Sunday, July 26, 2026

Bjp

ಬಾನು ಮುಷ್ತಾಕ್ ಅವರು ಅರಶಿಣ ಕುಂಕುಮ ಹಚ್ಚಿಕೊಂಡು ಉದ್ಘಾಟನೆಗೆ ಬರಲಿ: ಪ್ರತಾಪ್ ಸಿಂಹ

Hubli News: ಹುಬ್ಬಳ್ಳಿ: ಬಾನು ಮುಷ್ತಾಕ್ ಅವರೇ ನಮ್ಮ ಹಿಂದೂತ್ವದ ಪ್ರತೀಕವಾದ ಚಾಮುಂಡೇಶ್ವರಿಯ ಪೂಜೆಗೆ ನೀವು ಸೀರೆ ಉಟ್ಟು, ಕುಂಕುಮ, ಅರಿಶಿಣ, ಹೂವು ಮುಡಿದುಕೊಂಡು ಬಂದು ದಸರಾ ಉದ್ಘಾಟನಾ ಮಾಡಿ ಮೇಡಂ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹುಬ್ಬಳ್ಳಿಯಲ್ಲಿಂದು ಭಾಷಣದ ವೇಳೆ ಮೈಸೂರು ದಸರಾ ಬಗ್ಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು...

Recipe: ಇನ್‌ಸ್ಟಂಟ್ ಆಗಿ ಮಾಡಿ ಆರೋಗ್ಯಕರ ರಾಗಿ ದೋಸೆ

Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ರಾಗಿ ಹುಡಿ, ಕಾಲು ಕಪ್ ಕಡಲೆಹುಡಿ, ಕಾಲು ಕಪ್ ಮೊಸರು, ಕೊತ್ತೊಂಬರಿ ಸೊಪ್ಪು, ಶುಂಠಿ, ಕರಿಬೇವು, 1 ಈರುಳ್ಳಿ, ಅರ್ಧ ಸ್ಪೂನ್ ಜೀರಿಗೆ, 1 ಕ್ಯಾರೇಟ್ ತುರಿ, ಸ್ವಲ್ಪ ಎಳ್ಳು, ಹಿಂಗು, ಉಪ್ಪು, ಎಣ್ಣೆ, ಮಾಡುವ ವಿಧಾನ: 1 ಮಿಕ್ಸಿಂಗ್ ಬೌಲ್‌ಗೆ ರಾಗಿ ಹುಡಿ, ಕಡಲೆಹುಡಿ, ಮೊಸರು, ಕೊತ್ತೊಂಬರಿ...

Spiritual: ಹಿಂದೂ ಧರ್ಮದ ಮದುವೆಯಲ್ಲಿ ಈ ಪದ್ಧತಿಗಳನ್ನು ಅನುಸರಿಸಲೇಬೇಕು

Spiritual: ಮದುವೆ ಅಂದ್ರೆ ಸಂಭ್ರಮದ ಕಾರ್ಯಕ್ರಮ. ಸುಂದರವಾಾದ ಜೀವನ ನಿರ್ಮಿಸಲು ಸಿಗುವ ಅದ್ಭುತ ಮತ್ತು ಏಕೈಕ ಅವಕಾಶ. ಆದರೆ ನಾವು ಹೇಗೆ ಮದುವೆಯಾದೆವು ಅನ್ನೋದು ಮುಖ್ಯವಲ್ಲ. ಬದಲಾಗಿ ನಾವು ಹೇಗೆ ಜೀವನ ಮಾಡುತ್ತಿದ್ದೇವೆ ಅನ್ನೋದು ಮುಖ್ಯ. ಹಾಗೆ ಸುಂದರ ಜೀವನ ನಮ್ಮದಾಗಬೇಕು ಅಂದ್ರೆ, ಮದುವೆಯೂ ಪದ್ಧತಿ ಪ್ರಕಾರವಾಗಿ ನಡೆಯಬೇಕು. ಹಾಗಾದ್ರೆ ಹಿಂದೂ ಪದ್ಧತಿಯಲ್ಲಿ ನಡೆಯುವ...

ಯುದ್ಧ ಮಾಡುವಾಗ ಇದನ್ನು ಗಮನದಲ್ಲಿರಿಸಬೇಕಂತೆ.. (ಇದನ್ನು ನಿಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬಹುದು)

Mahabharat: ಕುರುಕ್ಷೇತ್ರ ಯುದ್ಧ ನಡೆಯುವಾಗ ಶ್ರೀಕೃಷ್ಣ ಪಾಂಡವರಿಗೆ ಕೆಲ ಸಲಹೆಗಳನ್ನು ನೀಡಿದ್ದ. ಯಾವ ರೀತಿಯಾಗಿ ಯುದ್ಧ ಮಾಡಬೇಕೆಂದು ಹೇಳಿದ್ದ. ಇಂದು ನಾವು ಶ್ರೀಕೃಷ್ಣ ಅಂದು ಯುದ್ಧ ಮಾಡುವಾಗ, ಯಾವ ರೀತಿ ಇರಬೇಕೆಂದು ಹೇಳಿದ್ದನೋ, ಆ ಬಗ್ಗೆ ಹೇಳಲಿದ್ದೇವೆ. ಆದರೆ ಇದು ಬರೀ ಯುದ್ಧಕ್ಕೆ ಸಂಬಂಧಿಸಿದ್ದಲ್ಲ, ಬದಲಾಗಿ ಇದು ನಮ್ಮ ಜೀವನಕ್ಕೆ ಸಂಬಂಧಿಸಿದ್ದು. ಏಕೆಂದರೆ, ಜೀವನವೂ...

Hubli News: ಗಣಪತಿ ವಿಸರ್ಜನೆಯಲ್ಲಿ ಪ್ರತಾಪ್ ಸಿಂಹ ಭಾಗಿ: ಸಂಭ್ರಮಕ್ಕೆ ಸಾಕ್ಷಿಯಾದ ಭಕ್ತ ಸಾಗರ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ರಾಣಿಚೆನ್ನಮ್ಮ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣಪತಿ ಮೂರನೇ ದಿನವಾದ ಶುಕ್ರವಾರ ವಿಸರ್ಜನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದಾರೆ. ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸ್ವರ್ಣ ಗ್ರೂಪ್ ಮಾಲೀಕ ವಿ.ಎಸ್.ವಿ ಪ್ರಸಾದ್, ಶಾಸಕ ಮಹೇಶ ಟೆಂಗಿನಕಾಯಿ, ಸಂಜೀವ...

Hubli News: ವಾಣಿಜ್ಯನಗರಿ ಈಗ ಕೇಸರಿನಗರ: ಎಲ್ಲೆಡೆಯೂ ರಾರಾಜಿಸುತ್ತಿವೆ ಕೇಸರಿ ಭಾವುಟ..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಗಣಪತಿ ಉತ್ಸವದ ಸಂಭ್ರಮ ಮನೆ ಮಾಡಿದ್ದು, ವಾಣಿಜ್ಯನಗರಿ ಈಗ ಕೇಸರಿಯ ನಗರವಾಗಿದೆ. ಎಲ್ಲೆಡೆಯೂ ಕಣ್ಣು ಹಾಯಿಸಿದಷ್ಟು ಕೇಸರ ಧ್ವಜಗಳು ರಾರಾಜಿಸುತ್ತಿವೆ. ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣಪತಿ ವಿಸರ್ಜನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಸಂಭ್ರಮ ಮನೆ ಮಾಡಿದೆ. ವಾಣಿಜ್ಯನಗರಿಯ ಹೃದಯ ಭಾಗ ಸಂಪೂರ್ಣ ಕೇಸರಿ ಬಾವುಟದಿಂದ ಕಂಗೊಳಿಸುತ್ತಿರುವುದು ನಿಜಕ್ಕೂ...

Mahabharat: ವಸ್ತ್ರಾಪಹರಣದ ವೇಳೆ ದ್ರೌಪದಿಯ ಮಾನ ಉಳಿಯಲು ಕಾರಣವೇನು ಗೊತ್ತಾ..?

Mahabharat: ನಾವು ಈ ಮುನ್ನ ನಿಮಗೆ ಯುಧಿಷ್ಠಿರನೇಕೆ ದ್ರೌಪದಿಯನ್ನು ಪಗಡೆಯಾಡುವಾಗ ಪಣಕ್ಕಿರಿಸಿದ..? ಶ್ರೀಕೃಷ್ಣ ಏಕೆ ಇದನ್ನು ತಡೆಯಲಿಲ್ಲ ಎನ್ನುವ ಬಗ್ಗೆ ವಿವರಿಸಿದ್ದೇವೆ. ಇದೀಗ ವಸ್ತ್ರಾಪಹರಣದ ವೇಳೆ ದ್ರೌಪದಿಯ ಮಾನ ಉಳಿಯಲು ಕಾರಣವೇನು ಅಂತಾ ಹೇಳಲಿದ್ದೇವೆ. ದ್ರೌಪದಿ ತನ್ನ ಜೀವನದಲ್ಲಿ ಮಾಡಿದ ಪುಣ್ಯ ಕಾರ್ಯದಿಂದಲೇ, ತುಂಬಿದ ಸಭೆಯಲ್ಲಿ ಆಕೆಯ ಮಾನ ಉಳಿದಿದ್ದು. ಹಾಗಾದ್ರೆ ಆಕೆ ಮಾಡಿದ ಪುಣ್ಯ...

ಯುಧಿಷ್ಠಿರ ದ್ರೌಪದಿಯನ್ನು ಜೂಜಿನಲ್ಲಿ ಪಣಕ್ಕಿಡಲು ಕಾರಣವೇನು..?- ಭಾಗ 2

Spiritual: ಇದರ 1ನೇ ಭಾಗದಲ್ಲಿ ನಾವು ಯುಧಿಷ್ಠಿರ ಜೂಜಿನಲ್ಲಿ ದ್ರೌಪದಿಯನ್ನು ಪಣಕ್ಕಿಡಲು ಕಾರಣವೇನು ಅಂತಾ ಹೇಳಿದೆವು. ಆದರೆ ಎಲ್ಲವನ್ನು ಬಲ್ಲ ಶ್ರೀಕೃಷ್ಣ ಪಾಂಡವರು ಪಗಡೆಯಾಡುವ ಸಂದರ್ಭದಲ್ಲಿ ಏಕೆ ಮೌನವಾಗಿದ್ದ. ಕಾಪಾಡಲು ಬರದಿರಲು ಕಾರಣವೇನು..? ಶ್ರೀಕೃಷ್ಣ ಸದಾಕಾಲ ಪಾಂಡವರ ಸಂಗವೇ ಇದ್ದಿದ್ದ. ನೆನೆದಾಗೆಲ್ಲ ಪಾಂಡವರ ಎದುರು ಬರುತ್ತಿದ್ದ. ಆದರೆ ಪಗಡೆಯಾಡುವಾಗ ಮಾತ್ರ ಕೃಷ್ಣ ಪಾಂಡವರ ಬಳಿ ಬರಲಿಲ್ಲವೇಕೆ..?...

ಯುಧಿಷ್ಠಿರ ದ್ರೌಪದಿಯನ್ನು ಜೂಜಿನಲ್ಲಿ ಪಣಕ್ಕಿಡಲು ಕಾರಣವೇನು..?- ಭಾಗ 1

Spiritual: ಮಹಾಭಾರತ ಶುರುವಾಗುವುದೇ ಶಕುನಿಯ ಕುತಂತ್ರದ ಜೂಜಾಟದಿಂದ. ಜೂಜಿನಲ್ಲಿ ದ್ರೌಪದಿಯನ್ನು ಪಣಕ್ಕಿಟ್ಟು ಅವಮಾನವಾದ ಬಳಿಕ, ಮಹಾಭಾರತ ಯುದ್ಧಕ್ಕೆ ನಾಂದಿ ಹಾಡಲಾಗುತ್ತದೆ. ಹಾಗಾದ್ರೆ ಯುಧಿಷ್ಠಿರ ದ್ರೌಪದಿಯನ್ನು ಪಣಕ್ಕಿಡಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಸದಾ ಪ್ರಾಮಾಣಿಕನಾಗಿದ್ದ ಯುಧಿಷ್ಠಿರ ಕೌರವರ ಜತೆ ಪಗಡೆಯಾಡಲು ಸಜ್ಜಾದಾಗ, ಸೋಲನ್ನಪ್ಪುತ್ತಾನೆ. ಹಾಗೆ ಸೋಲನ್ನಪ್ಪಿದಾಗ, ಕೌರವರು ಅವನ ಎಲ್ಲ ಸಹೋದರರನ್ನು ಒಬ್ಬ``ಬ್ಬರನ್ನಾಗಿ ಪಣಕ್ಕಿಡಲು ಹೇಳುತ್ತಾರೆ. ಬಳಿಕ...

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ ಹೇಳಿಕೆ ನೀಡಿದ್ದಾರೆ. ಜನಸಂಖ್ಯೆಯನ್ನು ಸ್ಥಿರಗ``ಳಿಸಲು ಮತ್ತು ಜನಸಂಖ್ಯಾ ಕುಸಿತ ತಡೆಯಲು ಇದು ಅಗತ್ಯವೆಂದಿರುವ ಭಾಗವತ್, ದೇಶದಲ್ಲಿ ಜನಸಂಖ್ಯೆ ನಿಯಂತ್ರಣದಲ್ಲಿದೆ. ಹಾಗಾಗಿ ಹಿಂದೂ ಮುಸ್ಲಿಂ ಎಲ್ಲರೂ ಸೇರಿ ಜನಸಂಖ್ಯೆ ಹೆಚ್ಚಳಕ್ಕೆ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img