Tuesday, July 28, 2026

Bjp

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ ನೀಡಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ದಿನ ನಾವು ಯಾವ ಕಲಶ ಬಳಸಬೇಕು ಅಂತಾ ವಿವರಿಸಿದ್ದಾರೆ. https://youtu.be/PqC7OBVUEts ಶ್ರಾವಣ ಮಾಸದಲ್ಲಿ ಬರುವ ಪ್ರಮುಖ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ಹಬ್ಬ ಕೂಡ 1. ಲಕ್ಷ್ಮೀಯನ್ನು ಬರಮಾಡಿಕ``ಳ್ಳುವ...

ಮೋದಿ, ಟ್ರಂಪ್ ಗೆಳೆತನ ಹುಸಿ ಹೋಗಿದೆ, ಆಫ್ ಕೀ ಬಾರ್ ಟ್ರಂಪ್ ಸರ್ಕಾರ ಎಂದವರಿಗೆ ಮುಜುಗರ: ಎಂ.ಬಿ.ಪಾಟೀಲ್

Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಟ್ರಂಪ್ ನಡುವೆ ಗೆಳೆತನವಿತ್ತು. ಆದ್ರೆ ಇದೀಗ ಯಾಕೆ ಹೀಗೆ ಆಗ್ತಿದೆಯೋ ಗೊತ್ತಿಲ್ಲಾ. ಕರ್ನಾಟಕ ಮಾತ್ರವಲ್ಲಾ ಇಡೀ ದೇಶದ ಮೇಲೆ ಆಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಲೇವಡಿ ಮಾಡಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಆಪ್ ಕೀ ಬಾರ್ ಟ್ರಂಪ್ ಸರ್ಕಾರ ಎಂದು ಘೋಷಣೆ ಕೂಗಿದ್ದವರಿಗೆ...

ಮೆಟ್ರೋದಲ್ಲಿ ನಮ್ಮ ಪಾಲಿದೆ, ಕೇಂದ್ರ ಸರ್ಕಾರ ನೋಟ್ ಪ್ರಿಂಟ್ ಮಾಡಿ ಕೊಡ್ತಾರಾ: ಎಂ.ಬಿ.ಪಾಟೀಲ ಕಿಡಿ..!

Hubli News: ಹುಬ್ಬಳ್ಳಿ: ಮೆಟ್ರೋದಲ್ಲಿ ನಮ್ಮ ಪಾಲು ಕೂಡಾ ಇದೆ. ಕೇಂದ್ರ ಸರ್ಕಾರ ನೋಟ್ ಮಷಿನ್ ಪ್ರಿಂಟ್ ಮಾಡಿ ಎಲ್ಲಾ ಹಣ ನೀಡ್ತಾರಾ..? ಎಂದು ಸಚಿವ ಎಂ.ಬಿ.ಪಾಟೀಲ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೇಂದ್ರ ಹಣ ನೀಡಿದ್ದರೂ ಕೂಡ ಅದು ನಮ್ಮ ಟ್ಯಾಕ್ಸ್ ಹಣವನ್ನೇ...

ಶೀಘ್ರದಲ್ಲಿ ಜಿ.ಪಂ, ತಾ.ಪಂ ಚುನಾವಣೆ: ಮೀಸಲಾತಿ ಪ್ರಕ್ರಿಯೆ ಬಗ್ಗೆ ಸಚಿವ ಖರ್ಗೆ ಮಾಹಿತಿ..!

Hubli News: ಹುಬ್ಬಳ್ಳಿ: ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದೆ. ಎರಡು ಮೂರು ತಿಂಗಳಲ್ಲಿ ನೋಟಿಫಿಕೇಶನ್ ಆಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು...

ಏರೋಸ್ಪೇಸ್ ಕಾರಿಡಾರ್, ಎಫ್ಎಂಸಿಜಿ ಬಗ್ಗೆ ಶೀಘ್ರವೇ ನಿರ್ಧಾರ: ಸಚಿವ ಎಂ.ಬಿ.ಪಾಟೀಲ್

Hubli News: ಹುಬ್ಬಳ್ಳಿ: ಏರೋಸ್ಪೇಸ್ ಕಾರಿಡಾರ್ ಬಗ್ಗೆ ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಎರಡು ಕಡೆ ಏರೋಸ್ಪೇಸ್ ಕಾರಿಡಾರ್ ಕೇಳಿದ್ದೇವೆ. ಬೆಂಗಳೂರು ಚಿಕ್ಕಬಳ್ಳಾಪುರದಲ್ಲಿ ಒಂದು, ಹುಬ್ಬಳ್ಳಿ-ಧಾರವಾಡ ಬೆಳಗಾವಿ ಯಲ್ಲಿ ಒಂದು ಕಡೆ ಕೇಳಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳೋದಾಗಿ...

ಬಿಜೆಪಿ, ಆರ್.ಎಸ್.ಎಸ್ ವಿಷ ಬೀಜ ಬಿತ್ತುವ ಕಾರ್ಯವನ್ನು ಮಾಡ್ತಿದೆ: ಪ್ರಿಯಾಂಕ ಖರ್ಗೆ ಆಕ್ರೋಶ

Hubli News: ಹುಬ್ಬಳ್ಳಿ: ಶಾಲೆಯ ನೀರಿನ ಟ್ಯಾಂಕ್ ನಲ್ಲಿ ವಿಷ ಹಾಕಿದ ಪ್ರಕರಣದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್‌ ವಿಷ ಬಿಜ ಬಿತ್ತೋ ಕೆಲಸ ಮಾಡುತ್ತಿದೆ. ಶಾಲೆ ಮುಖ್ಯೋಪಾಧ್ಯಾಯನ ವರ್ಗಾವಣೆಗೆ ವಿಷ ಹಾಕ್ತಾರೆ. ಇವರೇನು ಮನುಷ್ಯರಾ.? ಎಂದು ಸಚಿವ ಪ್ರಿಯಾಂಕಾ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಾಕೆ ಬಿಜೆಪಿಯವರು...

Gadag: ಧಾರಾಕಾರ ಮಳೆಗೆ ಕುಸಿದ ರಸ್ತೆಗಳು, ನಾಶವಾದ ಮೆಕ್ಕೆಜೋಳದ ಬೆಳೆಗಳು

Gadag News: ಮಂಗಳವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ರಸ್ತೆಗಳು ಕುಸಿದದ್ದು, ರೈತರು ಬೆಳೆದ ವಿವಿಧ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಮೆಕ್ಕೆಜೋಳ ಸಹ ನೆಲಕಚ್ಚಿದೆ. ಮಳೆಯಿಲ್ಲದೆ ರೈತರು ಕಂಗಾಲು ಆಗಿದ್ದರೂ ಈಗ ಮಳೆಯಿಂದಾಗಿ ಸ್ವಲ್ಪ ಮಟ್ಟಿಗೆ ರೈತರ ಮೊಗದಲ್ಲಿ ಸಂತಸವಾದರೂ‌ ಆದರೆ ಭಾರಿ ಬಿರುಗಾಳಿ...

ಬಾಗಲಕೋಟೆಯ ಬಡಕುಟುಂಬದ ವಿದ್ಯಾರ್ಥಿನಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗ ರಿಷಬ್‌ ಪಂಥ ನೆರವಿನ ಹಸ್ತ

Bagalakote: ಬಾಗಲಕೋಟೆ : ಮನುಷ್ಯತ್ವ ಅನ್ನೋದು ಇದ್ರೆ ಜಾಗ, ಜಾತಿ ಯಾವುದೂ ವಿಷಯವೇ ಅಲ್ಲ ಅನ್ನೋದನ್ನು ಕ್ರಿಕೇಟರ್ ರಿಷಬ್ ಪಂಥ್ ಸಾಬೀತು ಮಾಡಿದ್ದಾರೆ. ಬಾಗಲಕೋಟೆಯ ವಿದ್ಯಾರ್ಥಿನಿಗೆ ಬಿಸಿಎಂ ತರಗತಿ ಪ್ರವೇಶಕ್ಕೆ 40 ಸಾವಿರ ಹಣದ ಅವಶ್ಯಕತೆ ಇತ್ತು. ಹಾಗಾಗಿ ಪಂಥ್ ವಿದ್ಯಾರ್ಥಿನಿಗೆ ಹಣದ ಸಹಾಯ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ವಿದ್ಯಾರ್ಥಿನಿ...

ದೇಶ ದ್ರೋಹದ ಕೆಲಸ ಕಾಂಗ್ರೆಸ್‌ ಮೇಲೆ ಬಿಜೆಪಿ ಕಿಡಿ

ಕಾಂಗ್ರೆಸ್ ರಾಷ್ಟ್ರವಿದ್ರೋಹದ ಕೆಲಸವನ್ನು ಪದೇ ಪದೇ ಮಾಡುತ್ತಿದೆ. ದೇಶದ ಸಂವಿಧಾನದ ಅಡಿಯಲ್ಲಿ ನಡೆಯುವುದೆಲ್ಲವನ್ನೂ ಪ್ರಶ್ನಿಸಿ, ಗಂಡಾಂತರ ತರುವ ರೀತಿ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಜಿ.ಮಹೇಶ್ ದೂರಿದ್ದಾರೆ. ಆಪರೇಷನ್ ಸಿಂಧೂರ ವಿಷಯದಲ್ಲಿ ಪಾಕಿಸ್ತಾನದ ಪರವಾಗಿ ಆ ಪಕ್ಷ ವರ್ತಿಸುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿಕೆ ಸರಿ ಎಂದು ಪ್ರತಿಪಾದಿಸುತ್ತದೆ. ಮಾಲೆಗಾಂವ್ ಸ್ಫೋಟದ...

Hubli News: ನೇಹಾ ಹಿರೇಮಠ ಹ*ತ್ಯೆ ಪ್ರಕರಣ: ಆಗಸ್ಟ್‌ 4ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಿಚಾರಣೆ ನಡೆಸಿದ್ದು, ಅಗಸ್ಟ್-4ಕ್ಕೆ ಆದೇಶ ಕಾಯ್ದಿರಿಸಿದೆ. ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್‌ ಕೊಂಡುನಾಯ್ಕನ ಜಾಮೀನು ಅರ್ಜಿಯ ವಿಚಾರಣೆಯನ್ನು ಜುಲೈ-28ರಂದು ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶವನ್ನು ಅಗಸ್ಟ್-4ಕ್ಕೆ ಕಾಯ್ದಿರಿಸಿದೆ....
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img