Monday, July 27, 2026

Bjp

ಯೋಧರಿಗೂ ಗೌರವ ಧನ ತಲುಪಿಸಲು ಸಾಧ್ಯವಾಗುತ್ತಿಲ್ಲವೆಂದರೆ ಇದು ನಾಚಿಕೆಗೇಡಿನ ಸಂಗತಿ: ವಿಜಯೇಂದ್ರ

Political News: ರಾಜ್ಯದಲ್ಲಿರುವ ಹಲವವು ಸೈನಿಕರಿಗೆ ಗೌರವ ಧನ ತಲುಪಲಿಲ್ಲವೆಂದು ಆರೋಪಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು, ಅಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಳ್ಳಲು ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಡಿದ ಸ್ವಾತಂತ್ರ್ಯ ಯೋಧರ ತಲೆಮಾರಿನ ಕೊಂಡಿಯಾಗಿ ರಾಜ್ಯದಲ್ಲಿ ನಮ್ಮ ಜೊತೆಗಿರುವವರ ಸಂಖ್ಯೆ ಕೇವಲ 150, ಅತ್ಯಂತ ಗೌರವದಿಂದ ಇವರನ್ನು ನಡೆಸಿಕೊಳ್ಳುವುದು...

Belagavi News: ಭೀಕರ ಅಪಘಾತದಲ್ಲಿ ಗೂಡ್ಸ್ ವಾಹನ ಚಾಲಕ, ಅರ್ಚಕ ಸಾ*ವು

Belagavi News: ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರ ಘಾಟ ಬಳಿಯ ಶಿವನ ಮೂರ್ತಿ ಎದುರು ಈ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನದ ಚಾಲಕನ ನಿಯಂತ್ರಣ ತಪ್ಪಿದೆ. ಅಪಘಾತದಲ್ಲಿ ಬೈಕ್ ಸವಾರ ಹಾಗೂ ಗೂಡ್ಸ್ ವಾಹನದ ಚಾಲಕ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮದುರ್ಗ ಪಟ್ಟಣದ ನಿವಾಸಿ, ಶಿವಲಿಂಗ...

ಲೋಕೋಪಯೋಗಿ ಇಲಾಖೆ ಅಧಿಕಾರಿಗಳೇ ನಿದ್ದೆಯಿಂದ ಎದ್ದೇಳಿ , ಸರ್ಕಾರಿ ಶಾಲೆಯತ್ತ ಗಮನ ಕೊಡಿ.

Tumakuru: ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ವ್ಯಾಪ್ತಿಗೆ ಬರುವ ಟಿ ಬಿ ಕ್ರಾಸ್ ಬಳಿ ಲೋಕೋಪಯೋಗಿ ಇಲಾಖೆಗೆ ಒಳಪಡುವ ರಸ್ತೆಗೆ ಹೊಂದಿಕೊಂಡಂತೆ ಒಂದರಿಂದ ಐದನೇ ತರಗತಿ ವರೆಗೂ ಇರುವ ಸರ್ಕಾರಿ ಶಾಲೆ ಇದೆ. ಶಾಲೆಗೆ ಹೊಂದಿಕೊಂಡಂತೆ ಪಕ್ಕದಲ್ಲಿ ಕಸದ ರಾಶಿ, ಹುಳ ತುಂಬಿದ ಕೊಳಚೆ ನೀರು, ಯಾವುದೇ ಚರಂಡಿ ವ್ಯವಸ್ಥೆ ಇಲ್ಲದೆ ಹರಿಯದೆ ನಿಂತಲ್ಲಿಯೇ...

ಹುಬ್ಬಳ್ಳಿ : ನರೇಗಾದಲ್ಲಿ ಸತ್ತವರ ಪೋಟೋ ಬಳಕೆ ! ಪಿಡಿಓ ಪೂರ್ಣಿಮಾ ವ್ಹಿ, ಮೇಟ್ ಪ್ರಭು ಮಂಗೂಣಿಗೆ ದಂಡ

Hubli News: ಹುಬ್ಬಳ್ಳಿ : ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಎನ್.ಎಮ್.ಎಮ್.ಎಸ್ ತಂತ್ರಾಂಶಕ್ಕೆ ಮಣ್ಣೆರೆಚಿ ಸತ್ತವರ ಪೋಟೋ ಅಪ್ಲೋಡ್ ಮಾಡಿದ್ದ ಕಿರೇಸೂರ ಗ್ರಾಮ ಪಂಚಾಯಿತಿಗೆ ತಕ್ಕ ಶಾಸ್ತಿಯಾಗಿದೆ. ಹುಬ್ಬಳ್ಳಿ ತಾಲೂಕು ಕಿರೇಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2024 ಡಿಸೆಂಬರ್'ನಲ್ಲಿ ಕೈಗೊಂಡ ನರೇಗಾ ಸಮುದಾಯ ಕಾಮಗಾರಿಯಲ್ಲಿ ಯಲ್ಲವ್ವ ಕಣಕಣ್ಣನವರ ಎಂಬ ಮಹಿಳೆ ಪೋಟೋ ನರೇಗಾ...

Belagavi News: ಸವದತ್ತಿಯಲ್ಲಿ ನವಿಲು ತೀರ್ಥ ಡ್ಯಾಮ್‌ನಿಂದ ನೀರು ಬಿಡುಗಡೆ

Belagavi News: ಸವದತ್ತಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಸವದತ್ತಿಯಲ್ಲಿ ನವಿಲು ತೀರ್ಥ ಡ್ಯಾಮ್‌ನಿಂದ ನೀರು ಬಿಡುಗಡೆ ಮಾಡಲಾಗಿದೆ. ಬೆಳಗಾವಿ ಬಳಿ ಮಳೆ ಜೋರಾಗಿದ್ದು, ಮಲಪ್ರಭಾ ನದಿ ತುಂಬಿ ತುಳುಕುತ್ತಿದೆ. ಈ ಹಿನ್ನೆಲೆಯಲ್ಲಿ ಒಳಹರಿವು ಹೆಚ್ಚಳ ಹಿನ್ನೆಲೆ ನವಿಲು ತೀರ್ಥ ಜಲಾಶಯ ಭರ್ತಿಯಾಗಿದೆ. ಹಾಗಾಗಿ 4ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಮ ಸುರಕ್ಷತೆ ದೃಷ್ಟಿಯಿಂದ...

ಗಣೇಶ & ಈದ್ ಮಿಲಾದ್ ಹಬ್ಬದ ಹಿನ್ನಲೆ ಧಾರವಾಡದ ಸೂಕ್ಷ್ಮ ಏರಿಯಾಗಳಲ್ಲಿ ಪೊಲೀಸ್ ಹೆಜ್ಜೆ ಸೌಂಡ್

Hubli News: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬ ಸಮೀಪ ಹಿನ್ನಲೆಯಲ್ಲಿ, ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂಬ ನಿಟ್ಟಿನಲ್ಲಿ ಶನಿವಾರ ಸಂಜೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಧಾರವಾಡದಲ್ಲಿ ಪಥಸಂಚಲನ ಮಾಡುವ ಮೂಲಕ ದೊಂಬಿ ಗಲಭೆ ನಡೆಸುವ ದುಷ್ಟರಿಗೆ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ಹೌದು ಅವಳಿನಗರ ಖಡಕ್ ಕಮಿಷನರ್...

Hubli News: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹೆಚ್ಚಾಯ್ತು ಬೀದಿನಾಯಿಗಳ ಹಾವಳಿ

Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ.‌ ಸಾರ್ವಜನಿಕರು ಮನೆ ಬಿಟ್ಟು ಹೊರಗೆ ಬರಲು ಭಯಪಡುವಂತಾಗಿದೆ. ಅದರಲ್ಲೂ ವಾರ್ಡ್ ನಂಬರ 76ರಲ್ಲಿ ಬರುವ ಹಳೇ ಹುಬ್ಬಳ್ಳಿ ಎನ್. ಎ ನಗರ ಮತ್ತು ವಾರ್ಡ್ ನಂಬರ 82ರಲ್ಲಿ ಬರುವ ಬಸವ ನಗರ ಅಂಚಟಗೇರಿ ಪ್ಲಾಟ್ ಬಿಡ್ನಾಳ ರಸ್ತೆಯಲ್ಲಿ...

ಕೇಂದ್ರದ ಕೈಯಲ್ಲಿ ಲಗಾಮು ಕೊಟ್ರೆ ನಮ್ಮ ರಾಜ್ಯ ಬಿಟ್ಟು ಬೇರೆ ರಾಜ್ಯದ ಬಗ್ಗೆ ಮಕ್ಕಳು ಓದಬೆಕಾಗುತ್ತೇ: ಸಚಿವ ಮಧು ಬಂಗಾರಪ್ಪ

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಎನ್.ಇ.ಪಿ. ಗೆ ಅವಕಾಶ ಇಲ್ಲ.‌ ಎಸ್.ಇ.ಪಿ ಯನ್ನು ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ಪ್ರೌಡ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೇರೆಯವರನ್ನು ದ್ವೇಷಿಸುವ ಪಠ್ಯ ನಮಗೆ ಬೇಡ.‌ ದೇಶದ ಬಗ್ಗೆ ಒಳ್ಳೆಯತನ ಹೇಳೊ ಪಠ್ಯ...

ಧರ್ಮಸ್ಥಳ ಪ್ರಕರಣದಲ್ಲಿ ಷ್ಯಡ್ಯಂತ್ರ ಮಾಡೊರ ಬಗ್ಗೆ ಕ್ರಮ ಆಗಬೇಕು: ಗುಣಧರನಂದಿ ಸ್ವಾಮೀಜಿ

Hubli News: ಹುಬ್ಬಳ್ಳಿ: ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ರಚನೆ ಒಳ್ಳೆಯದು, ಸತ್ಯ ಹೊರ ಬರ್ತಿದೆ. ಆದರೆ ಷಡ್ಯಂತ್ರ ಮಾಡಿದವರ ಮೇಲೆ ಕ್ರಮ ಆಗಬೇಕು. ಬೇಗನೆ ಕ್ರಮ ಕೈಗೊಳ್ಳಬೇಕೆಂದು ಹುಬ್ಬಳ್ಳಿಯ ವರೂರ ಗ್ರಾಮದಲ್ಲಿ ನವಗ್ರಹ ತೀರ್ಥ ಕ್ಷೇತ್ರದ ಗುಣದರನಂದಿ ಶ್ರೀ ಹೇಳಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆತಂಕವಾದಿನು 300 ಕೊಲೆ ಮಾಡಲಾಗಲ್ಲ. ಅಂತದ್ರಲ್ಲಿ ಇಂತಹ ವ್ಯಕ್ತಿ...

Hubli News: ಈಗಿನವರು ವರಿಜನಲ್ ಕಾಂಗ್ರೆಸ್‌ನ್ನು ಕಬಳಿಸಿಕೊಂಡಿದ್ದಾರೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಸ್ವತಂತ್ರ ಹೋರಾಟದಲ್ಲಿ ಆರ್‌ಎಸ್ಎಸ್ ಪಾತ್ರ ಏನು ಎಂಬ ವಿಚಾರ, ಅವರಿಗೆ ಇತಿಹಾಸ ಗೊತ್ತಿಲ್ಲ. ಇದು ನಿಜವಾದ ಕಾಂಗ್ರೆಸ್ ಅಲ್ಲಾ, ವರಿಜನಲ್ ಕಾಂಗ್ರೆಸ್ ನ ಕಬಳಿಸಿ ಕೊಂಡಿದ್ದೀರಿ. ನೀವು ನುಸುಳು ಕೊರರರು, ಅಯೋಗ್ಯರು. ಕಾಂಗ್ರೆಸ್ ನವರು ಎಂತಹ ಅಯೋಗ್ಯರು ಅಂದ್ರೆ ಹುಡುಕಿದ್ರೂ ಸಿಗಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img