Tuesday, July 28, 2026

Bjp

Gadaga: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ-ಇಬ್ಬರು ಯುವಕರು ದುರ್ಮರಣ

Gadaga: ಗದಗ :ಗದಗ ನಗರದ ಚನ್ನಮ್ಮ ಸರ್ಕಲ್ ಬಳಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಡಿವೈಡರ್‌ನಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ಜವಳಗಲ್ಲಿಯ ಅಮನ್ ರಿಯಾಜ್ ಅಹ್ಮದ ಮುಳಗುಂದ (25) ಮತ್ತು ಜುನೇದ್ ಮಕಬೂಲಸಾಬ ಕಾಗದಗಾರ (23) ಎಂದು...

ಸಿದ್ದು ಡಿಕೆಶಿ ಜಗಳ ಖರ್ಗೆಗೆ ಲಾಭ : ಡಿಕೆಶಿಗೆ ದೇವರೇ ಗತಿ!

ರಾಜ್ಯ ರಾಜಕಾರಣದಲ್ಲಿ ಚರ್ಚೆಯಲ್ಲಿರುವ ಸಿಎಂ ಬದಲಾವಣೆ ವಿಚಾರಕ್ಕೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೊಸ ಟ್ವಿಸ್ಟ್‌ ಕೊಟ್ಟಿದ್ದಾರೆ. ಈ ಹಿಂದೆ ಅಧಿಕಾರ ಹಂಚಿಕೆ ವಿಚಾರವಾಗಿ ಯಾವುದೇ ಒಪ್ಪಂದವಾಗಿಲ್ಲವೆಂದು ಖುದ್ದು ಸಿ ಎಂ ಸಿದ್ದರಾಮಯ್ಯನವರೇ ಹೇಳಿದ್ದರು. ಆದರೆ ಇದೀಗ ಇದಕ್ಕೆ ಟ್ವಿಸ್ಟ್‌ ಕೊಡುವಂತೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್‌ ಅಶೋಕ್‌ ಅವರು ಹೊಸ ಬಾಂಬ್‌...

Gadaga: ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 15 ದಿನಗಳವರೆಗೆ ದಿನವೂ ಊಟ ನೀಡದೇ ನಿತ್ಯವೂ ನರಕ..?

Gadaga: ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಳೆದ ಹದಿನೈದು ದಿನಗಳವರೆಗೆ ಮಕ್ಕಳಿಗೆ ಸರಿಯಾಗಿ ಊಟ ನೀಡಿಲ್ಲ ಎಂದು ಪಾಲಕರು ತಮ್ಮ ಮಕ್ಕಳನ್ನು ಗಂಟು ಮೂಟೆ ಕಟ್ಟಿಕೊಂಡು ಊರಿನ ಕಡೆ ಕರೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಳೆದ 15 ದಿನಗಳವರೆಗೆ ಮಕ್ಕಳಿಗೆ ಸರಿಯಾಗಿ...

ಕಳೆದ ಒಂದು ವರ್ಷದ ಅವಧಿಯಲ್ಲಿ ಕರ್ನಾಟಕದಲ್ಲಿ 981 ರೈತರ ಆತ್ಮಹ*ತ್ಯೆ. ಹಾವೇರಿ ನಂಬರ್ 1 ಸ್ಥಾನದಲ್ಲಿ

Haveri News: ಸರ್ಕಾರಿ ಅಧಿಕೃತ ಅಂಕಿಅಂಶಗಳ ಪ್ರಕಾರ, ಕರ್ನಾಟಕದಲ್ಲಿ 2024 ರಿಂದ 2025 ರ ನಡುವೆ 981 ರೈತರ ಆತ್ಮಹತ್ಯೆಗಳು ವರದಿಯಾಗಿವೆ. ಇವುಗಳಲ್ಲಿ 825 ರೈತ ಆತ್ಮಹತೆಗಳು ವ್ಯವಸಾಯ, ಸಾಲಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೃಢಪಡಿಸಲಾಗಿದೆ. ಇನ್ನುಳಿದ 138 ಪ್ರಕರಣಗಳಲ್ಲಿ ಬೇರೆ ಬೇರೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ಸರ್ಕಾರ ಇಲ್ಲಿಯವರೆಗೆ 807...

ರಸ್ತೆಗೆ ಬಿದ್ದ ಬೃಹತ್ ಗಾತ್ರದ ಜಾಲಿ ಮರ ! ಸಂಚಾರ ಗಂಟೆ ಕಾಲ ದುಸ್ತರ

kUNDAGOLA: ಕುಂದಗೋಳ: ಬೃಹತ್ ಗಾತ್ರದ ಜಾಲಿ ಮರವೊಂದು ಗಾಳಿ ರಭಸಕ್ಕೆ ರಸ್ತೆಗೆ ಉರುಳಿ ಬಿದ್ದ ಪರಿಣಾಮ ರಸ್ತೆ ಸಂಪರ್ಕ ಒಂದು ಗಂಟೆಗೂ ಅಧಿಕ ಕಾಲ ಕಡಿತಗೊಂಡು ಜನ ಪರದಾಡಿದ ಪ್ರಸಂಗ ನಡೆದಿದೆ. ಹೌದು ! ಕುಂದಗೋಳ ಪಟ್ಟಣದಿಂದ ಗುಡೇನಕಟ್ಟಿ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದಲ್ಲಿ ಹೊಲದ ಬದುವಿನಲ್ಲಿ ಬೆಳೆದಿದ್ದ ಜಾಲಿ ಮರ ಗಾಳಿ ರಭಸಕ್ಕೆ ರಸ್ತೆ...

Hubli News: ಸಿಲಿಂಡರ್‌ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೈಹಿಕ ಶಿಕ್ಷಕಿ ಸಾ*ವು

Hubli News: ಹುಬ್ಬಳ್ಳಿ: ಸಿಲಿಂಡರ್ ದುರಂತ ಪ್ರಕರಣ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ, ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಂಗಮ್ಮ ಮೃತ ದುರ್ದೈವಿ. ಜು.24 ರಂದು ಹುಬ್ಬಳ್ಳಿಯ ಶಕ್ತಿನಗರದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿಕೊಂಡ ಪರಿಣಾಮ, ಗಂಗಮ್ಮ, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು. ಶಿಕ್ಷಕಿಗೆ 65%...

ಸಿಎಂ ಆಗಲು ಗುರುಬಲ, ತಾರಾ ಬಲ ಕೂಡಬೇಕು ಶನಿಕಾಟ ಕಡಿಮೆಯಾಗಬೇಕು: ಸಚಿವ ಸತೀಶ್ ಜಾರಕಿಹೊಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಎಂ ಆಗುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಆಗಲು ಗುರುಬಲ, ತಾರಾ ಬಲ ಕೂಡಬೇಕು ಶನಿಕಾಟ ಕಡಿಮೆಯಾಗಬೇಕು. ಒಬ್ಬಬ್ಬರಿಗೆ ಒಂದೊಂದು ರೀತಿ ಸಮಸ್ಯೆ ಇವೆ ಎಂದಿದ್ದಾರೆ. ಸಿಎಂ ದೆಹಲಿ ಭೇಟಿ ವಿಚಾರದ ಬಗ್ಗೆ ಮಾತನಾಡಿರುವ ಸಚಿವರು, ಯಾವುದೇ ನಿಗಮ ಮಂಡಳಿ ನೇಮಕ ಪೈನಲ್...

ಭಾರತವೆನ್ನುವುದು ಪುಣ್ಯಕ್ಷೇತ್ರ : ಅಕ್ಷಯ ಗೋಖಲೆ ಕಾರ್ಗಿಲ್ ವಿಜಯ ದಿವಸ ‘ಮೌಲ್ಯಸುಧಾ’ದಲ್ಲಿ ಅಭಿಮತ

Mangaluru: ಗಣಿತನಗರ : ನಾವು ಬದುಕಿನಲ್ಲಿ ಸಾಧನೆ ಮಾಡಿದರೂ ಸಹ ಬದುಕು ದೇಶಕ್ಕೆ ಸಮಪಿತವಾಗಿರಲಿ ಎಂದು ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ ೩೮ರಲ್ಲಿ ಕಾರ್ಗಿಲ್...

Haveri News: 6ನೇ ತರಗತಿ ಮಗು ವಿದ್ಯಿುತ್ ತಂತಿ ತಗುಲಿ ಸಾ*ವು

Haveri News: ಹಾವೇರಿ: ಹಾವೇರಿ ಜಿಲ್ಲೆ ಹಿರೆಕೆರೂರು ತಾಲೂಕಿನ ಹಂಸಬಾವಿ ಗ್ರಾಮದ ಶ್ರೀ ಶಿವಯೋಗೀಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರನೇ ತರಗತಿ ಓದುತ್ತಿರುವ ಷಾ ಕಲಂದರ್ ಎಂಬ ಮಗು ವಿದ್ಯುತ್ ತಂತಿ ತಗುಲಿ ಸಾವಿಗೀಡಾಗಿದ್ದು ಇದಕ್ಕೆಲ್ಲ ತೆಂಗಿನ ಮರಗಳ ಹತ್ತಿರ ಹೋಗಿರುವ ಲೈನ್ ತಂತಿಗಳೆ ಈ ಅಪಾಯಕ್ಕೆ ಕಾರಣ ಎಂದು ಸಾರ್ವಜನಿಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಹಾಗೆ...

ಮಾತಿಗೆ ಮುನ್ನ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸೋದು ಸಿಎಂಗೆ ಚಟವಾಗಿದೆ: ಕೇಂದ್ರ ಸಚಿವ ಜೋಶಿ

Newdelhi: ನವದೆಹಲಿ: ಕರ್ನಾಟಕಕ್ಕೆ ರಸಗೊಬ್ಬರ ಪೂರೈಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಸುಳ್ಳು ಹೇಳುತ್ತ ರಾಜ್ಯದ ಜನರ ದಿಕ್ಕು ತಪ್ಪಿಸೋ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಮುಂಗಾರು ಹಂಗಾಮಿಗಾಗಿ 6.30 ಲಕ್ಷ ‌ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆಯಿದೆ ಎಂದು ರಾಜ್ಯ ಸರ್ಕಾರ‌ ಬೇಡಿಕೆ ಇಟ್ಟಿತ್ತು....
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img