Friday, July 10, 2026

Bjp

Punjab News: ಪ್ರೇಯಸಿಗೆ 20 ಬಾರಿ ಇರಿದು ಹ*ತ್ಯೆ ಮಾಡಿದ ಭಗ್ನಪ್ರೇಮಿ, ಬಳಿಕ ಆತ್ಮಹ*ತ್ಯೆಗೆ ಯತ್ನ.

Panjab News: ಭಗ್ನಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನ ಚಾಾಕುವಿನಿಂದ ಚುಚ್ಚಿ ಚುಚ್ಚಿ ಸಾಯಿಸಿದ್ದಾರೆ. ಅಲ್ಲದೇ, ತನ್ನನ್ನು ತಾನು ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಪಂಜಾಬ್‌ನ ಮೊಹಾಲಿಯಲ್ಲಿ ಈ ಘಟನೆ ನಡೆದಿದ್ದು, ಈ ಕೃತ್ಯ ಅಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಲ್ಲಿನ ಖಾಸಗಿ ಕಚೇರಿಯಲ್ಲೇ ಈ ಕೃತ್ಯ ಎಸಗಿದ್ದು, ಮೃತ ಯುವತಿ ಡಿಂಪಲ್ ಮತ್ತು ಹರ್ವಿಂದರ್ ಮಾನ್ ಅಲಿಯಾಸ್...

ಲಾಟರಿ ಕಲ್ಯಾಣ ನಿಧಿಯಿಂದ ದೋಚಿದ್ದ 14 ಕೋಟಿ ರೂಪಾಯಿ ಹಣ ಸುಟ್ಟು ಹಾಕಿದ ಆರೋಪಿ..

Tiruvananthpuram: ಲಾಟರಿ ಕಲ್ಯಾಣ ನಿಧಿಯಿಂದ ದೋಚಿದ್ದ ಹಣವನ್ನು ಸುಟ್ಟು ಹಾಕಿದ್ದ ಆರೋಪಿ, ಇದೀಗ ತನ್ನ ತಪ್ಪನ್ನು ಒಪ್ಪಿಕ``ಂಡಿದ್ದಾನೆ. ಕೇರಳ ಲಾಟರಿ ಕಲ್ಯಾಣ ನಿಧಿ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸಂಗೀತ್, ಅವಕಾಶ ಸಿಕ್ಕಾಗ ನಿಧಿಯಿಂದ ಚೆನ್ನಾಗಿ ಹಣ ದೋಚಿದ್ದ. ಆದರೆ 2016ರಲ್ಲಿ ಪ್ರಧಾನಿ ಮೋದಿ ನೋಟ್ ಬ್ಯಾನ್ ಮಾಡಿದ್ದ ಸಂದರ್ಭದಲ್ಲಿ ಈತ ದೋಚಿದ್ದೆಲ್ಲವೂ ವ್ಯರ್ಥವಾಗಿತ್ತು. ಹಾಗಾಗಿ ಆ...

Mangaluru News: ಅರ್ಥ ಪೂರ್ಣವಾಗಿ ಮಗಳ ಜನ್ಮದಿನ ಆಚರಿಸಿದ ಉದ್ಯಮಿ ಸುರೇಶ್ ಶೆಟ್ಟಿ

Mangaluru News: ಈಗಿನ ಕಾಲದಲ್ಲಿ ಹಲವರು ಬರ್ತ್‌ಡೇ ಅಂದ್ರೆ ಬರೀ ಪಾರ್ಟಿ ಮಾಡಿ, ಕುಡಿದು ತಿಂದು ಎಂಜಾಯ್ ಮಾಡ್ತಾರೆ. ಆಡಂಬರ, ಅಬ್ಬರದಿಂದ ಜನ್ಮದಿನ ಆಚರಿಸುತ್ತಾರೆ. ಮತ್ತೆ ಕೆಲವರು ಸಮಾಜ ಸೇವೆ ಮಾಡಿದ್ರೆ, ಇನ್ನು ಕೆಲವರು ಅನಾಥಾಶ್ರಮ, ವೃದ್ಧಾಶ್ರಮದಲ್ಲಿ ಅನ್ನದಾನ, ವಸ್ತ್ರದಾನದಂಥ ಪುಣ್ಯ ಕಾರ್ಯಗಳನ್ನು ಮಾಡ್ತಾರೆ. ಆದರೆ ಇಲ್ಲೋರ್ವ ಉದ್ಯಮಿ, ತನ್ನ ಮಗಳ ಜನ್ಮದಿನದಂದು ತನ್ನೂರ ವಿದ್ಯಾರ್ಥಿಗಳಿಗೆ...

Kundagola News: ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ

Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಂದಗೋಳ ಪಟ್ಟಣದಿಂದ ಬಿಡ್ನಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಬಳಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕುಂದಗೋಳ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿದರು. ದಾಳಿಯ ವೇಳೆ ಜೂಜಾಟದಲ್ಲಿ...

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಮುಸ್ಲಿಂ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ಕೈಯಲ್ಲಿ ಶಾಸಕ ಮಾನೆ ಭಾವಚಿತ್ರ ಹಿಡಿದು ಪ್ರತಿಭಟಿಸಿದ ಮುಖಂಡರು, 2021ರ ಉಪ ಚುನಾವಣೆ ಮತ್ತು 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲವು ಸಾಧಿಸಿದ ಶಾಸಕ...

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಹೈಕಮಾಂಡ್ ರಬ್ಬರ್ ಸ್ಟ್ಯಾಂಪೋ?: ಆರ್.ಅಶೋಕ್ ವ್ಯಂಗ್ಯ

Political News: ನಗರಾಭಿವೃದ್ಧಿ ಸಚಿವ ಸ್ಥಾನ ಸಿಗದ ಕಾರಣ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಮಂತ್ರಿ ಮಾಡಲಿಲ್ಲ ಅಂತ ಪ್ರಮಾಣ ವಚನ ಸಮಾರಂಭದಿಂದ ಅರ್ಧದಲ್ಲೇ ಎದ್ದು ಹೋದರು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್. ಕೊಟ್ಟ ಮಾತಿನಂತೆ ಹೇಳಿದ ಖಾತೆ ಕೊಡಲಿಲ್ಲ ಅಂತ ಬಹಿರಂಗವಾಗಿ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಕೊಟ್ಟರು ಸಚಿವ ರಾಮಲಿಂಗಾ...

ಕೊಪ್ಪಳದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯ

Koppala News: ಕೊಪ್ಪಳ :- ರಾಜ್ಯದ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದನ್ನ ಕಡೆಗಣಿಸಿದ್ದಾರೆ ಎಂದು ಕೊಪ್ಪಳದಲ್ಲಿ ಮುಸ್ಲಿಂ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. ಕೊಪ್ಪಳದ ಮುಸ್ಲಿಂ ಸಮುದಾಯದ ಮುಖಂಡರು ಕೊಪ್ಪಳದ ಅಶೋಕ ವೃತ್ತದ ಬಳಿ ಬಿದಿಗಿಳಿದು ಹೋರಾಟ ನಡೆಸಿದ್ದು, ಈಗಾಗಲೇ ಸಚಿವರಾಗಿ ಸಾಕಷ್ಟು ಅನುಭವ ಇರುವ...

Hubli News: ಜಮೀರ್ ಅಹ್ಮದ್‌ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

Political News: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಅಲ್ಪಸಂಖ್ಯಾತ ಸಮುದಾಯದವರು ಪ್ರತಿಭಟನೆ ನಡೆಸಿದರು. ಸಚಿವ ಸ್ಥಾನ ನೀಡದಿದ್ದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ...

ಅಧಿಕಾರ ದಾಹವೇ ಕಾಂಗ್ರೆಸ್ ನ ಪರಮೋಚ್ಛ ಉದ್ದೇಶ, ಜನರ ಕಲ್ಯಾಣವಲ್ಲ! : ಬಿ.ವೈ.ವಿಜಯೇಂದ್ರ

Political News: ಸದ್ಯ ರಾಜ್ಯದಲ್ಲಿ ನೂತನ ಸಿಎಂ ಡಿ.ಕೆ.ಶಿವಕುಮಾರ್ ಆಡಳಿತ ಶುರು ಮಾಡಿದ್ದು, ಸಚಿವ ಸಂಪುಟ ರಚನೆ ಮಾಡಿದ್ದಾರೆ. ಆದರೆ ತಮಗೆ ಸಿಕ್ಕಿರುವ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಈಗಾಗಲೇ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಯಾಗಿದೆ. ಇದೀಗ ಮುನಿ.ಪ್ಪ ಕೂಡ ರಾಜೀನಾಮೆ ನೀಡುವ ಮಾತನಾಡಿದ್ದಾರೆ. ಆದ್ರೆ, ವಿರೋಧ ಪಕ್ಷಕ್ಕೆ ವ್ಯಂಗ್ಯವಾಡಲು ಉತ್ತಮ ವಿಷಯ ಸಿಕ್ಕಿದ್ದು,...

Recipe: ವೆಜ್ ಥಾಯ್ ಕರ್ರಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಮಸಾಲೆ ತಯಾರಿಸಲು 1 ಸ್ಪೂನ್ ಧನಿಯಾ ಕಾಳು, 1 ಸ್ಪೂನ್ ಜೀರಿಗೆ, 1 ಸ್ಪೂನ್ ಬಿಳಿ ಪೆಪ್ಪರ್ ಕಾಳು, ಸಣ್ಣ ತುಂಡು ಅರಶಿನ, ಸಣ್ಣ ತುಂಡು ಜಿಂಜರ್, 5ರಿಂದ 10 ಬೆಳ್ಳುಳ್ಳಿ ಎಸಳು, 2 ಲೆಮನ್ ಗ್ರಾಸ್ ತುಂಡು, 3ರಿಂದ 4 ಚಿಕ್ಕ ಚಿಕ್ಕ ಈರುಳ್ಳಿ, 5ರಿಂದ 6 ಹಸಿಮೆಣಸು,...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img