Sunday, October 5, 2025

Bjp

Health Tips: ಹೃದಯಘಾತಕ್ಕೆ ಮೊಟ್ಟೆ ರಾಮ ಬಾಣ.!: ಮೊಟ್ಟೆ ಕುಡಿಬೇಕಾ? ತಿನ್ನಬೇಕಾ?

Health Tips: ಕೋಳಿ ಮೊಟ್ಟೆ ಸೇವನೆಯಿಂದ ನಮ್ಮ ದೇಹಕ್ಕೆ ಅತೀ ಹೆಚ್ಚು ಲಾಭವಿದೆ. ದಿನಕ್ಕೆ 1 ಎಗ್ ತಿಂದ್ರೆ, ನಮ್ಮ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಹಾಗಾಗಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪ್ರತಿದಿನ ತತ್ತಿ ನೀಡಲಾಗುತ್ತದೆ. ಹಾಗಾದ್ರೆ ಪ್ರತಿದಿನ 1 ಮೊಟ್ಟೆ ತಿಂದ್ರೆ ಆರೋಗ್ಯಕ್ಕೇನು ಲಾಭ ಎಂದು ವೈದ್ಯರಾಗಿರುವ ಡಾ.ಆಂಜೀನಪ್ಪ ಅವರು ವಿವರಿಸಿದ್ದಾರೆ ನೋಡಿ. https://youtu.be/vHqFcAEoY_0 ಮೊಟ್ಟೆ ತಿನ್ನುವಾಗ ಪೂರ್ತಿಯಾಗಿ,...

Tumakuru: ಕಾಲ್ತುಳಿತದಂತ ಪ್ರಕರಣಗಳ ನಿಯಂತ್ರಣಕ್ಕೆ ದೇಶದಲ್ಲಿ ಕಾನೂನು ಅಗತ್ಯ: ಟಿ.ಬಿ.ಜಯಚಂದ್ರ

Tumakuru: ತುಮಕೂರು: ಕಾಲ್ತುಳಿತದಂತ ಪ್ರಕರಣಗಳ ನಿಯಂತ್ರಣಕ್ಕೆ ದೇಶದಲ್ಲಿ ಕಾನೂನು ಅಗತ್ಯ ಎಂದು ತುಮಕೂರಿನಲ್ಲಿ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಪ್ರತಿಪಾದಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿರುವ ಅವರು, ತಮಿಳು ನಾಡಿನ ಕೂರೂರಿನಲ್ಲಿ ಕಾಲ್ತುಳಿತ ಪ್ರಕರಣ ಉಲ್ಲೇಕಿಸಿ ಪ್ರತಿಕ್ರಿಯೆ ನೀಡಿದ್ದಾರೆ. 40 ಜನ ಸಾವು.. 50 ಕ್ಕೂ ಹೆಚ್ಚು ಗಾಯಾಳುಗಳು ಚಿಕಿತ್ಸೆ ಪಡೆಯುತಿದ್ದಾರೆ. ಈ ದುಂತರಗಳನ್ನ ತಪ್ಪಿಸಲು ಸಾರ್ವಜನಿಕರ ನಿಯಂತ್ರಣಕ್ಕೆ ಕಾನೂನು...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಿ ಜಿ ಪೇ ಕಾರ್ಯಕ್ರಮ ಯಶಸ್ವಿಯಾಗಿಲಿ: ಕೆ.ಷಡಕ್ಷರಿ

Tipaturu: ತಿಪಟೂರು: ನಗರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯುಧಪೂಜೆ ಪ್ರಯುಕ್ತವಾಗಿ ಕಛೇರಿಯಲ್ಲಿ ಲಕ್ಷ್ಮಿಪೂಜೆ ಹಾಗೂ ಹೋಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ಆಗಮಿಸಿದ ತಾಲ್ಲೂಕಿನ ಶಾಸಕರಾದ ಕೆ.ಷಡಕ್ಷರಿಯವರು ಕಛೇರಿಯಲ್ಲಿ ಧಾರ್ಮಿಕ ವಿಧಿವಿದಾನಗಳನುಸಾರ ನೆರವೇರಿಸುತ್ತಿರುವ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ತಾಲ್ಲೂಕಿನ ನಾಗರಿಕರಿಗೂ ಹಾಗೂ ಜನಸಾಮಾನ್ಯರಿಗೂ ಉಪಯೋಗವಾಗುವ ಡಿ ಜಿ ಪೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರಾದ...

Tumakuru: ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ: ಶಾಸಕ ಕೆ.ಷಡಕ್ಷರಿ

Tumakuru: ತಿಪಟೂರು: ತಿಪಟೂರಿನಲ್ಲಿ ಮಾತನಾಡಿದ ಶಾಸಕ ಕೆ.ಷಡಕ್ಷರಿ ಜಾತಿ ಗಣತಿ ಬಗ್ಗೆ ಹೇಳಿಕೆ ನೀಡಿದ್ದಾರೆ. ಜಾತಿ ಗಣತಿ ಸಮಯದ ಒಳಗೆ ಮುಗಿಯಬಹುದು ಇಲ್ಲದೆ ಹೋದರೆ ಸರ್ಕಾರ ಅವಶ್ಯಕತೆ ಬಿದ್ದರೆ ಮುಂದೂಡಲಿದ್ದಾರೆ. ಜಾತಿ ಗಣತಿ ತಿಪಟೂರಿನಲ್ಲಿ 30% ಮಗಿದಿದೆ ಎಂದಿದ್ದಾರೆ. ನವೆಂಬರ್ನಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿರುವ ಶಾಸಕರು, ನನ್ನ ಡಿಮ್ಯಾಂಡ್ ಹಳೆ ಮೈಸೂರು ಭಾಗದಲ್ಲಿ...

ತಪ್ಪದೇ ನಮ್ಮ ನಾಟಕ ನೋಡಾಕ ಬರ್ರಿ ಎಂದು ಕರೆದಿದ್ದ ರಂಗಭೂಮಿ ಕಲಾವಿದ ಯಶವಂತ್ ಸರ್‌ದೇಶಪಾಂಡೆ

Sandalwood: ನಟ, ರಂಗಭೂಮಿ ಕಲಾವಿದ ಯಶವಂತ್ ಸರ್ದೇಶಪಾಂಡೆ(61) ಇಂದು ಹೃದಯಾಘಾತದಿಂದ ಮೃತರಾಗಿದ್ದಾರೆ. ನಿನ್ನೆ ರಾತ್ರಿ 10 ಗಂಟೆಗೆ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದ``ಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಯಶ್ವಂತ್ ನಿಧನರಾಗಿದ್ದಾರೆ. ಯಶ್ವಂತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಇದ್ದವರು. ಅವರೇ ಸ್ವತಃ ರಚಿಸಿದ ಕೆಲ ಹಾಸ್ಯ ತುಣುಕುಗಳು, ಬರಹಗಳು,...

Dharwad: ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರ ಹಲ್ಲೆ: ನೀವು ರಕ್ಷಕರೇ ಅಥವಾ ಭಕ್ಷಕರೇ?

Dharwad News: ಧಾರವಾಡ: ಧಾರವಾಡ: "ಸೈನಿಕ" ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್‌ನಲ್ಲಿ ಈ ಘಟನೆ ನಡೆದಿದೆ. ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು...

Tumakuru: ಬೊಂಬೆಹೇಳುತೈತೆ ಹಾಡಿಗೆ ಧ್ವನಿಗೂಡಿಸಿದ ಗೃಹಸಚಿವ ಜಿ.ಪರಮೇಶ್ವರ್

Tumakuru: ತುಮಕೂರು: ನಾಡಹಬ್ಬ ದಸರಾವನ್ನು ತುಮಕೂರಿನಲ್ಲಿಯೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನಗರದ ಎಂ ಜಿ ಸ್ಟೇಡಿಯಂ ನಲ್ಲಿ ಪಂಜಿನ ಕವಾಯತು ಕಾರ್ಯಕ್ರಮ ನಡೆಯುತ್ತಿದ್ದು, ಕಂಬದ ರಂಗಯ್ಯ ತಂಡದಿಂದ ಸಂಗೀತ ರಸಸಂಜೆ ಕಾರ್ಯಕ್ರಮ ಕೂಡ ನಡೆಯಿತು. ಈ ಕಾರ್ಯಕ್ರಮಕ್ಕೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದ್ದು, 260 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಂಜಿನ ಕವಾಯತು ಪ್ರದರ್ಶನ ನೀಡಿದರು. ಇನ್ನು ವಿಶೇಷ ಅಂದ್ರೆ,...

Tumakuru: 2 ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಭೀಕರ ರಸ್ತೆ ಅಪ*ಘಾತಕ್ಕೆ ಮೂವರು ಬ*ಲಿ

Tumakuru: ತುಮಕೂರು: ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿಯಾಗಿರುವ ಘಟನೆ ನಡೆದಿದೆ. ತುಮಕೂರಿನ ಜಿಲ್ಲೆ ಶಿರಾ ನಗರದ ಹೊರವಲಯದ ಸಾಯಿ ಡಾಬ ಬಳಿ ಈ ದುರಂತ ಸಂಭವಿಸಿದ್ದು, ಭಾನುವಾರ ರಾತ್ರಿ ಸುಮಾರು 10 ಗಂಟೆಗೆ ಎರಡು ಬೈಕ್‌ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಎಮ್ಮೇರಹಳ್ಳಿ ತಾಂಡದ ವಿಷ್ಣು ಎನ್. ನಾಯ್ಕ್(24), ರಾಮನಗರಜಿಲ್ಲೆಯ ಕೊಳಗೊಂಡನಹಳ್ಳಿ ಗ್ರಾಮದ ಮುತ್ತುರಾಜ್...

ಕಾನೂನು ವಿವಿಯ ಯಡವಟ್ಟು: ಮರು ಮೌಲ್ಯಪನಕ್ಕೆ ಹಾಕಿದರೇ ಪಾಸ್ ಆಗಿದ್ದ ವಿಷಯವೂ ಫೇಲ್..!

Hubli News: ಹುಬ್ಬಳ್ಳಿ: ವಿದ್ಯಾರ್ಥಿಗಳೇ ಎಚ್ಚರ..! ಪರೀಕ್ಷೆಯಲ್ಲಿ ಫೇಲ್ ಅಥವಾ ಕಡಿಮೆ ಅಂಕ ಬಂದಿದೆ ಎಂದು ಮರು ಮೌಲ್ಯಮಾಪನಕ್ಕೆ ಹಾಕಿದರೇ ಹುಷಾರ..! ಅನುತ್ತೀರ್ಣ ಒಂದು ವಿಷಯದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದರೆ, ಉತ್ತೀರ್ಣವಾದ ಇನ್ನೊಂದು ವಿಷಯವನ್ನೂ ಅನುತ್ತೀರ್ಣ ಎಂದು ಪ್ರಕಟಿಸಿ ವಿದ್ಯಾರ್ಥಿನಿಯೊಬ್ಬಳನ್ನು ಸಂಕಷ್ಟ ಸಿಲುಕಿದ ಸಂಗತಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ನಡೆದಿದೆ. ವಿದ್ಯಾರ್ಥಿನಿ ಅಂತಿಮ...

Dharwad: Police Station ಮೆಟ್ಟಿಲೇರಿದ ಯೂಟ್ಯೂಬರ್ ಮುಕಳೆಪ್ಪ ಕುಟುಂಬಸ್ಥರು

Dharwad: ಧಾರವಾಡ: ಯೂಟ್ಯೂಬ್ ಕಾಮಿಡಿ ಸ್ಟಾರ್ ಎನಿಸಿಕೊಂಡಿರುವ ಧಾರವಾಡ ಹೆಬ್ಬಳ್ಳಿ ಫಾರ್ಮ್ ನಿವಾಸಿಯಾಗಿರುವ ಖ್ವಾಜಾ ಶಿರಹಟ್ಟಿ ಊರ್ಫ್ ಮುಕಳೆಪ್ಪನ ಕುಟುಂದವರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದಿಢೀರ್ ಆಗಮಿಸಿದ್ದಾರೆ. ಮುಕಳೆಪ್ಪ ಹಾಗೂ ಗಾಯತ್ರಿ ಜಾಲಿಹಾಳ ವಿವಾಹ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ. ಈಗಾಗಲೇ ಈ ಸಂಬಂಧ ಹಿಂದೂ ಸಂಘಟನೆಯವರು ಹೋರಾಟ ಸಹಿತ ಮಾಡುತ್ತಿದ್ದಾರೆ. ಹಿಂದೂ ಸಂಘಟನೆ ಕಾರ್ಯಕರ್ತರು ಮುಕಳೆಪ್ಪನ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img