ಟಿ ನಿರ್ಮಾಣ ಮತ್ತು ಜೆ.ಪಿ.ತುಮ್ಮಿನಾಡ್ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದಲ್ಲಿ ನಗುವಿನ ಅಲೆಯೇ ಇದೆ. ದಕ್ಷಿಣ ಕನ್ನಡದ ಸೋಮೇಶ್ವರ ಅನ್ನುವ ಊರಿನಲ್ಲಿ ನಡೆಯುವ ಘಟನೆಗೆ ಹಾಸ್ಯ ಮಿಶ್ರಿತ್ ಟಚ್ ನೀಡಿ, ಈ ಸಿನಿಮಾ...

ಬಸವಣ್ಣರನ್ನು ಈ ಪರಿ ಅವಮಾನಿಸಿದ್ದಕ್ಕಾಗಿ ಕಾರಜೋಳ ಅವರು ಕ್ಷಮೆ ಕೇಳಬೇಕು: ಪ್ರಿಯಾಂಕ್ ಖರ್ಗೆ

Political news: ಮಾಜಿ ಸ್ಪೀಕರ್ ಗೋವಿಂದ ಕಾರಜೋಳ ಅವರು, ಪ್ರಧಾನಿ ಮೋದಿ ಅವರನ್ನು ಅಭಿನವ ಬಸವಣ್ಣ ಎಂದು ಹೇಳಿದ್ದಾರೆ. ಈ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಸವಣ್ಣರನ್ನು ಈ ಪರಿ ಅವಮಾನಿಸಿದ್ದಕ್ಕಾಗಿ ಕಾರಜೋಳ ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಜಗಜ್ಯೋತಿ ಬಸವಣ್ಣನವರನ್ನು ಈ ಪರಿ ಅವಮಾನಿಸಿರುವ ಶ್ರೀ ಗೋವಿಂದ ಕಾರಜೋಳರವರು...

Political News:ಬದುಕು ಕಟ್ಟಿಕೊಳ್ಳುವ ಕನಸಿನಲ್ಲಿದ್ದ ಯುವಕರ ಅಕಾಲಿಕ ಸಾವು ಅತ್ಯಂತ ದುಃಖಕರ: ನಿಖಿಲ್

Political News: ನಿನ್ನೆ ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಅಪಘಾತವಾಗಿ, 9 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದು, ನಿನ್ನೆ ಅವರು ಗಾಯಾಳುಗಳು ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಇಂದು ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಘಟನೆಯ ಕರಾಳತೆ ವಿವರಿಸಿದ್ದಾರೆ. ಗಣೇಶ ವಿಸರ್ಜನಾ ಮೆರವಣಿಗೆಗೆ ಟ್ರಕ್...

Hubli News: ಮೆರವಣಿಗೆ ನಡೆಯುತ್ತಿದ್ದಾಗ ಯಾಕೆ ಟ್ರಾಫಿಕ್ ಡೈವರ್ಟ್ ಮಾಡಿಲ್ಲ..?: ಜೋಶಿ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಜಿಮ್ ಖಾನ ಕ್ಲಬ್‌ನಲ್ಲಿ ಸಂಸದರ ಕ್ರೀಡಾ ಮಹೋತ್ಸವ ನಡೆದಿತ್ತು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಟಗಾರರ ಜರ್ಸಿ ಹಾಗೂ ಕಾರ್ಯಕ್ರಮದ ಟ್ರೈಲರ್ ಬಿಡುಗಡೆ ಮಾಡಿದರು. ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಹಾಗೂ ಪ್ರಹ್ಲಾದ್ ಜೋಶಿ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ದೇಸಿಯ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img