Monday, July 27, 2026

Bjp

ಈ ಬಾರಿ ದಸರಾ ಉದ್ಘಾಟಿಸಲಿದ್ದಾರೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್

Mysuru News: ಪ್ರತೀ ವರ್ಷ ಮೈಸೂರು ದಸರಾವನ್ನು ಖ್ಯಾತನಾಮರು ಉದ್ಘಾಟಿಸುತ್ತಾರೆ. ಅದೇ ರೀತಿ ಈ ಬಾರಿ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಸೆಪ್ಟೆಂಬರ್ 22ರಿಂದ ನವರಾತ್ರಿ ಶುರುವಾಗಲಿದ್ದು, ಅಕ್ಟೋಬರ್ 2ರವೆಗೆ ವಿಜಯದಶಮಿ ದಸರಾ ನಡೆಯಲಿದೆ. ಈ ವೇಳೆ ಮೈಸೂರಿನಲ್ಲಿ ಅದ್ಧೂರಿ ದಸರಾ ಮಹೋತ್ಸವ ನಡೆಯಲಿದೆ. ವಿಶ್ವವಿಖ್ಯಾತ ದಸರಾದ...

Hubli News: ಕ್ಷುಲ್ಲಕ ಕಾರಣಕ್ಕೆ ತಂದೆಗೆ ಚಾಕು ಇರಿದ ಮಗ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಗನೇ ತಂದೆಗೆ ಚಾಕು ಇರಿದ ಘಟನೆ ನಡೆದಿದ್ದು, ಇಲ್ಲಿನ ಅದರಗುಂಚಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಯಲ್ಲಪ್ಪ ಸುಂಕದ (52) ಎಂಬುವವರಿಗೆ, ಮಗ ಮಹಾಂತೇಶ ಸುಂಕದ (22) ಎಂಬಾತ ಚಾಕು ಹಾಕಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ಆರಂಭವಾಗಿದ್ದು, ಬಳಿಕ ಜಗಳ ಅತೀರೇಕಕ್ಕೆ ಹೋಗಿದೆ. ಈ ವೇಳೆ ಪುತ್ರ ತಂದೆಯ...

Hubli News: ಸಿನಿಮೀಯ ಶೈಲಿಯಲ್ಲಿ ED Rai: ಉದ್ಯಮಿಯ ಮನೆ ಬಾಗಿಲು ಮುರಿದು ನುಗ್ಗಿದ ಅಧಿಕಾರಿಗಳು

Hubli News: ಹುಬ್ಬಳ್ಳಿ: ಸಿನಿಮೀಯ ಶೈಲಿಯಲ್ಲಿ ಹುಬ್ಬಳ್ಳಿ ಉದ್ಯಮಿ ಮನೆ ಮೇಲೆ ಇಡಿ ದಾಳಿ ಮಾಡಿದೆ. ಅಧಿಕಾರಿಗಳು ಬೆಲ್ ಮಾಡಿದರೂ ಉದ್ಯಮಿ ಡೋರ್ ಓಪನ್ ಮಾಡದಿದ್ದಾಗ, ಅಧಿಕಾರಿಗಳು ಬಾಗಿಲು ಮುರಿದು ಮನೆಯ``ಳಗೆ ಹೋಗಿದ್ದಾರೆ. ಹವಾಲಾ ಕಿಂಗ್ ಪಿನ್ ಸಮುಂದರ್ ಸಿಂಗ್ ಮನೆ ಮೇಲೆಯೇ ದಾಳಿ ನಡೆದಿದೆ. ದೇಶಪಾಂಡೆ ನಗರದ ಕಾಮಾಕ್ಷಿ ಅಪಾರ್ಟ್ಮೆಂಟ್ ನಲ್ಲಿ ಸಿಂಗ್ ವಾಸವಾಗಿದ್ದು,...

Hubli News: ಗಣೇಶ ಹಬ್ಬ ಹಿನ್ನೆಲೆಯಲ್ಲಿ ರೌಡಿಶೀಟರ್ ಗಡಿಪಾರು !

Hubli News: ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಳೆದ ಬಾರಿ ನಾಲ್ಕು ಜನರ ಮೇಲೆ ಗುಂಡ ಆಕ್ಟ್ ಮಾಡಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ರೌಡಿಶೀಟರ್ ಗಳು ಹಾಗೂ ಸಂಘಟಿತ ಅಪರಾಧಗಳಲ್ಲಿ ತೊಡಗಿರುವಂತಹ. ಈಗ ಕಳೆದ ಎರಡು ದಿನಗಳಿಂದ 22 ಜನರ ರೌಡಿಶೀಟರ್ ಗಳನ್ನು ಗಡಿಪಾರು...

Chitradurga News: ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಮನೆ ಮೇಲೆ ದಾಳಿ, 17 ಕಡೆ ಶೋಧ

Chitradurga News: ಚಿತ್ರದುರ್ಗ: ಚಿತ್ರದುರ್ಗ ಶಾಸಕ ಕೆ.ಸಿ.ವಿರೇಂದ್‌ರ ಪಪ್ಪಿ ಮನೆ ಮೇಲೆ ಇಡಿ ದಾಳಿ ಮಾಡಿದ್ದು, ಪಪ್ಪಿ ಮತ್ತು ಅವರ ಅಣ್ಣ ಕೆ.ಸಿ.ನಾಗರಾಜ್ ಮನೆಯಲ್ಲಿ ಇಡಿ ಶೋಧಕಾರ್ಯ ನಡೆಸಿದೆ. ದೆಹಲಿಯಿಂದ ಬಂದಿರುವ ತಂಡ ಈ ದಾಳಿ ನಡೆಸಿದೆ. ಚಿತ್ರದುರ್ಗದ ಚಳ್ಳಕೆರೆ  ನಗರದ ಹಳೆ ಟೌನ್‌ನಲ್ಲಿ ಮನೆ ಇರುವುದಲ್ಲದೇ, ಗೋವಾ, ಬೆಂಗಳೂರಿನಲ್ಲಿ ಕೂಡ ಮನೆ ಇದ್ದು, ಈ...

Recipe: ಈರುಳ್ಳಿ- ಬೆಳ್ಳುಳ್ಳಿ ಬಳಸದೇ ಮಾಡಬಹುದು ಈ ಗ್ರೇವಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ರಾಜ್ಮಾ, ಕೊತ್ತೊಂಬರಿ ಸೊಪ್ಪು, 2 ಟೋಮೆಟೋ ಪ್ಯೂರಿ, 4 ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, 2 ಪಲಾವ್ ಎಲೆ, ಏಲಕ್ಕಿ, ಹಸಿಮೆಣಸು, ಶುಂಠಿ, 1 ಸ್ಪೂನ್ ಖಾರದ ಪುಡಿ, ಧನಿಯಾ ಪುಡಿ, ಚೂರು ಹಿಂಗ್, ಅರಿಶಿನ, 1 ಸ್ಪೂನ್ ಗೋಡಂಬಿ ಪೇಸ್ಟ್, 1 ಸ್ಪೂನ್ ಕಸೂರಿ...

Recipe: ಮಕ್ಕಳ ಬಾಕ್ಸ್‌ಗೆ ಆರೋಗ್ಯಕರ ಕಾರ್ನ್-ಪಾಲಕ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಪಾಲಕ್, ಸ್ವಲ್ಪ ಪುದೀನಾ, ಸ್ವಲ್ಪ ಕೊತ್ತೊಂಬರಿ ಸೊಪ್ಪು, 1 ಈರುಳ್ಳಿ, 1 ಕಪ್ ಕಾರ್ನ್, ಅಕ್ಕಿ, 1 ಸ್ಪೂನ್ ಜೀರಿಗೆ, 1 ಸ್ಪೂನ್ ಶುಂಠಿ-ಬೆಳ್ಳುಳ್ಳಿ- ಹಸಿಮೆಣಸಿನ ಪೇಸ್ಟ್, 3 ಸ್ಪೂನ್ ತುಪ್ಪ ಅಥವಾ ಎಣ್ಣೆ, ಗರಂ ಮಸಾಲೆ, ಚಾಟ್ ಮಸಾಲೆ, ಅರಿಶಿನ, ಉಪ್ಪು. ಮಾಡುವ ವಿಧಾನ: ಪಾಲಕ್ ಕ್ಲೀನ್...

ಹೆಸರು ಬೆಳೆ ಸಮೀಕ್ಷೆಗೆ ಬಂದ ಅಧಿಕಾರಗಳ ತಂಡ: ಶೀಘ್ರವೇ ಬೆಳೆ ಪರಿಹಾರಕ್ಕೆ ಆಗ್ರಹ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ವಿಪರೀತ ಮಳೆಯಾಗಿರುವ ಹಿನ್ನೆಲೆಯಲ್ಲಿ ಬೆಳೆಗಳಿಗೆ ರೋಗದ ಭೀತಿ ಎದುರಾಗಿದ್ದು, ಒಂದೆಡೆಯಾದರೇ ಹೆಸರು ಬೆಳೆಗಳು ಮೊಳಕೆ ಒಡೆಯುತ್ತಿವೆ. ಈ ನಿಟ್ಟಿನಲ್ಲಿ ನಿಮ್ಮ ಕರ್ನಾಟಕ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಕೃಷಿ ಇಲಾಖೆಯ ಅಧಿಕಾರಿಗಳು ಹುಬ್ಬಳ್ಳಿಯ ಗೋಪನಕೊಪ್ಪದ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಪನಕೊಪ್ಪ ಗ್ರಾಮಕ್ಕೆ ಬೆಳೆ...

Dharwad News: ಮನೆಯಲ್ಲಿದ್ದ ಚಿನ್ನದ ಮಂಗಳಸೂತ್ರ ಕಳ್ಳತನ ಮಾಡಿದ್ದ ಕಳ್ಳ ಅರೆಸ್ಟ್

Dharwad News: ಧಾರವಾಡ: ಮನೆಯಲ್ಲಿದ್ದ ಚಿನ್ನದ ಮಂಗಳಸೂತ್ರ ಕಳ್ಳತನ ಮಾಡಿದ್ದ ಕಳ್ಳನನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಗಷ್ಟ್‌ 17 ರಂದು ಧಾರವಾಡ ಹಿರೇಮಠ ಓಣಿಯ ಸಾಂಬ್ಳೆ ಬಿಲ್ಡಿಂಗ್‌ನಲ್ಲಿ ವಾಸವಿದ್ದ ವಿಜಯ ಕೋಟಕರ್ ಎಂಬುವವರ ಮನೆಯಲ್ಲಿದ್ದ ಮಂಗಳಸೂತ್ರ ಕಳ್ಳತನವಾಗಿತ್ತು. ಈ ಸಂಬಂಧ ಅವರು ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ...

Tips: ಹೋಟೇಲ್‌ ರೂಮ್‌ನಲ್ಲಿರುವ ಯಾವ ವಸ್ತುವನ್ನು ತರಬಹುದು..? ತರಬಾರದು..?

Tips: ನಿಮಗೆ ಯಾವಾಗಲಾದರೂ 3 ಸ್ಟಾರ್, 5 ಸ್ಟಾರ್ ಹೋಟೇಲ್‌ಗೆ ಹೋಗಿ ಅಲ್ಲಿ ಉಳಿಯುವ ಅವಕಾಶ ಸಿಕ್ಕಿದರೆ, ನೀವು ಅಲ್ಲಿಂದ ಏನನ್ನು ತರಬಹುದು, ಮತ್ತು ಏನನ್ನು ತರಬಾರದು ಅನ್ನೋ ಬಗ್ಗೆ ನಾವಿಂದು ನಿಮಗೆ ಟಿಪ್ಸ್ ನೀಡಲಿದ್ದೇವೆ. ಅಲ್ಲಿ ಟೇಬಲ್ ಮೇಲೆ ನಿಮಗೆ ನೋಟ್ ಪ್ಯಾಡ್, ಪೇಪರ್ ಮತ್ತು ಪೆನ್ ಇರಿಸಿರುತ್ತಾರೆ. ನೀವು ಪೇಪರ್ -ಪೆನ್ನ ತರಬಹುದು....
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img