Wednesday, July 29, 2026

Bjp

FREE ಮೆಡಿಕಲ್ ಸೀಟ್, ಸಕ್ಸಸ್ ಫಾರ್ಮುಲಾ LONG TERM NEET

Education Knowledge: ನನ್ನ ಮಗನಿಗೆ ಅಥವಾ ಮಗಳಿಗೆ ಡಾಕ್ಟರ್ ಆಗೋ ಆಸೆ ಇದೆ. ಆದ್ರೆ ಮೆಡಿಕಲ್ ಕಲಿಸೋಕ್ಕೆ ಕೋಟಿ ಕೋಟಿ ಬೇಕು. ಅದಕ್ಕೆ ಆ ಆಸೆಯನ್ನೇ ಬಿಟ್ಟಿದ್ದಾಳೆ ಅನ್ನೋ ಅಪ್ಪ- ಅಮ್ಮನ್ನ ನೀವು ನೋಡಿರುತ್ತೀರಿ. ಅವರ ಮಾತಿನಲ್ಲೇ ಅವರೆಷ್ಟು ಬೇಸರವಾಗಿದ್ದಾರೆ ಅಂತಾ ತಿಳಿಯುತ್ತೆ. ಆದರೆ ಈಗ ಯಾರಿಗಾದರೂ ಮೆಡಿಕಲ್ ಕಲಿಯೋ ಆಸೆ ಇದ್ದಲ್ಲಿ, ನಿಮಗೆ...

Karnataka TV Big Impact ತಿಪಟೂರು ಬಸ್ ಸ್ಟ್ಯಾಂಡ್ ಪಕ್ಕದ ಖಾಸಗಿ ಬಸ್ ನಿಲ್ದಾಣ ಫುಲ್ ಕ್ಲೀನ್

Tipaturu News: ತಿಪಟೂರು. ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲ ಸೌಕರ್ಯವಿಲ್ಲದೆ ಸ್ವಚ್ಛತೆ ಇಲ್ಲದೆ ಅನೈತಿಕ ಚಟುವಟಿಕೆ ತಾಣವಾಗಿ ಬದಲಾಗಿದೆ ಎಂಬ ಸುದ್ದಿಯನ್ನು ಕಳೆದ ಶನಿವಾರ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿತ್ತು. ಮಾಧ್ಯಮದ ವರದಿಗೆ ಎಚ್ಚೆತ್ತ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಂಡು ಸ್ವಚ್ಛತೆ ಮಾಡಿಸಿದ್ದಾರೆ. ಇನ್ನು...

Hubli News: ಹುಬ್ಬಳ್ಳಿಯಲ್ಲಿ 320 ಕೋಟಿ ರೂಪಾಯಿ ವೆಚ್ಚದಲ್ಲಿ Terminal-2 ಮಾಡಲು ಸಿದ್ಧತೆ

Hubli News: ಹುಬ್ಬಳ್ಳಿ: ದಿನಗಳು ಕಳೆದಂತೆ ವಾಣಿಜ್ಯ ನಗರಿ ಹುಬ್ಬಳ್ಳಿ ಬೆಳೆಯುತ್ತಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವ್ಯಾಪಾರ ವಹಿವಾಟುಗಳು ಆರಂಭವಾಗಿವೆ. ಅದೇ ರೀತಿ ಕೂಡ ಹುಬ್ಬಳ್ಳಿ ವಿಮಾನ ನಿಲ್ದಾಣ ಮುಂದಿನ 10-20 ವರ್ಷದ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಟರ್ಮಿನಲ್ ನಿರ್ಮಾಣ ಮಾಡುತ್ತಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣ ಅಂತರಾಷ್ಟ್ರೀಯ ದರ್ಜೆಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಮುಂದಿನ...

Hubli News: ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

Hubli News: ಹುಬ್ಬಳ್ಳಿ: ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಪ್ರತಿಭಟನೆ ಮಾಡಿದರು. ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 4 ಸಾವಿರ ನೀಡಲಾಗುತ್ತದೆ. ರಸಗೊಬ್ಬರ, ಔಷಧಿ, ಮತ್ತು ಬಿತ್ತನೆ ಬೀಜಗಳ ಬೆಲೆ ಏರಿಕೆ ಮಾಡಿ ರೈತರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದೆ. 15-15-15...

ಕಾರ್ಮಿಕ ಸಚಿವರೇ ನಿಮ್ಮೂರಿನ ಆಸ್ಪತ್ರೆಯಲ್ಲೇ ನಡೆಯುತ್ತಿದೆ ಕಳ್ಳಾಟ.. Karnataka TV Exclusive

Hubli News: ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ಅವಳಿ ನಗರವಾದ ಹುಬ್ಬಳ್ಳಿ- ಧಾರವಾಡದ ಉಸ್ತುವಾರಿ ಸಚಿವರಾಗಿದ್ದಾರೆ. ಅವರಿಂದ ಆದಷ್ಟು ಅತ್ಯುತ್ತಮ ಕೆಲಸವನ್ನು ಲಾಡ್ ಮಾಡುತ್ತಿದ್ದಾರೆ. ಆದರೆ ಇದೀಗ ಹುಬ್ಬಳ್ಳಿಯ ಇಎಸ್‌ಐ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕರ್ಮಕಾಂಡಕ್ಕೆ ಅಂತ್ಯ ಹಾಡುವ ಸಮಯ ಹತ್ತಿರವಾದಂತಿದೆ. ಯಾಕಂದ್ರೆ ಇವರ ಕಳ್ಳಾಟವನ್ನು ಕರ್ನಾಟಕ ಟಿವಿ ಮತ್ತು ದಲಿತ ಕಲ್ಯಾಣ...

Bellary News: ಬಳ್ಳಾರಿಯ ರಾಬಕೋವಿ ಅಧ್ಯಕ್ಷರ ಚುನಾವಣೆಯಲ್ಲಿ ರಾಘವೇಂದ್ರ ಹಿಟ್ನಾಳ್ ಅವಿರೋಧ ಆಯ್ಕೆ

Bellary News: ಬಳ್ಳಾರಿ: ಬಳ್ಳಾರಿಯ ರಾಬಕೋವಿ ಅಧ್ಯಕ್ಷರ ಚುನಾವಣೆಯಲ್ಲಿ ರಾಘವೇಂದ್ರ ಹಿಟ್ನಾಳ್ ಅವಿರೋಧವಾಗಿ ಆಯ್ಕೆಯಾಗಿದ್ದು, ಹಿಟ್ನಾಳ್ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ವೇಳೆ ಮಾಧ್ಯಮದ ಜತೆ ಮಾತನಾಡಿರುಲ ಹಿಟ್ನಾಳ್, ರಾಜ್ಯ ಕಂಡ ಶೋಷಿತ ಸಮಾಜದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಡಿ.ಕೆ.ಶಿವಕುಮಾರ್ ಉಸ್ತುವಾರಿ ಸಚಿವರಾದ ಜಮೀರ್ ಅಹಮ್ಮದ್ ಸಹಕಾರದಿಂದ ಇಂದು ಈ ಪಟ್ಟ ದೊರೆತಿದೆ. ಎಲ್ಲರೂ...

Hubli News: ರಭಸವಾದ ಮಳೆಗೆ ಕೊಚ್ಚಿಹೋದ ರಸ್ತೆ, 10 ಹಳ್ಳಿಗಳ ಸಂಪರ್ಕ ಕಡಿತ

Hubli News: ಹುಬ್ಬಳ್ಳಿ: ಅವಳಿ ನಗರವಾಗಿರುವ ಹುಬ್ಬಳ್ಳಿ- ಧಾರವಾಡದಲ್ಲಿ ಜೋರಾಗಿ ಮಳೆ ಸುರಿಯುತ್ತಿದ್ದು, ರಭಸವಾದ ಮಳೆಗೆ ರಸ್ತೆ ಕೊಚ್ಚಿಹೋಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಿದರಗಡ್ಡಿ ಗ್ರಾಮದ ಬಳಿ ರಸ್ತೆ ಕೊಚ್ಚಿಹೋಗಿದ್ದು, ಜನ 10ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿದುಕ``ಂಡಿದ್ದಾರೆ. ಹಾಗಾಗಿ ಕಲಘಟಗಿಯಿಂದ ತಡಸ ಗ್ರಾಮಕ್ಕೆ ಸಂಚಾರ ಸ್ಥಗಿತವಾಗಿದೆ. ಇನ್ನು ಹೀಗಾಗಿರುವುದರಿಂದ ಬಸ್ ಬಾರದೇ ಮತ್ತು...

Hubli News: ಮೋದಿಯವರು ಸಬ್ಕಾ ಸಾಥ್ ಸಬ್ಕಾ ವಿಕಾಸ ಮಾಡ್ತಿಲ್ಲ ಸಬ್ಕಾ ವಿನಾಶ ಮಾಡ್ತಿದ್ದಾರೆ: ಸಲೀಂ ಅಹ್ಮದ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಎಂಎಲ್‌ಸಿ ಸಲೀಂ ಅಹ್ಮದ್, ಮುಡಾ ವಿಚಾರದಲ್ಲಿ ಇಡಿಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಸೇರಿ ಇಡಿಗೆ ಕಪಾಳಮೋಕ್ಷ ಮಾಡಿದೆ. ಸುಪ್ರೀಂ ಕೋರ್ಟ್ ಇಡಿ ಬಳಸಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಅಂತಾ ಹೇಳಿದೆ ಎಂದು ಕಿಡಿಕಾರಿದ್ದಾರೆ. ಈ ಹಿಂದೆಯಿಂದ ನಾವು ಕೇಂದ್ರ ಬಿಜೆಪಿ ಇಡಿ ಸಿಬಿಐ ದುರ್ಬಳಕೆ ಬಗ್ಗೆ ಹೇಳುತ್ತಲೇ ಬಂದಿದ್ವಿ....

Political News: ರಾಜ್ಯದಲ್ಲಿ ಆಗಸ್ಟ್ 16ರಂದು ಅಸಹಕಾರ ಹೋರಾಟ ಮಾಡುತ್ತೇವೆ: ಗೋವಿಂದ ಕಾರಜೋಳ

Hubli News: ಹುಬ್ಬಳ್ಳಿ: ಒಳ ಮೀಸಲಾತಿಗಾಗಿ ಕಳೆದ ಮೂವತ್ತು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಕೊಡುವುದಾಗಿ ಹೇಳಿತ್ತು. ಅಧಿಕಾರಕ್ಕೆ ಬಂದರೂ ಮೀಸಲಾತಿ ನೀಡುತ್ತಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಎರಡು ವರ್ಷಗಳಿಂದ ಮೀಸಲಾತಿ ಕೊಡುತ್ತಿಲ್ಲ.‌ ಕೆಳ ವರ್ಗದ ಜನ ಮೇಲೆ ಬರಬಾರದೆಂದು...

Hubli News: ಸಿದ್ದರಾಮಯ್ಯನವರು ಹಿಂದುಳಿದ ವರ್ಗದವರಿಗೆ ಮೋಸ ಮಾಡಿದ್ದಾರೆ: ಎ‌.ನಾರಾಯಣಸ್ವಾಮಿ

Hubli News: ಹುಬ್ಬಳ್ಳಿ: ಸಿದ್ದರಾಮಯ್ಯನವರು ಹಿಂದುಳಿದ ವರ್ಗದವರಿಗೆ ಮೋಸ ಮಾಡಿದ್ದಾರೆ. ಸಿದ್ದರಾಮಯ್ಯನವರು ನುಡಿದಂತೆ ನಡೆಯುತ್ತಾರೆಂದು ಹಿಂದುಳಿದ ವರ್ಗ ನಂಬಿತ್ತು. ಆದರೆ ಜನರಿಗೆ ಮೋಸ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರದ ಮಾಜಿ ಸಚಿವ ಎ‌.ನಾರಾಯಣಸ್ವಾಮಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಶಸ್ತ್ರಾಸ್ತ್ರಗಳನ್ನ ಕೆಳಗೆ ಇರಿಸಿ ಬಿಟ್ಟಿದ್ದಾರೆ. ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಲು ಅವರಿಂದ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img