Sunday, July 26, 2026

Bjp

Hubli News: ಇಂಥ ಸಾಮಾನ್ಯ ವಿಷಯಕ್ಕೆ ಲಾಠಿ ಬೀಸುವುದು ಎಷ್ಟು ಸರಿ..?

Hubli News: ಹುಬ್ಬಳ್ಳಿ: ಧಾರವಾಡದಲ್ಲಿ ನರೇಂದ್ರ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ, ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡಿದ್ದರ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಲಾಠಿ ಚಾರ್ಜ್ ಖಂಡನೀಯ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ವಿರೋಧಿ ನೀತಿ ಅನುಸರಿಸುತ್ತದೆ. ಇದಕ್ಕೆ ತಾಜಾ ಉದಾಹರಣೆ ಧಾರವಾಡ ನರೇಂದ್ರ ಗ್ರಾಮದ ಲಾಠಿ ಚಾರ್ಜ್....

ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಜೋರಾದ ಡಿಜೆ ಸೌಂಡ್, ಪೊಲೀಸರಿಂದ ಲಾಠಿ ಚಾರ್ಜ್‌

Dharwad News: ಕಳೆದ ಶನಿವಾರ 11ನೇ ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಎರಡು ಡಿಜೆಗಳ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಹಿನ್ನೆಲೆಯಲ್ಲಿ ಧಾರವಾಡದ ನರೇಂದ್ರ ಗ್ರಾಮದಲ್ಲಿ ಪೊಲೀಸರ ಲಾಠಿ ಚಾರ್ಜ್‌ ಮಾಡಿದ್ದಾರೆ. ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಎರಡು ಓಣಿಯ ಗಣಪತಿ ಮೂರ್ತಿಗಳನ್ನು ಶನಿವಾರ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಎರಡು ಡಿಜೆಗಳನ್ನು ಹಚ್ಚಲಾಗಿತ್ತು. ಈ ಡಿಜೆ...

ಹುಬ್ಬಳ್ಳಿಯಲ್ಲಿ ಡಿಜೆ ಸೌಂಡ್‌ಗೆ ಸಕತ್ ಡ್ಯಾನ್ಸ್ – ಲಕ್ಷಾಂತರ ಜನ ಭಾಗಿ

Hubli News: ಹುಬ್ಬಳ್ಳಿ: ಎಲ್ಲಿ ನೋಡಿದರಲ್ಲಿ ಜನ ಸಾಗರ, ಡಿಜೆ ಸೌಂಡ್‌ಗೆ ಮೈಮರೆತು ಡ್ಯಾನ್ಸ್ ಮಾಡ್ತಿರೋ ಯುವಪಡೆ, ಇಷ್ಟೊಂದು ಅದ್ಭುತ ದೃಶ್ಯ ಕಂಡು ಬಂದಿದ್ದು ಹುಬ್ಬಳ್ಳಿಯಲ್ಲಿ. 11 ದಿನಗಳ ಕಾಲ ಧಾರ್ಮಿಕ ವಿಧಿ-ವಿಧಾನಗಳಿಂದ ಗಣೇಶನನ್ನು ಪೂಜಿಸಿದ ಭಕ್ತರು, ಭಾವುಕರಾಗಿ ನಿನ್ನೆ ದಿನದಂದು ಬೀಳ್ಕೊಟ್ಟರು. ಮರಾಠಗಲ್ಲಿಯಲ್ಲಿ ಪ್ರತಿಷ್ಠಾಪಿಸಿದ್ದ 25 ಅಡಿ ಎತ್ತರದ 'ಹುಬ್ಬಳ್ಳಿ ಚಾ ಮಹಾರಾಜ, ಮೇದಾರ...

BJP ನಾಯಕನಿಗೆ ಕಾಂಗ್ರೆಸ್‌ ಶಾಸಕನಿಂದ ಆ್ಯಸಿಡ್ ಬೆದರಿಕೆ !

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಟಿಎಂಸಿ ಶಾಸಕರೊಬ್ಬರ ವಿವಾದಾತ್ಮಕ ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾ ತೃಣಮೂಲ ಕಾಂಗ್ರೆಸ್ ಅಧ್ಯಕ್ಷ ಅಬ್ದುರ್ ರಹೀಮ್ ಬಕ್ಷಿ, ಬಿಜೆಪಿ ಶಾಸಕ ಶಂಕರ್ ಘೋಷ್ ಅವರ ಬಾಯಿಗೆ ಆ್ಯಸಿಡ್ ಸುರಿಯುವುದಾಗಿ ಬೆದರಿಕೆ ಹಾಕಿದ್ದಾರೆ. ಬಂಗಾಳ ಮೂಲದ ವಲಸೆ ಕಾರ್ಮಿಕರ ಮೇಲೆ ಇತರ ರಾಜ್ಯಗಳಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಮ್ಮಿಕೊಂಡಿದ್ದ...

Sandalwood: ಪತಿ ಶ್ರೀಕಾಂತ್ ಅವರನ್ನು ತುಂಬಾ ಮಿಸ್ ಮಾಡಿಕೊಳ್ತಿದ್ದಾರಂತೆ ನಟಿ ಹರಿಣಿ

Sandalwood: ನಟಿ ಹರಿಣಿ ಶ್ರೀಕಾಂತ್ ಅವರು ತಮ್ಮ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದು, ತಮ್ಮ ಪತಿ ಎಷ್ಟು ಬೆಂಬಲಿಸುತ್ತಾರೆ, ಎಷ್ಟು ಕಾಳಜಿ ಮಾಡುತ್ತಾರೆ ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/VHA3CshYfVc ಮುಂಚೆ ಎಲ್ಲ ನಾನು ಏನೇ ಹೇಳಿಕ``ಳ್ಳುವುದಿದ್ದರೂ ನನ್ನ ಅಮ್ಮನ ಬಳಿಯೇ ಹೇಳುತ್ತಿದ್ದೆ. ಅದೇ ರೀತಿ ಇದೀಗ ನನ್ನ ಎಲ್ಲ ಪ್ರಾಬ್ಲಂಸ್, ಖುಷಿ ಎಲ್ಲವನ್ನು ನಾನು ನನ್ನ ಗಂಡನ...

Sandalwood: ವಿವಿಧ ಪಾತ್ರ ಮಾಡುವ ಆಸೆ ಇರುವ ಹರಿಣಿಯ ಡ್ರೀಮ್ ರೋಲ್ ಯಾವುದು..?

Sandalwood News: ನಟಿ ಹರಿಣಿ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿ ಪಯಣದ ಬಗ್ಗೆ ಹೇಳಿದ್ದಾರೆ. ತಾಯಿಯ ಪಾತ್ರವೇ ಹೆಚ್ಚು ಮಾಡುವ ಅವರಿಗೆ, ಇನ್ನೂ ಬೇರೆ ಬೇರೆ ರೀತಿಯ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪಾತ್ರ ಮಾಡಬೇಕು ಎಂಬ ಹಂಬಲವಿದೆಯಂತೆ. https://youtu.be/y5ztvVaNv64 ಈ ಬಗ್ಗೆ ಮಾತನಾಡಿರುವ ಅವರು, ಕಲಾವಿದರು ಎಲ್ಲ ರೀತಿಯ ಪಾತ್ರ ಮಾಡಲು...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆರೆಯ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ತಿಪಟೂರು ದಂಡಾಧಿಕಾರಿ

Tipaturu: ತಿಪಟೂರು: ತಾಲ್ಲೂಕಿನ ಬೊಮ್ಮಲಾಪುರ ಕೆರೆ ಕಾಮಗಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.14.73 ಲಕ್ಷ ವೆಚ್ಚವನ್ನು ವಿನಿಯೋಗಿಸಿ ಕೆರೆ ಕಾಮಗಾರಿಯನ್ನು ನಡೆಸುತ್ತಿದ್ದು,ಕಾಮಗಾರಿ ವೀಕ್ಷಣೆಗೆ ತಾಲ್ಲೂಕು ದಂಡಾಧಿಕಾರಿಗಳಾದ ಮೋಹನ್ ಕುಮಾರ್ ರವರು ಆಗಮಿಸಿ,ಯೋಜನೆಯ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪೂಜ್ಯ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ...

Sandalwood: ಅಮ್ಮನ ಪಾತ್ರ ನೀಡಿದ್ದಕ್ಕೆ ನಟಿ ಹರಿಣಿ ಹೇಳಿದ್ದೇನು..?

Sandalwood: ಹರಿಣಿಯವರು ತಮ್ಮ ಕಲಾಾ ಪಯಣದ ಬಗ್ಗೆ ಹೇಳುವಾಗ, ನನಗೆ ಈ ಫೀಲ್ಡ್ ಎಲ್ಲವೂ ನೀಡಿದೆ ಎಂದಿದ್ದಾರೆ. ಹಾಗಾಗಿ ಅವರಿಗೆ ಯಾಕಾದ್ರೂ ಈ ಫೀಲ್ಡ್‌ಗೆ ಬಂದನೋ ಅಂತಾ ಅನ್ನಿಸಿಲ್ಲವಂತೆ. ಆದರೆ ತಾಯಿಯ ಪಾತ್ರ ನೀಡಿದಾಗ ಮಾತ್ರ ಅವರಿಗೆ ಇದೇ ಪಾತ್ರ ಯಾಕೆ ನೀಡುತ್ತಾರೋ ತಿಳಿದಿಲ್ಲ ಎನ್ನುತ್ತಾರೆ. https://youtu.be/-Y3JwE2vd5w ಈ ಬಗ್ಗೆ ಮಾತನಾಡಿರುವ ಅವರು, ತಾವು ನಿಜ ಜೀವನದಲ್ಲಿ...

ನಟನೆಗೆ ಅವಕಾಶ ಸಿಕ್ಕಾಗ ನನ್ನ ತಾಯಿಯೇ ನನಗೆ ಬೆನ್ನುಲುಬಾಗಿ ನಿಂತಿದ್ದರು: ನಟಿ ಹರಿಣಿ

Sandalwood News: ಹರಿಣಿ ಅವರಿಗೆ ಸಿರಿಯಲ್‌ನಲ್ಲಿ ನಟಿಸೋ ಅವಕಾಶ ಸಿಕ್ಕಾಗ, ಮನೆಯಲ್ಲಿ ಇದಕ್ಕೆ ಪರ್ಮಿಷನ್ ಸಿಗೋದು ಕಷ್ಟವಾಗಿತ್ತು. ಏಕೆಂದರೆ, ಎಲ್ಲರೂ ಸಂಗೀತ, ಕಲೆಗೆ ಹೆಚ್ಚು ಬೆಲೆ ನೀಡುವವರು. ಟಿವಿಯಲ್ಲಿ ಹೋಗುವುದೆಲ್ಲ ಬೇಡ ಅನ್ನುವ ಪರಿಸ್ಥಿತಿ. ಆದರೆ ಹರಿಣಿ ಅವರ ತಾಯಿಯೇ ನಟನೆೆಗೆ ಓಕೆ ಎಂದು, ಹರಿಣಿಯ ಬೆನ್ನುಲುಬಾಗಿ ನಿಂತಿದ್ದರು. https://youtu.be/x0Jiv4KAk0I ಬಳಿಕ ಹರಿಣಿ ಎಲ್ಲಿ ಶೂಟಿಂಗ್‌ಗೆ ಹೋಗುತ್ತಾರೋ,...

Hubli News: ಪ್ರತ್ಯೇಕ ಲಿಂಗಾಯತ ಅನ್ನೋದು ಯಾವತ್ತೂ ಆಗಬಾರದು : ದಿಂಗಾಲೇಶ್ವರ ಸ್ವಾಮೀಜಿ

Hubli News: ಬಸವಣ್ಣ ಅವರ ಹೆಸರು ಇಟ್ಟು ಸಮಾಜ ಒಡೆಯುವ ಕೆಲಸ ಆಗ್ತಾ ಇದೆ. ಪ್ರತ್ಯೇಕ ಲಿಂಗಾಯತ ಅನ್ನೋದು ಯಾವತ್ತೂ ಆಗಬಾರದು. ಆದ್ದರಿಂದ ಇದೆ ತಿಂಗಳ 19 ರಂದು ಬೃಹತ್ ಜಾಗೃತಿ ಸಮಾವೇಶ ಮಾಡಲಿದ್ದೇವೆ ಎಂದು ಶಿರಹಟ್ಟಿ ಭಾವೈಕ್ಯತೆ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು.ಸರ್ಕಾರ ಜನಗಣತಿ ಮಾಡುವ ನಿರ್ಣಯಕ್ಕೆ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img