Political News: ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರ ದೆಹಲಿ ಭೇಟಿಯು ಅನೇಕ ಊಹಾಪೋಹಗಳು, ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿತ್ತು. ಆದರೆ ಅಂತಿಮವಾಗಿ ಈ ಎಲ್ಲದರ ಬಗ್ಗೆ ಜಾರಕಿಹೊಳಿ ಬೋಲ್ಡ್ ಆಗಿಯೇ ಉತ್ತರಿಸಿದ್ದಾರೆ.
ಇನ್ನೂ ದೆಹಲಿಯ ಪ್ರವಾಸದ ಬಳಿಕ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಸಿಎಂ ಹುದ್ದೆಯ ಮೇಲೆ ಕ್ಲೈಂ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶಾಸಕ ರಾಜು ಕಾಗೆ, ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷಕ್ಕೆ ಬಂದ್ರೆ ಕರೆದುಕೊಳ್ಳುತ್ತೇವೆ. ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡ್ತೀವಿ. ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬರುತ್ತೇನೆ. ನನಗೆ ಜಾವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದು ರಾಜು ಕಾಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾಧ್ಯಮದ ಜೊತೆ ಮಾತನಾಡಿದ್ದು, ರಾಜ್ಯದಲ್ಲಿ ಬೇಸಿಗೆಯ ಉಷ್ಣತೆ ಜಾಸ್ತಿಯಾಗುತ್ತಿದೆ. ಕುಡಿಯುವ ನಿರ್ವಹಣೆ ಅತ್ಯಂತ ಮಹತ್ವದ ಕೆಲಸ. ಕುಡಿಯುವ ನಿರ್ವಹಣೆ ಕುರಿತು ಸಂಪುಟಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಪ್ರಮುಖ ಜಲಾಶಯಗಳಿಂದ ಕುಡಿಯುವ ನೀರು ಸಮರ್ಪಕವಾಗಿ ಬಿಡುಗಡೆ ಮಾಡುವಕುರಿತು ಚರ್ಚೆ ಮಾಡಲಾಗಿದೆ. ರಾಜ್ಯದಾದ್ಯಂತ ಈ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳುವ...
National Political News: ಭಾರತದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ನಂತರ ಕಳೆದ 10 ವರ್ಷಗಳಲ್ಲಿ ಆರ್ಥಿಕ ಕ್ರಾಂತಿಯಾಗಿದೆ. ಜಾಗತಿಕ ಮಟ್ಟದಲ್ಲಿಯೇ ಅತ್ಯಂತ ವೇಗವಾಗಿಯೇ ಭಾರತವು ಆರ್ಥಿಕತೆಯಲ್ಲಿ ಬೆಳವಣಿಗೆ ಹೊಂದಿರುವ ರಾಷ್ಟ್ರವಾಗಿ ಎದ್ದು ನಿಲ್ಲುವಂತಾಗಿದೆ. ಅಲ್ಲದೆ ಪ್ರಮಖವಾಗಿ ಭಾರತದ ಜಿಡಿಪಿಯು ಈ 10 ವರ್ಷಗಳಲ್ಲಿ ಡಬಲ್ ಆಗಿರುವುದಕ್ಕೆ ಅಂತರಾಷ್ಟ್ರೀಯ ಹಣಕಾಸು ನಿಧಿ ಅಂದರೆ...
Bangkok News: ಪ್ರವಾಸಿಗರ ಸ್ವರ್ಗ ಬ್ಯಾಂಕಾಕ್, ಭೀಕರ ಭೂಕಂಪ ಸಂಭವಿಸಿದೆ. ಭೂಮಿಯ ಕಂಪನ ಪ್ರಾರಂಭವಾಗುತ್ತಿದೆ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಬೆಳಿಗ್ಗೆ ಯಥಾವತ್ತಾಗಿ ಜನರು ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಏಕಾ ಏಕಿಯಾಗಿ ಕಟ್ಟಡಗಳು ಅಲುಗಾಡಲು ಪ್ರಾರಂಭವಾಗಿವೆ, ಇದರಿಂದ ಗಾಬರಿಗೊಂಡ ಜನರಿಗೆ ದಿಕ್ಕು ತೋಚದಂತಾಗಿ ಓಡೋಡಿ ಬಂದಿದ್ದಾರೆ. ಅಲ್ಲದೆ ಗಗನ ಚುಂಬಿ...
Political News: ರಾಜ್ಯ ರಾಜಕಾರಣದಲ್ಲಿನ ಹನಿಟ್ರ್ಯಾಫ್ ಪ್ರಕರಣಕ್ಕೆ ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ದಿನಕಳೆದಂತೆಲ್ಲ ತಮ್ಮದೇ ರೀತಿಯಲ್ಲಿ ಟ್ವಿಸ್ಟ್ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಡಿಐಜಿ ಕಚೇರಿಗೆ ದೂರು ನೀಡಿದ ಬಳಿಕ ಇಂದು ತುಮಕೂರು ಎಸ್ಪಿ ಅವರಿಗೆ ಆಡಿಯೋ ಸಾಕ್ಷ್ಯ ಸಮೇತ ಕಂಪ್ಲೇಂಟ್ ನೀಡಿ ಪ್ರಕರಣ ಇನ್ನಷ್ಟು ಕುತೂಹಲ ಕೆರಳುವಂತೆ ಮಾಡಿದ್ದಾರೆ.
https://youtu.be/U5MkUEQgBjk
ಇನ್ನೂ ಎಸ್ಪಿ ಅವರಿಗೆ ದೂರು...
Dharwad News: ಆ ವ್ಯಕ್ತಿ ಮೊದಲೇ ಬುದ್ದಿ ಮಾದ್ಯವನಾಗಿದ್ದ, ಹಾಗೇ ಅಲ್ಲಿಂದ ಇಲ್ಲಿ ಇಲ್ಲಿಂದ ಅಲ್ಲಿ ಅಲೇದಾಡುತ್ತಾ ಬೇಡಿ ತಿನ್ನುತ್ತಾ ರಸ್ತೆ ಬದಿ ಜೀವ ಸಾಗಿಸುತ್ತಿದ್ದ. ಆದರೆ ಅಪ್ರಾಪ್ತ ಯುವಕನೊಂದಿಗೆ ಕಿರಿಕ್ ಆಗಿದೆ, ಆ ಯುವಕ ಬುದ್ದಿ ಮಾಂದ್ಯ ಯುವಕನ ಮೇಲೆ ಹಲ್ಲೆ ಮಾಡಿದ್ದಾನೆ. ಯುವಕನ ಅಟಹಾಸಕ್ಕೆ ಗಂಭೀರವಾಗಿ ಗಾಯಗೊಂಡ ಬುದ್ದಿ ಮಾಂದ್ಯ ಜೀವ...
Political News: ರಾಜ್ಯ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿದ್ದ ಮುಡಾ ಹಗರಣದಲ್ಲಿ ತನಗೆ ಯಾವುದೇ ತನಿಖೆಯನ್ನು ಕೈಗೊಳ್ಳಲು ಆಗುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯ ಇ.ಡಿ. ತನ್ನ ಅಸಹಾಯಕತೆ ವ್ಯಕ್ತಪಡಿಸಿದೆ. ಇನ್ನೂ ಪ್ರಮುಖವಾಗಿ ಈ ಪ್ರಕರಣದಲ್ಲಿ ಆರೋಪಿಗಳಿಗೆ ನೀಡಲಾಗಿದ್ದ ಸಮನ್ಸ್ ವಜಾಗೊಂಡಿರುವ ಹಿನ್ನೆಲೆಯಲ್ಲಿ ಇಡೀ ಪ್ರಕರಣದ ತನಿಖೆಯೇ ನಿಂತು ಬಿಟ್ಟಿದೆ ಎಂದು ಹೇಳಿಕೊಂಡಿದೆ.
ಇನ್ನೂ...
International Political News: ಭಾರತದಲ್ಲಿರುವ ಸುಧಾರಣಾ ಚುನಾವಣಾ ವ್ಯವಸ್ಥೆಯ ಜೊತೆಗೆ ಮತದಾರರ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವ ವಿಚಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದರಿಂದ ಪ್ರೇರಿತರಾದ ಅವರು ಅಮೆರಿಕದಲ್ಲೂ ಚುನಾವಣಾ ಪದ್ದತಿಯಲ್ಲಿ ಗಮನಾರ್ಹ ಬದಲಾವಣೆ ತರುವ ನಿಟ್ಟಿನಲ್ಲಿ ನೂತನ ಆದೇಶಕ್ಕೆ ಸಹಿ ಹಾಕಿದ್ದಾರೆ.
https://youtu.be/NHtAabr9fac
ಸುಧಾರಿತ ಕ್ರಮ ಅಳವಡಿಸಿಕೊಳ್ಳಬೇಕು..
ಇನ್ನೂ ಭಾರತದಲ್ಲಿರುವ...
Bengaluru News: ಬೆಂಗಳೂರು: ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಆಧ್ಯಾತ್ಮಿಕ ಸಲಹೆಗಾರರಾದ ಜಾನ್ ಮಾರ್ಕ್ ಬರ್ನ್ಸ್, ಮಾರ್ಕ್ ಬರ್ನ್ಸ್ ಕಚೇರಿಯ (ಯುಎಸ್ಎ) ಮುಖ್ಯಸ್ಥೆ ಶ್ರೀಮತಿ ಏಪ್ರಿಲ್ ಡೆನಿಸ್ ಫೆಲ್ಪ್ಸ್ ಮತ್ತು ಮಾರ್ಕ್ ಬರ್ನ್ಸ್ ಅವರ ಕಾರ್ಯದರ್ಶಿ ವೆರೋನಿಕಾ ಲಿನ್ ಓಶೀಲ್ಡ್ ಅವರು ಬೆಂಗಳೂರಿನಲ್ಲಿ ಕರ್ನಾಟಕ ಅನಿವಾಸಿ ಭಾರತೀಯ ವೇದಿಕೆಯ ಉಪಾಧ್ಯಕ್ಷರಾದ ಡಾ. ಆರತಿ...
International News: ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರದಲ್ಲಿರುವ ಡೊನಾಲ್ಡ್ ಟ್ರಂಪ್ ಅವರು ತಮ್ಮ ಎರಡನೇ ಅವಧಿಯನ್ನು ನಿಭಾಯಿಸುತ್ತಿದ್ದಾರೆ. ತಾವು ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ಒಂದಿಲ್ಲೊಂದು ವಿವಾದಾತ್ಮಕ ಆದೇಶಗಳು...