Monday, July 27, 2026

Bjp

Tech News: ರೋಬೋಟ್ ಡಾಗ್ ಬಳಸೋದು ಯಾಕೆ..? ಇದರಿಂದೇನು ಪ್ರಯೋಜನ..?

Tech News: ಈ ಪ್ರಪಂಚದಲ್ಲಿ ಹಲವು ದೇಶಗಳು ಭಾರತಕ್ಕಿಂತಲೂ ತಂತ್ರಜ್ಞಾನದಲ್ಲಿ ಮುಂದಿದೆ. ಅಂಥ ದೇಶಗಳು ತಮ್ಮ ಸೇನಾಾಬಲ ಹೆಚ್ಚಿಸಲು, ಕೆಲವು ಗ್ಯಾಜೇಟ್ ಬಳಸುತ್ತದೆ. ಅಂಥ ಗ್ಯಾಜೇಟ್‌ಗಳಲ್ಲಿ ರೋಬೋಟ್ ಡಾಗ್ ಕೂಡ 1. ಹಾಗಾದ್ರೆ ರೋಬೋಟ್ ಡಾಗ್ ಏಕೆ ಬಳಸುತ್ತಾರೆ..? ಭಾವನೆ ಇಲ್ಲದ ನಾಯಿ ಹೇಗೆ ಬಳಕೆಯಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ರೋಬೋಟ್ ಡಾಗ್‌ಗಳು ಜೀವವಿರುವ ನಾಯಿಯ...

Tech News: ನಿಮ್ಮ ಕಾರನ್ನು ಮತ್ತಷ್ಟು ಸೇಫ್ ಆಗಿರಿಸಲು ಈ ಗ್ಯಾಜೇಟ್ಸ್ ಬಳಸಿ

Tech News: ಯಾರ ಬಳಿ ಕಾರ್ ಇರುತ್ತದೆಯೋ, ಅವರಿಗೆ ಮಾತ್ರ ಆ ಕಾರ್ ಹೇಗೆ ಮೇಂಟೇನ್ ಮಾಡುತ್ತಿದ್ದಾರೆಂದು ತಿಳಿದಿರುತ್ತದೆ. ಏಕೆಂದರೆ, ಕಾರ್ ಖರೀದಿಸಿದರೆ ಸಾಲದು. ಅದೇ ರೀತಿ ಅದಕ್ಕೆ ಇನ್ಶುರೆನ್ಸ್, ಸರ್ವಿಸ್ ಎಲ್ಲವನ್ನೂ ಕಾಲ ಕಾಲಕ್ಕೆ ಮಾಡುತ್ತಿರಬೇಕು. ಕಾರ್‌ ಬಿಸಿಯಾಗದಂತೆ ನೋಡಿಕ``ಳ್ಳಬೇಕು. ಹಾಗಾಗಿ ನಾವಿಂದು ಕಾರ್‌ ಚೆಂದವಾಗಿರಿಸಲು ಬೇಕಿರುವ ಕೆಲ ವಸ್ತುಗಳ ಬಗ್ಗೆ ಹೇಳಲಿದ್ದೇವೆ. ಕಾರ್...

Tech News: ಸಣ್ಣ ಸಣ್ಣ ಬಟ್ಟೆ ವಾಶ್ ಮಾಡಲು ಸಣ್ಣ ವಾಶಿಂಗ್ ಮಷಿನ್.. ಏನಿದರ ವಿಶೇಷತೆ..?

Tech News: ನಾವು ಪಿಜಿ ಅಥವಾ ಬೇರೆ ಊರಲ್ಲಿ ಸಪರೇಟ್ ಆಗಿ ರೂಮ್ ಮಾಡಿಕ``ಂಡಿದ್ದಾಗ, ನಮಗೆ ಬಟ್ಟೆ ವಾಶ್ ಮಾಡಲು ಸಮಯ ಸಿಗುವುದಿಲ್ಲ. ಇನ್ನು ಮನೆಯಲ್ಲಿ ಚಿಕ್ಕ ಮಕ್ಕಳಿದ್ದರೆ, ಅವರ ಬಟ್ಟೆ ವಾಶಾ ಮಾಡೋದ್ರಲ್ಲೇ ಎಲ್ಲ ಸಮಯ ವ್ಯರ್ಥವಾಗುತ್ತದೆ. ಆದರೆ ನಿಮ್ಮ ಬಳಿ ಈ ಚಿಕ್ಕ ವಾಶಿಂಗ್ ಮಷಿನ್ ಇದ್ದಲ್ಲಿ, ನೀವು ಚಿಕ್ಕ ಚಿಕ್ಕ...

Spiritual: ಅವಿವಾಹಿತ ಮಹಿಳೆಯರು ಈ ತಪ್ಪನ್ನು ಎಂದಿಗೂ ಮಾಡದಿರಿ

Spiritual: ಅವಿವಾಹಿತ ಮಹಿಳೆಯರು ಕೆಲ ಕೆಲಸಗಳನ್ನು ಮಾಡಬಾರದು ಅನ್ನೋದು ಹಿಂದೂ ಧರ್ಮದ ಪದ್ಧತಿ. ಕತ್ತಿಗೆ ತಾಳಿ ಬಿದ್ದ ಮೇಲೆಯೇ ಹೆಣ್ಣು ಮಕ್ಕಳು ಈ ಕೆಲಸಗಳನ್ನು ಮಾಡಬಹುದು. ಹಾಗಾದ್ರೆ ಅವಿವಾಹಿತೆಯರು ಯಾವ ಕೆಲಸಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ತುಳಸಿ ಗಿಡಕ್ಕೆ ನೀರು ಹಾಕುವುದಿಲ್ಲ: ತುಳಸಿ ದೇವಿಯನ್ನು ಆರಾಧಿಸಿದರೆ, ಬೇಗ ವಿವಾಹವಾಗುತ್ತದೆ ಅನ್ನೋ ನಂಬಿಕೆ ಇದೆ. ಆದರೆ...

Hubli News: ಹಬ್ಬದ ವೇಳೆ ಗಲಾಟೆ ಮಾಡಿದ್ರೆ ಬೆಂಡೆತ್ತೋದೇ: ರೌಡಿ ಶೀಟರ್‌ಗಳಿಗೆ ಕಮಿಷನರ್ ಎಚ್ಚರಿಕೆ

Hubli News: ಹುಬ್ಬಳ್ಳಿ: ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಸಮೀಪ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ ವ್ಯಾಪ್ತಿಯ ರೌಡಿ ಶೀಟರ್‌ಗಳ ಪರೇಡ್ ನಡೆಸಿ, ರೌಡಿ ಶೀಟರ್‌ಗಳಿಗೆ ಖಡಕ್ ಎಚ್ಚರಿಕೆ ನೀಡಲಾಯಿತು. ಹುಬ್ಬಳ್ಳಿ ನಗರದ ಹಳೇ ಸಿಎಆರ್ ಗ್ರೌಂಡನಲ್ಲಿ ಹುಬ್ಬಳ್ಳಿ ಹಾಗುಹ ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 50...

ನಿಂತಿದ್ದ ವಾಹನಕ್ಕೆ ಚಿಗರಿ ಡಿಕ್ಕಿ: ಅವಳಿನಗರದಲ್ಲಿ ಹೆಚ್ಚಿದ ಅಪಘಾತದ ಪ್ರಮಾಣ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿ.ಆರ್.ಟಿ.ಎಸ್ ಬಸ್ಸಿನ ಅಪಘಾತದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿವೆ. ಅವೈಜ್ಞಾನಿಕತೆಯೋ..? ಬೇಜವಾಬ್ದಾರಿಯೋ ಗೊತ್ತಿಲ್ಲ ಅವಳಿನಗರದ ಜನರಿಗೆ ಚಿಗರಿ ಯೋಜನೆ ವರವಾಗುವುದಕ್ಕಿಂತ ಶಾಪವಾಗಿ ಪರಿಣಮಿಸಿದೆ. ಸಿಗ್ನಲ್ ಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದ್ದ ವಾಹನಕ್ಕೆ ಹಿಂದಿನಿಂದ ಬಂದ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂದಿನ ಭಾಗ...

Dharwad News: ವರವಾಗಬೇಕಿದ್ದ ಚಿಗರಿ ಬಸ್ ಯೋಜನೆ ಶಾಪವಾಯ್ತು ಅಂತಿದ್ದಾರೆ ಹು-ಧಾ ಜನ

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಶೀಘ್ರ ಮತ್ತು ಸುಗಮ ಸಂಚಾರಕ್ಕಾಗಿ ಅನುಷ್ಠಾನಗೊಂಡ ಚಿಗರಿ ಬಸ್ ಯೋಜನೆ ವರವಾಗಿದ್ದಕ್ಕಿಂತ ಶಾಪವಾಗಿದ್ದೇ ಹೆಚ್ಚು. ಬಿಆರ್‌ಟಿಎಸ್ ರಸ್ತೆ, ಬ್ಯಾರಿಕೇಡ್‌ಗಳು, ಅವೈಜ್ಞಾನಿಕ ಕಾಮಗಾರಿ ಒಂದೆಡೆಯಾದರೆ ಬಿಆರ್‌ಟಿಎಸ್ ರಸ್ತೆ ಮಧ್ಯೆಯೇ ಸಂಚರಿಸುವ ಚಿಗರಿ ಬಸ್ ಅವಾಂತರಗಳ ಮೇಲೆ ಅವಾಂತರ ಸೃಷ್ಟಿಸುತ್ತಲೇ ಇವೆ. ಹೌದು! ಬಿಆರ್‌ಟಿಎಸ್‌ಗೆ ಈಗ ಚಿಗರಿ ಬಸ್‌ಗಳ ನಿರ್ವಹಣೆಯೇ...

ನೆನೆಗುದಿಗೆ ಬಿದ್ದ ಮನೆಮನೆಗೆ ಪಿ.ಎನ್.ಜಿ ಅಳವಡಿಕೆ; ಜನರ ನಿರಾಸಕ್ತಿಯಿಂದ ಯೋಜನೆಗೆ ಗ್ರಹಣ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರಲ್ಲಿ ಸ್ಮಾರ್ಟ್ ಟಚ್ ಕೊಡುವ ಬಹುತೇಕ ಯೋಜನೆಗಳು ಒಂದಿಲ್ಲೊಂದು ರೀತಿಯಲ್ಲಿ ವಿಫಲವಾಗುತ್ತಲೇ‌ ಸಾಗಿವೆ. ಸ್ಮಾರ್ಟ್ ಸಿಟಿ ಮಹತ್ವದ ಯೋಜನೆಯಾಗಿದ್ದರೂ ಇದರ ಲಾಭ ಮಾತ್ರ ಜನರಿಗೆ ಮುಟ್ಟಿದ್ದು, ಮಾತ್ರ ಕಡಿಮೆ. ಈ ಪಟ್ಟಿಯಲ್ಲಿ ಮತ್ತೊಂದು ಯೋಜನೆ ಸೇರಿಕೊಂಡಿದೆ. ಅವಳಿನಗರದ ಎಲ್ಲಾ ಮನೆಗಳಿಗೆ ಸಂಪರ್ಕ ಕಲ್ಪಿಸುವ ಪೈಪ್ಟ್ ನ್ಯಾಚ್ಯುರಲ್ ಗ್ಯಾಸ್ (ಪಿಎನ್‌ಜಿ)...

Spiritual: ಈ 5 ಕೆಲಸಗಳನ್ನು ಎಂದಿಗೂ ನಿಂತು ಮಾಡಬಾರದಂತೆ

Spiritual: ಹಿಂದೂ ಧರ್ಮದಲ್ಲಿ ಹಲವು ನೀತಿ ನಿಯಮಗಳಿದೆ. ಅದರಲ್ಲೂ ನಾವು ನಾವು ಕೆಲವು ಕೆಲಸಗಳನ್ನು ಈ ರೀತಿಯಾಗಿಯೇ ಮಾಡಬೇಕು ಅಂತ ಹೇಳಲಾಗಿದೆ. ಏಕೆಂದರೆ, ಆ ಕೆಲಸಗಳನ್ನು ಆ ರೀತಿಯಾಗಿಯೇ ಮಡಿದಾಗಲಷ್ಟೇ ಅದರ ಫಲ ಸಿಗುತ್ತದೆ. ಹಾಗಾಗಿ ನಾವಿಂದು ಯಾವ 5 ಕೆಲಸಗಳನ್ನು ನಿಂತು ಮಾಡಬಾರದು ಅಂತಾ ಹೇಳಲಿದ್ದೇವೆ. ಊಟ ಮಾಡುವುದು: ನಾವು ನಿಂತು ಊಟ ಮಾಡಬಾರದು....

Horoscope: ಈ ರಾಶಿಯವರು ಸಂಗಾತಿ ಬಳಿಯೂ ಈಗೋ ತೋರಿಸುವವರು

Horoscope: ಕೆಲವರು ಮೊಂಡು ಸ್ವಭಾವ ತೋರಿಸುವುದನ್ನು ನೀವು ನೋಡಿರಬಹುದು. ಎದುರಿನವರೇ ಮಾತನಾಡಿಸಲಿ, ನಾನು ಹೇಳಿದ್ದೇ ನಡೆಯಬೇಕು, ನನಗೆ ಇದೇ ರೀತಿ ಇರಬೇಕು , ಈ ರೀತಿ ಈಗೋ ತೋರಿಸುವ ಜನರನ್ನು ನೀವು ನೋಡಿರುತ್ತೀರಿ. ಅದೇ ರೀತಿ ನಾವಿಂದು ಸಂಗಾತಿ ಜತೆಗೂ ತಮ್ಮ ಅಹಂ ತೋರಿಸುವ ರಾಶಿಯವರ ಬಗ್ಗೆ ಹೇಳಲಿದ್ದೇವೆ. ಮೇಷ ರಾಶಿ: ಮೇಷ ರಾಶಿಯವರು ಎಲ್ಲದರಲ್ಲೂ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img